Breaking News

ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ: ಸಿಎಂ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ನಿಷೇಧ ಆದೇಶ ವಾಪಸ್​ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.ಮೈಸೂರು, ಡಿಸೆಂಬರ್​ 23: ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು …

Read More »

ನಿವೃತ್ತ ಅಧಿಕಾರಿಗಳ ಮನೆಯಿಂದ ಸಿಬ್ಬಂದಿ ವಾಪಾಸ್

ಬೆಂಗಳೂರು: ನಿವೃತ್ತ ಐಪಿಎಸ್ (IPS) ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿದ್ದ ಸಿಬ್ಬಂದಿಯ ವಾಪಸ್​ಗೆ ಸರ್ಕಾರ ಸೂಚನೆ ನೀಡಿದೆ. ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರೂ ತಮ್ಮ ಮನೆಯಲ್ಲಿ ಕೆಎಸ್‌ಆರ್​ಪಿ (KSRP) ಸಿಬ್ಬಂದಿಯನ್ನು ಬಳಸಿಕೊಂಡು ಬೇರೆಬೇರೆ ಕೆಲಸಗಳನ್ನು ಮಾಡಿಸುತ್ತಿದ್ದರು. ಈ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದರಿಂದ ಸರ್ಕಾರ ಈ ಸೂಚನೆ ಹೊರಡಿಸಿದೆ. ತಕ್ಷಣ ಜಾರಿಯಾಗುವಂತೆ ಈ ಆದೇಶ ನೀಡಲಾಗಿದ್ದು ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿರುವವರು …

Read More »

ಟಿಪ್ಪು ಅವತಾರವೇ ಸಿದ್ದು – ಮತ್ತೆ ವಿವಾದವೆಬ್ಬಿಸಿದ ಯತ್ನಾಳ್‌!

ಬೆಂಗಳೂರು : ಶಾಲಾಕಾಲೇಜುಗಳಲ್ಲಿ ಹಿಜಾಬ್‌ (Hijab) ನಿರ್ಬಂಧಿಸಿ ಬಿಜೆಪಿ (BJP) ಸರ್ಕಾರದಲ್ಲಿ ಹೊರಡಿಸಿದ್ದ ಆದೇಶವನ್ನು ರದ್ದಪಡಿಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಕ್ರಮಕ್ಕೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ (Basanagowda patil yatnal) ಕಿಡಿಕಾಡಿದ್ದಾರೆ. ಟಿಪ್ಪು ಸುಲ್ತಾನ್‌ (Tippu sultan) ಪುನರಾವತಾರವೇ ಸಿಎಂ ಸಿದ್ದರಾಮಯ್ಯ ಆಗಿದ್ದು, ಈ ನಿರ್ಧಾರದಲ್ಲಿ ಆಶ್ಚರ್ಯವೇನಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಶಾಲೆಗಳಲ್ಲಿ ಸಮಾನತೆ ಇರಲಿ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತೆಳಗಿನ ಹಟ್ಟಿ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ

ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ: ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ …

Read More »

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ :H.D.K.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ …

Read More »

ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್​

ವಿಜಯಪುರ, ಡಿಸೆಂಬರ್​ 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಇಂದು ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್(Basangouda Patil Yatnal)​ ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಕೈ ಕೈ ಹಿಡಿದು ವಾರಕರಿ ನೃತ್ಯ ಮಾಡಿದ ಯತ್ನಾಳ್​ ಕುಣಿತಕ್ಕೆ ರಾಮ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಸಕ ಯತ್ನಾಳ್​ ಡ್ಯಾನ್ಸ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ …

Read More »

ಕರ್ನಾಟಕಕ್ಕೆ ಬರ ಪರಿಹಾರ: ಇಂದು ಅಮಿತ್ ಶಾ ಸಭೆ ನಿರೀಕ್ಷೆ

ನವದೆಹಲಿ, ಡಿಸೆಂಬರ್ 23: ಕರ್ನಾಟಕಕ್ಕೆ ಬರ ಪರಿಹಾರ (Karnataka drought relief fund) ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಇಂದು (ಶನಿವಾರ) ಉನ್ನತ ಮಟ್ಟದ ಸಭೆ ನಡೆಸುವ ನಿರೀಕ್ಷೆ ಇದೆ. ಈ ವಿಚಾರವಾಗಿ ಇತ್ತೀಚೆಗಷ್ಟೇ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತುಕತೆ ನಡೆಸಿ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನಲ್ಲಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ನೀಡುವ ಬಗ್ಗೆ …

Read More »

ಬೆಳಗಾವಿ ಗಡಿಯಲ್ಲಿ ಹೈಅಲರ್ಟ್

ಬೆಳಗಾವಿ, (ಡಿಸೆಂಬರ್ 21): ಕರ್ನಾಟಕದಲ್ಲಿ ಮತ್ತೆ ಕೊರೋನಾ (Coronavirus) ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ (Belagavi) ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಡಿಸೆಂಬರ್ 21) ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಗಣೇಶ್​​ ಹುಕ್ಕೇರಿ ನೇತೃತ್ವದಲ್ಲಿ ಕೋವಿಡ್​​ ಸಭೆ ನಡೆದಿದ್ದು. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಹಾಗೂ ಕೇರಳದ ಶಬರಿಮಲೆಗೆ …

Read More »

ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​ಗಳಿಗೆ ​ಕಲ್ಲೆಸೆತ

ಬೆಳಗಾವಿ,  ಅಪರಿಚಿತನೋರ್ವ ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​​ಗಳ (bus) ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು. ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್​ ಮೇಲೆ ಕಲ್ಲೆಸಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. …

Read More »