ಬೆಳಗಾವಿಯ ಗಣೇಶೋತ್ಸವ ಮಂಡಳಿಗಳಿಂದ ಪರಿಸರ ಸ್ನೇಹಿ ಗಣೇಶನ್ನು ಸ್ವಾಗತಿಸಲು ವೇದಿಕೆ ಸಜ್ಜಾಗುತ್ತಿವೆ. ಹಳೆ ಗಾಂಧಿನಗರದ ಶಿಲ್ಪಿ ಸುನೀಲ್ ಸಿದ್ದಪ್ಪ ಆನಂದಾಚೆ ಅವರು ಈ ವರ್ಷ ರುದ್ರಾಕ್ಷಿಯಿಂದ 12 ಅಡಿ ಎತ್ತರದ ಗಣೇಶ ವಿಗ್ರಹ ನಿರ್ಮಾಣಮಾಡಿದ್ದಾರೆ ಬೆಳಗಾವಿಯ ಗಣೇಶೋತ್ಸವಕ್ಕೆ ವಿಶಿಷ್ಟ ಸಂಪ್ರದಾಯವಿದೆ. 1905 ರಲ್ಲಿ ಲೋಕಮಾನ್ಯ ತಿಲಕರು ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶ ಹಬ್ಬವನ್ನು ಸ್ಥಾಪಿಸಿದರು. ಅಂದಿನಿಂದ ಬೆಳಗಾವಿಯಲ್ಲಿ ನಿರಂತರವಾಗಿ ವಿವಿಧ ಸಾಮಾಜಿಕ ಹಾಗೂ ಪರಿಸರ ಸ್ನೇಹಿ ಚಟುವಟಿಕೆಗಳನ್ನು ನಡೆಸುವ ಮೂಲಕ ಗಣೇಶೋತ್ಸವವನ್ನು …
Read More »ವಿಧತೆಗೆ ಧಕ್ಕೆ ತರುವ ‘ಹಿಂದಿ ದಿವಸ್’ ಆಚರಣೆಯನ್ನು ನಿಲ್ಲಿಸಿ: ಯುವ ಕರ್ನಾಟಕ ವೇದಿಕೆ
ವಿಧತೆಗೆ ಧಕ್ಕೆ ತರುವ ‘ಹಿಂದಿ ದಿವಸ್’ ಆಚರಣೆಯನ್ನು ನಿಲ್ಲಿಸಿ, ದೇಶದ ಎಲ್ಲಾ ಭಾಷೆಗಳಿಗೂ ಸಮಾನ ಗೌರವ ಹಾಗೂ ಅವಕಾಶ ನೀಡಬೇಕು’ ಎಂದು ಯುವ ಕರ್ನಾಟಕ ವೇದಿಕೆ ಆಗ್ರಹಿಸಿದೆ ಹಿಂದಿ ದಿವಸ್ ಆಚರಣೆಗೆ ಯುವ ಕರ್ನಾಟಕ ವೇದಿಕೆ ವಿರೋಧ ವ್ಯಕ್ತಪಡಿಸಿದು ಹಿಂದಿ ಬಳಕೆ ಹೆಚ್ಚಿಸುವ ಪ್ರಯತ್ನ ತೀವ್ರಗತಿಯಲ್ಲಿ ನಡೆಯುತ್ತಿದೆ, ಸಂವಿಧಾನದ 344 ಮತ್ತು 351 ವಿಧಿಯಲ್ಲಿ 22 ಭಾಷೆಗಳನ್ನು ರಾಷ್ಟ್ರೀಯ ಭಾಷೆಗೆಳೆಂದು ಘೋಷಣೆ ಮಾಡಲಾಗಿದೆ , ಭಾರತದ ಕರನ್ಸಿಯಲ್ಲೂ ಕೂಡ ಅಧಿಕೃತ …
Read More »ಬೆಳ್ಳಿ ಪದಕ ಗೆದ್ದ ಮೂವರಿಗೆ ಸುರೇಶ ಯಾದವ ಫೌಂಡೇಶನ್ ದಿಂದ ಸನ್ಮಾನ
ಬೆಳಗಾವಿ: ನೆರೆಯ ರಾಜ್ಯ ಪುಣೆ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಮೂರು ದಿನಗಳವರೆಗೆ ನಡೆದ 5 ನೇ ರಾಷ್ಟ್ರೀಯ ವಿಲಚೆರ್ ರಜ್ವಿ ಚಾಂಪಿಯನಶಿಪ್ ನಲ್ಲಿ ಕರ್ನಾಟಕ ತಂಡವು ದ್ವೀತಿಯ ಸ್ಥಾನ ಪಡೆದು, ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದೆ. ಸೆ. 9 ರಿಂದ 11 ವರೆಗೆ ಮೂರು ದಿನಗಳ ಕಾಲ ಪುಣೆನ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ 5 ನೇ ರಾಷ್ಟ್ರೀಯ ವಿಲಚೆರ್ ರಜ್ವಿ ಚಾಂಪಿಯನಶಿಪ್ ನಲ್ಲಿ ಕರ್ನಾಟಕ …
Read More »ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಸೇನೆಯ ಕರ್ನಲ್, ಮೇಜರ್ ಸೇರಿ ಮೂವರು ಹುತಾತ್ಮ
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಸೇನೆಯ ಮೇಜರ್, ಕರ್ನಲ್ ಹಾಗೂ ಡಿಎಸ್ಪಿ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರ ಪೊಲೀಸರು, ಅನಂತ್ನಾಗ್ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಭಾರತೀಯ …
Read More »ಹನಿಟ್ರ್ಯಾಪ್ ಕೇಸ್ನ ಕಿಂಗ್ ಪಿನ್ ಆಗಿದ್ದ ಮಹಿಳೆನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು: ಮಧ್ಯಪ್ರದೇಶದ ಇಂದೋರ್ನಲ್ಲಿ ಹನಿಟ್ರ್ಯಾಪ್ ಕಿಂಗ್ ಪಿನ್ ಎಂದೇ ಕುಖ್ಯಾತಿಗೊಂಡು ಕೆಲವು ತಿಂಗಳುಗಳಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಕಳ್ಳತನ ಪ್ರಕರಣದಲ್ಲಿ ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರತಿ ದಯಾಳ್ ಬಂಧಿತ ಆರೋಪಿ. ಕಳ್ಳತನ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಜಯವಾಡದಲ್ಲಿ ಈಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಕೆ ಕಳೆದ ಒಂದು ತಿಂಗಳ ಹಿಂದಷ್ಟೇ ಆರತಿ ನಗರಕ್ಕೆ ಬಂದಿದ್ದಳು. ಪಿಜಿಯೊಂದರಲ್ಲಿ ವಾಸವಾಗಿದ್ದ ವೇಳೆ ರೂಮ್ಮೇಟ್ಳ ಚಿನ್ನದ ಆಭರಣ ಕದ್ದು ಎಸ್ಕೇಪ್ ಆಗಿದ್ದಳು. …
Read More »ಐಎಎಸ್ ಆಧಿಕಾರಿ ರೋಹಿಣಿ ಸಿಂಧೂರಿಗೆ ಆರು ತಿಂಗಳ ನಂತರ ಹುದ್ದೆ: ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಆರು ತಿಂಗಳ ನಂತರ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆಗೆ ನಿಯುಕ್ತಿ ಮಾಡಲಾಗಿದೆ. ಇವರು ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರು ತಿಂಗಳ ಹಿಂದೆ ಐಪಿಎಸ್ ಅಧಿಕಾರಿ ಡಿ.ರೂಪ ಮತ್ತು ರೋಹಿಣಿ ಸಿಂಧೂರಿ ನಡುವೆ ಕೆಲ ವಾದ – ಪ್ರತಿವಾದಗಳು ನಡೆದಿದ್ದವು. ಅವರೊಂದಿಗಿನ ವಿವಾದದ ಬಳಿಕ ಯಾವುದೇ ಹುದ್ದೆ ತೋರಿಸದೇ ವರ್ಗಾವಣೆ ಮಾಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಈಗ ಕಡೆಗೂ …
Read More »ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾಗಿದ್ದ ಯುವಕರು ಚೇತರಿಸಿಕೊಂಡಿದ್ದಾರೆ
ಬೆಳಗಾವಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಝಾನ್ಸಿ ಮೂಲದ 8 ಜನ ಯುವಕರು ಚೇತರಿಸಿಕೊಂಡಿದ್ದಾರೆ ಎಂದು ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ತಿಳಿಸಿದ್ದಾರೆ. ಈ ಘಟನೆ ಹಿಂದೆ ಚಾಕೊಲೇಟ್ ಗ್ಯಾಂಗ್ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೌದು ಸೆ. 11ರಂದು ರಾತ್ರಿ ಗೋವಾದಿಂದ ಉತ್ತರಪ್ರದೇಶಕ್ಕೆ ಹೋಗುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ವಿಷಾಹಾರ ಸೇವಿಸಿ 8 ಯುವಕರು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಅಸ್ವಸ್ತಗೊಂಡಿದ್ದರು. ತಕ್ಷಣವೇ …
Read More »ಸಾಮಾಜಿಕ ಅನಿಷ್ಠಗಳಿಂದ ಸಮಾಜವನ್ನು ಮುಕ್ತಗೊಳಿಸಲು ಬಸವ ಧರ್ಮವೊಂದೇ ಪರಿಹಾರ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ
ಬೆಳಗಾವಿ: ಬಸವ ಧರ್ಮ ಎಲ್ಲರನ್ನು ಪ್ರೀತಿಸುವ, ಅಪ್ಪಿಕೊಳ್ಳುವ, ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸುವ ಧರ್ಮ. ಜಾತಿ, ಮತ, ಪಂಥ, ವರ್ಣ, ವರ್ಗ, ಲಿಂಗ ಭೇದವನ್ನು ತೊಡೆದು ಹಾಕಿದ ವಿಶಿಷ್ಠ ಧರ್ಮ ಎಂದು ಗದಗಡಂಬಳದ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದಿಂದ, ಬೆಳಗಾವಿಯಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳು ಹಮ್ಮಿಕೊಂಡಿದ್ದ ಜನಜಾಗೃತಿ ಪಾದಯಾತ್ರೆ ಮತ್ತು ರುದ್ರಾಕ್ಷಿಧಾರಣ ಕಾರ್ಯಕ್ರಮದ ಸಮಾರೋಪ ಸಮಾರಂಭ …
Read More »ಸರ್ಕಾರಕ್ಕೆ ಧಮ್ಮು, ತಾಕತ್ತು ಎರಡೂ ಇಲ್ಲ: H.D.K.
ಬೆಂಗಳೂರು: ಮಣ್ಣಿನ ಮಕ್ಕಳಿಂದ ಕಾವೇರಿಗೆ ದ್ರೋಹ ಆಗಿರೋದು ಅಂತ ಹೇಳಿದ್ದಾರೆ. ಎರಡು ವರ್ಷ ಸಿಎಂ ಆಗಿ ಮನೆಗೆ ಹೋಗುವಾಗ ಸಂಬಳ ಕೊಡಲು ವೆಸ್ಟ್ ಬೆಂಗಾಲ್ ಪಿಯರ್ಲೆಸ್ನಿಂದ ಸಾಲ ತಂದು ರಾಜ್ಯವನ್ನು ಅಡ ಇಟ್ಟ ಮಹಾನುಭಾವ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಪಿ ನಗರದ ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತಮಾಡಿದ ಅವರು, ನಿನ್ನೆಯ ದಿನ ನೆಲಮಂಗಲದಲ್ಲಿ ರಾಜ್ಯದ ಮಾಜಿ …
Read More »ಸದ್ಯ ರಾಜ್ಯದಲ್ಲಿ ಒಬ್ಬರು ಮುಖ್ಯಮಂತ್ರಿಗಳಿದ್ದಾರೆ.:ಸತೀಶ್ ಜಾರಕಿಹೊಳಿ
ಹುಬ್ಬಳ್ಳಿ: ಸಚಿವ ಜಿ. ಪರಮೇಶ್ವರ್ ಮುಖ್ಯಮಂತ್ರಿ, ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಆಗಬೇಕೆಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಾಂದರ್ಭಿಕವಾಗಿ ಹೇಳಿರಬಹುದು. ಆದರೆ ಮುಂದೊಂದು ದಿನ ದಲಿತರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಅದಕ್ಕೆ ಕಾಯಬೇಕಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರು ಒಳ್ಳೆಯ ದೃಷ್ಟಿಯಿಂದ ಹೇಳಿದ್ದಾರೆ. ಹೇಳಿದ ತಕ್ಷಣ ಯಾವುದು ಆಗೋದಿಲ್ಲ. ಈ ಬಗ್ಗೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ಸದ್ಯ ರಾಜ್ಯದಲ್ಲಿ …
Read More »