Breaking News

ಧಾರವಾಡ ನವಲಗುಂದ ಮಳೆ ಹಾನಿ ಗ್ರಾಮಗಳಿಗೆ ಡಿಸ್ಟ್ರಿಕ್ಟ್ ಮಿನಿಸ್ಟರ್ ಲಾಡ್ ಭೇಟಿ

ಧಾರವಾಡ ನವಲಗುಂದ ಮಳೆ ಹಾನಿ ಗ್ರಾಮಗಳಿಗೆ ಡಿಸ್ಟ್ರಿಕ್ಟ್ ಮಿನಿಸ್ಟರ್ ಲಾಡ್ ಭೇಟಿ… ಬೈಕ್ ಏರಿ ಗ್ರಾಮದ ಮಳೆ ಹಾನಿ ಪ್ರದೇಶಕ್ಕೆ ಲಾಡ್ ಭೇಟಿ ಶಾಸಕ ಕೊನರೆಡ್ಡಿ ಸಾಥ್.. – ಇತ್ತೀಚೆಗೆ ಸುರಿದ ಪೂರ್ವ ಮುಂಗಾರು ಮಳೆಯಿಂದ ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ವ್ಯಾಪ್ತಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಬೆಣ್ಣೆ ಹಳ್ಳ ಸೇರಿ ಅಕ್ಕಪಕ್ಕದ ಮಳೆ ಗ್ರಾಮಗಳಿಗೆ …

Read More »

ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ; ಸಾಹಿತಿ ಸರಜೂ ಕಾಟ್ಕರ್

ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ; ಸಾಹಿತಿ ಸರಜೂ ಕಾಟ್ಕರ್ “ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ ಸಾಹಿತಿ ಸರಜೂ ಕಾಟ್ಕರ್ ಅಭಿಪ್ರಾಯ ಚುರುಮುರಿಯಾ ಚಲನಚಿತ್ರ ಉದ್ಘಾಟನೆ ಚುರುಮುರಿ ಮಾರುವವನ ಪಾತ್ರದಲ್ಲಿ ಮಹಾದೇವ ಹಡಪದ ಅವರ ಅಭಿನಯ ಬದುಕಿನ ಸಂಧ್ಯಾಕಾಲದಲ್ಲಿ ತನ್ನ ಬದುಕಿನ ಸರ್ವಸ್ವವನ್ನು ತನ್ನವರಿಗೆ ನೀಡಿ ಸ್ವಾವಲಂಬಿ ಜೀವನವನ್ನು ನಡೆಸುತ್ತ ತನ್ನ ಮನೆತನ ತನ್ನವರೆಲ್ಲರನ್ನು ಬಿಟ್ಟುಕೊಡದೇ ಅಪ್ಪಿಕೊಂಡು ಅವಿಭಕ್ತ ಕುಟುಂಬಿ ನಾನು ಮಕ್ಕಳುಗಳೊಂದಿಗೇ ಬದುಕಿದ್ದೇನೆಂದು ಹೇಳುವ ಒಂಟಿ ಬದುಕು ಸಾಗಿಸುವ “ಚುರುಮುರಿಯಾ” ರಾಮಚಂದ್ರ ಸ್ವಾವಲಂಬಿಯಾಗಿ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿಕೆಲಸಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ಕರ್ನಾಟಕದ ವರ್ಷಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರೆಗೆ ₹13,000 ಕೋಟಿ ಹಣ ನೀಡಿದ್ದೇವೆ. ಕೊಟ್ಟ ಭರವಸೆಯಂತೆ …

Read More »

ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಮಿಂಚುತ್ತಿದ್ದಾರೆ* * *ಕನ್ನಡಪ್ರಭ, ಸುವರ್ಣ ನ್ಯೂಸ್ ವತಿಯಿಂದ ನಡೆದ ‘ಸುವರ್ಣ ಸಾಧಕಿ’ ಕಾರ್ಯಕ್ರಮದಲ್ಲಿ ಹೇಳಿಕೆ* *ಬೆಳಗಾವಿ:* 50 ವರ್ಷಗಳ ಹಿಂದೆ ಮಹಿಳೆಯರನ್ನು ಪುರುಷರು ಮನೆಯಿಂದ ಹೊರಹೋಗಲು ಬಿಡುತ್ತಿರಲಿಲ್ಲ. ಆದರೆ, ಇಂದು ಮಹಿಳೆಯರ ಯಶಸ್ಸಿಗೆ ಪುರುಷರೇ ಹೆಗಲು ಕೊಡುತ್ತಿದ್ದಾರೆ. ಇಂಥ ಸಹಕಾರದಿಂದಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಮಹಿಳಾ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಮಳೆನೀರಿನಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ

ಹುಬ್ಬಳ್ಳಿ: ನಗರದಾದ್ಯಂತ ಬುಧವಾರ ರಾತ್ರಿಯವರೆಗೂ ಸುರಿದ ಭಾರೀ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬೈಕ್ ಸವಾರನ ಮೃತದೇಹ ಪತ್ತೆಯಾಗಿದೆ. ನಗರದ ಬೀರಬಂದ ನಗರದ ನಿವಾಸಿ ಹುಸೇನ್‌ಸಾಬ್ ಕಳಸ (58) ಕೊಚ್ಚಿಹೋಗಿದ್ದ ವ್ಯಕ್ತಿ. ಹುಸೇನಸಾಬ್ ಮತ್ತು ಇನ್ನೊಬ್ಬ ಸೇರಿ ಜಮೀನಿನ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ರಾತ್ರಿ 10.30ರ ಸುಮಾರಿಗೆ ನೇಕಾರನಗರಕ್ಕೆ ಮರಳುತ್ತಿದ್ದರು. ನೇಕಾರನಗರದ ಸೇತುವೆ ಬಳಿ ಜೋರಾಗಿ ಹರಿಯುತ್ತಿದ್ದ ಮಳೆ ನೀರಲ್ಲಿ ಕೆಲವರು ದಾಟಿ ಮುಂದೆ ಸಾಗಿದ್ದಾರೆ. ಇದನ್ನು ನೋಡಿದ ಹುಸೇನ್‌ ಸಾಬ್ …

Read More »

ಶಾಲಾ ಮಕ್ಕಳನ್ನು ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಿಸಿದ ಗ್ರಾಮಸ್ಥರು

ಗದಗ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗಜೇಂದ್ರಗಡ ತಾಲೂಕಿನ ದ್ಯಾಮುಣಶಿ ಗ್ರಾಮದ ಬಳಿಯ ಹಳ್ಳವು ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಜಲಾವೃತವಾಗಿವೆ. ಈ ಪರಿಸ್ಥಿತಿಯಲ್ಲಿ ಸೂಡಿ ಗ್ರಾಮದ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಮಕ್ಕಳು ತೀವ್ರ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಸೂಡಿ ಗ್ರಾಮದ ಶಾಲೆಯಿಂದ ದ್ಯಾಮುಣಶಿ ಗ್ರಾಮಕ್ಕೆ ಬಸ್​ನಲ್ಲಿ ತೆರಳುತ್ತಿದ್ದ ಮಕ್ಕಳು, ಹಳ್ಳದಲ್ಲಿನ ಅಧಿಕ ನೀರಿನಿಂದಾಗಿ ದಡದಲ್ಲಿಯೇ ಇಳಿಯಬೇಕಾಯಿತು. ಬಸ್ ಚಾಲಕನಿಗೆ ಹಳ್ಳವನ್ನು ದಾಟಲು ಸಾಧ್ಯವಾಗದೆ, …

Read More »

ಸಿಸೇರಿಯನ್ ಹೆರಿಗೆಯಾದ ಎರಡೇ ದಿನಕ್ಕೆ ಬಾಣಂತಿ ಸಾವು

ದಾವಣಗೆರೆ: ಸಿಸೇರಿಯನ್​ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಎರಡೇ ದಿನದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟ ಘಟನೆ ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ದುರ್ಗಮ್ಮ (21) ಎಂಬವರೇ ಮೃತ ಬಾಣಂತಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ತನ್ನ ತಾಯಿ ಮನೆಗೆ ಹೆರಿಗೆ ಬಂದಿದ್ದ ಅವರಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪೋಷಕರು ತಕ್ಷಣ ಹತ್ತಿರದ ಹರಪನಹಳ್ಳಿ …

Read More »

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ …

Read More »

ಬಸ್​​-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

ಹಾವೇರಿ: ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ದಾವಣಗೆರೆ ಮೂಲದ ಪ್ರವೀಣ (36) ಮತ್ತು ವಿಜಯ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ, ಕೊಟ್ರೇಶ ಅಬಲೂರ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟಿತ್ತು. ಈ ವೇಳೆ, ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಬಸ್​ಗೆ ಕಾರು ಡಿಕ್ಕಿಯಾಗಿ …

Read More »