ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಮಲೆನಾಡಿನ ಜಿಲ್ಲೆಯ ಜನತೆ ಪ್ರತಿ ವರ್ಷ ಡಿಸೆಂಬರ್ ಬಂದರೆ ಸಾಕು ಭಯದ ವಾತಾವರಣದಲ್ಲಿ ಬದುಕುತ್ತಾರೆ. ಈ ಭಯಕ್ಕೆ ಕಾರಣವಾಗಿರುವುದು ಕ್ಯಾಸನೂರು ಫಾರೆಸ್ಟ್ ಡಿಸೀಸ್. ಕ್ಯಾಸನೂರು ಫಾರೆಸ್ಟ್ ಡಿಸೀಸ್ (KFD) ಮೊದಲ ಬಾರಿಗೆ ಪತ್ತೆಯಾಗಿದ್ದು, 1957 ರಲ್ಲಿ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಅರಣ್ಯದಂಚಿನ ಗ್ರಾಮವಾದ ಕ್ಯಾಸನೂರು ಗ್ರಾಮದಲ್ಲಿ ಈ ಕೀಟ ಪತ್ತೆಯಾಗಿತ್ತು. ಅಲ್ಲಿಂದ ಇದು ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾಗಿ, ರಾಜ್ಯದ ಚಿಕ್ಕಮಗಳೂರು, …
Read More »ಮಗನಿಗೆ ಹೆಣ್ಣು ಕೊಡಿಸಿ ಎಂದು ಜನತಾದರ್ಶನದಲ್ಲಿ ಜಿಲ್ಲಾಧಿಕಾರಿಗೆ ಅರ್ಜಿ
ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಜಿಲ್ಲಾಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ವೃದ್ಧರೊಬ್ಬರು ತಮ್ಮ ಮಗನಿಗೆ ಹೆಣ್ಣು ಕೊಡಿಸಬೇಕು, ಜೊತೆಗೆ ತಮ್ಮ ಮಗಳಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಅರ್ಜಿ ಸಲ್ಲಿಸಿದ ಪ್ರಸಂಗ ನಡೆಯಿತು. ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದ ರಾಮಣ್ಣ ಎಂಬವರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ತಮ್ಮ ಅಹವಾಲನ್ನು ತೋಡಿಕೊಂಡರು. ಈ ವೇಳೆ ಜಿಲ್ಲಾಧಿಕಾರಿ, ರಾಮಣ್ಣ ಅವರಿಂದ ಅರ್ಜಿ …
Read More »ವಿದ್ಯುತ್ ಕಡಿತ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಪರದಾಡಿದ್ ರೋಗಿಗಳು
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಒಳರೋಗಿಗಳು ಕೆಲ ಕಾಲ ಪರದಾಡಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ 10 ಗಂಟೆ ಆಸುಪಾಸಿನಲ್ಲಿ ವಿದ್ಯುತ್ ಕಡಿತಗೊಂಡ ಕಾರಣ ಆಸ್ಪತ್ರೆಯಲ್ಲಿದ್ದ ಒಳರೋಗಿಗಳು ಪರದಾಡುವಂತಾಗಿತ್ತು. ಸೋಮವಾರ ರಾತ್ರಿ 10 ಗಂಟೆ ಆಸುಪಾಸಿನಲ್ಲಿ ವಿದ್ಯುತ್ ಕಡಿತಗೊಂಡ ಕಾರಣ ಆಸ್ಪತ್ರೆಯಲ್ಲಿದ್ದ ಒಳರೋಗಿಗಳು ಪರದಾಡುವಂತಾಗಿತ್ತು. ಇದರಿಂದ ಆಸ್ಪತ್ರೆಯಲ್ಲಿ ಕತ್ತಲುಮಯ ವಾತಾವರಣ ನಿರ್ಮಾಣವಾಗಿ ರೋಗಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಈ ಬಗ್ಗೆ ರೋಗಿಗಳು ಮತ್ತು ಸಂಬಂಧಿಕರು ಆಕ್ರೋಶ …
Read More »ಪಾಲಿಕೆ ಅಕ್ರಮಗಳ ತನಿಖೆಗೆ ರಚಿಸಲಾಗಿದ್ದ ತನಿಖಾ ಸಮಿತಿ ರದ್ದುಗೊಳಿಸಿದ ರಾಜ್ಯ ಸರ್ಕಾರ
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರವರೆಗೆ ಪ್ರಮುಖ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಯನ್ನು ನಡೆಸಲು ನಾಲ್ಕು ಪರಿಣಿತರ ತನಿಖಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿತ್ತು. ಆದರೆ ರಾಜ್ಯ ಸರ್ಕಾರವು ರದ್ದುಪಡಿಸಿದೆ. ಘನತ್ಯಾಜ್ಯ ನಿರ್ವಹಣೆ ಕಾಮಗಾರಿ, ರಸ್ತೆ ಅಭಿವೃದ್ಧಿ, ಓಎಫ್ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ ಕಾಮಗಾರಿ, ಕೇಂದ್ರ/ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ/ ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿ, ವಾರ್ಡ್ …
Read More »ತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್ ಶೆಟ್ಟಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ …
Read More »ಭ್ರೂಣ ಹತ್ಯೆ: ಸುಳಿವು ಕೊಟ್ಟರೆ 1 ಲಕ್ಷ ರೂ. ನಗದು ಬಹುಮಾನ; ಆರೋಗ್ಯ ಇಲಾಖೆ ಘೋಷಣೆ
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು …
Read More »ಸ್ಕೂಟಿ ಮೇಲೆ 3.22 ಲಕ್ಷ ರೂ ದಂಡ, ಸವಾರನಿಗಾಗಿ ಶೋಧ, ಇಂದು ಮತ್ತೆ 4 ಕೇಸ್
643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಬೆಂಗಳೂರು: 643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಹೌದು.. ಸ್ಕೂಟಿ ಪೆಪ್ ದ್ವಿಚಕ್ರವಾಹನವೊಂದು ಬರೊಬ್ಬರಿ 643 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ …
Read More »ಸಂಸತ್ ಭದ್ರತಾ ಲೋಪ ಪ್ರಕರಣಮನೋರಂಜನ್ ಕುಟುಂಬದ ವಿಚಾರಣೆ
ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ. ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ …
Read More »ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಪತನವಾಗಲಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಕೊಡಗು, ಡಿಸೆಂಬರ್ 18: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ(HD Kumaraswamy)ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu …
Read More »ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ:ಬಿಸಿ ಪಾಟೀಲ್
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. “ವಿಜಯೇಂದ್ರ …
Read More »
Laxmi News 24×7