Breaking News

ಧಾರವಾಡದಲ್ಲಿ 54 ಜೂಜಾಟದ ಪ್ರಕರಣಗಳು ದಾಖಲು

ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್​​ 20 ರಿಂದ 23ರವರೆಗೆ ಜಿಲ್ಲೆಯ ವಿವಿಧ ಪೊಲೀಸ್​​​ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಮೂರು ದಿನದ ಅವಧಿಯಲ್ಲಿ ಒಟ್ಟು 54 ಜೂಜಾಟ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಪ್ರಕರಣದಲ್ಲಿ 492 ಜನ ಆರೋಪಿತರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ …

Read More »

ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು.:

ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇಂದು ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿ ಕುಡಚಿ‌ ವತಿಯಿಂದ ಆಯೋಜಿಸಿದ್ದ ಮುಜಾವರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಿದೆ.‌ ಈ ಸಂದರ್ಭದಲ್ಲಿ ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು. ಸಮಾಜದ ಯುವಕರು ಜ್ಞಾನ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳಲ್ಲಿ ಮುಂಚೂಣಿಯಲ್ಲಿರಲಿ, ಸಮಾಜದ ಪ್ರಗತಿಗೆ ದಾರಿದೀಪರಾಗಲಿ ಎಂದು ಹಾರೈಸಿದೆ. ಕಾರ್ಯಕ್ರಮದಲ್ಲಿ ಸಾಧಕ …

Read More »

ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ:ಕೆ.ಎನ್.ರಾಜಣ್ಣ

ಬೆಂಗಳೂರು: ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ. ತಪ್ಪೇನಿದೆ ಅದರಲ್ಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ ತಪ್ಪೇನಿದೆ ಅದರಲ್ಲಿ? ಎಂದು ಸಮರ್ಥಿಸಿಕೊಂಡಿದ್ದಾರೆ. ಯತೀಂದ್ರ ಬೆಳಗಾವಿಯಲ್ಲಿ ಸಿದ್ದರಾಮಯ್ಯ ನಂತರ ಅಹಿಂದ ಚಳವಳಿ ಮುಂದುವರೆಸುವಲ್ಲಿ ಜಾರಕಿಹೊಳಿ ಸಮರ್ಥರಿದ್ದಾರೆ ಎಂದಿದ್ದಾರೆ. ಇದಕ್ಕೆ ನನ್ನ ಸಹಮತವಿದೆ. ಸತೀಶ್ ಜಾರಕಿಹೊಳಿ ಈಗ ಸಿಎಂ ಆಗಲ್ಲ. 2028ಕ್ಕೆ ಸಿಎಂ ಆಕಾಂಕ್ಷಿ ಎಂದಿದ್ದಾರೆ. ಅದಕ್ಕೂ ನನ್ನ ಸಹಮತವಿದೆ ಎಂದು ಅವರು ಹೇಳಿದ್ದಾರೆ. …

Read More »

ಮೈಸೂರು: ಗ್ಯಾಸ್‌ ಗೀಸರ್​​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವು

ಮೈಸೂರು: ಗ್ಯಾಸ್‌ ಗೀಸರ್​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಬಮ್ ತಾಜ್(23) ಮತ್ತು ನಾಲ್ಕನೇ ಮಗಳಾದ ಸಿಮ್ರಾನ್ ತಾಜ್ (21) ಮೃತಪಟ್ಟ ಸಹೋದರಿಯರು. ಪಿರಿಯಾಪಟ್ಟಣದ ಜೋನಿಗೇರಿ ಬೀದಿಯಲ್ಲಿ ಅಲ್ತಾಫ್ ಪಾಷಾ ಮತ್ತು ಅವರ ಕುಟುಂದವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 7ರ ಸಮಯದಲ್ಲಿ ಸಹೋದರಿಯರು ಒಟ್ಟಿಗೆ …

Read More »

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ: 17 ಲಕ್ಷ ರೂ. ಪ್ರವೇಶ ಶುಲ್ಕ ಸಂಗ್ರಹ

ಬೆಳಗಾವಿ: ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಅಮೃತಹಸ್ತದಿಂದ ಕಿತ್ತೂರಿನಲ್ಲಿ ಉದ್ಘಾಟನೆಗೊಂಡ “ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯ”ಕ್ಕೆ ಈಗ 58ರ ಸಂಭ್ರಮ. ಕಿತ್ತೂರು ಕೋಟೆಗೆ ಬರುವವರು ಈ ವಸ್ತು ಸಂಗ್ರಹಾಲಯ ಕಣ್ತುಂಬಿಕೊಳ್ಳುತ್ತಾರೆ. ಕಳೆದ ಎರಡು ವರ್ಷಗಳಲ್ಲಿ 1.72 ಲಕ್ಷ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದು, ಪ್ರವಾಸಿಗರಿಂದ 17 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದೆ. ಈ ವಸ್ತು ಸಂಗ್ರಹಾಲಯದಲ್ಲಿ ಏನೇನಿದೆ? ಇನ್ನೂ ಏನಾಗಬೇಕಿದೆ? ಎಂಬ ಕುರಿತು ಇಲ್ಲಿದೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಬಂಗ್ಲೆ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿ

ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ. ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿಯ ದಿನ ನವೆಂಬರ್ 14ರಂದು 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ಮಾಡಲಿದ್ದೇವೆ. ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು, ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದೆ. ಸಮಾರೋಪ ಸಮಾರಂಭವು …

Read More »

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ : ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಾಗನೂರು (ಮೂಡಲಗಿ): ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಕ್ರೀಡಾಪಟುಗಳ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ ಹಾಗೂ ಸಂಘ -ಸಂಸ್ಥೆಗಳು ಸಹಾಯ ಸಹಕಾರ ನೀಡಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು . ಅವರು ನಾಗನೂರು ಪಟ್ಟಣದಲ್ಲಿ ಬೆಳಗಾವಿ …

Read More »

ಹುಬ್ಬಳ್ಳಿ ಕಿಮ್ಸ್​ನಲ್ಲಿ ಲ್ಯಾಬ್ ಸಿಬ್ಬಂದಿ ನಿರ್ಲಕ್ಷ್ಯ: ರಿಪೋರ್ಟ್​ಗಾಗಿ ರೋಗಿಗಳ ಪರದಾಟ

ಹುಬ್ಬಳ್ಳಿ, ಅಕ್ಟೋಬರ್ 24: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ, ಕರ್ನಾಟಕದ ಎರಡನೇ ಅತಿ ಹಳೆಯ ಸರ್ಕಾರಿ ಆಸ್ಪತ್ರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಕೇವಲ ಧಾರವಾಡ ಜಿಲ್ಲೆ ಮಾತ್ರವಲ್ಲ, ಉತ್ತರ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಿಂದ ಪ್ರತಿನಿತ್ಯ ಈ ಆಸ್ಪತ್ರೆಗೆ ರೋಗಿಗಳು ಬರುತ್ತಾರೆ. ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎಂದು ನಂಬಿ ಬರುವ ರೋಗಿಗಳಿಗೆ ಇದೀಗ ಲ್ಯಾಬ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪರದಾಡುವಂತಾಗಿದೆ. ಬೆಳಗಾವಿ …

Read More »

ಡ್ರಂಕ್​​ & ಡ್ರೈವ್:​ 36 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನಗಳನ್ನು ಓಡಿಸುವ​ ಚಾಲಕರ ವಿರುದ್ಧ ನಗರ ಪಶ್ಚಿಮ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 36 ಚಾಲಕರು ಕುಡಿದು ವಾಹನ ಚಲಾಯಿಸಿರುವುದನ್ನು ಪತ್ತೆ ಹಚ್ಚಿದ್ಧಾರೆ. ಹಲಸೂರು ಗೇಟ್, ಅಶೋಕನಗರ, ಸದಾಶಿವನಗರ, ಬ್ಯಾಟರಾಯನಪುರ, ಮಾಗಡಿ ರೋಡ್ ಸೇರಿದಂತೆ 15 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಇಂದು ಬೆಳಗ್ಗೆ 7.30ರಿಂದ 9.30ರ ವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5,881 ಶಾಲಾ ಬಸ್​ಗಳ ಚಾಲಕರನ್ನು ಡ್ರಂಕ್​​ ಆ್ಯಂಡ್​​​ ಡ್ರೈವ್​​​ ತಪಾಸಣೆ ಮಾಡಲಾಯಿತು. …

Read More »