Breaking News

ಗ್​ ಬಾಸ್​ ಮನೆಗೆ ಎಂಎಲ್​ಎ ಪ್ರದೀಪ್​ ಈಶ್ವರ್​ ಎಂಟ್ರಿ

ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ದೊಡ್ಮನೆಗೆ ಅಚ್ಚರಿಯ ಎಂಟ್ರಿ ಕೊಟ್ಟಿದ್ದಾರೆ. ‘ಬಿಗ್​ ಬಾಸ್​’.. ಕನ್ನಡದ ಜನಪ್ರಿಯ ರಿಯಾಲಿಟಿ ಶೋನ 10ನೇ ಸೀಸನ್​ ಭಾನುವಾರದಿಂದ ಆರಂಭವಾಗಿದೆ. ಕಿಚ್ಚ ಸುದೀಪ್​ ಸಾರಥ್ಯದ 100 ದಿನಗಳ ಕಾರ್ಯಕ್ರಮವು ನಿನ್ನೆ ಗ್ರ್ಯಾಂಡ್​​ ಲಾಂಚ್​ ಆಗಿದೆ. ಈ ವೇಳೆಯೇ ಕಲರ್​ಫುಲ್​ ಬಿಗ್​ ಬಾಸ್​ ಮನೆಗೆ ಸ್ಪರ್ಧಿಗಳು ಪ್ರವೇಶಿಸಿದ್ದಾರೆ. ಇದೀಗ ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ದೊಡ್ಮನೆಗೆ ಅಚ್ಚರಿಯ …

Read More »

ಬಸ್ ಹರಿದ ಪರಿಣಾಮ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಸಾವು

ಬೆಂಗಳೂರು : ಬಿಎಂಟಿಸಿ ಬಸ್ ಹರಿದ ಪರಿಣಾಮ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಗಾರ್ವೇಭಾವಿಪಾಳ್ಯ ಜಂಕ್ಷನ್​ನಲ್ಲಿ ನಡೆದಿದೆ. ಆಯಾನ್ ಪಾಷಾ (3) ಮೃತ ಮಗು ಎಂದು ಗುರುತಿಸಲಾಗಿದೆ. ಆಯಾನ್​ ಪಾಷಾ ದೊಡ್ಡಮ್ಮ ರುಸ್ಮಾರೊಂದಿಗೆ ಭಾನುವಾರ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದನು. ಈ ವೇಳೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಇವರ​ ವಾಹನಕ್ಕೆ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗೆ ಬಿದ್ದಿದ್ದು, ಈ ವೇಳೆ …

Read More »

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಅಜಿತ್ ಪವಾರ್ ಮತ್ತು ಇತರ ಏಳು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ತ್ವರಿತ ನಿರ್ಧಾರ ಕೈಗೊಳ್ಳಲು ಸೂಚನೆಗಳನ್ನು ನೀಡುವಂತೆ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಧನೆ: ಕೆಎಂಎಫ್-24ರಲ್ಲಿ 3ನೇ ಸ್ಥಾನ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್​-24ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಉತ್ತಮ ಸಾಧನೆ ಮಾಡಿದೆ. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲಿಕೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ರಾಜ್ಯದಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ. ಎಲ್ಲ ಸ್ಥಿರಾಸ್ತಿಗಳನ್ನು ತೆರಿಗೆ (ಆಸ್ತಿ ಕರ) ವ್ಯಾಪ್ತಿಗೆ ತರುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಪೌರಾಡಳಿತ ನಿರ್ದೇಶನಾಲಯವು …

Read More »

ಯೋಗೀಶಗೌಡ ಗೌಡರ ಹತ್ಯೆ ಪ್ರಕರಣ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 19ನೇ ಆರೋಪಿಯಾಗಿರುವ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯೋಗೀಶಗೌಡರ ಹತ್ಯೆಯಾದಾಗ ಚೆನ್ನಕೇಶವ ಟಿಂಗರಿಕ‌ ಧಾರವಾಡ ಉಪನಗರ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದರು. ಅಲ್ಲದೇ ಪ್ರಕರಣದ ತನಿಖಾಧಿಕಾರಿ ಸಹ ಆಗಿದ್ದರು. ಸಿಬಿಐಗೆ ಈ ಪ್ರಕರಣದ ತನಿಖೆ ಹಸ್ತಾಂತರಗೊಂಡ ನಂತರ ಟಿಂಗರಿಕರ್ ಸಹ ಈ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು ಎಂದು …

Read More »

ಬೆಳಗಾವಿ: ಜಮೀನಿಗೆ ತೆರಳಿದ್ದ ರೈತ ಕರಡಿ ದಾಳಿಗೆ ಬಲಿ

ಬೆಳಗಾವಿ: ಕರಡಿ ದಾಳಿಗೆ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಖಾನಾಪೂರ ತಾಲೂಕಿನ ಘೋಶೆ (ಬಿಕೆ) ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಘೋಶೆ (ಬಿಕೆ) ಗ್ರಾಮದ ರೈತ ಭಿಕಾಜಿ ಈರಪ್ಪ ಮಿರಾಶಿ(63) ಎಂದು ಗುರುತಿಸಲಾಗಿದೆ.   ಶನಿವಾರ ಹೊಲಕ್ಕೆ ಕೆಲಸಕ್ಕೆ ತೆರಳಿದ್ದ ರೈತ ಭಿಕಾಜಿ ಮೇಲೆ ಕರಡಿ ದಾಳಿ ನಡೆಸಿತ್ತು. ಈ ವೇಳೆ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರು ಕರಡಿಯನ್ನು ಓಡಿಸಲು ಯತ್ನಿಸಿದ್ದರು. ಆದರೆ, ಕರಡಿ ದಾಳಿಯನ್ನು ಮುಂದುವರೆಸಿ ರೈತನನ್ನು ಸುಮಾರು 2 …

Read More »

ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ದೂರು ದಾಖಲಿಸಿದ ಬಂಧಿಖಾನೆ ಡಿಐಜಿಪಿ

ಬೆಳಗಾವಿ : ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ, ಬೆಂಗಳೂರು ಕಾರಾಗೃಹ ಮತ್ತು ನನ್ನ ವಸತಿ ಗೃಹದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆಂದು ಬಂಧಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ. ಶೇಷ ಅವರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಇಂದು ದೂರು ದಾಖಲಿಸಿದ್ದಾರೆ. ಮೂರು ಪ್ರತ್ಯೇಕ ಮೊಬೈಲ್ ಸಂಖ್ಯೆಗಳಿಂದ ಭಾನುವಾರ(8 ಅಕ್ಟೋಬರ್) ಕರೆ ಮಾಡಿದ ವ್ಯಕ್ತಿಯೋರ್ವ ಹಿಂಡಲಗಾ ಕೇಂದ್ರ ಕಾರಾಗೃಹದ ಹಿರಿಯ ವೀಕ್ಷಕರಾದ ಜಗದೀಶ ಗಸ್ತಿ, …

Read More »

ಜಗತ್ತಿನ ಯಾವುದೇ ಮೂಲೆಗೆ ಹೋದರೂ ಸಿವಿಲ್​ ಇಂಜಿನಿಯರಿಂಗ್​ಗೆ ಮಹತ್ವದ ಸ್ಥಾನವಿದೆ.: ಸುಧಾಮೂರ್ತಿ

ಬೆಳಗಾವಿ: ಜಗತ್ತಿನ ಯಾವುದೇ ಮೂಲೆಗೆ ಹೋದರೂ ಸಿವಿಲ್​ ಇಂಜಿನಿಯರಿಂಗ್​ಗೆ ಮಹತ್ವದ ಸ್ಥಾನವಿದೆ. ಹಾಗಾಗಿ, ಸಿವಿಲ್​ ಇಂಜಿನಿಯರಿಂಗ್​ ಎಂಬುದು ಮದರ್​ ಆಫ್​ ಇಂಜಿನಿಯರ್ಸ್​ ಎಂದು ಇನ್ಫೋಸಿಸ್‌ ಫೌಂಡೇಷನ್​ ಮುಖ್ಯಸ್ಥೆ, ಪದ್ಮಭೂಷಣ ಪುರಸ್ಕೃತೆ ಡಾ.ಸುಧಾಮೂರ್ತಿ ಹೇಳಿದರು. ಬೆಳಗಾವಿಯ ಕೆಎಲ್​ಇ ಸಂಸ್ಥೆಯ ಜೀರಗೆ ಸಭಾಭವನದಲ್ಲಿ ನಡೆದ ‘ದಿ ಇನಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್’ ವತಿಯಿಂದ ಹಮ್ಮಿಕೊಂಡಿದ್ದ ಸಿವಿಲ್​ ಇಂಜಿನಿಯರ್ಸ್​ 38ನೇ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಿವಿಲ್​ ಇಂಜಿನಿಯರಿಂಗ್​ ಕುರಿತು ಬಣ್ಣಿಸಿದರು. “ಹಣವೇ ಎಲ್ಲ ಖುಷಿ …

Read More »

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟಣೆ ಸಾಧ್ಯತೆ

ನವದೆಹಲಿ : ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗವು ಇಂದು ಪ್ರಕಟಿಸಲಿದೆ. ಈ ಸಂಬಂಧ ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ.   ಇದಕ್ಕೂ ಮುನ್ನ ಚುನಾವಣಾ ಆಯೋಗವು ಸುಮಾರು 300 ವೀಕ್ಷಕರ ಸಭೆ ನಡೆಸಿತ್ತು. ಭಾನುವಾರದ ನಂತರ ಯಾವುದೇ ಸಮಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ, ತೆಲಂಗಾಣ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಚುನಾವಣೆ …

Read More »

ಮೂರು ತಾಲೂಕುಗಳು ಬರಪೀಡಿತ ಪಟ್ಟಿಯಿಂದ ಹೊರಗೆ.. ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ನೇತೃತ್ವದಲ್ಲಿ ಪ್ರತಿಭಟನೆ

ಹಾವೇರಿ : ರಾಜ್ಯ ಸರ್ಕಾರ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಐದು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಉಳಿದಂತೆ ಮೂರು ತಾಲೂಕುಗಳನ್ನು ಸರ್ಕಾರ ಬರಗಾಲಪೀಡಿತ ಎಂದು ಘೋಷಿಸಿಲ್ಲ. ರಾಣೆಬೆನ್ನೂರು, ಹಿರೇಕೆರೂರು, ಹಾವೇರಿ, ಸವಣೂರು ರಟ್ಟಿಹಳ್ಳಿ ತಾಲೂಕುಗಳು ಬರಗಾಲ ಪೀಡಿತವಾಗಿವೆ. ಉಳಿದಂತೆ ಬ್ಯಾಡಗಿ, ಹಾನಗಲ್ ಮತ್ತು ಶಿಗ್ಗಾಂವಿ ತಾಲೂಕುಗಳನ್ನು ಬರಗಾಲಪೀಡಿತ ಎಂದು ಘೋಷಣೆ ಮಾಡಿಲ್ಲ.ಇದರಿಂದ ಆಕ್ರೋಶಗೊಂಡು ಬ್ಯಾಡಗಿ, ಹಾನಗಲ್ ಮತ್ತು ಶಿಗ್ಗಾಂವಿ ತಾಲೂಕಿನ ರೈತರು ಇದೀಗ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ನೇತೃತ್ವದಲ್ಲಿ ಪ್ರತಿಭಟನೆಯ …

Read More »