ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಭಾನುವಾರ ಹೇಳಿದರು. ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು …
Read More »ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ.:ಅನಂತ್ ಕುಮಾರ್ ಹೆಗಡೆ
ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಸಿದ್ದರಾಮಯ್ಯನವರ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದು ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್ನವರು ಬದುಕಬೇಕು ಎಂದರೇ ಮುಸ್ಲಿಂರ ಹಿಜಾಬನ್ನು ಹಿಡಿದುಕೊಂಡೇ ಓಟು ತಗೋಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ, ಡಿ.24: ಸಿದ್ದರಾಮಯ್ಯ(Siddaramaiah)ನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ …
Read More »ಕಳ್ಳರ ಕೈಯಲ್ಲಿ ಕೀಲಿ ಕೈʼ.ಬಿಎಸ್ವೈ-ವಿಜಯೇಂದ್ರ ವಿರುದ್ಧ ಯತ್ನಾಳ ಮತ್ತೆ ವಾಗ್ದಾಳಿ
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ಮುಂದುವರೆಸಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷನ ಸ್ಥಾನ ಬದಲಾಗಬಹುದು ಎನ್ನುವ ಸುಳಿವು ನೀಡಿದ್ದಾರೆ. ವಿಜಯೇಂದ್ರನ ಆಪ್ತರನ್ನು ಪದಾಧಿಕಾರಿಗಳನ್ನಾಗಿ ಮಾಡಿರುವ ವಿಚಾರಕ್ಕೆ ಮಾಧ್ಯಮಗಳಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಕೇಂದ್ರದವರನ್ನ ಅಂಜಿಸಿದ್ದಾರೆ. ನನ್ನ ಮಗನ ಉದ್ಧಾರ ಮಾಡದೇ ಇದ್ದರೆ ಲೋಕಸಭೆಯಲ್ಲಿ ಕೆಲಸ ಮಾಡಲ್ಲ ಎಂದು …
Read More »KPTCL ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ಇಂಧನ ಸಚಿವ ಕೆ.ಜೆ.ಜಾರ್ಜ್
ಕರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರು: ಕರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ …
Read More »ರಾಜಕಾರಣದಿಂದ (Politics) ನಿವೃತ್ತಿ ಸೂಚನೆ ನೀಡಿದ ಯತ್ನಾಳ್
ವಿಜಯಪುರ: ರಾಜಕಾರಣದಿಂದ (Politics) ನಿವೃತ್ತಿಯಾಗುವ ಸೂಚನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರು ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ (BJP) ಬಿಎಸ್ವೈ (BSY) ಕುಟುಂಬದ ಪ್ರಭಾವದ ಬಗ್ಗೆ ಅಸಮಾಧಾನ ಹೊರ ಹಾಕಿರುವ ಯತ್ನಾಳ್, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣ ಅಸಾಧ್ಯವಾಗಿದೆ. ಅಪ್ಪಾಜಿ ಎನ್ನಬೇಕು, ಹಣ ಬಲ ಬೇಕು, ಮೇಲಿನವರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸಬೇಕು. ಇಂತವೆಲ್ಲ ಮಾಡಲಾಗದಿದ್ದರೆ ರಾಜಕಾರಣ ಮಾಡಲಾಗಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ 2028 ರ ವಿಧಾನಸಭೆ (Assemby …
Read More »ಕ್ರಿಸ್ಮಸ್ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ KSRTC
ಕ್ರಿಸ್ಮಸ್ ಹಬ್ಬಕ್ಕೆ ರಜೆ ಹಿನ್ನೆಲೆ ಹೆಚ್ಚುವರಿ KSRTC ಬಸ್ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ. ಬೆಂಗಳೂರು, ಡಿ.23: ಕ್ರಿಸ್ಮಸ್ ಹಬ್ಬಕ್ಕೆ ರಜೆಯಿರುವ ಹಿನ್ನೆಲೆಕೆಎಸ್ಆರ್ಟಿಸಿ(KSRTC) ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ತೊಂದರೆ ಆಗದ ಹಿನ್ನಲೆ ಡಿ. 22 …
Read More »ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ
ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ. ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ-ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವುದನ್ನು ನಿಷೇಧಿಸಿದ್ದನ್ನು ವಾಪಸ್ ಪಡೆಯಲು ಸೂಚಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ …
Read More »ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಪಾಠ ಕಲಿಸಲಿದ್ದಾರೆ: ಡಿ.ಕೆ .ಶಿ
ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಬೆಂಗಳೂರು: ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ …
Read More »ಸಾರಿಗೆ ಇಲಾಖೆಯಿಂದಲೇ ಬಾಡಿಗೆ ಪಡೆಯಬಹುದು ಕಾರ್ಗೋ ಟ್ರಕ್ -ದರ ಎಷ್ಟು ಗೊತ್ತಾ?
ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾಋ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ “ನಮ್ಮ ಕಾರ್ಗೋ-ಟ್ರಕ್ ಸೇವೆ” ಯೋಜನೆಗೆ 20 ನೂತನ ಟ್ರಕ್ಕುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್ಕುಗಳನ್ನು , ಒಂದು ವರ್ಷದೊಳಗಾಗಿ 500 ಟ್ರಕ್ಕುಗಳನ್ನು ಸೇರ್ಪಡೆ ಮಾಡಲಾಗುವುದು ಮತ್ತು ಪ್ರಸಕ್ತ *ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮಕಾರ್ಗೋ …
Read More »ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಕರಡು ಸಮಿತಿಯಲ್ಲಿ ಸ್ಥಾನ ನೀಡಿದ್ದಕ್ಕೆ ಖರ್ಗೆಗೆ ಸಿದ್ದರಾಮಯ್ಯ ಧನ್ಯವಾದ
ಬೆಂಗಳೂರು, ಡಿಸೆಂಬರ್ 23: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಕಾಂಗ್ರೆಸ್ (Congress) ಪಕ್ಷದ ಪ್ರಣಾಳಿಕೆ ಕರಡು ಸಮಿತಿಯ ಸದ್ಯರ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೂ ಸ್ಥಾನ ನೀಡಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಇದು ಕಾಂಗ್ರೆಸ್ ಸರ್ಕಾರದ ‘ಕರ್ನಾಟಕ ಮಾದರಿ’ಗೆ ಸಂದ ಗೌರವ ಎಂದು ಉಲ್ಲೇಖಿಸಿದ್ದಾರೆ. ‘ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ …
Read More »
Laxmi News 24×7