ಬೆಂಗಳೂರು, ಫೆ.22: ನಗರದ (Bengaluru) ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್ವೊಂದರಲ್ಲಿ ನಡೆದಿದೆ ಎನ್ನಲಾದ ಹಫ್ತಾ (Hafta) ವಸೂಲಿ ಹಾಗೂ ಉಚಿತ ಐಟಂಗಳಿಗಾಗಿ ಯುವಕನಹೈಡ್ರಾಮದವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಡಿಜೆ ಹಳ್ಳಿ ಬಳಿ ಇರುವ ಪ್ರಿಯಾ ನಗರ ಮುಖ್ಯರಸ್ತೆಯಲ್ಲಿರುವ ರಿಝ್ವಾನ್ ಮೆಡಿಕಲ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಹಪ್ತಾ ಹಾಗೂ ಫ್ರೀ ಐಟಂಗಳಿಗಾಗಿ ಯುವಕನೊಬ್ಬ ಹುಚ್ಚನಂತೆ ವರ್ತನೆ ಮಾಡಿದ್ದಾನೆ. ರೋಲ್ ಕಾಲ್ ಕೊಡದಿದ್ದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಶಾಪ್ನಲ್ಲಿದ್ದ ವೃದ್ಧನ ಮುಂದೆ …
Read More »ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ
ಬೆಂಗಳೂರು, ಫೆಬ್ರವರಿ 22: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮುಖ್ಯಮಂತ್ರಿಯಾಗಿದ್ದಾಗ ಲಂಚ ಪಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah)ಈಗ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಮರುತನಿಖೆ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ (Lokayukta) ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿರುವುದು ರಾಜಕೀಯವಾಗಿ ಪ್ರತಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗುವ …
Read More »ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ
ಬೆಂಗಳೂರು, ಫೆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ (Kempegowda International Airport Bengaluru) 22.5 ಲಕ್ಷ ಮೌಲ್ಯದ ಚಿನ್ನ (Gold Powder) ಜಪ್ತಿ ಮಾಡಲಾಗಿದೆ. ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನಿಂದ ಚಿನ್ನ ಜಪ್ತಿ ಮಾಡಿದ್ದಾರೆ. ಹಾಗೂ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ. ಶಾರ್ಜಾದಿಂದ ಕೆಐಎಬಿಗೆ ವಿಮಾನದಲ್ಲಿ ಬಂದಿಳಿದಿದ್ದ ಆರೋಪಿ ಕಸ್ಟಮ್ ಅಧಿಕಾರಿಗಳ ಕಣ್ತಪ್ಪಿಸಲು ಡಿಸೈನ್ ಪ್ಯಾಂಟ್ …
Read More »ಬೆಂಗಳೂರು: ಚಿರತೆಗಾಗಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದು ನಾಯಿ!
ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಚಿರತೆ ಕಾಣಿಸಿಕೊಂಡಿದೆ ಎಂದು ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರು. ನಂತರ ಚಿರತೆಗಾಗಿ ಶೋಧ ಕಾರ್ಯ ಆರಂಭಿಸಿದರು. ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ. ಫೆಬ್ರವರಿ …
Read More »ಮರಳಿ ‘ಕೈ’ ಹಿಡಿಯುತ್ತಾರಾ ಮಾಜಿ ಸಚಿವ ಡಾ. ಕೆ ಸುಧಾಕರ್:
ಬೆಂಗಳೂರು, ಫೆಬ್ರವರಿ 22: ಮಾಜಿ ಸಚಿವ ಡಾ. ಕೆ ಸುಧಾಕರ್ (K Sudhakar) ಕಾಂಗ್ರೆಸ್ಗೆ (Congress) ವಾಪಸಾಗುವ ಬಗ್ಗೆ ‘ಕೈ’ ಪಾಳೆಯದಲ್ಲಿ ಚರ್ಚೆ ಜೋರಾಗಿದೆ. ಈ ವಿಚಾರವಾಗಿ ಕೆಲ ದಿನಗಳ ಹಿಂದೆ ಚಿಕ್ಕಬಳ್ಳಾಪುರ (Chikkaballapur) ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರಿಸಿಕೊಳ್ಳುವ ಬಗ್ಗೆ ಚಿಕ್ಕಬಳ್ಳಾಪುರ ನಾಯಕರಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ. …
Read More »ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ
ಬೆಂಗಳೂರು, ಫೆಬ್ರವರಿ 21: ಬೆಂಗಳೂರು, (ಫೆಬ್ರವರಿ 21): ಸಿಗರೇಟ್ಗಳ (cigarettes )ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ ಇಂದು (ಫೆ.21) ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. …
Read More »ಕುಮಾರಸ್ವಾಮಿಯಂತೆ ನಂಗೂ ಏಕವಚನದಲ್ಲಿ ಮಾತಾಡಲು ಬರುತ್ತೆ:ಡಿಕೆ ಸುರೇಶ್
ವಕೀಲರ ಪ್ರತಿಭಟನೆ ರಾಜಕೀಯಕ್ಕೆ ಬಳಸಿಕೊಳ್ಳುವ ಕುತಂತ್ರ ಕುಮಾರಸ್ವಾಮಿ ಮತ್ತು ಅಶೋಕ ಮಾಡಿದ್ದಾರೆ, ಕುಮಾರಸ್ವಾಮಿಯಂತೆ ತನಗೂ ಏಕವಚನದಲ್ಲಿ ಮಾತಾಡಲು ಬರುತ್ತದೆ, ಸಮಯ ಬಂದಾಗ ಹಾಗೆ ಮಾತಾಡ್ತೀನಿ ಹೋಗಿ ‘ಅವನಿಗೆ’ ಹೇಳಿ ಅಂತ ಮಾಧ್ಯಮದವರಿಗೆ ಹೇಳುತ್ತಾರೆ.
Read More »ಆಸ್ತಿ ವಿವಾದ: ರಾಜಿ ಸಂಧಾನ ಮಾಡಿದ್ರೂ ತಮ್ಮನನ್ನೇ ಕೊಂದ ಅಣ್ಣ
ಧಾರವಾಡ, ಫೆ.21: ಆಸ್ತಿ ವಿವಾದ ಸಂಬಂಧ ಎರಡು ಗುಂಪುಗಳು ಬಡಿದಾಡಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡ(Dharwad) ತಾಲೂಕಿನತಲವಾಯಿಗ್ರಾಮದಲ್ಲಿ ನಡೆದಿದೆ. ಆಶೋಕ ಕಮ್ಮಾರ್(45) ಮೃತ ವ್ಯಕ್ತಿ. ಇನ್ನೊಬ್ಬ ಫಕೀರಪ್ಪ(50) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನಡೆದಿದೆ. ಇನ್ನು ಮೃತನ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆಸ್ತಿಗಾಗಿ ತಮ್ಮನನ್ನೇ ಕೊಂದು ಹಾಕಿದ ಅಣ್ಣ ಮನೆ, …
Read More »ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ ಕೊಪ್ಪಳ, ಫೆ.21: ಕೊಪ್ಪಳ ಜಿಲ್ಲಾ ಆಸ್ಪತ್ರೆ(Koppal District Hospital) ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ದೊಡ್ಡ ಆಸ್ಪತ್ರೆ. ಕೊಪ್ಪಳ ವೈದ್ಯಕೀಯ ಕಾಲೇಜಿನ ಅಧೀನದಲ್ಲಿರುವ ಈ ಆಸ್ಪತ್ರೆಗೆಕೊಪ್ಪಳ ಜಿಲ್ಲೆಮಾತ್ರವಲ್ಲ, ಸುತ್ತಮುತ್ತಲಿನ ವಿಜಯನಗರ, ರಾಯಚೂರು ಜಿಲ್ಲೆಯ ಅನೇಕ ತಾಲೂಕಿನಿಂದಲೂ ಪ್ರತಿನಿತ್ಯ ನೂರಾರು ರೋಗಿಗಳು ಬರುತ್ತಾರೆ. ಬೇರೆ ಆಸ್ಪತ್ರೆಗೆ ಹೋಲಿಸಿದರೆ ಇಲ್ಲಿ ತಕ್ಕಮಟ್ಟಿನ ಉತ್ತಮ ಚಿಕಿತ್ಸೆ ಸಿಗುತ್ತದೆ. ಹೀಗಾಗಿ ಹೆಚ್ಚಿನ ರೋಗಿಗಳು ತಮ್ಮ ಅನೇಕ ಖಾಯಿಲೆಗಳ ಚಿಕಿತ್ಸೆಗಾಗಿ ಕೊಪ್ಪಳ …
Read More »ನಾನು ದೆಹಲಿಗೆ ಟಿಕೆಟ್ ಕೇಳಲು ಹೋಗಿಲ್ಲ, ಪಕ್ಷದ ಸಭೆಗಾಗಿ ಹೋಗಿದ್ದೆ: ಸಂಸದ ಸಿದ್ದೇಶ್ವರ ಸ್ಪಷ್ಟನೆ
ದಾವಣಗೆರೆ, ಫೆಬ್ರವರಿ 21: ನಾನು ದೆಹಲಿಗೆ ಟಿಕೆಟ್ ಕೇಳಲು ಹೋಗಿಲ್ಲ, ಪಕ್ಷದ ಸಭೆಗಾಗಿ ಹೋಗಿದ್ದೆ ಎಂದು ಬಿಜೆಪಿ ಸಂಸದ ಸಿದ್ದೇಶ್ವರ(GM Siddeshwara)ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ತಾಲೂಕಿನ ವಡ್ಡಿನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ದಾವಣಗೆರೆ ಕ್ಷೇತ್ರಕ್ಕೆ ಟಿಕೆಟ್ ಬೇಡಿಕೆ ಮೊದಲಿನಿಂದಲೂ ಇದೆ. ಆದರೆ ಈ ಬಾರಿ ಆಕಾಂಕ್ಷಿಗಳ ಪಟ್ಟಿ ಸ್ವಲ್ಪ ಹೆಚ್ಚಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಈ ಬಾರಿಯೂ ನನಗೆ ಕೊಡುತ್ತಾರೆ. ಜನರ ಆಶೀರ್ವಾದ ಇದ್ದರೇ 5ನೇ ಬಾರಿ ಸಂಸದನಾಗುವೆ. …
Read More »
Laxmi News 24×7