ಬೆಂಗಳೂರು: ಹತ್ಯೆಗೆ ಯತ್ನಿಸಿದ ರೌಡಿಶೀಟರನ್ನು ತಾನೇ ಹತ್ಯೆಗೈದಿದ್ದ ವ್ಯಕ್ತಿ ಸಹಿತ ನಾಲ್ವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂನ್ 10ರಂದು ರಾತ್ರಿ ಕಾಡುಗೋಡಿಯ ವಿಜಯಲಕ್ಷ್ಮಿ ಲೇಔಟ್ನಲ್ಲಿ ಪುನೀತ್ (25) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೆ ಯತ್ನಿಸಿ ತಾನೇ ಬಲಿಯಾದ ರೌಡಿಶೀಟರ್: ರೌಡಿಶೀಟರ್ ಪುನೀತ್, ಆರೋಪಿ ಮಹೇಶ್ ಬಳಿ 40 ಸಾವಿರಕ್ಕೆ ಮಾತನಾಡಿ ಬೈಕ್ವೊಂದನ್ನು ಖರೀದಿಸಿದ್ದ. …
Read More »ಸ್ಪೆಷಲ್ ಆ್ಯಕ್ಷನ್ ಫೋರ್ಸ್ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ (
ಮಂಗಳೂರು(ದಕ್ಷಿಣ ಕನ್ನಡ): ಕೋಮು ವೈಷಮ್ಯ ಪ್ರಕರಣ ತಡೆಯಲು ಮಂಗಳೂರನ್ನು ಕೇಂದ್ರೀಕರಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (ಎಸ್ಎಎಫ್ ) ಸ್ಥಾಪಿಸಲಾಗಿದ್ದು, ಇಂದಿನಿಂದ ಕಾರ್ಯಾರಂಭ ಮಾಡುತ್ತದೆ. ಈ ಎಸ್ಎಎಫ್ ತಂಡಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಮಂಗಳೂರಿನಲ್ಲಿ ಚಾಲನೆ ನೀಡಿದ್ದು, ಇದು ಕೋಮು ವೈಷಮ್ಯ ತಡೆಯಲು ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಸಂಸ್ಥೆಯಾಗಿದೆ. ದಕ್ಷಿಣ ಕನ್ನಡ , ಉಡುಪಿ ಮತ್ತು ಶಿವಮೊಗ್ಗ …
Read More »ಐಪಿಎಲ್ನಲ್ಲಿ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಆಮೀಷ…. ಉದಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆ….
ಬೆಳಗಾವಿ :ಐಪಿಎಲ್ನಲ್ಲಿ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಆಮೀಷ…. ಉದಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆ…. ಐಪಿಎಲ್ ಆರ್ ಆರ್ ತಂಡದಲ್ಲಿ ಅವಕಾಶ ಕೊಡಿಸುವ ಆಮಿಷ ಬೆಳಗಾವಿಯ ಉದ್ಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆಬೆಳಗಾವಿ ಸಿ ಇ ಎನ್ ಠಾಣೆ ಪೊಲೀಸರಿಂದ ಉತ್ತರ ಪ್ರದೇಶದಸುಲ್ತಾನಪುರ ಜಿಲ್ಲೆಯ ಇಬ್ಬರು ಆರೋಪಿಗಳ ಬಂಧನ ಐಪಿಎಲ್ ಹಾಗೂ ಆರ್ ಆರ್ ತಂಡದಲ್ಲಿ ಅವಕಾಶ ಕೊಡುವುದಾಗಿ ಆಮಿಷ ಒಡ್ಡಿ ಬೆಳಗಾವಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರು …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ : ವಿ ಸೋಮಣ್ಣ…!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ : ವಿ ಸೋಮಣ್ಣ…! ದೇಶದಲ್ಲಿ ಕಾಂಗ್ರೆಸ್ ನಾಯಕರು ನಿಸ್ಸಾಹಕರಾಗಿ ಉಡಾಫೆ ಮಾತುಗಳನ್ನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ. ನಮ್ಮೊಂದಿಗಿದ್ದ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನರೇದ್ರ ಮೋದಿ ಅವರು ಪ್ರಧಾನಿಯಾದ ನಂತರ ಅಮೂಲಾಗ್ರ ಬದಲಾವಣೆ ಆಗಿದೆ. ಇದನ್ನು ಒಳ್ಳೆಯ ಕಣ್ಣಿನಿಂದ …
Read More »ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ: ಸಂಸದ ಗೋವಿಂದ ಕಾರಜೋಳ
ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ: ಸಂಸದ ಗೋವಿಂದ ಕಾರಜೋಳ ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿದ್ದರಾಮಯ್ಯ ತರಹದ ದುರುದ್ದೇಶ ಜಾತಿಗಣತಿ ನಮ್ಮದು ಅಲ್ಲಾ, ಸಿಎಂ ಸಿದ್ದರಾಮಯ್ಯ 2013ರಿಂದ 2018ರ ವರೆಗೂ ಸಿಎಂ ಆಗಿದ್ದರು. ಆ ವೇಳೆ ಜಾತಿ ಗಣತಿ ಒಪ್ಪಲಿಲ್ಲಾ, ಇದೀಗ್ ಎರಡು ವರ್ಷ ಆಯ್ತು …
Read More »ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಸಿಎಂ….
ಬೆಳಗಾವಿ : ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಸಿಎಂ…. ಸಿಎಂ ವಿರುದ್ಧ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ….. ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಮೇಲೆ ಕೈ ಎತ್ತಿದ್ದ ಸಿಎಂ ಸಿಎಂ ವಿರುದ್ಧ ಕ್ಯಾಂಪ ಪೊಲೀಸ್ ಠಾಣೆಗೆ, ಸಿ ಡಿ ಸಮೇತ ದೂರು ನೀಡಿದ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ …
Read More »ಗುಳೇದಗುಡ್ಡ ಪಟ್ಟಣದಲ್ಲಿ ಸುರಿದ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ..
ಬಾಗಲಕೋಟೆ : ಗುಳೇದಗುಡ್ಡ ಪಟ್ಟಣದಲ್ಲಿ ಸುರಿದ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ… ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿ ಬುಧವಾರ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಗುಳೇದಗುಡ್ಡ ಪಟ್ಟಣದ ಪ್ರಮುಖ ರಸ್ತೆ ಯಲ್ಲಿ ಹರಿದು ಬಂದ ನೀರಿನಿಂದಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು ನೀರು ತುಂಬಿ ಹರಿಯುತ್ತಿರುವುದರಿಂದ ಪರ್ವತಿ ಗ್ರಾಮಕ್ಕೆ ಸಂಚಾರಿಸುವ ಸೇತುವೆ ಬಂದಾಗಿದೆ ಪೆಟ್ರೋಲ್ ಬಂಕ್,ಹೋಟೆಲ್ ಗಳಲ್ಲಿ ನುಗ್ಗಿದ ನೀರು ಗ್ರಾಮಸ್ಥರಿಗೆ ಹಾಗೂ ಶಾಲಾ …
Read More »ಅನಗೋಳ ಸಂತ ಮೀರಾ ಶಾಲೆಯಲ್ಲಿ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಾಭ್ಯಾಸ ಆರಂಭ
ಬೆಳಗಾವಿ : ಅನಗೋಳ ಸಂತ ಮೀರಾ ಶಾಲೆಯಲ್ಲಿ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಾಭ್ಯಾಸ ಆರಂಭ ಬೆಳಗಾವಿ ಅನಗೋಳ ಸಂತಮೀರಾ ಶಾಲೆ 3 ರಿಂದ 8 ವರ್ಷದ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಭ್ಯಾಸ ಸಂಪ್ರದಾಯದಂತೆ ಶುಭದಿನದಂದು ಅಕ್ಷರಾಭ್ಯಾಸ ಆರಂಭ ಸಂತೋಷ ಜೋಶಿಯಿಂದ ಸರಸ್ವತಿ ಪೂಜೆ ಹಾಗೂ ಅಕ್ಷರಾಭ್ಯಾಸಕ್ಕೆ ಚಾಲನೆ ಬೆಳಗಾವಿ ಅನಗೋಳದ ಸಂತ ಮೀರಾ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ಸಾಂಪ್ರದಾಯಿಕವಾಗಿ ಅಕ್ಷರಾಭ್ಯಾಸವನ್ನು ಆರಂಭಿಸಲಾಯಿತ ಹಿಂದೂ ಸಂಸ್ಕೃತಿ ಅಥವಾ ಸಂಪ್ರದಾಯದಂತೆ ಶುಭ ದಿನದಂದು ಅಕ್ಷರಾಭ್ಯಾಸ ಆರಂಭ …
Read More »ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತುರಕರಶೀಗಿಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳಪೆ ಬೀಜ ವಿತರಣೆ
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತುರಕರಶೀಗಿಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳಪೆ ಬೀಜ ವಿತರಣೆ ಮಾಡಲಾಗಿದ್ದು, ಬೀಜ ಕಂಪನಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ವಿತರಿಸಲಾಗುತ್ತಿರುವ ಸೋಯಾಬೀಜಗಳನ್ನು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡದೆ ನೇರವಾಗಿ ಸೊಸೈಟಿಗಳಿಗೆ ಕೊಡಮಾಡಿದ್ದಾರೆ ಅದನ್ನೇ ರೈತರಿಗೆ ವಿತರಿಸಲಾಗಿದೆ ಈ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕು ಕೃಷಿ ಅಧಿಕಾರಿ ಬಸವರಾಜ್ ದಳವಾಯಿ …
Read More »ಬೆಳಗಾವಿ ಶಹಪುರ್ ಬಸವನ ಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವಿಯ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಜರುಗಿತು
ಬೆಳಗಾವಿ ಶಹಪುರ್ ಬಸವನ ಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವಿಯ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಜರುಗಿತು ಶಹಪೂರ ಬಸವಣ್ಣಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಿಯ ದೇವಸ್ಥಾನ ನೂರಾರು ವರ್ಷಗಳಿಂದ ಜಾಗೃತ ಸ್ಥಳವಾಗಿದೆ ಮಂಗಳವಾರ ಶುಕ್ರವಾರ ಅಮಾವಾಸ್ಯೆ ಹುಣ್ಣಿಮೆ ದಿನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ ವಿಶೇಷ ಸಂದರ್ಭಗಳಲ್ಲಿ ದೇವಿಯ ಉತ್ಸವ ಆಚರಣೆಗಳು ನಡೆಯುತ್ತವೆ.ಗುರುವಾರ ದೇವಿಯ 113 ನೆ ಜಯಂತಿ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. …
Read More »