ಬೆಳಗಾವಿ: ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತದೆ. ಆದರೆ ಇದೇ ಈಗ ರೈತರಿಗೆ ಸಂಕಷ್ಟ ತಂದೊಡ್ಡಿದ್ದು, ಬೆಳೆದು ನಿಂತಿರುವ ಭತ್ತದ ಕಟಾವಿಗೆ ಕೂಲಿ ಕಾರ್ಮಿಕರು ಸಿಗದೇ ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಅನ್ನದಾತರು ಪರದಾಡುತ್ತಿದ್ದಾರೆ. ಸುಗ್ಗಿ ಕಾಲದಲ್ಲಿ ಕೂಲಿ ಕೊಡಬೇಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹೌದು, ಮೊದಲೇ ಬರಗಾಲದಿಂದ ತತ್ತರಿಸಿ ಹೋಗಿದ್ದ ಕಡೋಲಿ ಗ್ರಾಮದ ರೈತರು ಕಷ್ಟಪಟ್ಟು ಭತ್ತ ಬೆಳೆದಿದ್ದರು. ಈಗ ಅದು ಕಟಾವಿಗೆ ಬಂದಿದೆ. ಆದರೆ, …
Read More »ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಪ್ರೊ ಕಬಡ್ಡಿ ಲೀಗ್ನ ಹತ್ತನೇ ಆವೃತ್ತಿಗೆ ಇಂದು ಚಾಲನೆ
ಅಹಮದಾಬಾದ್: ಒಂಬತ್ತು ಆವೃತ್ತಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಪ್ರೊ ಕಬಡ್ಡಿ ಲೀಗ್ನ ಹತ್ತನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಅಹಮದಾಬಾದ್ನ ಅಕ್ಷರ್ ರಿವರ್ ಕ್ರೂಸ್ನಲ್ಲಿ ಶುಕ್ರವಾರ ಪ್ರೊ ಕಬಡ್ಡಿ ಲೀಗ್ 10ನೇ ಆವೃತ್ತಿಗೆ ಸಾಂಕೇತಿಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪಿಕೆಎಲ್ 9ನೇ ಆವೃತ್ತಿಯ ವಿಜೇತ ತಂಡದ ನಾಯಕ ಸುನಿಲ್ ಕುಮಾರ್ (ಜೈಪುರ ಪಿಂಕ್ ಪ್ಯಾಂಥರ್ಸ್) ಮತ್ತು 10ನೇ ಆವೃತ್ತಿಯ ಆರಂಭಿಕ ಪಂದ್ಯದ ನಾಯಕರಾದ ಪವನ್ ಶೆಹ್ರಾವತ್ (ತೆಲುಗು ಟೈಟಾನ್ಸ್) ಮತ್ತು ಫಜಲ್ …
Read More »ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕು
ಬೆಂಗಳೂರು: ರಾಜಧಾನಿ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 60 ಶಾಲೆಗಳಿಗೆ ಹುಸಿ ಬಾಂಬ್ ಕರೆ ಸಂಬಂಧ ಆಯಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹುಸಿ ಬಾಂಬ್ ಇಮೇಲ್ ಸಂದೇಶ ಎಲ್ಲಿಂದ ಬಂದಿದೆ? ಎಂಬುದರ ಬಗ್ಗೆ ಪತ್ತೆ ಹಚ್ಚುವ ಕಾಯಕದಲ್ಲಿ ಪೊಲೀಸರು ತೊಡಗಿಸಿಕೊಂಡಿದ್ದಾರೆ. ವಿಶೇಷ ತಂಡ ರಚಿಸಿ ಇಮೇಲ್ನ ಐಪಿ ಅಡ್ರೆಸ್ ಟ್ರೇಸ್ ಮಾಡುತ್ತಿದ್ದಾರೆ. ಈಗಾಗಲೇ ಸರ್ವರ್ ಪ್ರೊವೈಡರ್ಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ತನಿಖೆ ಕೈಗೊಂಡಿರುವ ಸ್ಥಳೀಯ …
Read More »ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ
ಬೈಲಹೊಂಗಲ: ತಾಲ್ಲೂಕಿನ ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ ಸುರಿಯಿತು. ತಾಸಿಗೂ ಹೆಚ್ಚು ಸಮಯ ಸುರಿದ ಮಳೆಯಿಂದ ಹಳ್ಳ, ಕಾಲುವೆ, ಚರಂಡಿಗಳು ತುಂಬಿ ಹರಿದವು. ದಕ್ಷಿಣ ಕಾಶಿ ಎಂದೇ ಹೆಸರಾದ ‘ಸೊಗಲ ಸೋಮೇಶ್ವರ’ ಕ್ಷೇತ್ರದ ಎರಡು ಜಲಪಾತಗಳಿಗೆ ಮಳೆಯಿಂದಾಗಿ ಮತ್ತೆ ಜೀವಕಳೆ ಬಂದಿದೆ. ದೇವಸ್ಥಾನದ ಕಿರು ಕಾಲುವೆಗಳೂ ತುಂಬಿದವು. ಕೆಲ ಗ್ರಾಮಗಳಲ್ಲಿ ಬಿರಿಗಾಳಿಗೆ ಹಲವು ಕಡೆ ವಿದ್ಯುತ್ ಕಂಬಗಳ ವಾಲಿದವು. ಜಮೀನುಗಳಲ್ಲಿ ಮಳೆ ನೀರು ನಿಂತು …
Read More »ರಸ್ತೆ ಅಪಘಾತ ತಗ್ಗಿಸಲು ಸಮೂಹ ಮಾಧ್ಯಮ ಅಭಿಯಾನ: ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಪ್ರಮಾಣ ತಗ್ಗಿಸಲು ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವಾಹನಗಳ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ ಆರಂಭಿಸಿದ್ದು, ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಜಂಟಿ ಅಭಿಯಾನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಾಹನ ಚಲಾಯಿಸುವವರು ತಮ್ಮ ಕುಟುಂಬದ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡ ವಾಹನ ಚಲಾಯಿಸಿದಾಗ ಮಾತ್ರ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯ. ಏನೆಲ್ಲಾ …
Read More »ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪ; ಇಬ್ಬರು ಅಧಿಕಾರಿಗಳ ಅಮಾನತು
ನಗರದ ಮಾತಾ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ (Female foeticide) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ. ಮೈಸೂರಿನ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ರವಿ. ಪಿ ಮತ್ತು ಮೈಸೂರು ತಾಲೂಕು ಆರೋಗ್ಯಾಧಿಕಾರಿ ರಾಜೇಶ್ವರಿ ಅವರನ್ನು ಅಮಾನತು ಮಾಡಲಾಗಿದೆ. ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪವೆಸಗಿದ …
Read More »ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಜನರು ಧರಣಿ
ಬೆಳಗಾವಿ : ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡು 43 ವರ್ಷ ಕಳೆದರೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಸಂತ್ರಸ್ಥರು ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ. ಹುಕ್ಕೇರಿ ತಾಲೂಕಿನ ಬೀರನಹಳ್ಳಿ, ಮನಗುತ್ತಿ, ಇಸ್ಲಾಂಪೂರ, ಗುಡಗನಟ್ಟಿ, ಹಳೇ ವಂಟಮೂರಿ ಸೇರಿ ಇನ್ನಿತರ ಗ್ರಾಮಗಳ ನೊಂದ ಜನರು ಇಂದು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಆರಂಭಿಸಿದರು. …
Read More »ಸಾರಾಯಿ ಬಾಟಲಿಗಳಿಂದ ಕೂಡಿದ ಕಡಬಗಟ್ಟಿ ರಸ್ತೆ ?ಕಿಡಿಗೇಡಿಗಳ ಕೆಲಸಕ್ಕೆ ಬೆಸತ್ತ ವಾಯುವಿಹಾರಕ್ಕೆ ಬರುವ ವೃದ್ದರು..! ಕಣ್ಮುಚ್ಚಿ ಕುಳಿತ ಅರಣ್ಯ ಅಧಿಕಾರಿಗಳು?
ಸಾರಾಯಿ ಬಾಟಲಿಗಳಿಂದ ಕೂಡಿದ ಕಡಬಗಟ್ಟಿ ರಸ್ತೆ ?ಕಿಡಿಗೇಡಿಗಳ ಕೆಲಸಕ್ಕೆ ಬೆಸತ್ತ ವಾಯುವಿಹಾರಕ್ಕೆ ಬರುವ ವೃದ್ದರು..! ಕಣ್ಮುಚ್ಚಿ ಕುಳಿತ ಅರಣ್ಯ ಅಧಿಕಾರಿಗಳು? ಗೋಕಾಕ: ನಗರದ ಕಡಬಗಟ್ಟಿ ರಸ್ತೆಯಲ್ಲಿ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದ್ದು ರಸ್ತೆಯಲ್ಲಿ ಭಾಗಶಃ ರಾಶಿ ಸಾರಾಯಿ ಬಾಟಲಿ ಮತ್ತು ಕಸದಿಂದ ತುಂಬಿ ತುಳುಕುತ್ತಿದೆ. ಪರಿಸರ ಸಂರಕ್ಷಣೆ ಮಾಡಲು ಮುಂದಾಗಬೇಕಾದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಅರಣ್ಯ ಪ್ರದೇಶ ಮದ್ಯದ ಬಾಟಲಿಗಳಿಂದ ತುಂಬಿ ತುಳಕುತ್ತಿದೆ. ಇದರಿಂದ ವಾಯುವಿಹಾರಕ್ಕೆ ಹೋಗುವ ಜನರಿಗೆ ಸಾಕಷ್ಟು …
Read More »ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಹೇಳಿದ್ದೇನೆ, ಆತಂಕ ಬೇಡ: ಸಿಎಂ
ಬೆಂಗಳೂರು: ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಬೆಂಗಳೂರಿನ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಪೊಲೀಸರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಎಲ್ಲಾ ಶಾಲೆಗಳನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಎಚ್ಚರದಿಂದ ಇರಲು ಹೇಳಿದ್ದೇನೆ. ಈ ರೀತಿ ಬೆದರಿಕೆ ಹಾಕಿದವರನ್ನು ಪತ್ತೆ ಹಚ್ಚಲು ಸೂಚಿಸಿದ್ದೇನೆ ಎಂದರು. ಈ ಹಿಂದೆಯೂ ಇಂಥ ಬೆದರಿಕೆಗಳು ಬಂದಿದ್ದವು. ಆದರೆ …
Read More »
Laxmi News 24×7