ಕೊಡಗು: ಪಕ್ಷದಲ್ಲಿ ಉದ್ಬವಿಸಿರುವ ಸಮಸ್ಯೆಯನ್ನು ಹೈ-ಕಮಾಂಡ್, ಪಕ್ಷದ ಅಧ್ಯಕ್ಷರು, ಸಿಎಂ ತೀರ್ಮಾನ ಮಾಡ್ತಾರೆ. ಅದು ನಮ್ಮ ಕೆಲಸ ಅಲ್ಲ. ಸಣ್ಣಪುಟ್ಟ ಅಸಮಾಧಾನ ಎಲ್ಲಾ ಕಡೆ ಇರುತ್ತೆ ಅದನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ. ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ, …
Read More »“ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ..:C.M.
ಗದಗ: ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನೊಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ ನಡೆದ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ, ಡಿಸಿಎಂ ಡಿಕೆ ಶಿವಕುಮಾರ್ ಸಹ ಇದ್ದರು. ತುಮಕೂರಿನಲ್ಲಿ ಸಚಿವ ಕೆ ಎನ್ ರಾಜಣ್ಣ ಅವರು, ಜಿ ಪರಮೇಶ್ವರ್ಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಹೊರತುಪಡಿಸಿದರೆ ಪರಮೇಶ್ವರ್ ಸಿಎಂ …
Read More »ಭ್ರೂಣ ಪತ್ತೆ ಸ್ಕ್ಯಾನಿಂಗ್ ಆರೋಪ: ಆಸ್ಪತ್ರೆ ಮೇಲೆ ಎಸಿ ನೇತೃತ್ವದಲ್ಲಿ ದಿಢೀರ್ ದಾಳಿ
ಬೆಳಗಾವಿ: ಗರ್ಭಿಣಿಯರ ಭ್ರೂಣ ಪತ್ತೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆಸ್ಪತ್ರೆಯೊಂದರ ಮೇಲೆ ಬೆಳಗಾವಿ ಎಸಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಸ್ಕ್ಯಾನಿಂಗ್ ರೂಮ್ ಸೀಜ್ ಮಾಡಿದ್ದಾರೆ. ಬೆಳಗಾವಿಯ ಮಾಧವ ನಗರದಲ್ಲಿರುವ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆಹಚ್ಚುವ ಯಂತ್ರಗಳ ಕಾಯ್ದೆ ಉಲ್ಲಂಘನೆಯಡಿ ದಾಳಿ ಮಾಡಿ ಅಧಿಕಾರಿಗಳು …
Read More »ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯ
ಬೆಳಗಾವಿ: ಅಭಿವೃದ್ಧಿ ಸೇರಿ ಮತ್ತಿತರ ವಿಚಾರದಲ್ಲಿ ಉತ್ತರ ಕರ್ನಾಟಕ ತಾರತಮ್ಯಕ್ಕೆ ಒಳಗಾಗುತ್ತಿದೆ. ಈಗ ಹೋರಾಟಗಾರರ ವಿಚಾರದಲ್ಲೂ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡಿದೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ ಎಂದು ಆರೋಪಿಸಿ ಈ ಭಾಗದ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಹೌದು, ತೀವ್ರ ವಿರೋಧದ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ 2020ರಲ್ಲಿ ಕನ್ನಡ ಧ್ವಜವನ್ನು ನೆಟ್ಟು ಕನ್ನಡ ಸಂಘಟನೆಗಳು ಸಂಭ್ರಮಿಸಿದ್ದವು. …
Read More »ಹೊಸ ಕಿಷ್ಕಿಂಧಾ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯಗೆ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು ಮನವಿ
ಗಂಗಾವತಿ(ಕೊಪ್ಪಳ): ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿರಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು ಮನವಿ ಸಲ್ಲಿಸಿದರು. ಹೊಸಪೇಟೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಗವಿಯಪ್ಪ ಅವರ ನಿವಾಸದಲ್ಲಿ ಭೇಟಿಯಾದ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು, ಈ ಬಗ್ಗೆ ಮನವಿ ಸಲ್ಲಿಸಿ ನೂತನ ಜಿಲ್ಲೆಯ ಅಗತ್ಯತೆಯನ್ನು ಸಿಎಂಗೆ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಸಂಚಾಲಕರಾದ ಸುರೇಶ ಸಿಂಗನಾಳ …
Read More »ಕೌಟುಂಬಿಕ ಕಲಹ ಹಿನ್ನೆಲೆ: ಮನನೊಂದು ವಿವಾಹಿತ ಯುವಕ ಆತ್ಮಹತ್ಯೆ
ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ವಿವಾಹಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ. ನಿಖಿಲ್ ಕುಂದಗೋಳ (28) ಮನೆಯಲ್ಲೆ ಆತ್ಮಹತ್ಯೆಗೆ ಶರಣಾದ ಯುವಕ. ಮೃತ ನಿಖಿಲ್ ಪ್ರೀತಿ ಎಂಬ ಯುವತಿಯನ್ನು ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ. ಆದರೆ, ಕಳೆದ ಕೆಲ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವಿರಸ ಮೂಡಿದ್ದು, ನಿತ್ಯ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು. ಪರಿಣಾಮ ಪತ್ನಿ ಪ್ರೀತಿ ನಿಖಿಲ್ ಕಿರುಕುಳ ನೀಡಿದ್ದಾನೆಂದು …
Read More »ಶಾಸಕರಿಗೆ 50 ಕೋಟಿ ಆಫರ್ ನೀಡುವ ಅಗತ್ಯವಿಲ್ಲ, ಜಗಳದಲ್ಲೇ ಸರ್ಕಾರ ಬೀಳುತ್ತೆ’: ನಳಿನ್ ಕುಮಾರ್ ಕಟೀಲ್
ಹುಬ್ಬಳ್ಳಿ: “ಕಾಂಗ್ರೆಸ್ ಶಾಸಕರಿಗೆ ಐವತ್ತು ಕೋಟಿ ಆಫರ್ ನೀಡುವ ಅವಶ್ಯಕತೆ ಆಗಲಿ, ಅನಿವಾರ್ಯತೆಯಾಗಲಿ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ವಾಗ್ದಾಳಿ ನಡೆಸಿದರು. ಬಿಜೆಪಿ ಪ್ರಶಿಕ್ಷಣ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ‘ಜನರಿಗೆ ದಾರಿ ತಪ್ಪಿಸುವ ಭಾಗವಾಗಿ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸಿದ್ಧರಾಮಯ್ಯ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ …
Read More »ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಬೆಟಗೇರಿ ಗ್ರಾಮದ ಸಾರ್ವಜನಿಕರ ಬೇಡಿಕೆಗಳಿಗೆ ತಕ್ಷಣವೇ …
Read More »ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಗೋಕಾಕದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಗೋಕಾಕ : ನಗರದಲ್ಲಿ ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಿದರು. ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಅವರು ಚಾಲನೆ ನೀಡಿದರು. ನಗರದ ಕೊಳವಿ ಹಣಮಂತ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆದಿದ್ದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ, ಮಹರ್ಷಿ ವಾಲ್ಮೀಕಿಯವರ, ಡಾ. ಬಿ ಆರ್ ಅಂಬೇಡ್ಕರ್ ಅವರ, ಛತ್ರಪತಿ …
Read More »ಮನೋಜ್ ಜಾರಂಗೆ, ಮಹಾರಾಷ್ಟ್ರ ಸಿಎಂ ಭಿನ್ನ ಹೇಳಿಕೆ: ಮರಾಠ ಮೀಸಲಾತಿ ಗಡುವಿನ ಬಗ್ಗೆ ಮೂಡಿದ ಗೊಂದಲ
( ಮಹಾರಾಷ್ಟ್ರ): ಸರ್ಕಾರದ ನಿಯೋಗ ಮರಾಠಾ ಮೀಸಲಾತಿ ಬಗ್ಗೆ ಅದಷ್ಟು ಬೇಗ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದ ಹಿನ್ನೆಲೆ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಮೊಟಕುಗೊಳಿಸಿದ್ದಾರೆ. ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಲು ಡಿಸೆಂಬರ್ 24ರ ತನಕ ಗಡುವು ನೀಡಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ, ಮರಾಠ ಮೀಸಲಾತಿಗೆ ಮನೋಜ್ ಜಾರಂಗೆ …
Read More »