Breaking News

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರು ಅಮಾನತ್ತು; ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ; ಉಮೇಶ ಕಾರಜೋಳ

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರು ಅಮಾನತ್ತು; ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ; ಉಮೇಶ ಕಾರಜೋಳ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಜನರ ರಕ್ಷಣೆಗಾಗಿ ತಮ್ಮ ಜೀವನ ಮುಡುಪಾಗಿರಿಸುವ ಆರಕ್ಷಕರ ಮೇಲೆ ಗದಾ ಪ್ರಹಾರ ಮಾಡುವ ಮೂಲಕ ರಾಜ್ಯ ಸರ್ಕಾರ ಒಂದು ರೀತಿ ತುಘಲಕ್ ದರ್ಬಾರ ನಡೆಸುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ‌ಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರದ ನಡೆ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, …

Read More »

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ ಬೆಂಗಳೂರಿನಲ್ಲಿ ಆರ್ ಸಿ ಬಿ‌ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಹಾಗೂ ಸಿಎಂ ಡಿಸಿಎಂ ಸೇರಿ ಗೃಹ ಸಚಿವರ ರಾಜೀನಾಮೆ ಆಗ್ರಹಿಸಿ ಧಾರವಾಡದಲ್ಲಿ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ …

Read More »

ಚಿಕ್ಕೋಡಿಯ ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿಜೇತ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮ: ಆಗಮನ

ಚಿಕ್ಕೋಡಿಯ ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿಜೇತ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮ: ಆಗಮನ ಚಿಕ್ಕೋಡಿ: ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಎರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಂತೇಶ ಕವಟಗಿಮಠ, ನಿರ್ದೇಶಕರು, ಕೆ ಎಲ್ ಇ ಸಂಸ್ಥೆ, ಬೆಳಗಾವಿ – ನಮ್ಮ ಚಿಕ್ಕೋಡಿ ಭಾಗದ ಮಕ್ಕಳು ಮಂಗಳೂರು-ಬೆAಗಳೂರಿನಲ್ಲಿ …

Read More »

ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ ಸಿದ್ದರಾಮಯ್ಯ

ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ ಸಿದ್ದರಾಮಯ್ಯ ಬೆಂಗಳೂರು : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು.ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಬೆಂಗಳೂರು ಇರುವ ಮಾಜಿ ಮುಖ್ಯಮಂತ್ರಿ ರವರದ …

Read More »

ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ

ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ ಪಹಣಿ ಮತ್ತು ಭೂಮಿ ಕೇಂದ್ರದ ಕೇಸ್ ವರ್ಕರ್ ವಿರುದ್ಧ ರೈತರಿಂದ ಕ್ರಮಕ್ಕೆ ಆಗ್ರಹ ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ 7×12 ಉತಾರಾ ವಿಭಾಗಗಳಲ್ಲಿ ಸಂಬಂಧಿಸಿದಂತೆ ನಾಗರಿಕರು ಮತ್ತು ರೈತರಿಂದ ದೂರುಗಳು ಹೆಚ್ಚಾಗಿದ್ದು, 7×12 ಉತಾರಾ ಕೇಸ್ ವರ್ಕರ್‌ಗಳು ಮತ್ತು ಭೂಮಿ ಕೇಸ್ ವರ್ಕರ್‌ಗಳು ತಹಶೀಲ್ದಾರ್ ಕಚೇರಿ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ,ಬೇಗನೆ ಹೊರಡುತ್ತಿದ್ದಾರೆ ಎಂಬ ದೂರುಗಳು ಹೆಚ್ಚಾಗಿವೆ. ಇದು ನಾಗರಿಕರು ಮತ್ತು …

Read More »

‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’: ಪೊಲೀಸರ ಅಮಾನತಿಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಕಾಲ್ತುಳಿತ ಘಟನೆಯಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಎಂಬಂತೆ ಬೆಂಗಳೂರು ನಗರ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಸರ್ಕಾರದ ನಿರ್ಲಜ್ಜ ಹಾಗೂ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ದುರಾಲೋಚನೆಯ ಕ್ರಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್​ಸಿಬಿ ವಿಜಯೋತ್ಸವದ …

Read More »

ಕಾಲ್ತುಳಿತ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್​ಸಿಎ) ಆಡಳಿತ ಸಮಿತಿಯು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್​ಸಿಎ) ಆಡಳಿತ ಸಮಿತಿ, ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದೆ. ಸಮಿತಿಯ ಅಧ್ಯಕ್ಷರಾದ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜಯರಾಮ್ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠದ ಮುಂದೆ ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ನಿಗದಿಯಾಗಿದೆ. ಅರ್ಜಿಯಲ್ಲಿ ಏನಿದೆ?: ಪ್ರಕರಣ ಸಂಬಂಧ ಈಗಾಗಲೇ ಯುಡಿಆರ್ ದಾಖಲಿಸಿಕೊಳ್ಳಲಾಗಿದ್ದು, ಇದೀಗ ಅರ್ಜಿದಾರರ …

Read More »

ಅನಧಿಕೃತವಾಗಿ ಪ್ರಾಣಿವಧೆ ಮತ್ತು ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ, ಟಾಸ್ಕ್ ಪೋರ್ಸ ರಚನೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ.

ಅನಧಿಕೃತವಾಗಿ ಪ್ರಾಣಿವಧೆ ಮತ್ತು ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ, ಟಾಸ್ಕ್ ಪೋರ್ಸ ರಚನೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ. ಧಾರವಾಡ :ಬರುವ ಜೂ.7 ರಂದು ಬಕ್ರಿದ್ ಹಬ್ಬವನ್ನು ಶಾಂತಿಯುತವಾಗಿ ಜಿಲ್ಲೆಯ ಸಾರ್ವಜನಿಕರು ಆಚರಿಸಬೇಕು. ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ಪ್ರಕಾರ ನೋಂದಾಯಿತ ವಧಾಗಾರದಲ್ಲಿ ಮಾತ್ರ ಅನುಮತಿ ಇರುವ ಪ್ರಾಣಿಗಳನ್ನು ವಧೆ ಮಾಡಲು ಅವಕಾಶವಿದೆ. ಅನಧಿಕೃತ ಪ್ರಾಣಿ ವಧೆ …

Read More »

ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆ ಹಲಸಿ ವೈದ್ಯ ಡಾ ಮಂಜುನಾಥ ದಳವಾಯಿ ಬೀಳ್ಕೊಡುಗೆ

ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆ ಹಲಸಿ ವೈದ್ಯ ಡಾ ಮಂಜುನಾಥ ದಳವಾಯಿ ಬೀಳ್ಕೊಡುಗೆ ಖಾನಾಪೂರ ತಾಲೂಕಿನ ಐತಿಹಾಸಿಕ ಕಂದಬರ ಉಪರಾಜ್ಯಧಾನಿ ಹಲಸಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಡಾಕ್ಟರ್ ಮಂಜುನಾಥ ದಳವಾಯಿ ಅವರು ಸೇವಾ ನಿರತ ಸರ್ಕಾರಿ ಕೋಟಾದಡಿ ಅರವಳಿಕೆ ಶಾಸ್ತ್ರದಲ್ಲಿ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ತಾಲೂಕಾ ಆರೋಗ್ಯ ಇಲಾಖೆ ಖಾನಾಪೂರ ಮತ್ತು ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದವತಿಯಿಂದ ಅದ್ದೂರಿಯಾಗಿ ಬೇಳ್ಕೂಟರು. …

Read More »

ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಕುಂಭಮೇಳದಲ್ಲಿ ಜನರು ಸಾವಪ್ಪಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊದಲು ಪಿಎಂ ಹಾಗೂ ಗೃಹ ಸಚಿವರು ಮತ್ತು ಯುಪಿ ಸಿಎಂ …

Read More »