ಹುಬ್ಬಳ್ಳಿ: ಟ್ರ್ಯಾಕ್ಟರ್ವೊಂದನ್ನು ರಿವರ್ಸ್ ಡ್ರೈವ್ ಮಾಡಿಕೊಂಡು ಯುವಕನೋರ್ವ ತಮ್ಮ ಮನೆದೇವರು ಯಲ್ಲಮ್ಮದೇವಿಗೆ ಹರಕೆ ತೀರಿಸಿದ್ದಾನೆ. ತಾಲೂಕಿನ ಮಂಟೂರ ಗ್ರಾಮದ 22 ವರ್ಷದ ಯುವಕ ಬಾಬುಗೌಡ ಚಂದ್ರುಗೌಡ ಪರ್ವತಗೌಡ್ರ ಎಂಬಾತನೇ ಈ ಸಾಧನೆ ಮಾಡಿದಾತ. ವೃತ್ತಿಯಿಂದ ಕೃಷಿಕನಾಗಿರುವ ಬಾಬುಗೌಡ ಅವರು ಐದಾರು ವರ್ಷದಿಂದ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾನೆ. ಆದರೆ, ರಿವರ್ಸ್ ಗೇರ್ನಲ್ಲಿ ವಾಹನ ಚಲಾಯಿಸುವುದು, ಅಲ್ಲದೆ ಬಹುದೂರದವರೆಗೆ ತೆಗೆದುಕೊಂಡು ಹೋಗುವುದನ್ನು ಮಾಡಿರಲಿಲ್ಲ. ಬಾಬುಗೌಡ ಟ್ರ್ಯಾಕ್ಟರ್ಅನ್ನು ಹಿಮ್ಮುಖವಾಗಿ ಚಲಾಯಿಸಿಕೊಂಡು ಹೋಗಿ ದೇವಿ ದರ್ಶನ ಪಡೆಯುತ್ತೇನೆ ಎಂದು …
Read More »ನಬಾರ್ಡ್ನಲ್ಲಿ 150 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆ
ಪದವಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಈ ಹುದ್ದೆ ಕುರಿತದ ಸಂಪೂರ್ಣ ಮಾಹಿತಿ ಇಲ್ಲಿದೆ. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)ನಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರಾದ್ಯಂತ ಈ ನೇಮಕಾತಿ ನಡೆಯಲಿದ್ದು, ಗ್ರೇಡ್ ಎ ಮಟ್ಟದ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 150 ಹುದ್ದೆಗಳ ಭರ್ತಿ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ …
Read More »ಶಾಸಕ ರಾಯರೆಡ್ಡಿ ಫಾರ್ಮ್ ಹೌಸ್ಗೆ ಸಚಿವರ ಭೇಟಿ, ಚರ್ಚೆ.. ಪತ್ರ ಕುರಿತು ಬಸವರಾಜ್ ಸ್ಪಷ್ಟನೆ
ಧಾರವಾಡ: ಶಾಸಕ ರಾಯರೆಡ್ಡಿಯನ್ನು ಕಾಂಗ್ರೆಸ್ ಸಚಿವರಾದ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಎಂ ಸಿ ಸುಧಾಕರ್ ಭೇಟಿ ಆಗಿ ಚರ್ಚೆ ನಡೆಸಿದ್ದು, ಕುತೂಹಲ ಮೂಡಿಸಿದೆ. ಸಚಿವರ ಭೇಟಿ ಬಳಿಕ ಶಾಸಕ ಬಸವರಾಜ್ ರಾಯರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ‘ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಈ ಸಮಯದಲ್ಲಿ ವಿದ್ಯುತ್ ಸರಿಯಾಗಿ ಸಿಗುತ್ತಿಲ್ಲ. ಟ್ರಾನ್ಸಫರ್ಗಳು ಬರ್ನ್ ಆಗುತ್ತಿವೆ. ಅದಕ್ಕೆ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಸಿಎಂ ಅವರೇ ಹಣಕಾಸು ಖಾತೆ ಹೊಂದಿದ್ದಾರೆ. ಹೀಗಾಗಿ ನಾನು ಸಿಎಂ ಅವರಿಗೆ …
Read More »ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, ಲಾಟರಿ ಮುಖ್ಯಮಂತ್ರಿ : ಕೆ ಎಸ್ ಈಶ್ವರಪ್ಪ
ಮೈಸೂರು : ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, 2013 ರಲ್ಲಿ ಬಿಜೆಪಿ, ಕೆಜೆಪಿ ಎಂದು ವಿಭಾಗ ಆಗಿತ್ತು. ಅದರ ಲಾಭ ಪಡೆದು ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆದರು. ಈಗ ಗ್ಯಾರಂಟಿ ಎಂದು ಹೇಳಿಕೊಂಡು ಸಿಎಂ ಆಗಿದ್ದಾರೆ. ಯಾವಾಗಲೂ ಲಾಟರಿ ಮುಖ್ಯಮಂತ್ರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಮೈಸೂರಿಗೆ ಪಕ್ಷದ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, …
Read More »ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು: ಡಿಸಿಎಂ ಡಿಕೆಶಿ
ಬೆಂಗಳೂರು: ”ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಸಂಘಟನೆಗಳು ತಮಿಳುನಾಡಿಗೆ ನೀರು ಬಿಡದಂತೆ ಹೋರಾಟ ನಡೆಸ್ತಿವೆ ಧನ್ಯವಾದಗಳು. ಆದರೆ, ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ವು? ಆಗ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಅಂತ ಕೇಂದ್ರಕ್ಕೆ ಕೇಳಲಿಲ್ಲ? ಬಿಜೆಪಿ, ಜೆಡಿಎಸ್ ಪಕ್ಷದವರೂ ಕೇಂದ್ರಕ್ಕೆ ಮೇಕೆದಾಟು ಯೋಜನೆಯ ಅನುಮತಿಗೆ ಯಾಕೆ ಕೇಳ್ತಿಲ್ಲ? …
Read More »ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಪ್ರತಿಭಟನೆ
ಚಾಮರಾಜನಗರ: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವ ಉದಯನಿಧಿ ಅವರನ್ನು ಬಂಧಿಸಿ, ಮೊಕದ್ದಮೆ ದಾಖಲಿಸಬೇಕು ಎಂದು ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಆಗ್ರಹಿಸಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿ, ಸನಾತನ ಧರ್ಮ ಕೊರೊನಾ, ಡೆಂಘಿ ಇದ್ದಂತೆ ಎಂದು ಹೇಳಿಕೆ ಕೊಟ್ಟಿರುವುದು ಖಂಡನೀಯ, ಸನಾತನ ಧರ್ಮ ಎಂದರೆ ನಿನ್ನೆ- ಮೊನ್ನೆ ಹುಟ್ಟಿದ್ದಲ್ಲ, ಉದಯನಿಧಿ ಅಂತಹವರು ಕೋಟಿ ಮಂದಿ ಹುಟ್ಟಿದರೂ ಹಿಂದೂ ಧರ್ಮವನ್ನು ಕಿತ್ತುಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು. ಎಲ್ಲಾ ಧರ್ಮಗಳಿಗೂ ಅದರದೇ …
Read More »ಒಂದು ದೇಶ ಒಂದು ಚುನಾವಣೆ ಹಿಂದೆ ಸಾಕಷ್ಟು ಅನುಮಾನಗಳಿವೆ: ಸಚಿವ ಹೆಚ್.ಕೆ ಪಾಟೀಲ್
ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹೊರಟಿದ್ದು, ಇದರಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅವರು ರಾಜಕೀಯ ವಾಸನೆ ಇದ್ದವರಾಗಿದ್ದಾರೆ. ಕೇಂದ್ರ ಸರ್ಕಾರ ಲೋಕಸಭಾ ಅವಧಿ ವಿಸ್ತಾರ ಮಾಡಿ ಚುನಾವಣೆ …
Read More »ಮಳೆ ಬಂದಿಲ್ಲವೆಂದು ಹೂತಿದ್ದ ಶವ ಹೊರತೆಗೆದು ಅಂತ್ಯಸಂಸ್ಕಾರ.
ದಾವಣಗೆರೆ : ತಾಲೂಕಿನ ನಲ್ಕುಂದ ಗ್ರಾಮದ ಗ್ರಾಮಸ್ಥರು ಆಧುನಿಕ ಯುಗದಲ್ಲೂ ಮೂಢನಂಬಿಕೆ ಮೊರೆ ಹೋಗಿದ್ದಾರೆ. ತೊನ್ನು ಹತ್ತಿದ ಮಹಿಳೆಯ ಶವ ಹೊರತೆಗೆದು ಸುಟ್ಟರೆ ಮಳೆ ಬರುತ್ತೆ ಎಂದು ನಂಬಿ ಮಹಿಳೆ (ಲಕ್ಷ್ಮಿದೇವಿ)ಯ ಶವವನ್ನು ಹೊರತೆಗೆದು ಮರು ಅಂತ್ಯ ಸಂಸ್ಕಾರ ಮಾಡಿ, ಮಹಿಳೆಯ ಕುಟುಂಬಸ್ಥರ ಅನುಮತಿಯಂತೆ ಸುಟ್ಟಿದ್ದಾರೆ. ಆದರೆ ಅದೇನಾಯಿತೋ ಗೊತ್ತಿಲ್ಲ, ಕ್ಷಣಾರ್ಧದಲ್ಲೇ ಇಡೀ ನಲ್ಕುಂದ ಗ್ರಾಮ ರಣರಂಗವಾಗಿ ಮಾರ್ಪಟ್ಟಿದೆ. ದಾವಣಗೆರೆ ತಾಲೂಕಿನ ನಲ್ಕುಂದ ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನ ಜೀವನ …
Read More »ಸೂಪರ್ ಸ್ಟಾರ್’ ರಜನಿಕಾಂತ್ಗೆ ರಾಜ್ಯಪಾಲ ಹುದ್ದೆ?
ಮಧುರೈ (ತಮಿಳುನಾಡು): ”ಎಲ್ಲವೂ ದೇವರ ಕೈಯಲ್ಲಿದೆ. ರಜಿನಿ ಅವರಿಗೆ ಇದು (ರಾಜ್ಯಪಾಲರ ಹುದ್ದೆ) ಇಷ್ಟವಿಲ್ಲ. ಆದರೆ, ಬಹುಶಃ ಅವರು ಸಿಕ್ಕರೆ ಹಿಂಜರಿಯುವುದಿಲ್ಲ” ಎಂದು ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಹೇಳಿದ್ದಾರೆ. ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಬಳಿಕ, ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದ್ದಾರೆ. ರಜನಿಕಾಂತ್ಗೆ ರಾಜ್ಯಪಾಲರ ಹುದ್ದೆ?: ”ರಜನಿಕಾಂತ್ ರಾಜಕೀಯಕ್ಕೆ ಬರಲು ಯೋಚಿಸಿಲ್ಲ” ಎಂದು ರಜನಿ ಸಹೋದರ ಸತ್ಯನಾರಾಯಣ ರಾವ್ …
Read More »ಲಾಠಿ ಚಾರ್ಜ್ ಘಟನೆ ಬಳಿಕ ಅಧಿಕಾರ ವಹಿಸಿಕೊಂಡ ನೂತನ ಎಸ್ಪಿ.. ಜಲ್ನಾದಲ್ಲಿ ಇಂದಿನಿಂದ ಸೆ. 17ರ ವರೆಗೆ ಕರ್ಫ್ಯೂ ಜಾರಿ
ಜಲ್ನಾ (ಮಹಾರಾಷ್ಟ್ರ) : ಮರಾಠಾ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದೋಷಿ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಅವರ ಸ್ಥಾನಕ್ಕೆ ಈಗ ನೂತನ ಎಸ್ಪಿ ಶೈಲೇಶ್ ಬಳಕವಾಡೆ ಅಧಿಕಾರ ವಹಿಸಿಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಭಿನ್ನಾಭಿಪ್ರಾಯವನ್ನು ಪರಿಹರಿಸಲಿದ್ದೇನೆ ಎಂದು ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಶೈಲೇಶ್ ಬಳಕವಾಡೆ, ನಾನು ಸಾಮಾನ್ಯ ಮನುಷ್ಯನಂತೆ ಕೆಲಸ ಮಾಡುತ್ತೇನೆ. ಅಂತರವಳ್ಳಿ ಸಾರತಿ ಗ್ರಾಮಕ್ಕೆ ತೆರಳಿ ಪ್ರತಿಭಟನಾಕಾರ ಮನೋಜ …
Read More »