ಬೆಳಗಾವಿ: “ರಾಣಿ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. 200ನೇ ವರ್ಷದ ಸಂಭ್ರಮಾಚರಣೆಗೂ ಕಡಿಮೆ ಆಗದಂತೆ ಈ ಬಾರಿಯೂ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುವುದು” ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಕಿತ್ತೂರಿನಲ್ಲಿ ಉತ್ಸವದ ಉಪ ಸಮಿತಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅ.23, 24 ಮತ್ತು 25 ರಂದು ಮೂರು ದಿನಗಳ ಉತ್ಸವ ನಡೆಯಲಿದೆ. ಮೊದಲ ದಿನ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ಸವಕ್ಕೆ …
Read More »ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇಲಾಖೆಗಳ ನಡುವೆ ಸಹಕಾರವಿಲ್ಲ.
ಬೆಳಗಾವಿ:ಬೆಳಗಾವಿಯಲ್ಲಿ ಅನುಮತಿಯಿಲ್ಲದೆ ಹಾಕಲಾದ ಜಾಹೀರಾತು ಹೋರ್ಡಿಂಗ್ಗಳಿಗೆ ಯಾರು ಹೊಣೆ? ಅನುಮತಿ ನೀಡುತ್ತಿರುವುದು ಜಾಹೀರಾತು ವಿಭಾಗವೇ ಮತ್ತು ಅನುಮತಿ ಪಡೆಯದಿದ್ದರೆ ದಂಡ ವಿಧಿಸಬೇಕೇ, ಆದರೆ ಜಾಹೀರಾತು ವಿಭಾಗ ಮತ್ತು ಡಿಸಿಆರ್ ಕಂದಾಯ ಇಲಾಖೆ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ತೋರುತ್ತಿದೆ.. ಹೋರ್ಡಿಂಗ್ಗಳನ್ನು ತೆಗೆದುಹಾಕುವುದು ಕಂದಾಯ ಅಧಿಕಾರಿಗಳ ಕೆಲಸವೇ ಹಾಗಾದರೆ ಜಾಹೀರಾತು ಇಲಾಖೆಯನ್ನು ಏಕೆ ಮಾಡಲಾಗಿದೆ? ಅನುಮೋದನೆ ಮತ್ತು ತೆಗೆಯುವಿಕೆಗೆ ಯಾವುದೇ ಬೈಲಾಗಳಿವೆಯೇ? ಇದರ ಮೇಲೆ ಏಣಿ ವಾಹನವನ್ನು ಒದಗಿಸಲಾಗಿಲ್ಲ….. ಎಲ್ಲಾಕ್ಕಿಂತ ಹೆಚ್ಚಾಗಿ ಪುರಸಭೆಯಲ್ಲಿ …
Read More »ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ದೇವರ ದರ್ಶನಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಸ್ನೇಹಿತರು ದುರ್ಮರಣ
ಬೀದರ್, ಅಕ್ಟೋಬರ್ 21: ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ (accident) ಸಂಭವಿಸಿದ್ದು, ಬೀದರ್ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ನಡೆದಿದೆ. ಶಿವಕುಮಾರ್, ರತಿಕಾಂತ, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ. ಮೃತರು ಬೀದರ್ ತಾಲೂಕಿನ ಖಾಶೆಂಪೂರ್ ಗ್ರಾಮದ ನಿವಾಸಿಗಳು. ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದದ್ದೇನು? ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ಬೀದರ್ ಮೂಲದ ಐವರು ಸ್ನೇಹಿತರು ತೆರಳಿದ್ದರು. …
Read More »ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿದ ಮೈಸೂರು ಪೊಲೀಸರು
ಮೈಸೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಹಿಡಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ಕಾರ್ಯಾಚರಣೆಗೆ ಹೆದರಿದ ಕಿಡಿಗೇಡಿಗಳು, ವಾಹನವನ್ನು ವೇಗವಾಗಿ ಓಡಿಸಿದ ಪರಿಣಾಮ ಉರುಳಿ ಬಿದ್ದಿದೆ. ವಾಹನವನ್ನು ಸೀಜ್ ಮಾಡಿದ ಪೊಲೀಸರು 20 ಕರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂದು ಜಯಪುರ ಪೊಲೀಸರಿಗೆ ಮಾಹಿತಿ ಬಂದಿತ್ತು. ಪಿಎಸ್ಐ ಹೇಮಾವತಿ ಅವರು ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಚೇಸ್ …
Read More »ಹಬ್ಬದ ಅವಧಿಯಲ್ಲಿ ಗುರಿ ಮೀರಿದ ಸಾಧನೆ; 1,100 ಮೆಟ್ರಿಕ್ ಟನ್ ನಂದಿನಿ ಸಿಹಿ ಉತ್ಪನ್ನ ಮಾರಾಟ: ಸಚಿವ ಕೆ.ವೆಂಕಟೇಶ್
ಬೆಂಗಳೂರು: ಈ ಬಾರಿ ಹಬ್ಬದ ಅವಧಿಯಲ್ಲಿ ಗುರಿ ಮೀರಿ ನಂದಿನಿ ಸಿಹಿ ತಿಂಡಿ ಉತ್ಪನ್ನಗಳ ಮಾರಾಟವಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ವಿಕಾಸಸೌದದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, 2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 33.48 ಕೋಟಿ ರೂ. ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ 2025ರ ಹಬ್ಬದ ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳುಗಳ …
Read More »ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ
ಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಬಾಲಕರು ಸೇರಿ ಐವರನ್ನ ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಕಿರಣ್ ಎಂಬುವರು ನೀಡಿದ ದೂರಿನ ಮೇರೆಗೆ ಅಮೀನ್ ಶರೀಫ್, ಸೈಯ್ಯದ್ ಅರ್ಬಾಜ್ ಹಾಗೂ ಸೈಯದ್ ಖಾದರ್ ಎಂಬುವವರನ್ನ ಬಂಧಿಸಲಾಗಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರನ್ನ ರಿಮ್ಯಾಂಡ್ ಹೋಮ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ. ಆ. 19ರಂದು ಬೆಳಗ್ಗೆ ಕಿರಣ್ ಅವರು …
Read More »ನಾಯಕ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ರಮೇಶ್ ಕತ್ತಿ ವಿರುದ್ಧ ಮುಧೋಳದಲ್ಲಿ ಜಾತಿ ನಿಂದನೆ ದೂರು ದಾಖಲು
ನಾಯಕ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ರಮೇಶ್ ಕತ್ತಿ ವಿರುದ್ಧ ಮುಧೋಳದಲ್ಲಿ ಜಾತಿ ನಿಂದನೆ ದೂರು ದಾಖಲು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಾಯಕ ಸಮಾಜದ ಕುರಿತು ಅವಹೇಳನಕಾರಿ ಪದಬಳಕೆ ಮಾಡಿದ ಆರೋಪದ ಮೇಲೆ ರಮೇಶ್ ಕತ್ತಿ ಅವರ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ. ಕತ್ತಿ ಅವರ ಹೇಳಿಕೆಯನ್ನು ವಿರೋಧಿಸಿ ವಾಲ್ಮೀಕಿ ನಾಯಕ ಸಮುದಾಯದ ಸದಸ್ಯರು ಮತ್ತು ವೀರ ಸಿಂಧೂರ ಲಕ್ಷ್ಮಣ ಯುವ ಸೇನೆಯ ಕಾರ್ಯಕರ್ತರು ನಗರದ ಪೊಲೀಸ್ ಠಾಣೆ …
Read More »ಕಬ್ಬಿನ ಬಾಕಿ ಹಣ ನೀಡದ 13 ಕಾರ್ಖಾನೆಗಳು ರೊಚ್ಚಿಗೆದ್ದ ಬಾಗಲಕೋಟೆ ರೈತರಿಂದ ಕಬ್ಬು ಕಟಾವು ಸ್ಥಗಿತಕ್ಕೆ ಕರೆ
ಕಬ್ಬಿನ ಬಾಕಿ ಹಣ ನೀಡದ 13 ಕಾರ್ಖಾನೆಗಳುರೊಚ್ಚಿಗೆದ್ದ ಬಾಗಲಕೋಟೆ ರೈತರಿಂದ ಕಬ್ಬು ಕಟಾವು ಸ್ಥಗಿತಕ್ಕೆ ಕರೆ13 ಸಕ್ಕರೆ ಕಾರ್ಖಾನೆಗಳಿಂದ 4-5 ತಿಂಗಳಿಂದ ಬಾಕಿ ಬಿಲ್ ಪಾವತಿ ವಿಳಂಬ ಅ 23 ರಂದು ಬಾಗಲಕೋಟೆ ಡಿಸಿ ಕಬ್ಬು ಬೆಳೆಗಾರರ ಸಭೆಹಳೆಯ ಬಾಕಿ ಹಣ ತೀರಿಸಲು ರೈತರ ಆಗ್ರಹ ಸಮಸ್ಯೆ ಬಗೆಹರಿಯುವವರೆಗೂ ಕಬ್ಬು ಕಟಾವು ಮಾಡದಂತೆ ಕರೆ ಬಾಗಲಕೋಟೆ ಜಿಲ್ಲೆಯ 13 ಸಕ್ಕರೆ ಕಾರ್ಖಾನೆಗಳು ಕಳೆದ ಡಿಸೆಂಬರ್ ತಿಂಗಳಲ್ಲಿ ಕಳುಹಿಸಿದ ಕಬ್ಬಿನ ಬಹುತೇಕ …
Read More »ವದಿ ಅಭಿಮಾನಿ ಫೋನ್ನಲ್ಲಿ ಕಾಗೆ ಮೇಲೆ ಗರಂ!” — ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಆಡಿಯೋ ವೈರಲ್ |
ಸವದಿ ಅಭಿಮಾನಿ ಫೋನ್ನಲ್ಲಿ ಕಾಗೆ ಮೇಲೆ ಗರಂ!” — ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಆಡಿಯೋ ವೈರಲ್ | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ನಾಮಪತ್ರ ಸಲ್ಲಿಕೆಯ ವೇಳೆ ಜೋಡೆತ್ತು ಹಾಗೆ ಬಂದ ಶಾಸಕ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಬಳಿಕ ಸವದಿ ಬಿಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದ ಕಾಗೆಗೆ ಸವದಿ ಅಭಿಮಾನಿ ಕರೆ ಮಾಡಿ ಸಿಕ್ಕಾಪಟ್ಟೆ ತರಾಟೆಗೆ ತೆಗೆದುಕೊಂಡ ಆಡಿಯೋ ವೈರಲ್ ಆಗಿದೆ. ಅಥಣಿಯ ಮಲ್ಲಿಕನಾಜ್ ನಧಾಫ್ …
Read More »ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ
ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ ಅಧೀಕ್ಷಕರಿಂದ ಜೈಲಿನ ಕಾರ್ಯದ ಕುರಿತು ಮಾಹಿತಿ ಪಡೆದ ವಿದ್ಯಾರ್ಥಿಗಳು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಲಿಂಗರಾಜ ಕಾಲೇಜು ವಿದ್ಯಾರ್ಥಿಗಳು ಭೇಟಿ ಜೈಲಿನ ಕಾರ್ಯದ ಮಾಹಿತಿ ಪಡೆದ ಸಮಾಜಶಾಸ್ತ್ರದ ವಿದ್ಯಾರ್ಥಿಗಳುಕಾರಾಗೃಹದ ಅಧೀಕ್ಷಕ ವಿ.ಕೃಷ್ಣ ಮೂರ್ತಿ ಮಾಹಿತಿ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು. ಅಲ್ಲಿನ ಆಡಳಿತ ವ್ಯವಸ್ಥೆ ಹಾಗೂ ಕೈದಿಗಳ …
Read More »
Laxmi News 24×7