ಮೂಡಲಗಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಗುರುವಾರದಂದು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ …
Read More »ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು
ಚಿತ್ರದುರ್ಗ, ಆಗಸ್ಟ್ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್ಪಿ ಪಿ.ದಿನಕರ್, ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್, ಪಿಎಸ್ಐ ಸುರೇಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಯ ಪ್ರತಿ ಜಾಡು ಹಿಡಿದು ತನಿಖೆ ಮಾಡಲಾಗುತ್ತಿದೆ. ಈ ಮಧ್ಯೆ ಕಿರಾತಕ ಚೇತನ್ ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲಾಗಿದೆ. ಟಿವಿ9ಗೆ ವರ್ಷಿತಾ ಮತ್ತು ಚೇತನ್ ಜೊತೆಗಿದ್ದ ಕೊನೆ ಕ್ಷಣದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಕೊಲೆಗೆ ಸಂಚು ರೂಪಿಸಿದ್ದ ಚೇತನ್ …
Read More »ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ
ಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್ ಮ್ಯಾನ್ (Mask Man) (ಭೀಮ) ಯಾರು ಏನು ಎನ್ನುವುದೇ ಗೊತ್ತಿಲ್ಲ. ಫುಲ್ ದೇಹ ಕವರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ ಮಾಸ್ಕ್ ಮ್ಯಾನ್ ಯಾರು ಎನ್ನುವುದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದ್ರೆ, ಇದೀಗ ಆ ಮಾಸ್ಕ್ ಮ್ಯಾನ್ ಯಾರು ಏನು? ಎಲ್ಲಿಯವನು ಎನ್ನುವ ಒಂದೊಂದೇ ಅಂಶಗಳು ಆಚೆ ಬರುತ್ತಿವೆ. ನಿನ್ನೆ …
Read More »ಧರ್ಮಸ್ಥಳ ಪ್ರಕರಣ: ಬಂಧನದ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಬಿಗ್ ರಿಲೀಫ್
ಮಂಗಳೂರು (ಆಗಸ್ಟ್ .21): ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ ಭೀತಿ ಎದುರಿಸುತ್ತಿದ್ದ. ಯಾವಾಗ ಪೊಲೀಸರು ಅರೆಸ್ಟ್ ಮಾಡಲು ಮುಂದಾದ್ದರೋ ಸಮೀರ್ ಕೂಡಲೇ ಮಂಗಳೂರು ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು (ಆಗಸ್ಟ್ …
Read More »ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!!
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!! ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರವ್ಯಸನಗಳಿಂದ ಭಾರತ ದೇಶ ಕೆಲಮಟ್ಟಕ್ಕೆ ಇಳಿದಿದೆಭಾರತವನ್ನು ವ್ಯಸನಮುಕ್ತ ದೇಶವನ್ನಾಗಿ ಮಾಡಬೇಕಾಗಿದೆ:ಬಿ.ಕೆ.ಅಂಬಿಕಾ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ ಮತ್ತು ವ್ಯಸನಮುಕ್ತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿ.ಕೆ. ಅಂಬಿಕಾ …
Read More »ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶ:ವಿನಯಕುಮಾರ ಸೊರಕೆ
ಚಿಕ್ಕೋಡಿ-“ಸೇನಾಧಿಪತಿಗಳನ್ನು ಹುಟ್ಟುಹಾಕುದಷ್ಟೇ ಅಲ್ಲ, ಸೈನಿಕರ ಅವಶ್ಯಕತೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಹೀಗಾಗಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶವಾಗಿದೆ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು. ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಆಯೋಜಿಸಿದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ” ಮುಂಬರುವ ಜಿಲ್ಲಾ ಪಂಚಾಯಿತಿ, …
Read More »ಲಿಂಗಾಯತ ಮಹಿಳಾ ಸಮಾಜದಿಂದ ಅರಿಶಿಣ ಕುಂಕುಮ ಕಾರ್ಯಕ್ರಮ
ಲಿಂಗಾಯತ ಮಹಿಳಾ ಸಮಾಜದಿಂದ ಅರಿಶಿಣ ಕುಂಕುಮ ಕಾರ್ಯಕ್ರಮ ಅರಿಶಿಣ ಕುಂಕುಮ ನಮ್ಮ ಸಂಸ್ಕೃತಿ ಯ ಪ್ರತೀಕ: ಬಸವಾನಂದ ಶ್ರೀ ಬೆಳಗಾವಿ: ಅರಿಶಿಣ ಕುಂಕುಮ ನಮ್ಮ ಸಂಸ್ಕೃತಿ ಯ ಪ್ರತೀಕ ಇಂತಹ ಕಾರ್ಯಕ್ರಮ ಮೂಲಕ ನಮ್ಮ ಸಂಸ್ಕೃತಿಯ ಸಕಾರಾತ್ಮಕ ಮೌಲ್ಯವನ್ನು ಪಸರಿಸುವ ಕಾರ್ಯವಾಗುತ್ತಿದೆ ಎಂದು ಧಾರವಾಡದ ಮನಗುಂಡಿಯ ಚನ್ನಯ್ಯಗಿರಿಯ ಶ್ರೀ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಮಹಾಸ್ವಾಮಿಗಳು ಹೇಳಿದರು. ಇಲ್ಲಿನ ಲಿಂಗಾಯತ ಭವನದಲ್ಲಿ ಬುಧವಾರ 20 ರಂದು ಲಿಂಗಾಯತ ಮಹಿಳಾ ಸಮಾಜದ …
Read More »ಧರ್ಮಸ್ಥಳ ಪ್ರಕರಣದ ಮಾಸ್ಟರ್ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ
ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್ ಮೈಂಡ್ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್ ಸಂಸದ ಹಾಗೂ ದಕ್ಷಿಣ ಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್” ಎಂದು ಬುಧವಾರ ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ತನಿಖೆ ಎದುರಿಸಲು ಸವಾಲು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಪ್ರಕರಣಕ್ಕೂ ಕರ್ನಾಟಕ ಕೇಡರ್ನ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್ಗೂ ಯಾವುದೇ ಸಂಬಂಧವಿಲ್ಲದಿದ್ದರೆ ಅವರು ತನಿಖೆಯನ್ನು ಎದುರಿಸುವಂತೆ ರೆಡ್ಡಿ ಸವಾಲು ಹಾಕಿದ್ದಾರೆ. ಮಾಸ್ಟರ್ …
Read More »ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ
ಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ 11 ಕೋಟಿ ಅನುದಾನ ಲಭ್ಯ ಇದೆ. ಇದರ ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ಮತ್ತಷ್ಟು ಅನುದಾನ ಪಡೆದು, ಬೇಸಿಗೆಯಲ್ಲಿ ಸೇತುವೆ ನಿರ್ಮಾಣ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಘಟಪ್ರಭಾ ನದಿ ಪ್ರವಾಹದಿಂದ ಗೋಕಾಕ್ ನಗರದ ಬಳಿ ಇರುವ ಲೋಳಸೂರ ಸೇತುವೆ ಮುಳುಗಡೆ …
Read More »ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ
ನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು (ಆಗಸ್ಟ್ 20) ನಾರಾಯಣಸಾ ಕೆ. ಭಾಂಡ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಯೋಜನೆಯ ಅವಶ್ಯಕತೆಗಳ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ …
Read More »
Laxmi News 24×7