Breaking News

ರಾಜ್ಯಾದ್ಯಂತ ಇ-ಚಲನ್ ದಂಡ ವ್ಯವಸ್ಥೆ ಜಾರಿ, ಏನಿದು?

ರಾಜ್ಯಾದ್ಯಂತ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗ್ತಲೇ ಇದ್ದು, ಇದೀಗ ಪೆನ್ನು ಪೇಪರ್ ಹಿಡಿದು ಪೊಲೀಸರು ದಂಡ ವಿಧಿಸೋದಿಲ್ಲ. ಹೈಟೆಕ್ ದಂಡ ಪಾವತಿ ಬಗ್ಗೆ ಕರ್ನಾಟಕ ಟ್ರಾಫಿಕ್ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲೆಡೆ ಇನ್ಮುಂದೆ ಇ-ಚಲನ್ ಮೂಲಕ ದಂಡ ವ್ಯವಸ್ಥೆಗೆ ಚಾಲನೆ ಸಿಕ್ಕಿದೆ.   ಏನಿದು ಇ-ಚಲನ್? ರಾಜ್ಯದಲ್ಲಿ ಶೇ.100 ರಷ್ಟು ಪೇಪರ್‌ಲೆಸ್ ದಂಡ ಪಾವತಿ ವ್ಯವಸ್ಥೆ ಜಾರಿಯಾಗಿದೆ. ದೇಶದಲ್ಲಿ ಇದೇ ಮೊದಲ ರಾಜ್ಯವಾಗಿದ್ದು, ಸಂಚಾರ …

Read More »

ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಬಿಜೆಪಿ ‘ಗ್ರಾಮ ಚಲೋ ಅಭಿಯಾನ

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ …

Read More »

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

ಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು ತೂಗಿ ಲೋಕಸಭಾ ಟಿಕೆಟ್ ನೀಡಲು ಮುಂದಾಗಿದೆ. ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ‌ ಹಾಘೂ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರುಗಳು ಕೇಳಿ ಬಂದಿವೆ. ಬಿಜೆಪಿ ಪಕ್ಷದತ್ತ ವಾಲುತ್ತಿರುವ ಸವದಿಯನ್ನ ಪಕ್ಷದಲೇ ಉಳಿಸಿಕೊಳ್ಳಲು ಪುತ್ರನಿಗೆ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ …

Read More »

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಭಾರಿ ಪ್ಲಾನ್

ಉತ್ತರ ಕನ್ನಡ, :ಲೋಕಸಭೆ ಚುನಾವಣೆಗೆ (Lok Sabha Election) 2-3 ತಿಂಗಳು ಬಾಕಿ ಉಳಿದಿವೆ. ಈಗಾಗಲೆ ರಾಜ್ಯದಲ್ಲಿ ಟಿಕೆಟ್​ಗಾಗಿ ಲಾಭಿ ಜೋರಾಗಿಯೇ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ (Congress)​ ಘಟಕ ಹಾಲಿ ಶಾಸಕರು ಅಥವಾ ಸಚಿವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಮುಂದಾಗಿದೆ. ಜಾರಿಯಾಗಿರುವ ಐದು ಗ್ಯಾರೆಂಟಿ ಮತ್ತು ಸ್ಥಳೀಯ ನಾಯಕರ ಪ್ರಭಾವ ಎರಡನ್ನೂ ಒಟ್ಟುಗೂಡಿಸಿ ಚುನಾವಣೆಯನ್ನು ಎದುರಿಸಲು ಸಜ್ಜಾಗಿದೆ. ಇದಕ್ಕಾಗಿ ಎಲ್ಲ …

Read More »

ಜನಸ್ಪಂದನೆಗೆ ಜನರ ವೇದನೆಯೇ ಉತ್ತರ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಗುರುವಾರ ರಾಜ್ಯಮಟ್ಟದ ಜನಸ್ಪಂದನ (Jana Spandana) ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿತ್ತು. 12,000ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ(BJP) ವ್ಯಂಗ್ಯವಾದಿದ್ದು, ಜನಸ್ಪಂದನೆಗೆ ಜನರ ವೇದನೇಯೇ ಉತ್ತರ ಎಂದು ಹೇಳಿದೆ.   ಈ ಬಗ್ಗೆ ಎಕ್ಸ್ ನಲ್ಲಿ (X) ಟೀಕೆ ಮಾಡಿರುವ ಬಿಜೆಪಿ, “ಕಾಂಗ್ರೆಸ್ಸಿಗರ ಪೊಲಿಟಿಕಲ್ ಸ್ಟಂಟ್ ಜನಸ್ಪಂದನೆಗೆ ಜನರ ವೇದನೆಯೇ ಉತ್ತರ” ಎಂದು ಬರೆದುಕೊಂಡಿದೆ. ಅಲ್ಲದೇ, …

Read More »

ಯೋಧೆ ಪದ್ಮಶ್ರೀಗೆ ನಾಗರಿಕ ಸನ್ಮಾನ

ಪರಮಾನಂದವಾಡಿ: ‘ದೇಶಾಭಿಮಾನವೇ ನಮ್ಮ ಸೈನಿಕರಿಗೆ ಧೈರ್ಯ, ಶೌರ್ಯ ತುಂಬುತ್ತದೆ. ಹೀಗಾಗಿ ಸೈನಿಕರು ರಾಷ್ಟ್ರದ ರಕ್ಷಣೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡುವುದಕ್ಕೂ ಹಿಂದೆ ಸರಿಯುವುದಿಲ್ಲ. ಈ ದೇಶಾಭಿಮಾನ ಎಲ್ಲರಿಗೂ ಮಾದರಿ’ ಎಂದು ಮುಖಂಡ ಬಸವರಾಜ ಸನದಿ ಹೇಳಿದರು. ರಾಯಬಾಗ ತಾಲ್ಲೂಕಿನ ಪ್ರಥಮ ಮಹಿಳಾ ಯೋಧರಾದ ಪದ್ಮಶ್ರೀ ಸಂಜು ವಾಳಕೆ ಅವರು ಜನವರಿ 26ರಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಂಡು, ರಾಷ್ಟ್ರಪತಿ ಅವರಿಂದ ಗೌರವ ಪ್ರಶಸ್ತಿ ‍‍‍ಪಡೆದ ಕಾರಣ, ಗ್ರಾಮದಲ್ಲಿ ಗುರುವಾರ …

Read More »

22 ಸಾವಿರ ಲಂಚ ಪಡೆಯುವಾಗ, ಜಿಲ್ಲಾ ನೋಂದಣಿ ಕಚೇರಿಯ ಡೇಟಾ ಆಪರೇಟರ್‌ ಸೋಮಶೇಖರ ಮಾಸ್ತಮರಡಿಲೋಕಾಯುಕ್ತ ಪೊಲೀಸರ ಬಲೆಗೆ

ಬೆಳಗಾವಿ: ಜಿಲ್ಲಾ ನೋಂದಣಿ ಕಚೇರಿಯ ಡೇಟಾ ಆಪರೇಟರ್‌ ಸೋಮಶೇಖರ ಮಾಸ್ತಮರಡಿ ₹22 ಸಾವಿರ ಲಂಚ ಪಡೆಯುವಾಗ, ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ‘ತಾಲ್ಲೂಕಿನ ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ ನಾನು ಖರೀದಿಸಿದ ಜಾಗಕ್ಕೆ ಸಂಬಂಧಿಸಿ ಕೊರತೆ ಮುದ್ರಾಂಕ ದೃಢೀಕರಣ ಮಾಡಿಕೊಡಲು ಸೋಮಶೇಖರ ₹22 ಸಾವಿರ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ’ ಎಂದು ಬೆಳಗಾವಿಯ ಅವಿನಾಶ ಧಾಮಣಕರ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು.   ‘ಅವನಾಶ ಅವರಿಂದ ಗುರುವಾರ ಹಣ ಪಡೆಯುವಾಗ ಸಿಕ್ಕಿಬಿದ್ದ ಸೋಮಶೇಖರ …

Read More »

ಬೆಳಗಾವಿ ಜಿಲ್ಲೆ ವಿಭಜಿಸಿ,:ಮುರುಘರಾಜೇಂದ್ರ

ಗೋಕಾಕ: ‘ಆಡಳಿತಾತ್ಮಕ ದೃಷ್ಟಿಯಿಂದ ಅವಿಭಜಿತ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಮೂರು ಹೊಸ ಜಿಲ್ಲೆಗಳನ್ನು ರಚಿಸಲು ಮುಂದಾಗಿ, ರಾಜ್ಯ ಸರ್ಕಾರವು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮಾಹಿತಿ ಸಲ್ಲಿಸುವಂತೆ ಆದೇಶಿಸಿರುವುದು ಸ್ವಾಗತಾರ್ಹ’ ಎಂದು ನೂತನ ಗೋಕಾಕ ಜಿಲ್ಲಾ ಚಾಲನಾ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.   ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಅತಿದೊಡ್ಡ ಜಿಲ್ಲಾ ಕೇಂದ್ರವಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ನೂತನ ಜಿಲ್ಲೆಯನ್ನಾಗಿ ಮಾಡುವಂತೆ ಪಿ.ಸಿ.ಗದ್ದಿಗೌಡರ, …

Read More »

ಸವದತ್ತಿ: ತಾಲ್ಲೂಕಿನ ಹೂಲಿ ಅಜ್ಜನ ಅದ್ದೂರಿ ರಥೋತ್ಸವ

ಸವದತ್ತಿ: ತಾಲ್ಲೂಕಿನ ಹೂಲಿ ಗ್ರಾಮದ ಗುರು ಬಾಲಲೀಲಾ ಸಂಗಮೇಶ್ವರ ಸ್ವಾಮೀಜಿ 91ನೇ ಪುಣ್ಯ ಸ್ಮರಣೋತ್ಸವ ಹಾಗೂ ಹೂಲಿ ಅಜ್ಜನ ಮಠದ ಜಾತ್ರಾ ಮಹೋತ್ಸವದ ನಿಮಿತ್ತ ಗುರುವಾರ ರಥೋತ್ಸವ ಜರುಗಿತು. ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಅಲಂಕೃತ ರಥದಲ್ಲಿ ಬಾಲಲೀಲಾ ಸಂಗಮೇಶ್ವರರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ, ವಿವಿಧ ವಾದ್ಯ ಮೇಳದೊಂದಿಗೆ ಅದ್ಧೂರಿ ರಥೋತ್ಸವ ಜರುಗಿತು. ಸುತ್ತಲಿನ ಗ್ರಾಮಗಳ ಅಜ್ಜನ ಭಕ್ತರು ಆಗಮಿಸಿದ್ದರು. ಇಷ್ಟಾರ್ಥ ಸಿದ್ಧಿಗಾಗಿ ಉತ್ತತ್ತಿ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ …

Read More »

ಗಂಗಾವತಿಯಲ್ಲಿ ಕಿಷ್ಕಿಂಧಾ ಜಿಲ್ಲಾ ರಚನೆಗಾಗಿ `ಸರ್ಕಾರಕ್ಕೆ ಸಾವಿರ ಪತ್ರ’ ಅಭಿಯಾನ

ಗಂಗಾವತಿ: ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿಟ್ಟುಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚಿಸಬೇಕು ಎಂದು ಒತ್ತಾಯಿಸಿ, (Koppala News) ರಾಜ್ಯ ಸರ್ಕಾರದ ಗಮನ ಸೆಳೆಯಲು ಇಲ್ಲಿನ ಸಂಕಲ್ಪ ಪದವಿ ಮತ್ತು ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಭಿನ್ನ ಅಭಿಯಾನ (Campaign) ಆರಂಭಿಸಿದ್ದಾರೆ.   ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ನಾಗರಾಜ್ ಗುತ್ತೇದಾರ, ಕಾಲೇಜಿನ ವಿದ್ಯಾರ್ಥಿಗಳು ಸರ್ಕಾರಕ್ಕೆ ಸಾವಿರ ಪತ್ರ ಎಂಬ ಅಭಿಯಾನ ಆರಂಭಿಸಿದ್ದು, ಫೆ.10 ರಂದು …

Read More »