Breaking News

ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ

ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತ ಬೈಲಹೊಂಗಲ ಪಟ್ಟಣದಲ್ಲಿ ಗುರುವಾರ ಸಂಜೆ ಧಾರಾಕಾರ ಸುರಿದ ಮಳೆ ಮಳೆ ಸುರಿದ ಪರಿಣಾಮ ಪಟ್ಟಣದ ಜನಜೀವನ ಅಸ್ತವ್ಯಸ್ತ ನಗರದಲ್ಲಿ ಇರುವಂತ ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ಮಳೆ ನೀರು ಆಸ್ಪತ್ರೆ ,ಮನೆಗಳು ಮತ್ತು ಅಂಗಡಿ ಮುಗ್ಗಟ್ಟುಗಳು ಯಾವುದನ್ನು ಬಿಡದ ಮಳೆರಾಯ ಬೈಲಹೊಂಗಲ ನಗರದಾದ್ಯಂತ ಧಾರಾಕಾರ ಸುರಿದ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತ ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಪರದಾಡಿದ ಜನರು …

Read More »

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರ್‌ಸಿಬಿ ಮಾರ್ಕೆಂಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಹಾಗು ಇತರರರಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್​ಸಿಬಿ) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರ್‌ಸಿಬಿ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಹಾಗು ಇತರರಿಗೆ ಹೈಕೋರ್ಟ್‌ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ನಿಕಿಲ್‌ ಸೋಸಲೆ, ಡಿಎನ್ಎ ಎಂಟರ್‌ಟೈನ್ಮೆಂಟ್‌ ನೆಟ್ವರ್ಕ್‌ ಪ್ರೈವೇಟ್‌ ಲಿಮಿಟೆಡ್‌ನ ಮುಖ್ಯಸ್ಥ ಸುನೀಲ್‌ ಮ್ಯಾಥ್ಯೂ, ಕಿರಣ್‌ ಮತ್ತು ಶಮಂತ್‌ ಮಾವಿನಕೆರೆ ಅವರು ಸಲ್ಲಿಸಿರುವ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಸಿ, …

Read More »

ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ .

ಹುಕ್ಕೇರಿ : ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ . ಹುಕ್ಕೇರಿ ತಾಲೂಕಿನ ಹುಲ್ಲೋಳಿ – ಬೆಳವಿ ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ರೈತ ಸಂಘಟನೆ ವತಿಯಿಂದ ಪಂಚಾಯತ ರಾಜ್ಯ ಇಲಾಖೆ ಎದುರು ಧರಣಿ ನಡೆಸಿ ಪ್ರತಿಭಟನೆ ಮಾಡಲಾಯಿತು. ತಾಲೂಕಿನ ಹುಲ್ಲೋಳ್ಳಿ ಗ್ರಾಮದಿಂದ ಬೆಳವಿ ಗ್ರಾಮಕ್ಕೆ ತೇರಳುವ ರಸ್ತೆ ಹದೆಗೆಟ್ಟಿದ್ದರಿಂದ ಬಸ್ ಸಂಚಾರ ಬಂದ್ ಮಾಡಲಾಗುದೆ ಇದರಿಂದಾಗಿ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು …

Read More »

ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ

ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ ಬೆಳಗಾವಿ: ಚಿಕ್ಕಮಕ್ಕಳ ಹೃದಯ ಸಂಬಂಧಿತ ಉಚಿತ ತಪಾಸಣಾ ಶಿಬಿರವನ್ನು ನೆಹರು ನಗರದ ಅರಿಹಂತ ಆಸ್ಪತ್ರೆಯಲ್ಲಿ ಇದೇ ದಿ. 13 ಹಾಗೂ 14 ಜೂನ್ 2025 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಏರ್ಪಡಿಸಲಾಗಿದೆ. ಚಿಕ್ಕಮಕ್ಕಳ ಹೃದಯ ತಜ್ಞವೈದ್ಯರಾದ ಡಾ. ಗೋವಿಂದ್ ಔರಾದಕರ ಅವರು ಮಕ್ಕಳನ್ನು ಸಮಗ್ರವಾಗಿ ತಪಾಸಿಸಿ ಸೂಕ್ತ ಸಲಹೆ ನೀಡಲಿದ್ದಾರೆ. ಶಿಬಿರದಲ್ಲಿ ರಕ್ತದೊತ್ತಡ (BP), ರ್ಯಾಂಡಮ್ ಬ್ಲಡ್ ಶುಗರ್ …

Read More »

ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಕಲಿ ನೋಟುಗಳನ್ನು ಕೊಟ್ಟ ಕಿರಾತಕನ ಬಂಧನ

ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಕಲಿ ನೋಟುಗಳನ್ನು ಕೊಟ್ಟ ಕಿರಾತಕನ ಬಂಧನ ವ್ಯವಹಾರವೊಂದಕ್ಕೆ ಕಡಿಮೆ ಬಡ್ಡಿದರದಲ್ಲಿ ಹಣ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಯೋರ್ವನಿಂದ ಬರೋಬ್ಬರಿ 1,87,45,000 ನಕಲಿ ನೋಟುಗಳನ್ನು ಜಪ್ತಿ ಮಾಡುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಯಶಸ್ವಿಯಾಗಿದೆ. ಈ ಕುರಿತು ನಗರದಲ್ಲಿಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವುದಾಗಿ ಹೇಳಿ ಸಾಲದ ರೂಪದಲ್ಲಿ ನಕಲಿ ನೋಟುಗಳನ್ನು ನೀಡಿ ವಂಚಿಸಿರುವ ಪ್ರಕರಣಕ್ಕೆ …

Read More »

ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ಶುಕ್ರವಾರ ಹಾಜರಾಗುತ್ತೇನೆ – ಶಾಸಕ ಕುಲಕರ್ಣಿ.

ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ಶುಕ್ರವಾರ ಹಾಜರಾಗುತ್ತೇನೆ – ಶಾಸಕ ಕುಲಕರ್ಣಿ. : ನ್ಯಾಯಾಲಯದ ಆದೇಶಕ್ಕೆ ನಾನು ತಲೆಬಾಗುತ್ತೇನೆ. ಆದೇಶದಂತೆ ನಾನು ಶುಕ್ರವಾರ ಬೆಂಗಳೂರು ನ್ಯಾಯಾಲಯದ ಎದುರು ಹಾಜರಾಗುತ್ತೇನೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು.  ಬಿಜೆಪಿ ಮುಖಂಡ ಯೋಗೇಶಗೌಡ ಕೊಲೆ ಪ್ರಕರಣ ಧಾರವಾಡ ಜಿಲ್ಲಾ ಪ್ರವೇಶ ನಿರ್ಬಂಧ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತರೂಗೆ ಭೇಟಿ ನೀಡಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಒಂದು ವೇಳೆ ಕ್ಷೇತ್ರದಲ್ಲಿ ಇಲ್ಲದೇ ಹೋದರೂ …

Read More »

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ *ನವದೆಹಲಿ:* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ‌ ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ …

Read More »

ಎಲ್ಲೆಡೆ ಸಮರ್ಪಕವಾಗಿ ಮಳೆ ಆಗುತ್ತಿದ್ದರಿಂದ ಮೊಸಳೆ ಗಳು ಹಳ್ಳಗಳಲ್ಲಿ

ಎಲ್ಲೆಡೆ ಸಮರ್ಪಕವಾಗಿ ಮಳೆ ಆಗುತ್ತಿದ್ದರಿಂದ ಮೊಸಳೆ ಗಳು ಹಳ್ಳಗಳಲ್ಲಿ ಸಚರಿಸುತ್ತಿವೆ ಅದರಲ್ಲಿ ಪ್ರತ್ಯಕ್ಷ; ಗ್ರಾಮಸ್ಥರಿಂದ ಮೊಸಳೆ ಮರಿಗಳ ಸುರಕ್ಷಿತ ಸೆರೆ ಆಗಿದೆ. ಹಳ್ಳದಲ್ಲಿ ತಾಯಿ ಮೊಸಳೆ ಸೇರಿ ಸುಮಾರು 50 ಕ್ಕೂ ಹೆಚ್ಚು ಮೊಸಳೆ ಮರಿಗಳು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಗ್ರಾಮದ ಸಮೀಪದ ಅಪ್ಪಾಸಾಬ ಸತ್ಯಪ್ಪ ನಾಯಕ ಅವರ ತೋಟದ ಕೃಷಿ ಹೊಂಡದಲ್ಲಿ ಠಿಕಾನಿ ಹೂಡಿದ್ದ ಮೊಸಳೆ ಗ್ರಾಮಸ್ಥರಲ್ಲಿ …

Read More »

ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ 6 ಟಾಸ್ಕ್ ಫೋರ್ಸ್: ಎಂ.ಬಿ.ಪಾಟೀಲ್

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರಕಾರವು 6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಟಾಸ್ಕ್-ಫೋರ್ಸ್ ಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್-ಶಿಪ್ ಗಳ ಅಭಿವೃದ್ಧಿಯಿಂದ ಹಿಡಿದು ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಬೇಕಾದ ಸಮರ್ಪಕ ಸಂಪರ್ಕದವರೆಗೆ ಪ್ರತಿಯೊಂದು ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ …

Read More »

ಕ್ರಾಂತಿ ಮಹಿಳಾ ಮಂಡಳದಿಂದ ವಿಶ್ವ ಪರಿಸರ ದಿನಾಚರಣೆ

ಬೆಳಗಾವಿ: ನಗರದ ಹಿಂದವಾಡಿ ಕ್ರಾಂತಿ ಮಹಿಳಾ ಮಂಡಳ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತವಾಗಿ ಮಹಾರಾಷ್ಟ್ರದ ಅಂಬೋಳಿಯಲ್ಲಿರುವ ಏಮ್ ಫಾರ ಸೇವಾ ಸಂಸ್ಥೆಯ ಆಶ್ರಮದಲ್ಲಿ ೨೦ ಮಾವಿನ ಸಸಿಗಳನ್ನು ನೇಡುವ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ನಿವೃತ್ತ ಜಿಸ್‌ಎಸ್‌ಟಿ ಅಸಿಸ್ಟೆಂಟ್ ಕಮಿಷನರ್ ಲಕ್ಷ್ಮಣ ಕಾಂಬಳೆ ಅವರು ಮಾತನಾಡಿ, ಕ್ರಾಂತಿ ಮಹಿಳಾ ಮಂಡಳ ಸಮಾಜಪರ ಕ್ರಾಂತಿಕಾರಿಯಾದ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಸದಸ್ಯರೆಲ್ಲಾ ಗೃಹಣಿಯರಾಗಿದ್ದು ತಮ್ಮ ಕುಟುಂಬದ ಜವಾಬ್ದಾರಿಗಳ …

Read More »