Breaking News

ಅಮಿತ ಶಾ ರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹನೀಡಿದ ಸುತ್ತೂರು ಶ್ರೀ

ಮೈಸೂರು, ಫೆ.11: ಕೇಂದ್ರ ಗೃಹ ಸಚಿವಅಮಿತ್ ಶಾ (Amit Shah)ಅವರು ಮೈಸೂರು ಜಿಲ್ಲೆಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದರು. ಸಭಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು ಅಮಿತ್ ಶಾ ಅವರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹ ಹಾಗೂ ಅಮಿತ್ ಶಾ ಭಾವಚಿತ್ರ ಫೋಟೋವನ್ನು ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಅಮಿತ್ ಶಾ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

Read More »

ರೈತರ ಬೆಳೆ ರಕ್ಷಣೆಗೆ ಸಾಥ್ ನೀಡಿವೆ ಬಿಯರ್ ಬಾಟಲ್​​ಗಳು

ಯಾದಗಿರಿ, : ಕಾಡು ಪ್ರಾಣಿಗಳ (Wild Animals) ಹಾವಳಿಯಿಂದ ಬೆಳೆ ರಕ್ಷಣೆ ಮಾಡಲು ಯಾದಗಿರಿ ಜಿಲ್ಲೆಯ ರೈತರು (Yadgir Farmers) ಬಿಯರ್ ಬಾಟಲ್​ಗಳು ಮತ್ತು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್​​ಗಳ ಮೊರೆ ಹೋಗಿದ್ದಾರೆ! ಕಾಡು ಹಂದಿ ಹಾಗೂ ಹಕ್ಕಿಗಳಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಖಾಲಿ ಬಿಯರ್ ಬಾಟಲ್​ಗಳ ಮೊರೆ ಹೋಗಿದ್ದಾರೆ. ಅಷ್ಟೇ ಯಾಕೆ ಬಿಸಾಡುವ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್​ಗಳನ್ನೂ ಬಳಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪೈಕಿ ಯಾದಗಿರಿ ಜಿಲ್ಲೆಯ ರೈತರು ಕೂಡ ಹೆಚ್ಚಾಗಿ ಬಿಳಿ …

Read More »

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಚಿವೆಯಾಗಿ ಹೆಚ್ಚು ಕಡಿಮೆ ಒಂದು ವರ್ಷ ಕಳೆಯುತ್ತಾ ಬಂದರೂ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಶುರುವಾಗಿಲ್ಲ:B.J.P.

ಬೆಳಗಾವಿ: ಜಿಲ್ಲೆಯ ಬಿಜೆಪಿ ಮುಖಂಡರು (BJP leaders)ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅವರ ವಿರುದ್ಧ ಒಂದು ವಿನೂತನ ಪ್ರತಿಭಟನೆ (protest) ನಡೆಸಿದರು. ಇದು ನಿಸ್ಸಂದೇಹವಾಗಿ ಎಲ್ಲರಿಗೂ ಮೆಚ್ಚಿಗೆಯಾಗುವ ರೀತಿಯ ಪ್ರತಿಭಟನೆ. ಗೌಜು ಗದ್ದಲ, ಧಿಕ್ಕಾರದ ಘೋಷಣೆ-ಮೊದಲಾವುಗಳಿಲ್ಲದ ಸರಳ ಮತ್ತು ಅತ್ಯಂತ ಪರಿಣಾಮಕಾರಿ ಪ್ರತಿಭಟನೆ. ತಮ್ಮ ಆಕ್ಷೇಪಣೆ, ದೂರು-ದುಮ್ಮಾನಗಳನ್ನು ಒಂದು ಮನವಿ ಪತ್ರದ ರೂಪದಲ್ಲ್ಲಿ ಅವರು ಸಲ್ಲಿಸಿದ್ದಾರೆ. ನಗರದಲ್ಲಿರುವ ಕಚೇರಿಗೆ ಬಿಜೆಪಿ ಮುಖಂಡರು ಬಂದಾಗ ಸಚಿವೆ …

Read More »

ಪಟ್ಟಾ ಜಮೀನು ಪರಭಾರೆ ಅವ್ಯವಹಾರ: ತನಿಖೆಗೆ ಸೂಚನೆ

ಲಿಂಗಸುಗೂರು: ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶದ ಐತಿಹಾಸಿಕ ಜಲದುರ್ಗ ಜಹಗೀರಿ ಪಟ್ಟಾ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಠಿಸಿ ಪರಭಾರೆ ಮಾಡುತ್ತಿರುವ ಕುರಿತಂತೆ ಪ್ರಜಾವಾಣಿ ಸರಣಿ ವರದಿ ಆಧರಿಸಿ ಅವ್ಯವಹಾರ ತನಿಖೆ ನಡೆಯಿಸಿ ತಿಂಗಳಲ್ಲಿ ವರದಿ ಸಲ್ಲಿಸಲು ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್‍ ಸೂಚಿಸಿದ್ದಾರೆ.   ‘ಜಹಗೀರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ’ ಹಾಗೂ ‘ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ …

Read More »

ವಾ.ಕ.ರ.ಸಾ ಸಂಸ್ಥೆʼಯ ಧಾರವಾಡ ಘಟಕದಲ್ಲಿ ʻQRʼ ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿ

ಧಾರವಾಡ : , 2024 ರಿಂದ ಜಾರಿಗೆ ಬರುವಂತೆ ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಅನುಸೂಚಿಗಳ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ ಸಮಯ ಉಳಿತಾಯ ಮಾಡುವ ಉದ್ದೇಶದಿಂದ ಯು.ಪಿ.ಆಯ್ ಮುಖಾಂತರ ಕ್ಯೂ.ಆರ್ ಕೋಡ್ ಬಳಸಿ ಟಿಕೇಟ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.   ಮುಂಬರುವ ಕೆಲವೇ ದಿನಗಳಲ್ಲಿ ವಿಭಾಗದ ವ್ಯಾಪ್ತಿಯ ಘಟಕಗಳಾದ ಸವದತ್ತಿ, ರಾಮದುರ್ಗ, ಹಳಿಯಾಳ, ದಾಂಡೇಲಿಯಲ್ಲಿಯೂ ಸಹ ಈ ವ್ಯವಸ್ಥೆ …

Read More »

ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರವನ್ನು ನಾವು ನೋಡುತ್ತಿದ್ದೇವೆ; ಇದು ನಿಜಕ್ಕೂ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಶ್ಲೇಷಿಸಿದರು. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ …

Read More »

ಸಂಸತ್​ನಲ್ಲಿ ನಿರ್ಮಲಾ ಸೀತಾರಾಮನ್ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ: ಪರಮೇಶ್ವರ್

ಬೆಂಗಳೂರು,  ಅನುದಾನದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ವಿಚಾರವಾಗಿಬಿಜೆಪಿ-ಕಾಂಗ್ರೆಸ್ನಡುವೆ ಆರೋಪ-ಪ್ರತ್ಯಾರೋಪಗಳ ನಡುವೆ ಸಂಸತ್​ ಅಧಿವೇಶನದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಅಂಕಿ-ಅಂಶಗಳ ಮೂಲಕ ಕಾಂಗ್ರೆಸ್ ಆರೋಪಿಗಳಿಗೆ ತಿರುಗೇಟು ನೀಡಿದ್ದರು. ಈ ವಿಚಾರವಾಗಿ ಮಾತನಾಡಿದ ರಾಜ್ಯ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ (Dr.G.Parameshwar), ನಿರ್ಮಲಾ ಸೀತಾರಾಮನ್ ಅವರು ಸಂಸತ್​ನಲ್ಲಿ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಕೇಂದ್ರದಿಂದ ಒಂದೇ ಒಂದು ರೂಪಾಯಿ ನಮಗೆ …

Read More »

ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

ಮೈಸೂರು, : ಜಿಲ್ಲೆಗೆ ಕೇಂದ್ರ ಗೃಹ ಸಚಿವುಅಮಿತ್ ಶಾ (Amit Shah)ಆಗಮನ ಹಿನ್ನೆಲೆ ಮೈಸೂರು ಕಾಂಗ್ರೆಸ್ (Congress) ಘಟಕದಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ. ಮೈಸೂರು (Mysuru) ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ನನ್ನ ತೆರಿಗೆ ನನ್ನ ಹಕ್ಕು” ಘೋಷಣೆಯೊಂದಿಗೆ “ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?” ಎಂಬ ಪ್ರಶ್ನೆಯೊಂದಿಗೆ ಪೋಸ್ಟರ್ ಅಭಿಯಾನ ನಡೆಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲು …

Read More »

ರಾಜ್ಯ ಬಿಜೆಪಿ ನಾಯಕರೊಂದಿಗೆ ನಾಳೆ ಅಮಿತ್ ಶಾ ಮಹತ್ವದ ಸಭೆ;

ಮೈಸೂರು, : ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಬಳಿಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸುತ್ತಿದ್ದು, ಇಂದು ರಾತ್ರಿ ಬಿಜೆಪಿ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹಸಚಿವಅಮಿತ್ ಶಾ(Amit Shah) ಅವರು ಮೈಸೂರಿಗೆ ಆಗಮಿಸಲಿದ್ದು, ನಾಳೆ ಮಹತ್ವದ ಸಭೆ ನಡೆಯಲಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ವಿಜಯೇಂದ್ರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳಿನ ಸಭೆ ಮಹತ್ವದ್ದಾಗಿದೆ. …

Read More »

ಮೋದಿ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ ನೀಡುತ್ತಿದೆ ಎಂದು ಒಪ್ಪಿಕೊಂಡ ಕಾಂಗ್ರೆಸ್​ಗೆ ಬಿಜೆಪಿ ಧನ್ಯವಾದ

ಬೆಂಗಳೂರು, : ಬೆಲೆ ಏರಿಕೆ ನಡುವೆ ಕೇಂದ್ರದ ಬಿಜೆಪಿ ಸರ್ಕಾರವು ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಬೆಲೆ 29 ರೂಪಾಯಿಗೆ ಭಾರತ್ ಅಕ್ಕಿ (Bharat Rice) ಯೋಜನೆಗೆ ಚಾಲನೆ ನೀಡಿದ್ದು, ದೇಶದದ್ಯಾಂತ ಲಭ್ಯವಿದೆ. ಕೇಂದ್ರ ಸರ್ಕಾರ ಪಡಿತರ ಹಂಚಿಕೆಗೆ ಇಟ್ಟಿದ್ದ ಅಕ್ಕಿಯನ್ನು ಕೆಜಿಗೆ 29ರೂ ನಂತೆ ಮಾರಾಟಕ್ಕಿಟ್ಟಿದೆ ಎಂದು ಕಾಂಗ್ರೆಸ್ (Congress) ಟೀಕಿಸಿತ್ತು. ಇದಕ್ಕೆ ತಿರುಗೇಟು ನೀಡಿದಬಿಜೆಪಿ (BJP),ಮೋದಿ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ ನೀಡುತ್ತಿದೆ ಎಂದು ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದೆ. ಈ ಬಗ್ಗೆ …

Read More »