ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಿಎಂ ಸಿ. ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ ಪಾತ್ರರಾದರು. i ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ …
Read More »11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್
ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಾಡೆಲ್ ಹರ್ಷ ಸನ್ನಿ (28) , ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಮೇತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಪ್ರಕಾರ, ಮಾಡೆಲ್ ಹರ್ಷ ಸನ್ನಿ ಜೂನ್ 10-11ರ ರಾತ್ರಿ ಬ್ಯಾಂಕಾಕ್ನಿಂದ ಏರ್ ಇಂಡಿಯಾ …
Read More »ಕಾಡುಗೋಡಿ ಮಗು ಕೊಲೆ ಕೇಸ್: ಮೂವರು ಪೊಲೀಸರ ತಲೆದಂಡ
ಬೆಂಗಳೂರು: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡವರಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಂಗಸ್ವಾಮಿ, ಪಿಎಸ್ಐ ನಿಂಗರಾಜು ಹಾಗೂ ಸಿಬ್ಬಂದಿ ಹಾಲೇಶ್ ನಾಯ್ಕ್ ಸೇರಿದ್ದಾರೆ. ಇನ್ನು ಪ್ರಿಯಕರನೊಂದಿಗೆ ತನ್ನ ಐದೂವರೆ ವರ್ಷದ ಮಗಳು ವೆನ್ನಿಲಾಳನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಿಯಾಂಕಾ, ಎಫ್ಐಆರ್ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದಳು. ಆದರೆ, ಇದೀಗ …
Read More »ದೆಹಲಿಯಿಂದ ಹೊರಟ ತ.ನಾಡು ಸಿಎಂ ವಿಜಯ್; ಉಡುಪಿಯತ್ತ ಪ್ರಯಾಣ
ನವದೆಹಲಿ: ಮೂರು ದಿನಗಳ ಅಧಿಕೃತ ಭೇಟಿಯನ್ನು ಮುಗಿಸಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೆಹಲಿಯಿಂದ ಹೊರಟಿದ್ದಾರೆ. ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲು ಉಡುಪಿಯತ್ತ ಸಿಎಂ ಪ್ರಯಾಣ ಬೆಳೆಸಿದ್ದಾರೆ ಇಂದು ಬೆಳಗ್ಗೆ ಸಿಎಂ ವಿಜಯ್ ಅವರು ದೆಹಲಿಯ ತಮಿಳುನಾಡು ಭವನದಿಂದ ಹೊರಟರು. ಬಳಿಕ ದೆಹಲಿ ಏರ್ಪೋರ್ಟ್ಗೆ ಬಂದು ಇಳಿದಿದ್ದು, ಕರ್ನಾಟಕದ ಮಂಗಳೂರಿನ ಕಡೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಿಎಂ ವಿಜಯ್ ಉಡುಪಿಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ …
Read More »ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ನೆ ಬಿಡಲ್ಲ – ದೊಡ್ಡಣ್ಣ ರಿಯಾಕ್ಷನ್
ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಅವರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ಖುದ್ದು ದೊಡ್ಡಣ್ಣ ಅವರೇ, ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೇ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ತಿಳಿಸಿರುವ ಅವರು, ಬೆಳಿಗ್ಗೆ ನಾನು ಎದ್ದೇಳುವ ಮುಂಚೆಯೇ ಯಾರೋ ಅವಿವೇಕಿಗಳು ನಾನು ನಿಧನ ಎಂದು ಸುದ್ದಿ ಹಬ್ಬಿಸಿದ್ದರು. ಅದು ಶುದ್ಧ ಸುಳ್ಳು. ನಾನು ಆರೋಗ್ಯವಾಗಿ, ನೆಮ್ಮದಿಯಾಗಿದ್ದೇನೆ. ಬೆಳಿಗ್ಗೆಯಿಂದಲೂ ಮಕ್ಕಳು, ಮೊಮ್ಮಕ್ಕಳು ಸೇರಿದಂತೆ …
Read More »ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ , ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ. ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಪ್ರೊ. ನಾಗರಾಜ್ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಖರ್ಗೆ ಅವರು ದೆಹಲಿಯಲ್ಲಿರುವ ಕಾರಣ ಬೆಂಗಳೂರಿಗೆ ವಾಪಸ್ ಆದ ಬಳಿಕ ಪ್ರಮಾಣ ಪತ್ರ …
Read More »ಜೈಲಿನಿಂದಲೇ ಪತ್ನಿ ಕೊಲೆಗೆ ಸುಪಾರಿ – ಬುರ್ಖಾ ಧರಿಸಿ ಬಂದು ಧರ್ಮದೇಟು ತಿಂದ ಪತಿಯ ಸಹಚರರು
ಶಿವಮೊಗ್ಗ: ಬುರ್ಖಾ ಧರಿಸಿ ಮಹಿಳೆಯೊಬ್ಬಳ ಹತ್ಯೆಗೆ ಸಂಚು ರೂಪಿಸಿಕೊಂಡು ಬಂದಿದ್ದ ಮೂವರು ಯುವಕರನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದ ಕೆ ಆರ್ ಪುರಂ ರಸ್ತೆಯಲ್ಲಿ ನಡೆದಿದೆ. ಬೊಮ್ಮನಕಟ್ಟೆಯ ದರ್ಶನ್ (18), ಮಹೇಶ್ (20) ಮತ್ತು ಅಸ್ಲಾಂ (25) ಸಿಕ್ಕಿಬಿದ್ದ ಆರೋಪಿಗಳು. ರೌಡಿಶೀಟರ್ ಸಾತು ಪತ್ನಿ ತಬಸುಮ್ ಬಾನು ಕೊಲೆಗೆ ಆರೋಪಿಗಳು ಬಂದಿದ್ದರು. ತಬಸುಮ್ ಬಾನು ಮನೆಗೆ ನುಗ್ಗಿ, ಕೊಲೆಗೆ ಯತ್ನಿಸಿದ್ದರು. ಆಗ ಮಹಿಳೆ ಕೂಗಿದ್ದರಿಂದ ಪರಾರಿಯಾಗಲು …
Read More »ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ ರವಿ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ತಿಳಿಸಿದ್ದರು ಎಂದು ಗಮನ ಸೆಳೆದರು. 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, …
Read More »ಛತ್ತೀಸ್ಗಢ ಸಚಿವ ಗಜೇಂದ್ರ ಯಾದವ್ ಐತಿಹಾಸಿಕ ಲಕ್ಕುಂಡಿ ಕ್ಷೇತ್ರಕ್ಕೆ ಭೇಟಿ: ಪರಂಪರೆಗೆ ಶ್ಲಾಘನೆ
ಗದಗ: ಛತ್ತೀಸ್ಗಢ ರಾಜ್ಯದ ಶಾಲಾ ಶಿಕ್ಷಣ, ಗ್ರಾಮೋದ್ಯಮ, ಕಾನೂನು ಹಾಗೂ ಶಾಸನ ವ್ಯವಹಾರಗಳ ಸಚಿವರಾದ ಗಜೇಂದ್ರ ಯಾದವ್ ಅವರು ಇಂದು ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಅಲ್ಲಿನ ಪುರಾತನ ದೇವಾಲಯಗಳು ಹಾಗೂ ಪಾರಂಪರಿಕ ಸ್ಮಾರಕಗಳನ್ನು ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಲಕ್ಕುಂಡಿ ದೇಶದಲ್ಲೇ ವಿಶಿಷ್ಟವಾದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ತಾಣವಾಗಿದೆ. ಭಗವಾನ್ ಮಹಾದೇವರ ವಿವಿಧ ಸ್ವರೂಪಗಳನ್ನು ಪ್ರತಿಬಿಂಬಿಸುವ ಅನೇಕ ದೇವಾಲಯಗಳು …
Read More »ಲವ್ವರ್ಗೆ ಮೆಸೆಜ್ ಮಾಡಿ ಕರೆಸಿ ಮಾರಣಾಂತಿಕ ಹಲ್ಲೆ – ಯುವತಿಯ ಪೋಷಕರ ವಿರುದ್ಧ ಎಫ್ಐಆರ್
ತುಮಕೂರು: ಕಾಲೇಜು ಯುವತಿಯನ್ನು ಪ್ರೀತಿಸುತ್ತಿದ್ದ ಪೌರ ಕಾರ್ಮಿಕ ಯುವಕನಿಗೆ ಯುವತಿಯ ಪೋಷಕರು ಮನಸೋ ಇಚ್ಛೆ ಥಳಿಸಿದ ಘಟನೆ ತುಮಕೂರಿನ ಕುಣಿಗಲ್ನಲ್ಲಿ ನಡೆದಿದೆ. ಗುಬ್ಬಿ ಪಟ್ಟಣದ ನಿವಾಸಿ ಮೋಹಿತ್ ಥಳಿತಕ್ಕೊಳಗಾದ ಯುವಕ. ಕುಣಿಗಲ್ ಮೂಲದ ಕಾಲೇಜು ಯುವತಿ ಗುಬ್ಬಿ ಜಾತ್ರೆಗೆ ಬಂದಾಗ ಮೋಹಿತ್ನ ಪರಿಚಯ ಆಗಿತ್ತು. ಬಳಿಕ ಇಬ್ಬರೂ ಇನ್ಸ್ಟಾಗ್ರಾಮ್ನಲ್ಲಿ ಚಾಟಿಂಗ್ನಲ್ಲಿ ತೊಡಗಿದ್ದರು. ಇದು ಯುವತಿಯ ಮನೆಯವರಿಗೆ ಗೊತ್ತಾಗಿತ್ತು. ಇದರಿಂದ ಸಿಟ್ಟಿಗೆದ್ದ ಯುವತಿಯ ಪೋಷಕರು ಮಗಳ ಮೊಬೈಲ್ನಿಂದ ಮೋಹಿತ್ಗೆ ಮೆಸೆಜ್ ಮಾಡಿ …
Read More »
Laxmi News 24×7