Breaking News

ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಗಳು

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಪ್ರಕಾರ ರೈಲ್ವೇಯಲ್ಲಿ ನೇಮಕಾತಿಗಾಗಿ ಆಯಾ ವರ್ಷದಲ್ಲಿ ಮತ್ತೆ ಮತ್ತೆ ಅಧಿಸೂಚನೆ ಹೊರಡಿಸುವುದಿಲ್ಲ. ಹಾಗಾಗಿ ಅಭ್ಯರ್ಥಿಗಳು ಅನಿರ್ದಿಷ್ಟವಾಗಿ ಅಧಿಸೂಚನೆಗಾಗಿ ಕಾಯಬೇಕಾಗಿಲ್ಲ. ಮುಂಬರುವ ಪರೀಕ್ಷೆಗಳಿಗೆ ತಯಾರಿಯಾಲು ಈಗಿನಿಂದಲೇ ಸಮಯ ಮಾಡಿಕೊಳ್ಳಬಹುದು. ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ರೈಲ್ವೇ (Indian Railways) ಮಹತ್ವದ ಘೋಷಣೆ ಮಾಡಿದೆ. ಫೆಬ್ರವರಿ 2 ರಂದು, ರೈಲ್ವೆ ಮಂಡಳಿಯು ಎಲ್ಲಾ ರೈಲ್ವೆ ನೇಮಕಾತಿ ಮಂಡಳಿಗಳಿಗೆ (Railway Recruitment Board -RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆ ಹೊರಡಿಸಲು …

Read More »

ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿಯಲ್ಲಿ ಐದು ಕೋಟಿ ರೂಪಾಯಿ ವೆಚ್ಚದ ಚರ್ಚ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಚರ್ಚ್ ನಿರ್ಮಾಣಕ್ಕೆ ೧೭ ಗುಂಟೆ ನಿವೇಶನ ದಾನ ಮಾಡಿದ ಮರೆಪ್ಪ ಮರೆಪ್ಪಗೋಳ ದಂಪತಿ   ಮೂಡಲಗಿ- ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ಮೂಡಲಗಿಯಂತಹ ಪಟ್ಟಣ ಪ್ರದೇಶದಲ್ಲಿ ದುಡ್ಡು ನೀಡಿದರೂ ನಿವೇಶನಗಳು ಸಿಗದ ಇಂದಿನ ದಿನಗಳಲ್ಲಿ ಚರ್ಚ ನಿರ್ಮಾಣಕ್ಕೆ ೧೭ …

Read More »

ರಾಯಚೂರಿನಲ್ಲಿ ಪತ್ತೆಯಾದ ವಿಗ್ರಹಗ ಪುರಾತತ್ವ ಇಲಾಖೆ ನಿರ್ಲಕ್ಷಕ್ಕೆ ಸಾರ್ವಜನಿಕರ ಆಕ್ರೋಶ

ರಾಯಚೂರು, : ಮೊನ್ನೆಯಷ್ಟೇ ರಾಯಚೂರು ಹಾಗೂ ತೆಲಂಗಾಣ ಗಡಿ ಭಾಗದ ಕೃಷ್ಣಾ ನದಿ ಒಡಲಿನಲ್ಲಿ ಐತಿಹಾಸಿ ವಿಗ್ರಹಗಳು ಪತ್ತೆಯಾಗಿದ್ದವು. ರಾಯಚೂರು ತಾಲ್ಲೂಕಿನ ದೇವಸುಗುರು(Devarsugur) ಗ್ರಾಮ ಹಾಗೂ ಸುತ್ತಲಿನ ಜನ ಸಖತ್ ಖುಷ್ ಆಗಿದ್ದರು. ಜೊತೆಗೆಐತಿಹಾಸಿಕ ವಿಗ್ರಹಗಳು(Idols) ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದರು. ಈ ಭಾಗದಲ್ಲಿ ಒಂದೊಂದು ರೀತಿಯ ಐತಿಹಾಸಿಕ ವೈಶಿಷ್ಟ್ಯವಿರುವ ಬಗ್ಗೆ ಇತಿಹಾಸ ತಜ್ಞರು ಹೇಳಿದ್ದು, ಈ ವಿಗ್ರಹಗಳು 11 ನೇ ಶತಮಾನದ ಕಲ್ಯಾಣ ಚಾಲುಕ್ಯರಿಗೆ ಸೇರಿದೆ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲ, …

Read More »

ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ

ಬೆಂಗಳೂರು, : ಕರ್ನಾಟಕದಲ್ಲಿ ಹುಕ್ಕಾ ಬಾರ್ (Hookah Bar) ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ (Karnataka Health and Family Welfare department) ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹುಕ್ಕಾ ಬಾರ್‌ಗಳ …

Read More »

ಬೆಂಗಳೂರಿನಲ್ಲಿ ಜೋಡಿ ಕೊಲೆ;

ಬೆಂಗಳೂರು,  ರಾಜ್ಯ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಇದೀಗಬೆಂಗಳೂರಿನಕುಂಬಾರಪೇಟೆಯ(Kumbarpet) ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ. ಸುರೇಶ್, ಮಹೇಂದ್ರ ಮೃತ ರ್ದುದೈವಿಗಳು. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೇಂದ್ರ ವಿಭಾಗ ಡಿಸಿಪಿ ಹೇಳಿದ್ದಿಷ್ಟು ಇನ್ನು ಈ ಕುರಿತು ಮಾತನಾಡಿದ ಕೇಂದ್ರ …

Read More »

ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಿದ ; 27 ಜನರ ವಿರುದ್ಧ ಎಫ್‌ಐಆರ್.

ಬೆಳಗಾವಿ, : ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ (Belagavi Congress Office) ಬಿಜೆಪಿ ಕಾರ್ಯಕರ್ತರು ನುಗ್ಗಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಗೆ ನುಗ್ಗಿದ 27ಬಿಜೆಪಿ ಕಾರ್ಯಕರ್ತರವಿರುದ್ಧ ಇದೀಗ ಎಫ್‌ಐಆರ್(FIR) ದಾಖಲಿಸಲಾಗಿದೆ. ಕಾಂಗ್ರೆಸ್ ಭವನಕ್ಕೆ ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ 27 ಜನರ ವಿರುದ್ಧ ಐಪಿಸಿ ಸೆಕ್ಷನ್ 143, …

Read More »

ತಾಯಿಯ ಹಸಿವಿನ ಪರದಾಟ ನೋಡದೇ ಮಗ ಆತ್ಮಹತ್ಯೆ ಎಂಬುವುದು ಸುಳ್ಳು: ಪೊಲೀಸರಿಂದ ಸತ್ಯಾಂಶ ಬಯಲು

ಬೆಳಗಾವಿ, : ತುತ್ತು ಅನ್ನಕ್ಕಾಗಿ ಪರದಾಡಿ ತಾಯಿಯ (Mother) ಹಸಿವು(hunger)ನೋಡಲಾರದೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿಯೊಂದು ವೈರಲ್ ಆಗಿದ್ದು, ಬೆಳಗಾವಿಯ (Belagavi) ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಮನಕಲಕುವಂತೆ ಮಾಡಿತ್ತು. ಅಲ್ಲದೇ ಈ ಸುದ್ದಿ ಓದುತ್ತಿರುವಾಗಲೇ ಕೆಲವರ ಕಣ್ಣೀರು ಹಾಕಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡು ಕಂಬನಿ ಮಿಡಿದಿದ್ದರು. ಆದ್ರೆ, ಈ ಸುದ್ದಿಗೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸುದ್ದಿಯ ಸತ್ಯಾಸತ್ಯತೆಯನ್ನು ಬೆಳಗಾವಿ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಳಗಾವಿಯಲ್ಲಿ ತಾಯಿ ಹಸಿವಿನ …

Read More »

ಕಾಂಗ್ರೆಸ್​ ಕಚೇರಿಯೊಳಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ, : ರಾಜ್ಯ ಸರ್ಕಾರದ (Karnataka Congress Government) ವಿರುದ್ಧ ಬಿಜೆಪಿ (BJP) ಕಾರ್ಯಕರ್ತರು ರಾಜ್ಯಾದ್ಯಾಂತ ಪ್ರತಿಭಟನೆ ನಡೆಸಿದ್ದು, ಬೆಳಗಾವಿಯಲ್ಲಿ (Belagavi)ಕಾಂಗ್ರೆಸ್​ ಕಚೇರಿಯೊಳಗೆ (Congress Office) ನುಗ್ಗಿದರು. ಸಂಸದ ಡಿಕೆ ಸುರೇಶ್ (DK Suresh) ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಕೊನೆಗೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಚೇರಿಯಿಂದ ಎಳೆದು ಹೊರ ತಂದರು. ಬಳಿಕ ಬಿಜೆಪಿ …

Read More »

ಅದು ಭಾರತೀಯ ಜನತಾ ಪಕ್ಷಅಲ್ಲ, ಬ್ರಿಟಿಷ್ ಜನತಾ ಪಕ್ಷ:ಮಧು ಬಂಗಾರಪ್ಪ

ಬೆಂಗಳೂರು, : “ಅದು ಭಾರತೀಯ ಜನತಾ ಪಕ್ಷ (bharatiya janata party) ಅಲ್ಲ, ಬ್ರಿಟಿಷ್ ಜನತಾ ಪಕ್ಷ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಕೂತು ಅಂಕಿ ಅಂಶಗಳನ್ನು ಹೇಳಿದರೆ ಆಗುವುದಿಲ್ಲ. 4 ಲಕ್ಷ ಚಿಲ್ಲರೆ ಎಲ್ಲಿ, ಇವರು ಕೊಟ್ಟಿರುವ 1 ಲಕ್ಷ ಚಿಲ್ಲರೆ ಎಲ್ಲಿ”? ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ವಾಗ್ದಾಳಿ ನಡೆಸಿದರು. ತೆರಿಗೆ ಹಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ …

Read More »

ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್

ಮುಂಬೈ: ತಾವು ಸ್ಥಾಪಿಸಿದ ಪಕ್ಷವಾದ ಎನ್‌ಸಿಪಿಯ (NCP) ಹೆಸರು ಮತ್ತು ಚಿಹ್ನೆಗಾಗಿ ನಡೆದ ಜಗಳದಲ್ಲಿ ಭಾರಿ ಹಿನ್ನಡೆಯನ್ನು ಎದುರಿಸಿದ ಒಂದು ದಿನದ ನಂತರ, ಹಿರಿಯ ನಾಯಕಶರದ್ ಪವಾರ್(Sharad Pawar) ಅವರ ಬಣಕ್ಕೆ ಚುನಾವಣಾ ಆಯೋಗವು ಬುಧವಾರ ಹೊಸ ಹೆಸರನ್ನು ನಿಗದಿಪಡಿಸಿದೆ. ಶರದ್ ಪವಾರ್ ಬಣಕ್ಕೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ – ಶರದ್ಚಂದ್ರ ಪವಾರ್ ಎಂಬ ಹೆಸರು ಸಿಕ್ಕಿದೆ. ಚುನಾವಣಾ ಸಂಸ್ಥೆಯು ಅಜಿತ್ ಪವಾರ್ (Ajit pawar) ಬಣವನ್ನು ನಿಜವಾದ ರಾಷ್ಟ್ರೀಯವಾದಿ …

Read More »