Breaking News

ಕರುನಾಡಲ್ಲಿ ಘಮ್ಮೆಂದ ‘ಟಗರು ಪಲ್ಯ’; ಎರಡನೇ ವಾರವೂ ಹೌಸ್​ಫುಲ್​ ಪ್ರದರ್ಶನ

ಕರುನಾಡ ಅಂಗಳದಲ್ಲಿ ಕನ್ನಡ ರಾಜ್ಯೋತ್ಸವದ ಜೊತೆಗೆ ‘ಟಗರು ಪಲ್ಯ’ ವಿಜಯೋತ್ಸವವೂ ಜೋರಾಗಿದೆ. ಡಾಲಿ ಧನಂಜಯ್ ನಿರ್ಮಾಣದ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ನಾಟಿ ಸ್ಟೈಲ್​ನಲ್ಲಿ ತಯಾರಾಗಿ ಥಿಯೇಟರ್​ಗೆ ಬಂದ ‘ಟಗರು ಪಲ್ಯ’ ಕನ್ನಡ ಕಲಾಭಿಮಾನಿಗಳಿಗೆ ರುಚಿಕೊಟ್ಟಿದೆ. ಪ್ರೇಕ್ಷಕರು ಒಮ್ಮತದಿಂದ ಗ್ರಾಮೀಣ ಸೊಗಡಿನ ಸಿನಿಮಾವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಗಂಧದ ಗುಡಿಯಲ್ಲಿ ಘಮ್ಮೆಂದ ‘ಟಗರು ಪಲ್ಯ’ಕ್ಕೆ ಈಗ ಅಕ್ಕ-ಪಕ್ಕದ ರಾಜ್ಯದಿಂದಲೂ ಬೇಡಿಕೆ ಹೆಚ್ಚಾಗಿದೆ. ಸಿನಿಮಾ ರೈಟ್ಸ್​ಗೆ ಕ್ಯೂ ನಿಲ್ಲುವಷ್ಟರ ಮಟ್ಟಿಗೆ ಡಿಮ್ಯಾಂಡ್​ ಕ್ರಿಯೇಟ್​ …

Read More »

ಹುಬ್ಬಳ್ಳಿಯಲ್ಲಿ ಮಳೆ ರಗಳೆ: ಜಲಾವೃತಗೊಂಡ ರಸ್ತೆಗಳು

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿದ ಮಳೆಗೆ ರಸ್ತೆಗಳೆಲ್ಲ ಕೆರೆಯಂತಾಗಿದ್ದವು. ನಗರದ ಬಹುತೇಕ ರಸ್ತೆಗಳಲ್ಲಿ ಮಳೆ‌ ನೀರು ನಿಂತು ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.‌ ಹುಬ್ಬಳ್ಳಿಯ ಗಣೇಶನಗರದ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಶಾಲಾ‌ ಮಕ್ಕಳು, ಸಾರ್ವಜನಿಕರು ನೀರಿನಲ್ಲಿಯೇ ಓಡಾಡುವ ದೃಶ್ಯ ಸಾಮಾನ್ಯವಾಗಿತ್ತು. ಹೀಗಾಗಿ ಸ್ಥಳೀಯ ಆಡಳಿತದ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ. ಅಲ್ಲದೇ ಪ್ರತಿಬಾರಿ ಮಳೆ ಬಂದಾಗಲೂ ಇಂತಹ ಅವ್ಯವಸ್ಥೆ ಸರ್ವೇ ಸಾಮಾನ್ಯವಾಗಿದೆ. ಹುಬ್ಬಳ್ಳಿಯ ಚನ್ನಪೇಟೆಯಲ್ಲಿ ಬಹುತೇಕ ಮನೆಗಳಿಗೆ ನೀರು …

Read More »

ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 4.5 ಲಕ್ಷ ಹಣ ಎಗರಿಸಿ ಕಳ್ಳರು ಪರಾರಿ

ಮಂಡ್ಯ: ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 4.5 ಲಕ್ಷ ಹಣ ಎಗರಿಸಿ ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯದ ನಗರಸಭೆ ಆವರಣದಲ್ಲಿ ನಡೆದಿದೆ‌. ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಪರಮೇಶ್ ಹಣ ಕಳೆದುಕೊಂಡವರು. ನಗರಸಭೆ ಆವರಣದಲ್ಲಿ ಕಾರು ನಿಲ್ಲಿಸಿ ಎಸ್​ಬಿಐ ಬ್ಯಾಂಕ್​ಗೆ ಕೆಲಸದ ನಿಮಿತ್ತ ಹೋಗಿದ್ದರು. ಕಾರಿನಲ್ಲಿ ಹಣವಿಟ್ಟಿದ್ದನ್ನು ಗಮನಿಸಿದ ಖತರ್ನಾಕ್ ಕಳ್ಳರು ಕಾರಿನ ಗಾಜು ಒಡೆದು ಹಣ ದೋಚಿದ್ದಾರೆ. ಪರಮೇಶ್ ರಿಜಿಸ್ಟರ್ ಕಚೇರಿಯಲ್ಲಿ ಜಮೀನು ರಿಜಿಸ್ಟರ್ ಮಾಡಿಸಿ ಹಣ ಪಡೆದು …

Read More »

ಒಂದೂವರೆ ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ವಿಚಾರಣೆಗೆ ಬರಲು ಕೋರ್ಟ್​ ನೋಟಿಸ್​:

ಬೆಹ್ರೋರ್ (ರಾಜಸ್ಥಾನ): ಇಂತಹ ಘಟನೆಗಳಿಂದ ನಮ್ಮ ನ್ಯಾಯಾಲಯಗಳು ಮತ್ತು ಪೊಲೀಸ್​ ವ್ಯವಸ್ಥೆಯ ಮೇಲೆ ಅನುಮಾನ ಮತ್ತು ಬೇಸರ ಉಂಟಾಗುತ್ತದೆ. ಒಂದೂವರೆ ವರ್ಷಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿಗೆ ಚುನಾವಣಾ ಪ್ರಕ್ರಿಯೆಗೆ ಅಡ್ಡಿ ಆರೋಪದ ಮೇಲೆ ಕೋರ್ಟ್​ ಈಗ ನೋಟಿಸ್​ ನೀಡಿದೆ. ಕಂಡು ಕುಟುಂಬಸ್ಥರು ಅಚ್ಚರಿಗೆ ಒಳಗಾಗಿದ್ದಾರೆ. ಈ ಘಟನೆ ಬೆಳಕಿಗೆ ಬಂದಿದ್ದು ರಾಜಸ್ಥಾನದಲ್ಲಿ. ರಾಜ್ಯದಲ್ಲಿ ನವೆಂಬರ್ 25 ರಂದು ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಸೂಕ್ಷ್ಮ ಪ್ರದೇಶಗಳಾದ ಬೆಹ್ರೋರ್, ನೀಮ್ರಾನಾ ಮತ್ತು ಮಂದನ್‌ನಲ್ಲಿ ಕೆಲವರನ್ನು …

Read More »

5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಶಿಕ್ಷೆ

ಚಾಮರಾಜನಗರ: ಹೆಂಡತಿ ಹೊರ ಹೋದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮೈಸೂರಿನ ಗೌಸಿಯ ನಗರದ ನಿವಾಸಿ ಸೈಯದ್ ಮುಜಾಮಿಲ್(45) ಶಿಕ್ಷೆಗೊಳಗಾದ ಅಪರಾಧಿ. ಈತ ಮೂರು ಮದುವೆ ಯಾಗಿದ್ದು, ಮೊದಲ ಹೆಂಡತಿ ದೂರವಾಗಿದ್ದರೆ, ಎರಡನೇ ಹೆಂಡತಿ ಮೃತಪಟ್ಟಿದ್ದಳು. ಚಾಮರಾಜನಗರದ ಮೂಲದ ಮಹಿಳೆಯೊಬ್ಬರ ಜೊತೆ ಮೂರನೇ ವಿವಾಹವಾಗಿತ್ತು. 2022ರ ಜನವರಿ 4 ರಂದು ಅಪರಾಧಿ ಪತ್ನಿ …

Read More »

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ.

ಹಾವೇರಿ: ಸೋಮವಾರ ಸಂಜೆ ಹಾವೇರಿ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ನಿಧಾನವಾಗಿ ಆರಂಭವಾದ ಮಳೆ ನಂತರ ತೀವ್ರತೆ ಪಡೆಯಿತು. ಸುಮಾರು ಗಂಟೆಗೂ ಅಧಿಕ ಕಾಲ ಸುರಿದ ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಮಳೆಯ ರಭಸಕ್ಕೆ ಚರಂಡಿಗಳೆಲ್ಲ ತುಂಬಿ ಚರಂಡಿಯ ನೀರು ತ್ಯಾಜ್ಯ ರಸ್ತೆಗಳ ಮೇಲೆ ಬಂದು ನಿಂತಿತು. ರೈಲು ನಿಲ್ದಾಣದ ಬಳಿ ಇರುವ ಅಂಡರ್​​ ಬ್ರಿಡ್ಜ್‌ನಲ್ಲಿ ಮಳೆ ನೀರು ನಿಂತು ಕೆಲಕಾಲ ರಸ್ತೆ ಸಂಚಾರ ಸಹ ಸ್ಥಗಿತವಾಗಿತ್ತು. ವಾಹನ …

Read More »

ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ರೈಲ್ವೆ ಹೆಡ್​ಕಾನ್ಸ್​ಟೇಬಲ್​

ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯ್ದಂತೆ ಖದೀಮರನ್ನ ಸದೆ ಬಡಿಯಬೇಕಾದ ರೈಲ್ವೇ ಹೆಡ್​ಕಾನ್ಸ್​ಟೇಬಲ್​ ಬಬ್ಬರನ್ನು ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನವೆಸಗುತ್ತಿದ್ದ ಜಾಲವನ್ನ ಬೆಂಗಳೂರು ದಂಡು ರೈಲ್ವೇ ಪೊಲೀಸರು ಪತ್ತೆ ಹಚ್ಚಿದ್ದಾರೆ.   ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಠಾಣೆಯಲ್ಲಿ ಹೆಡ್​ಕಾನ್ಸ್​ಟೇಬಲ್ ಆಗಿರುವ ಸಿದ್ದರಾಮರೆಡ್ಡಿ ಹಾಗೂ ಖದೀಮ ಸಾಬಣ್ಣ ಎಂಬುವರನ್ನ ಬಂಧಿಸಿ, ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 2011ರ ಬ್ಯಾಚ್ ಸಿಬ್ಬಂದಿಯಾಗಿದ್ದ ಸಿದ್ದರಾಮರೆಡ್ಡಿ, ರೈಲ್ವೇ ಹೆಡ್​ಕಾನ್ಸ್​ಟೇಬಲ್ ಆಗಿ ರಾಯಚೂರಿನಲ್ಲಿ ಸೇವೆಗೆ …

Read More »

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು …

Read More »

ರೈಲ್ವೆ ನಿಲ್ದಾಣದ ಬಳಿ ಸಿಕ್ಕ ಅನುಮಾನಾಸ್ಪದ ಬಾಕ್ಸ್​​ನಲ್ಲಿ ಉಪ್ಪು ಪತ್ತೆ: ಶಿವಮೊಗ್ಗ ಎಸ್​ಪಿ​

ಶಿವಮೊಗ್ಗ : ನಗರದ ರೈಲು ನಿಲ್ದಾಣದ ಬಳಿ ಭಾನುವಾರ ಪತ್ತೆಯಾದ ಬಾಕ್ಸ್​ನಲ್ಲಿ ಯಾವುದೇ ಸ್ಫೋಟಕ ವಸ್ತುಗಳಿರಲಿಲ್ಲ. ಬಾಕ್ಸ್​ನಲ್ಲಿ ಪತ್ತೆಯಾಗಿರುವುದು ಉಪ್ಪು ಎಂದು ಮೇಲ್ನೋಟಕ್ಕೆ ಅನಿಸಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ಶಿವಮೊಗ್ಗದ ರೈಲು ನಿಲ್ದಾಣದ ಪಾರ್ಕಿಂಗ್ ಜಾಗದ ಬಳಿ ಪತ್ತೆಯಾದ ಬಾಕ್ಸ್​ನಲ್ಲಿ ಅನುಮಾನಾಸ್ಪದ ವಸ್ತುಗಳಿವೆ ಎಂದು ತಿಳಿದು ಬಂದ ಕಾರಣ ಪರಿಶೀಲನೆ ಮಾಡಿದ್ದೆವು. ನಂತರ ಅದು ಇನ್ನಷ್ಟು ಹೆಚ್ಚಿನ ಪರಿಶೀಲನೆ ಅವಶ್ಯಕತೆ ಇದೆ …

Read More »

ಟೈಗರ್​ 3′ ಮುಂಗಡ ಬುಕ್ಕಿಂಗ್​ನಲ್ಲಿ ದಾಖಲೆ; ಸಿನಿಮಾ ಟಿಕೆಟ್​ ಶರವೇಗದಲ್ಲಿ ಮಾರಾಟ

ಮನೀಶ್​ ಶರ್ಮಾ ನಿರ್ದೇಶನದ, ಸಲ್ಮಾನ್​ ಖಾನ್​ ಮತ್ತು ಕತ್ರಿನಾ ಕೈಫ್​ ನಟನೆಯ ‘ಟೈಗರ್​ 3’ ಸಿನಿಮಾದ ಅಡ್ವಾನ್ಸ್​ ಬುಕ್ಕಿಂಗ್​ಗೆ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷೆಯ ಸಿನಿಮಾ ‘ಟೈಗರ್​ 3’. ಸಲ್ಮಾನ್​ ಖಾನ್​, ಕತ್ರಿನಾ ಕೈಫ್​ ಮತ್ತು ಇಮ್ರಾನ್​ ಹಶ್ಮಿ ಮುಖ್ಯಭೂಮಿಕೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ​ ಇದೆ. ಮನೀಶ್​ ಶರ್ಮಾ ನಿರ್ದೇಶನದ ಸಿನಿಮಾದ ಅಡ್ವಾನ್ಸ್​ ಬುಕ್ಕಿಂಗ್​ಗೆ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ಬಿಡುಗಡೆಗೂ ಮುನ್ನ ಟಿಕೆಟ್​ಗಳು ಶರವೇಗದಲ್ಲಿ …

Read More »