ಬೆಳಗಾವಿ: ತಾಲೂಕಿನ ಹಲಗಾದಲ್ಲಿ ಗೃಹಲಕ್ಷ್ಮೀ ಅದಾಲತ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಆ ಬಳಿಕ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ (gruha lakshmi scheme) ಯಾವೊಬ್ಬ ಫಲಾನುಭವಿಗಳೂ ಸಹ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ 3 ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಪಂಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿ …
Read More »ಬಿಜೆಪಿಯಿಂದ ಶ್ರೀರಾಮನ ಅಪಹರಣ.ಶಿವಸೇನಾ ಸಂಸದ ಸಂಜಯ್ ರಾವತ್ ಕಿಡಿ
ನವದೆಹಲಿ: ಅಯೋಧ್ಯೆಯಲ್ಲಿನ ರಾಮ ಮಂದಿರ ಉದ್ಘಾಟನೆಗೆ ಶಿವಸೇನಾ ನಾಯಕ, ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ಆಹ್ವಾನಿಸದ ವಿಚಾರವಾಗಿ ಬಿಜೆಪಿ ವಿರುದ್ಧ ಸಂಸದ ಸಂಜಯ್ ರಾವತ್ ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಈ ಕುರಿತು ಮಾತನಾಡಿರುವ ಅವರು, ಬಿಜೆಪಿಯವರು ಭಗವಾನ್ ಶ್ರೀರಾಮನನ್ನು ಕಿಡ್ನಾಪ್ ಮಾಡಿದ್ದಾರೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಮಂದಿರದ ಲೋಕಾರ್ಪಣೆ ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಯುತ್ತಿದೆ. ಬಿಜೆಪಿಯವರ ಕಾರ್ಯಕ್ರಮಕ್ಕೆ ಯಾರು ಹೋಗುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಶಿವಸೇನಾ ಹಾಗೂ ಉತ್ತರ ಪ್ರದೇಶಕ್ಕೆ ಬಿಜೆಪಿಗಿಂತಲೂ ಮುಂಚಿತವಾಗಿ …
Read More »ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಕರವೇ ವಿರುದ್ಧ ಕ್ರಮಧರಣಿ ಮಾಡಿದ್ದಕ್ಕಲ್ಲ,:C.M.
ಬೆಂಗಳೂರು, ಡಿಸೆಂಬರ್ 28: ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ (Siddaramaiah), ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಧರಣಿ ಮಾಡಿದ್ದಕ್ಕೆ ಕರವೇ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು. ಕನ್ನಡ ನಾಮಫಲಕ ಸಂಬಂದ …
Read More »ಯತ್ನಾಳ್ಗೆ ಮೂಗುದಾರ ಹಾಕಲು ಹಿರಿಯ ನಾಯಕರ ಸಭೆ
ಬೆಂಗಳೂರು, (ಡಿಸೆಂಬರ್ 28): ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆಯೇ ಕರ್ನಾಟಕದಲ್ಲಿ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದಕ್ಕೆ ಪೂರಕವೆಂಬಂತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ನಿನ್ನೆ(ಡಿಸೆಂಬರ್ 27) ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 28) ವಿಜಯೇಂದ್ರ ನೇತೃತ್ವದ ಹಿರಿಯ ಬಿಜೆಪಿ ನಾಯಕರ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ …
Read More »2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ?
2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ. ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ …
Read More »ಕಲ್ಲಡ್ಕ ಪ್ರಭಾಕರ್ ಭಟ್ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (kalladka prabhakar bhat) ವಿರುದ್ಧ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ (High Court) ಸೂಚಿಸಿದೆ. ತಮ್ಮ ವಿರುದ್ಧ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಶ್ ರೈ ಅವರು, ಕಲ್ಲಡ್ಕ ಪ್ರಭಾಕರ್ಗೆ …
Read More »ಸ್ಟೂಡೆಂಟ್ ಜೊತೆ ಶಿಕ್ಷಕಿ ರೊಮ್ಯಾಂಟಿಕ್ ಫೋಟ್ ಶೂಟ್, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್
ಚಿಕ್ಕಬಳ್ಳಾಪುರ, ಡಿ.28: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಆಗಿ ಫೋಟೊ ಶೂಟ್ ಮಾಡಿಸಿದ ಘಟನೆ ನಡೆದಿದೆ (Teacher Romantic Photoshoot with Student). ಸದ್ಯ ಸ್ಟೂಡೆಂಟ್ ಟೀಚರ್ ರೊಮ್ಯಾಂಟಿಕ್ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಇನ್ನು ಮುಖ್ಯ ಶಿಕ್ಷಕಿಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಿಂದ ಮಕ್ಕಳನ್ನು ಪ್ರವಾಕ್ಕೆ ಕರೆದುಕೊಂಡು …
Read More »ಸುಳ್ಳು ಸುದ್ದಿಯಿಂದ ಗ್ಯಾಸ್ ಎಜೆನ್ಸಿಗಳ ಮುಂದೆ ಜನಜಂಗುಳಿ
ಕೊಪ್ಪಳ, ಡಿ.28: ಡಿಸೆಂಬರ್ 31 ರೊಳಗೆ ಗ್ಯಾಸ್ ಸಂಪರ್ಕ್ ಪಡೆದವರೆಲ್ಲರೂ ನಿಮಗೆ ಸೇವೆ ನೀಡುವ ಗ್ಯಾಸ್ ಏಜೆನ್ಸಿಯವರ ಬಳಿ ಹೋಗಿ ಇ ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ನಿಮ್ಮ ಸಬ್ಸಿಡಿ(Subsidy) ಹಣ ಬಂದಾಗುತ್ತದೆ. ಕೆವೈಸಿ ಮಾಡಿಸಿದ್ರೆ ನಿಮಗೆ ಕೇವಲ ಐನೂರು ರೂಪಾಯಿಗೆ ಸಿಲಿಂಡರ್ ಸಿಗುತ್ತೆ.ಇಲ್ಲದಿದ್ದರೆ, ಕಮರ್ಷಿಯಲ್ ಸಿಲಿಂಡರ್ ಬೆಲೆ ನೀಡಿ ಸಿಲಿಂಡರ್ ಖರೀದಿಸಬೇಕು ಎನ್ನುವ ವದಂತಿಯನ್ನು ಹಬ್ಬಿಸಿದ್ದಾರೆ. ಈ ಹಿನ್ನಲೆ ಕೊಪ್ಪಳ(Koppala) ನಗರ ಸೇರಿದಂತೆ ರಾಜ್ಯದ ವಿವಿಧ ಗ್ಯಾಸ್ ಏಜೆನ್ಸಿಗಳ ಅಂಗಡಿಗಳ ಮುಂದೆ …
Read More »ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಡೆಡ್ಲೈನ್ ನೀಡಿದ ಸಿಎಂ
ಬೆಂಗಳೂರು, (ಡಿಸೆಂಬರ್ 28): ಕನ್ನಡ ನಾಮಫಲಕ (Kannada Board) ಅಳವಡಿಸುವ ಸಂಬಂಧ ಪ್ರತಿಭಟನೆ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike)ಕಾರ್ಯಕರ್ತರ ಬಂಧನದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ (Siddaramaiah) ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್ …
Read More »ದಲಿತ ಕಾಲೋನಿಗೆ ರಸ್ತೆ ಇಲ್ಲದೇ ರಾತ್ರಿಯಿಂದ ಧರಣಿ ಕುಳಿತ ಜನ
ಗದಗ, ಡಿಸೆಂಬರ್ 28: ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ದಲಿತ ಕಾಲೋನಿಗೆ ರಸ್ತೆ(road)ಇಲ್ಲದೇ ಜನರು ಪರದಾಡಿರುವಂತಹ ಘಟನೆ ನಡೆದಿದೆ. ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ. ಕಾಲೋನಿ ಜನ ನಿನ್ನೆ ರಾತ್ರಿಯಿಂದ ಧರಣಿಗೆ ಕುಳಿತಿದ್ದಾರೆ. ಮಾಲೀಕರ ಮನವೊಲಿಸಲು ಅಧಿಕಾರಿಗಳ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Read More »
Laxmi News 24×7