ಬೆಂಗಳೂರು: ಸುರಂಗ ಮಾರ್ಗ (Underground) ಹಳಿಗಳ ಮೇಲೆ ಚಲಿಸುವ ರೈಲುಗಳ ಕಂಪನದಿಂದ ಸುತ್ತಮುತ್ತಲಿನ ಕಟ್ಟಡಗಳು ಮತ್ತು ರಚನೆಗಳ ಮೇಲೆ ಹಾನಿಯುಂಟಾಗದಂತೆ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಳಿಗಳಲ್ಲಿ ವಿಶೇಷ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಲು ಮುಂದಾಗಿದೆ. 13.8 ಕಿಮೀ ನೆಲದೊಳಗೆ ಕಾರಿಡಾರ್ನಲ್ಲಿ ಡೈರಿ ಸರ್ಕಲ್ನಿಂದ ಹಂತ-2 ರ ಪಿಂಕ್ ಲೇನ್ ನ ನಾಗವಾರವರೆಗಿನ 9 ಕಿಲೋಮೀಟರ್ನಲ್ಲಿ ಇದನ್ನು ಯೋಜಿಸಲಾಗಿದೆ. ಬಿಎಂಆರ್ ಸಿಎಲ್ ನ ಯೋಜನೆಗಳು ಮತ್ತು ಯೋಜನಾ ನಿರ್ದೇಶಕ …
Read More »ಮತ್ತೆ ಮುನ್ನೆಲೆಗೆ ಡಿಸಿಎಂ ಹುದ್ದೆ.ಸತೀಶ ಜಾರಕಿಹೊಳಿ ಹೇಳಿಕೆಗೆ ಪರಮೇಶ್ವರ ಸಾಥ್
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೂವರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ಅಗತ್ಯವನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ. ಇವರ ಪ್ರತಿಪಾದನೆಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ, ಡಿಸಿಎಂ ಹುದ್ದೆ ಸಂಬಂಧಿಸಿ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದೆ ಹೇಳಿದ್ದಾರೆ. ಅದನ್ನು ಪರಿಗಣಿಸೋದು, …
Read More »ಅವರಿಗೆ ವಿಷ ಕೊಟ್ಟು ನಾವೇಕೆ ಪಾಪ ಕಟ್ಕೊಬೇಕು: ಕಾರಜೋಳ ಹೀಗೆ ಹೇಳಿದ್ದೇಕೆ?
ಧಾರವಾಡ: ಕಾಂಗ್ರೆಸ್ನಲ್ಲಿಯೂ ಅತೃಪ್ತರಿದ್ದಾರೆ. ಆ ಪಕ್ಷದ ಯಾವ ಶಾಸಕರನ್ನೂ ನಾವು ಸಂಪರ್ಕಿಸಿಲ್ಲ. ಹಾಲು ಕುಡಿದು ಸಾಯ್ತಾರೆ ಅಂತ ಗೊತ್ತಿದೆ. ಹೀಗಿರುವಾಗ ಅವರಿಗೆ ವಿಷ ಯಾಕೆ ಕೊಟ್ಟು ಪಾಪ ಕಟ್ಕೊಬೇಕು ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾರ್ಮಿಕವಾಗಿ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ನಲ್ಲಿ 40 ಕ್ಕಿಂತ ಹೆಚ್ಚು ಶಾಸಕರು ಅತೃಪ್ತರಾಗಿದ್ದಾರೆ. ಬಿಆರ್ ಪಾಟೀಲ್, ಬಸವರಾಜ್ ರಾಯರೆಡ್ಡಿ ಅಂಥವರು ಅಸಮಾಧಾನವನ್ನು ಹಾಕಿದ್ದಾರೆ. …
Read More »ʼಇಂತಹ ಶಿಕ್ಷಣ ಸಚಿವರು ಬೇಕೇʼ.ಮಧು ಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ಆಗ್ರಹ
ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ದಂಡಕ್ಕೆ ಗುರಿಯಾಗಿರುವ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಮಧು ಬಂಗಾರಪ್ಪ ಶಿಕ್ಷಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿ, ರಾಜ್ಯದ ಶಿಕ್ಷಣ ಇಲಾಖೆಯನ್ನು ಹಳ್ಳ ಹಿಡಿಸಿದ್ದೇ ಅವರ ದೊಡ್ಡ ಸಾಧನೆ ಎಂದು ಟೀಕಿಸಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧು ಬಂಗಾರಪ್ಪ ದೋಷಿ ಎಂದು ಬೆಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ. ಸಂಸದರು/ಶಾಸಕರನ್ನು ಒಳಗೊಂಡ ಪ್ರಕರಣಗಳ ವಿಶೇಷ ನ್ಯಾಯಾಲಯವು ದೂರುದಾರರಾದ ರಾಜೇಶ್ …
Read More »ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ.28 ಗಡುವು: ಸಿಎಂ ಸಿದ್ದರಾಮಯ್ಯ
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು …
Read More »ಬೆಂಗಳೂರು: ಆನೆ ದಾಳಿಗೆ ವ್ಯಕ್ತಿ ಬಲಿ?
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಮೃತ ವ್ಯಕ್ತಿಯನ್ನು ಬನ್ನಿ ಮುಕೋಡ್ಲು ನಿವಾಸಿ ರಾಮಚಂದ್ರಯ್ಯ (50) ಎಂದು ಗುರ್ತಿಸಲಾಗಿದೆ. ದನಗಳನ್ನು ಮೇಯಿಸಲು ಕರೆದುಕೊಂಡು ಹೋಗುತ್ತಿದ್ದಾಗ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಬುಧವಾರ ಬೆಳಿಗ್ಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆದರೆ, ಎರಡು …
Read More »ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು
ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು: ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಗುರುವಾರ ಬೆಳಗ್ಗೆ ಹಲಸುರುಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ …
Read More »ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಕ್ಯಾಮೆರಾ, ವಾಚ್ಟವರ್ ಮೂಲಕ ಪುಂಡಾಟಗಳಿಗೆ ಬ್ರೇಕ್ ಹಾಕಲು ಸಿದ್ಧತೆ!
ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಬೆಂಗಳೂರು: ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಬಹಳಷ್ಟು ಜನರು ಕಾತುರರಾಗಿದ್ದು, ಪ್ರತೀ ವರ್ಷದಂತೆಯೇ ಈ …
Read More »ಇಂದಿನ ಯುವ ಜನಾಂಗ ಕುವೆಂಪು ಬರಹಗಳನ್ನು ಓದಬೇಕು – ಸಿಎಂ
ಬೆಂಗಳೂರು: ರಾಷ್ಟ್ರಕವಿ ಕುವೆಂಪು (Kuvempu) ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್ (X) ನಲ್ಲಿ ಸಿಎಂ ಸಿದ್ದರಾಮಯ್ಯ ಸಂದೇಶ ಹಂಚಿಕೊಂಡಿದ್ದಾರೆ. ಜಾತಿ, ಧರ್ಮ,ಪಂಥಗಳ ಎಲ್ಲೆಗಳನ್ನು ಮೀರಿ ‘ವಿಶ್ವಮಾನವ’ನಾಗುವ ಮೂಲಕವೇ ಸಮ ಸಮಾಜ ನಿರ್ಮಾಣ ಸಾಧ್ಯ ಎಂಬ ಸಂದೇಶವನ್ನು ಸಾಹಿತ್ಯ ಮತ್ತು ಬದುಕಿನ ಮೂಲಕ ತೋರಿಸಿಕೊಟ್ಟವರು ರಾಷ್ಟ್ರ ಕವಿ ಕುವೆಂಪುರವರು. ಕುವೆಂಪು ಅವರಲ್ಲಿ ಓರ್ವ ಗುರು, …
Read More »ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ: ಯತ್ನಾಳ್ಗೆ ಪ್ರಲ್ಹಾದ್ ಜೋಶಿ ಪಾಠ
ದಾವಣಗೆರೆ, ಡಿಸೆಂಬರ್ 29: ‘ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೊಡುವುದು ಸರಿ ಅಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎಂದು ಅನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ. ಅದನ್ನು ಹೇಳಿಕೆ ಕೊಡುವುದು ಸರಿ ಅಲ್ಲ’ ಎಂದು ಶಾಸಕ ಬಸನಗೌಡ ಯತ್ನಾಳ್ಗೆ (Basangouda Patil Yatnal) ಕೇಂದ್ರ ಪ್ರಲ್ಹಾದ್ ಜೋಶಿ (Pralhad Joshi) ಕಿವಿಮಾತು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಪರ ಇರುವವರಿಗೆ ಮಾತ್ರ ಸ್ಥಾನ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಯಾರಿಗಾದರೂ ದೂರುದುಮ್ಮಾನಗಳು ಇದ್ದರೆ …
Read More »
Laxmi News 24×7