ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂದ್ಯದ ಸಂದರ್ಭದಲ್ಲಿ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದಕ್ಕೆ ವಹಿಸಿತ್ತು. ಈ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿರುವ …
Read More »ಬಾಗಲಕೋಟೆಯಲ್ಲಿ ಗಮನ ಸೆಳೆದ ಛಪ್ಪನ್ ಭೋಗ್ ಆಚರಣೆ
ಬಾಗಲಕೋಟೆ : ದಸರಾ ಹಬ್ಬದ ನಿಮಿತ್ತ ನಗರದಲ್ಲಿರುವ ಜಗದಂಬಾ ದೇವಸ್ಥಾನದಲ್ಲಿ ಛಪ್ಪನ್ ಭೋಗ್ ಎಂಬ ವಿಶೇಷ ಪೂಜೆ ನೆರವೇರಿಸಲಾಯಿತು. 56 ಬಗೆಯ ತಿಂಡಿ ತಿನಿಸು ಹಾಗೂ ಹಣ್ಣು ಹಂಪಲುಗಳನ್ನು ದೇವಿಯ ಮುಂದೆ ಇಟ್ಟು ಪೂಜೆ ಸಲ್ಲಿಸಲಾಯಿತು. ಆ ಬಳಿಕ ಎಲ್ಲ ತಿಂಡಿಗಳನ್ನು ಒಂದೆಡೆ ಸೇರಿಸಿ ಪ್ರಸಾದ ವಿತರಣೆ ಮಾಡಲಾಯಿತು. ಯಾವುದೇ ಜಾತಿ, ಮತ, ಪಂಥ ಎನ್ನದೇ ಎಲ್ಲ ತರಹದ ಭಕ್ತರು ತಂದಿರುವ ಪ್ರಸಾದ ವಿತರಿಸುವ ಮೂಲಕ ಗಮನ ಸೆಳೆಯಲಾಯಿತು. ದಸರಾ ಹಬ್ಬ …
Read More »ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ: ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಸಲೀಂ ಅಹ್ಮದ್
ಧಾರವಾಡ: ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಪುನರ್ರಚನೆ ವಿಚಾರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಚರ್ಚೆ ಸೂಕ್ತವಲ್ಲ ಎಂದು ಹೇಳಿದ್ದಾರೆ. ಮುಖಂಡರು, ಶಾಸಕರು ಚರ್ಚಿಸಬೇಡಿ ಎಂದಿದ್ದಾರೆ. ಸಮಯ, ಸಂದರ್ಭ ಬಂದಾಗ ವರಿಷ್ಠರು ಹೇಳುತ್ತಾರೆ ಎಂದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರದ ಬಗ್ಗೆ ಮಾತನಾಡಿ, ಈಗಾಗಲೇ 28 ಲೋಕಸಭಾ ವೀಕ್ಷಕರ ನೇಮಕವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ವೀಕ್ಷಕರು ಸಭೆಗಳನ್ನು ಮಾಡುತ್ತಿದ್ದಾರೆ. ಶಾಸಕರು, ಮಾಜಿ …
Read More »ಕಸಾಪ ತಾಲ್ಲೂಕಾಧ್ಯಕ್ಷ ಸುರೇಶ ಸಿದ್ದಪ್ಪಾ ಹಂಜಿ ಅವರಿಗೆ ಸತ್ಕಾರ
ಬೆಳಗಾವಿ : ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸುರೇಶ ಸಿದ್ದಪ್ಪಾ ಹಂಜಿ ಅವರು ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ರಂಗಗಳಲ್ಲಿ ಮಾಡಿರುವ ಅಮೋಘ ಸೇವೆಯನ್ನು ಗುರುತಿಸಿ É ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಠಾನ ದ ವತಿಯಿಂದ ಕೊಡಮಾಡುವ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ ಲಭಿಸಿರುವ ಕಾರಣ ಬೆಳಗಾವಿ ತಾಲೂಕಿನ ನಿಂಗೆನಟ್ಟಿ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಭೀಮರಾವ್ ಧನಪ್ಪಾ ನಾಯ್ಕ ಹಾಗೂ ಬಂಬರಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ …
Read More »ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕಾರ್ಯಕ್ರಮಗಳು ಆರಂಭ
ಮೈಸೂರು: ನವರಾತ್ರಿಯ ನವಮಿಯ ದಿನವಾದ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಬೆಳಗ್ಗಿನಿಂದಲೇ ಆಯುಧ ಪೂಜೆಯ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ. ಇಂದು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕಾರ್ಯಗಳು ಬೆಳಗ್ಗಿನಿಂದಲೇ ಆರಂಭವಾಗಿವೆ. ಬೆಳಗ್ಗೆ 5:30ಕ್ಕೆ ಅರಮನೆ ಒಳಗಡೆ ಚಂಡಿಕಾ ಹೋಮ ನೆರವೇರುತ್ತಿದೆ. ಬೆಳಗ್ಗೆ 5:20 ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು …
Read More »ಉಪಾಧ್ಯಕ್ಷ’ ಟೀಸರ್ ರಿಲೀಸ್: ನಾನು ‘ಹೀರೋ’ ಎಂದಾಗ ಜನ ಚುಚ್ಚುಮಾತಿನಿಂದ ನೋಯಿಸಿದ್ದಾರೆ – ಚಿಕ್ಕಣ್ಣ
ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟೀಸರ್ ಅನ್ನು ನಟರಾದ ದುನಿಯಾ ವಿಜಯ್, ನೆನಪಿರಲಿ ಪ್ರೇಮ್ ಹಾಗೂ ಅಭಿಷೇಕ್ ಅಂಬರೀಶ್ ಬಿಡುಗಡೆಗೊಳಿಸಿದರು. ಕಾಮಿಡಿ ಶೋಗಳಲ್ಲಿ ಅಭಿನಯಿಸುತ್ತಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಬಹುಬೇಡಿಕೆಯ ಹಾಸ್ಯ ನಟನಾಗಿ ಗುರುತಿಸಿಕೊಂಡವರು ಚಿಕ್ಕಣ್ಣ. ಇವರ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಉಪಾಧ್ಯಕ್ಷ’. ಈ ಸಿನಿಮಾದ ಮೂಲಕ ಚಿಕ್ಕಣ್ಣ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ‘ಉಪಾಧ್ಯಕ್ಷ’ …
Read More »ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.5 ಕೋಟಿ ವಂಚನೆ ಆರೋಪ: ಚೈತ್ರಾ ಮಾದರಿ ಮತ್ತೊಂದು ಕೇಸ್ ಬೆಳಕಿಗೆ
ವಿಜಯನಗರ : ಕಳೆದ ಕೆಲವು ದಿನಗಳ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ವಂಚಿಸಿದ್ದ ಪ್ರಕರಣ ಸಂಬಂಧ ಚೈತ್ರಾ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 2.5 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಮಾಜಿ ಮುಖಂಡ ಹಾಗೂ ಬಿಜೆಪಿಯ ಪ್ರಮುಖ ರಾಜ್ಯ ನಾಯಕರೊಬ್ಬರ ಆಪ್ತರ ವಿರುದ್ಧ ವಂಚನೆ ಆರೋಪ ಕೇಳಿ …
Read More »ಸಿಯಾಚಿನ್ನಲ್ಲಿ ಅಗ್ನಿವೀರ್ ಅಕ್ಷಯ್ ಹುತಾತ್ಮ: ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನ ಸಿಯಾಚಿನ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ‘ಅಗ್ನಿವೀರ್’ ಗವಟೆ ಅಕ್ಷಯ್ ಲಕ್ಷ್ಮಣ್ ಎಂಬುವರು ಹುತಾತ್ಮರಾಗಿದ್ದಾರೆ. ಇವರು ಸೇನಾ ಕಾರ್ಯಾಚರಣೆಯಲ್ಲಿ ಪ್ರಾಣವನ್ನು ತ್ಯಾಗ ಮಾಡಿದ ಮೊದಲ ಅಗ್ನಿವೀರ್ ಆಗಿದ್ದು, ಭಾರತೀಯ ಸೇನೆಯು ಭಾನುವಾರ ಅಂತಿಮ ಗೌರವ ಸಲ್ಲಿಸಿದೆ. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಹಿಮನದಿಯಲ್ಲಿ ಗವಟೆ ಅಕ್ಷಯ್ ಲಕ್ಷ್ಮಣ್ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಕ್ಷಯ್ ಮಹಾರಾಷ್ಟ್ರ ಮೂಲದವರಾಗಿದ್ದು, ಇವರ ಸಾವಿನ ಕುರಿತು ನಿಖರ ಮಾಹಿತಿ ತಕ್ಷಣಕ್ಕೆ …
Read More »ಕಾವೇರಿ ವಿವಾದ ಪ್ರಧಾನಿ ಮಧ್ಯಪ್ರವೇಶಿಸಿ 2 ಸರ್ಕಾರಗಳ ನಡುವೆ ಮಾತುಕತೆ ನಡೆಸಲಿ : ಶಿವರಾಜ್ ಕುಮಾರ್
ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸನ್ನಿವೇಶ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ಎರಡು ರಾಜ್ಯಗಳ ನಡುವೆ ಮಾತುಕತೆ ನಡೆಸಬೇಕು ಎಂದು ನಟ ಡಾ.ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಿಗಲಿದೆ. ಕಷ್ಟಕಾಲದ ಪರಿಸ್ಥಿತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಮಾತುಕತೆಗೆ ಮುಂದಾಗಬೇಕು. ಎರಡೂ …
Read More »ಈ ಹಿಂದೆ ರಾಜಕೀಯ ಒಂದು ಸೇವೆಯಾಗಿತ್ತು. ಇಂದು ವೃತ್ತಿಯಾಗಿದೆ- ಸಂತೋಷ್ ಹೆಗ್ಡೆ
ಮಂಡ್ಯ: ಪ್ರಸ್ತುತ ರಾಜಕೀಯ ವೃತ್ತಿಯಾಗಿದೆ. ಎಲ್ಲೂ ಸಿಗದ ಸೌಲಭ್ಯ ರಾಜಕೀಯದಲ್ಲಿ ಸಿಗುತ್ತೆ ಎಂದು ಮದ್ದೂರಿನ ವಳಗೆರೆಹಳ್ಳಿ ಗ್ರಾಮದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರಕರಣದ ಮರುತನಿಖೆ ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ, ಇದೊಂದು ಸಬ್ಜುಡೀಸ್ ಅಂತೇವೆ. ಕೋರ್ಟ್ನಲ್ಲಿ ಕೇಸ್ ಪೆಂಡಿಂಗ್ ಇದೆ. ಒಬ್ಬ ನಿವೃತ್ತ ನ್ಯಾಯಾಧೀಶನಾಗಿ ನಾನು ಮಾತನಾಡುವುದು ಸೂಕ್ತವಲ್ಲ ಎಂದರು. ಐಟಿ ರೇಡ್ ಹಣ ಎಲ್ಲಿಗೆ ಹೋಗುತ್ತೆ? ಎಂಬ ವಿಚಾರಕ್ಕೆ, …
Read More »