Breaking News

33 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಹೋರಾಟ ಖಂಡಿತ: ಆರ್.ಮಂಜುನಾಥ್

ಬೆಂಗಳೂರು: ”33 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆ ಮಾಡಿಲ್ಲವೆಂದರೆ ಹೋರಾಟ ಮಾಡುವುದು ಖಂಡಿತ” ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ ಸ್ಪಷ್ಟಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್​ ಜೊತೆಗಿನ ಸಭೆ ಬಳಿಕ ಶನಿವಾರ ಸಂಜೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಡಿಸೆಂಬರ್ ಒಳಗೆ ಬಿಲ್ ಕ್ಲೀಯರ್ ಮಾಡುತ್ತೇವೆ ಅಂತ ಹೇಳಿದ್ದಾರೆ. ಸಿಎಂ ಜೊತೆಗೆ ಸಭೆ ಮಾಡಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಬಾಕಿ ಬಿಲ್ ಪೇಮೆಂಟ್​ ಆಗದಿದ್ದರೆ ರಾಜ್ಯಪಾಲರ ಮೊರೆ ಹೋಗುತ್ತೇವೆ. ನಾವು …

Read More »

ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ

ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಚುನಾವಣಾ ಅಖಾಡದಲ್ಲಿ ಘಟಾನುಘಟುಗಳ ಜಿದ್ದಾಜಿದ್ದು ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರೋ ಮತದಾನ ಒಟ್ಟು 698 ಮತಗಳಲ್ಲಿ 676 ಅರ್ಹ ಮತದಾರರಿಗೆ ಮತ ಚಲಾವಣೆ ಹಕ್ಕು ಅನರ್ಹಗೊಳಿಸಿದ್ದ 22 ಮತದಾರರಲ್ಲಿ‌ 16 ಜನರಿಗೆ ಮತದಾನಕ್ಕೆ ಅವಕಾಶ ಧಾರವಾಡ ಹೈಕೋರ್ಟ್ ನಲ್ಲಿ ರೀಟ್ ಅರ್ಜಿ ಸಲ್ಲಿಸಿದ್ದ ಈ 16 ಜನರಿಗೆ …

Read More »

ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ

ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ ಬೆಳಗಾವಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಓರ್ವ ಮಟ್ಕಾ ಆರೋಪಿಯ ಬಂಧನ ತಿಲಕವಾಡಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿ ಗಾಂಜಾ ಸೇವನೆ ಪ್ರಕರಣ ಆರೋಪಿ ವಿರುದ್ಧ ಕ್ರಮ ಬೆಳಗಾವಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಬೆಳಗಾವಿ ನಗರ ಪೊಲೀಸರು ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ …

Read More »

ಕಬ್ಬು ಬೆಳೆಗಾರ ರೈತರೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಸಭೆ..

ಕಬ್ಬು ಬೆಳೆಗಾರ ರೈತರೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಸಭೆ…..ಕಬ್ಬು ಸಾಗಾಣಿಕೆ ವೆಚ್ಚ ನಿಗದಿಗೆ ಡಿಸಿ ಕ್ರಮದ ಭರವಸೆ. : ನಿರಂತರ ಹೋರಾಟದ ಫಲವಾಗಿ ಕಬ್ಬು ಬೆಳೆದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಕಲಘಟಗಿ ಭಾಗದ ರೈತರೊಂದಿಗೆ ಕಬ್ಬು ಸಾಗಾಣಿಕೆ ದರ ನಿಗದಿ ಬಗ್ಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಸಭೆ ಜರುಗಿಸಿ, ಕಬ್ಬು ಸಾಗಾಣಿಕೆ ವೆಚ್ಚ ನಿಗದಿಗೆ ಕ್ರಮದ ಭರವಸೆ ನೀಡಿದ್ದಾರೆ. ಹೌದು ಧಾರವಾಡ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ಕಬ್ಬು …

Read More »

ಧಾರವಾಡದಲ್ಲಿ ಬೀದಿಗೆ ಇಳಿದು ದಲಿತ ಸಂಘಟನೆ ಆಕ್ರೋಶ.

ನ್ಯಾ.ಬಿ.ಆರ್ ಗವಾಯಿ ಮೇಲೆ ಶೂ ದಾಳಿ ವಿಚಾರ ‌…ಧಾರವಾಡದಲ್ಲಿ ಬೀದಿಗೆ ಇಳಿದು ದಲಿತ ಸಂಘಟನೆ ಆಕ್ರೋಶ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ನಡೆದ ಶೂ ದಾಳಿ ಖಂಡಿಸಿ ಹಾಗೂ ಶೂ ದಾಳಿದಾತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತೆರು ಬೀದುಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ‌ ವೈ- ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ …

Read More »

ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ; ಸಿಎಂ ಸಿದ್ಧರಾಮಯ್ಯ

ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ; ಸಿಎಂ ಸಿದ್ಧರಾಮಯ್ಯ ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ ಆಗ ವಿರೋಧಿಸದವರು ಈಗೇಕೆ ವಿರೋಧಿಸುತ್ತಿದ್ದಾರೆ? ಸಿಎಂ ಸಿದ್ಧರಾಮಯ್ಯ ಪ್ರಶ್ನೆ ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ …

Read More »

ಬೆಳಗಾವಿಯ ಲವ್ ಡೇಲ್ ಸೆಂಟ್ರಲ್ ಶಾಲೆಯಲ್ಲಿ “ಅರೈಸ್ ಈಜು ಅಕಾಡೆಮಿ” ಉದ್ಘಾಟನೆ:ಸತೀಶ ಜಾರಕಿಹೊಳಿ..

ಬೆಳಗಾವಿಯ ಲವ್ ಡೇಲ್ ಸೆಂಟ್ರಲ್ ಶಾಲೆಯಲ್ಲಿ “ಅರೈಸ್ ಈಜು ಅಕಾಡೆಮಿ” ಉದ್ಘಾಟನೆ ನೆರವೇರಿಸಿ, ಸಾಧನಾಶೀಲ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಿದ ಸಚಿವ ಸತೀಶ ಜಾರಕಿಹೊಳಿ.. ವಿದ್ಯಾರ್ಥಿಗಳ ದೈಹಿಕ ಅಭಿವೃದ್ಧಿ, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ವೃದ್ಧಿಸುವ ಉದ್ದೇಶದಿಂದ ಆರಂಭಗೊಂಡಿರುವ ಈ ಅಕಾಡೆಮಿ ಯಶಸ್ಸು ಕಾಣಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಿದೆ. ಈ ವೇಳೆ ಫುಟ್ಬಾಲ್ ಪಂದ್ಯವನ್ನು ಕೂಡ ‌ಉದ್ಘಾಟಿಸಿದೆ.‌ ಶಾಸಕರಾದ ಶ್ರೀ ಆಸೀಫ್ ಸೇಠ್, ಮಾಜಿ ಸಚಿವರಾದ ಶ್ರೀ ವೀರಕುಮಾರ ಪಾಟೀಲ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಮುನ್ಯಾಳ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಪದವೀಧರರ ಮತಕ್ಷೇತ್ರಕ್ಕೆ ಮತದಾರರಾಗಿ ನೊಂದಣಿ ಮಾಡಿಕೊಳ್ಳಿ : ಜಿಲ್ಲಾಧಿಕಾರಿ.

ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ, ಮತದಾರರ ಪಟ್ಟಿ ತಯಾರಿಕೆ ಹಾಗೂ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಪ್ರಕ್ರಿಯೆಯು ನವೆಂಬರ್ 6 ರವರೆಗೆ ಚಾಲ್ತಿಯಲ್ಲಿರುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ, 1 ನೇ ನವೆಂಬರ 2025 ಕ್ಕೆ ಮುಂಚೆ ಕನಿಷ್ಠ 3 ವರ್ಷಗಳಷ್ಟು ಮೊದಲು, ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯೂ ನವೆಂಬರ್ 6 ರೊಳಗಾಗಿ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚುನಾವಣಾಧಿಕಾರಿ ಶ್ರವಣ ನಾಯಿಕ ಮಾಹಿತಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ 9 ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 7 ಸ್ಥಾನಗಳಿಗೆ ಅ.19ರಂದು ಭಾನುವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್‌ನಲ್ಲಿ ಮತದಾನ ನಡೆಯಲಿದೆ ಎಂದು ಬಿಡಿಸಿಸಿ ಬ್ಯಾಂಕ್‌ ಚುನಾವಣಾಧಿಕಾರಿಯೂ ಆಗಿರುವ ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ್ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಥಣಿ ತಾಲ್ಲೂಕಿನಿಂದ 125 ಅರ್ಹ ಮತದಾರರಿದ್ದು, ಬೈಲಹೊಂಗಲ 73, ಹುಕ್ಕೇರಿ …

Read More »