ನವದೆಹಲಿ: ಬಹುನಿರೀಕ್ಷಿತ ಲೋಕಸಭಾ ಚುನಾವಣೆ (Lok Sabha Election) ಪೂರ್ವ ಸಮೀಕ್ಷೆಗಳ ವರದಿ ಹೊರಬಿದ್ದಿದ್ದು, ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಸಿಗುವ (Win for NDA) ಸಾಧ್ಯತೆ ಗೋಚರಿಸಿದೆ(Lok Sabha Pre Poll Survey). ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಬಳಿಕ ಟೈಮ್ಸ್ನೌ ಹಾಗೂ ಇಂಡಿಯಾ ಟುಡೆ- ಸಿ ವೋಟರ್ ನಡೆಸಿದ ಪ್ರತ್ಯೇಕ ಸಮೀಕ್ಷೆಗಳ ಪ್ರಕಾರ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಉತ್ತರ …
Read More »ಸಿಲ್ಲಿವಿಚಾರ ಬಿಟ್ಟು ಬಡತನ.. ನಿರುದ್ಯೋಗದ ಬಗ್ಗೆ ಮಾತಾಡಿ: ಸಿಎಂ ಕಿಡಿ
ಬೆಂಗಳೂರು: ಊಟ ಮಾಡೋದು, ಬಟ್ಟೆ ಹಾಕೋಳುದು, ತಿಂಡಿ ತಿನ್ನೋದರ ಬಗ್ಗೆ ಮಾತಾಡೋಕೆ ಆಗುತ್ತಾ ಅವೆಲ್ಲಾ ಸಿಲ್ಲಿ ಪ್ರಶ್ನೆಗಳು ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ಈ ವಿಷಯದ ಕುರಿತು ಜನಸ್ಪಂದನ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಊಟ ಮಾಡೋದು, ಬಟ್ಟೆ ಹಾಕೋಳುದು, ತಿಂಡಿ ತಿನ್ನೋದರ ಬಗ್ಗೆ ಮಾತಾಡೋಕೆ ಆಗುತ್ತಾ ಅವೆಲ್ಲಾ ಸಿಲ್ಲಿ ಪ್ರಶ್ನೆಗಳು. ಈ ದೇಶದ ಬಡವರ ಬಗ್ಗೆ, ಬೆಲೆ ಏರಿಕೆ, ನಿರುದ್ಯೋಗಿಗಳ ಸಮಸ್ಯೆಗಳ ಬಗ್ಗೆ …
Read More »ಬಿರಿಯಾನಿ ತಿನ್ನಿಸಿ ಗೆಲ್ಲೋ ವ್ಯಕ್ತಿತ್ವ ನನ್ನದಲ್ಲ:ಎಸ್ಆರ್ ವಿಶ್ವನಾಥ್
ಬೆಂಗಳೂರು: ಸುಧಾಕರ್ ಅವರು ಹತಾಶ ಮನೋಭಾವದಿಂದ ಕ್ಷುಲ್ಲಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಬಿರಿಯಾನಿ ತಿನ್ನಿಸಿ ಗೆಲ್ಲೋ ವ್ಯಕ್ತಿತ್ವ ನನ್ನದಲ್ಲ ಎಂದು ಎಸ್ಆರ್ ವಿಶ್ವನಾಥ್ (SR Vishwanth) ಟಾಂಗ್ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಆರ್ ವಿಶ್ವನಾಥ್, ಬಿರಿಯಾನಿ ಕೊಟ್ಟ ವಿಚಾರದ ಬಗ್ಗೆ ಸುಧಾಕರ್ ಬಹುಶಃ ತಪ್ಪು ತಿಳಿದುಕೊಂಡಿದ್ದಾರೆ. ನನ್ನ ಸ್ನೇಹಿತ ಭೈರೇಗೌಡ ಅವರ ಹುಟ್ಟು ಹಬ್ಬ ಜೋರಾಗಿ ಮಾಡುತ್ತಿದ್ದೆವು. ಅವರು ಆಗ ಎಲ್ಲಾ ಪಕ್ಷದವರನ್ನೂ ಕರೆಯುತ್ತಿದ್ದರು. ಆ ಸಂದರ್ಭ ನಾನೂ ಹೋಗಿದ್ದೀನಿ. ಆದರೆ …
Read More »ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು: ಧ್ವನಿ ಎತ್ತಿದ ಬಿಜೆಪಿ ಶಾಸಕ ಹರೀಶ್ ಪೂಂಜಾ
ಮಂಗಳೂರು, : ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿತ್ತಿದೆ ಅಂತಾ ಕಾಂಗ್ರೆಸ್ ಆರೋಪಿಸಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತಿಕ್ಕಾಟಕ್ಕೂ ಕಾರಣವಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ(Harish Poonja)ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. “ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ …
Read More »ಈ-ಮೇಲ್ ಮೂಲಕವೂ ವಿವಾಹ ನೋಂದಣಿ ಸೇರಿದಂತೆ ಇಂದಿನ ಸಚಿವ ಸಂಪುಟದ ತೀರ್ಮಾನಗಳು
ಬೆಂಗಳೂರು,: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಮುಕ್ತಾಯವಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್ಕೆ ಪಾಟೀಲ್, ವಿಶೇಷ ವಿವಾಹ ಕರ್ನಾಟಕ ತಿದ್ದುಪಡಿ ನಿಯಮಗಳು 2024ಕ್ಕೆ ಅನುಮೋದನೆ ನೀಡಿದ್ದು, ಈ-ಮೇಲ್ ಮೂಲಕವೂ ಕೂಡ ವಿವಾಹ ನೊಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ. 45% ನಷ್ಟು ಮೇಲ್ಮಟ್ಟದ ಹುದ್ದೆಗಳು ಇನ್ನೂ ಖಾಲಿ ಇವೆ. ಅದನ್ನು ಭರ್ತಿ ಮಾಡಲು ಕ್ಯಾಬಿನೆಟ್ನಿಂದ ತೀರ್ಮಾನ ಮಾಡಲಾಗಿದೆ. ಕೆಎಎಸ್ (ಸೂಪರ್ ಟೈಮ್ ಸ್ಕೇಲ್) ಮತ್ತು ಕೆಎಎಸ್ (ಆಯ್ಕೆ ಶ್ರೇಣಿ) …
Read More »ಮತ್ತೆ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಾರು ಎಷ್ಟು ಸೀಟು ಗೆಲ್ಲಲಿದ್ದಾರೆ?
ನವದೆಹಲಿ, ): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತೊಮ್ಮೆ ಅಂದರೆ ಮೂರನೇ ಬಾರಿ ಪ್ರಧಾನಿಯಾಗಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಈ ಬಾರಿ ಬಿಜೆಪಿಯನ್ನು ಮಣಿಸಲೇಬೇಕೆಂದು ಇಂಡಿಯಾ ಒಕ್ಕೂಟ ಸಜ್ಜಾಗಿವೆ. ಇದರ ಮಧ್ಯೆ ಚುನಾವಣಾ ಪೂರ್ವ ಸಮೀಕ್ಷೆಗಳು ಹೊರಬಿದ್ದಿದ್ದು, ಎನ್ಡಿಎ ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ …
Read More »ಮಾಜಿ ದೇವದಾಸಿಯರ ಮಕ್ಕಳ ಮದುವೆಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ
ಬೆಂಗಳೂರು : ರಾಜ್ಯ ಸರ್ಕಾರವು ಮಾಜಿ ದೇವದಾಸಿಯರ ವಯಸ್ಕ ಗಂಡು ಹಾಗೂ ಹೆಣ್ಣು ಮಕ್ಕಳು, ದೇವದಾಸಿಗಳಲ್ಲದ ಯಾವುದೇ ಜಾತಿಯ ಕುಟುಂಬದ ಯುವತಿ\ಯುವಕನನ್ನು ಮದುವೆಯಾದ್ರೆ ಸರ್ಕಾರದಿಂದ ಸಹಾಯಧ ಸಿಗಲಿದೆ. ಮಾಜಿ ದೇವದಾಸಿಯರ ವಯಸ್ಕ ಗಂಡು ಹಾಗೂ ಹೆಣ್ಣು ಮಕ್ಕಳು, ಮಾಜಿ ದೇವದಾಸಿಗಳಲ್ಲದ ಯಾವುದೇ ಜಾತಿಯ ಕುಟುಂಬದ ಯುವತಿ/ಯುವಕನನ್ನು ವಿವಾಹವಾದಲ್ಲಿ; ಆ ದಂಪತಿಗೆ ಕ್ರಮವಾಗಿ 3.00 ಹಾಗೂ 5.00 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಗಾಗಿ ಸಹಾಯವಾಣಿ 9482300400 ಗೆ ಕರೆ …
Read More »ಬಿಜೆಪಿ ವರಿಷ್ಠರನ್ನ ಭೇಟಿಯಾದ ಸುಮಲತಾ
ನವದೆಹಲಿ/ಮಂಡ್ಯ, (ಫೆಬ್ರವರಿ 08): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದು, ಕರ್ನಾಟಕದಲ್ಲಿ ರಾಜಕೀಯ (Karnataka Politics) ಚಟುವಟಿಕೆಗಳು ಬಿರುಸುಗೊಂಡಿವೆ. ಈ ಬಾರಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಹಾಗೂ ಬಿಜೆಪಿ ಸೀಟು ಹಂಚಿಕೆ ಸಂಬಂಧ ಚರ್ಚೆ ನಡೆಸಿವೆ. ಇದರ ಮಧ್ಯೆ ಈ ಬಾರಿಯೂ ಸಹ ಮಂಡ್ಯ(Mandya) ರಾಜಕಾರಣ ಮುನ್ನೆಲೆಗೆ ಬಂದಿದೆ. ಮಂಡ್ಯವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳುವಂತೆ ಸುಮಲತಾ ಅಂಬರೀಶ್ (Sumalatha Ambareesh) ಬಿಗಿಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಇಂದು(ಫೆ.08) ನವದೆಹಲಿಯಲ್ಲಿ ಬಿಜೆಪಿ …
Read More »ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್ ಮಾರಾಟ ಪ್ರಕರಣ; ಶಾಲಾ ಶಿಕ್ಷಕ ಅಮಾನತು
ಯಾದಗಿರಿ, ಫೆ.08: ಇತ್ತೀಚೆಗಷ್ಟೇ ಕಡಿಮೆ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಥಳಿಸಿದ ಘಟನೆ ನಡೆದಿತ್ತು.ಇದೀಗ ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್ನ್ನು ಕಿರಾಣಿ ಅಂಗಡಿಯೊಂದಕ್ಕೆ ಮಾರಾಟ ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆಯಾದಗಿರಿತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕ ಸೂರ್ಯಕಾಂತ್ ಎಂಬುವವರನ್ನು ಅಮಾನತು ಮಾಡಿ ಯಾದಗಿರಿ ಡಿಡಿಪಿಐ ಮಂಜುನಾಥ್ ಆದೇಶಿಸಿದ್ದಾರೆ. ಅಷ್ಟೇ ಅಲ್ಲ, ಅಮಾನತು ಜೊತೆಗೆ ಕ್ರಿಮಿನಲ್ ಪ್ರಕರಣವನ್ನು ಪ್ರಕರಣ ಕೂಡ ದಾಖಲಿಸುವಂತೆ ಅಕ್ಷರ ದಾಸೋಹ …
Read More »ಅಂಗನವಾಡಿ ಮಕ್ಕಳ ದಣಿವು ತಣಿಸಲು ನೀರು ಸಿಗುವವರೆಗೂ ಬಾವಿ ತೋಡುವೆ:ಏಕಾಂಗಿ ಮಹಿಳೆ ಗೌರಿ
ಜನವರಿ 30 ನೇ ತಾರೀಕಿನಿಂದ ಗೌರಿ ನಾಯ್ಕ ಅವರು ಏಕಾಂಗಿ ಪ್ರಯತ್ನದಿಂದ ಇದೀಗ 15 ಅಡಿಗೂ ಹೆಚ್ಚು ಆಳ ಬಾವಿ ತೋಡಿದ್ದಾರೆ. ಎಲ್ಲಿಯವರೆಗೆ ಬಾವಿಯಲ್ಲಿ ಗಂಗೆ ಬರುವುದಿಲ್ಲವೂ ಅಲ್ಲಿಯವರೆಗೂ ಬಾವಿ ತೋಡುವ ಕೆಲಸ ಮಾಡಿ ಗಂಗೆ ತರಿಸುವ ಛಲದಲ್ಲಿದ್ದಾರೆ ಈ ಗೌರಿ. ಆ ಮಹಿಳೆ (Sirsi woman) ಜಮೀನಿನಲ್ಲಿ ನೆಟ್ಟಿದ ಅಡಿಕೆ ಮರಕ್ಕೆ ನೀರು ಹಾಯಿಸಲು, ಏಕಾಂಗಿಯಾಗಿ ಬಾವಿ ತೊಡಿ ಅಡಿಕೆ ಮರಗಳನ್ನು ಉಳಿಸಿ, ಅನೇಕರು ನಿಬ್ಬೆರಗಿಸುವಂತೆ ಮಾಡಿದ್ದರು. ಸದ್ಯ …
Read More »
Laxmi News 24×7