Gadar 2 vs OMG 2- Collection Day 7: ಬಿಡುಗಡೆಯಾದ ಏಳನೇ ದಿನದಂದು ಗದರ್ 2 ಮತ್ತು ಓಎಂಜಿ 2 ಸಿನಿಮಾಗಳು ಗಳಿಸಿದೆಷ್ಟು? ಆಗಸ್ಟ್ 11ರಂದು ಬಿಡುಗಡೆಯಾದ ಬ್ಲಾಕ್ಬಸ್ಟರ್ ಸೀಕ್ವೆಲ್ಗಳು ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿವೆ. ಸೂಪರ್ಸ್ಟಾರ್ ಸನ್ನಿ ಡಿಯೋಲ್ ಅಭಿನಯದ ಗದರ್ 2 ಮತ್ತು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ ಓಎಂಜಿ 2 ಸಿನಿಮಾಗೆ ನಿರೀಕ್ಷೆಗೂ ಮೀರಿದ ರೆಸ್ಪಾನ್ಸ್ ಸಿಕ್ಕಿದೆ. ವಾರದ ದಿನಗಳಲ್ಲಿಯೂ ಸಿನಿ ಪ್ರೇಮಿಗಳನ್ನು ಥಿಯೇಟರ್ಗೆ …
Read More »6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದ ಕಂದಾಯ ಸಚಿವ
ಬೆಂಗಳೂರು: ತಹಶೀಲ್ದಾರ್, ಎಸಿ ಹಾಗೂ ಡಿಸಿ ಮಟ್ಟದ ನ್ಯಾಯಾಲಯಗಳಲ್ಲಿ 6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, “ಕಳೆದ ಐದು ವರ್ಷಗಳಿಂದ ಇತ್ಯರ್ಥವಾಗದ ತಕರಾರು ಪ್ರಕರಣಗಳನ್ನು ಶೀಘ್ರದಲ್ಲೇ ವಿಲೇವಾರಿಗೊಳಿಸಿ ಎಂದು ಅಧಿಕಾರಿಳಿಗೆ …
Read More »ಕಾಮಗಾರಿ ಬಿಲ್ ಬಾಕಿ ಪ್ರಕರಣ: 2ನೇ ದಿನವೂ ಮುಂದುವರೆದ ಗುತ್ತಿಗೆದಾರರ ಪೊಲೀಸ್ ವಿಚಾರಣೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಿ ಬಾಕಿ ಉಳಿಸಿಕೊಂಡಿರುವ ಬಿಲ್ ಪಾವತಿಸುವಂತೆ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿ ಬೇಸತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಪೊಲೀಸ್ ವಿಚಾರಣೆ ಎರಡನೇ ದಿನವೂ ಮುಂದುವರೆದಿದೆ. 57 ಗುತ್ತಿಗೆದಾರರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನೀಡಿದ್ದರು. ನಿನ್ನೆ ಹಾಜರಾಗಿದ್ದ 16 ಜನ ಗುತ್ತಿಗೆದಾರರನ್ನು ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿ ವಿಚಾರಣೆ ನಡೆಸಿದ್ದರು. “ಇಂದು ಕೆಲವೊಂದಿಷ್ಟು ಗುತ್ತಿಗೆದಾರರು ಹಾಜರಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆ. 28 ತಿಂಗಳಿನಿಂದ …
Read More »ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣ: ಕೋರ್ಟ್ಗೆ ಶರಣಾದ ವಿಲ್ಸನ್ ಗಾರ್ಡನ್ ನಾಗ, ಡಬಲ್ ಮೀಟರ್ ಮೋಹನ
ಬೆಂಗಳೂರು : ಜೈಲಿಂದ ಬಿಡುಗಡೆಯಾಗುತ್ತಿದ್ದಂತೆ ಸಿದ್ದಾಪುರ ಮಹೇಶನನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹತ್ಯೆಯ ಹಿಂದಿದ್ದರು ಎನ್ನಲಾಗುತ್ತಿರುವ ಇಬ್ಬರು ಕುಖ್ಯಾತ ರೌಡಿಶೀಟರ್ಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿ ಹೊರಬಂದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್ ಮಹೇಶನನ್ನು ಕ್ಷಣಮಾತ್ರದಲ್ಲಿ ಅಟ್ಟಾಡಿಸಿ ಕೊಲೆ ಮಾಡಲಾಗಿತ್ತು. ಭೀಕರ ಕೊಲೆ ಬೆಂಗಳೂರು ಭೂಗತ ಜಗತ್ತಿನ ರಿವೆಂಜ್ ರೌಡಿಸಂ ಅನ್ನು ಅನಾವರಣಗೊಳಿಸಿತ್ತು. ಈಗ ಕೊಲೆಯ ಮಾಸ್ಟರ್ ಮೈಂಡ್ಗಳು ಎನ್ನಲಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ಡಬಲ್ …
Read More »ಬೀದಿ ನಾಯಿ ರಕ್ಷಿಸಿದ ಕುಟುಂಬದ ಮೇಲೆ ದ್ವೇಷ: ಬಾಲಕನ ಥಳಿಸಿ ಕೊಂದ ನೆರೆಮನೆ ವ್ಯಕ್ತಿ
ಕುಶಿನಗರ (ಉತ್ತರ ಪ್ರದೇಶ): ಬೀದಿ ನಾಯಿಯ ರಕ್ಷಣೆಗೆ ಯತ್ನಿಸಿದ್ದ ನೆರೆಯ ಕುಟುಂಬದ ಮೇಲಿನ ಕೋಪದಿಂದ ವ್ಯಕ್ತಿಯೋರ್ವ ಆ ಕುಟುಂಬದ 12 ವರ್ಷದ ಬಾಲಕನನ್ನು ಕೊಲೆ ಮಾಡಿ ಶವ ಚರಂಡಿಗೆ ಎಸೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಮೈನ್ಪುರ ಗ್ರಾಮದ ನಿವಾಸಿ ಮಧುಕರ್ ಲಲಿತ್ ತ್ರಿಪಾಠಿ ಎಂಬವರ ಪುತ್ರಿ ರಮಣ್ ತ್ರಿಪಾಠಿ ಕೊಲೆಯಾದ ಬಾಲಕ ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಶಮ್ಶುದ್ದೀನ್ ಅಲಿಯಾಸ್ ಮಾಂಗ್ರೂ ಎಂಬಾತನೇ …
Read More »ಪಕ್ಷದಲ್ಲಿನ ಗೊಂದಲ ನಿವಾರಣೆಗೆ ಶಾಸಕರ ಜೊತೆ ಬಿಎಸ್ವೈ ಮಹತ್ವದ ಸಭೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಳೆದ ಕೆಲ ದಿನಗಳಿಂದ ತಲೆದೋರಿರುವ ಗೊಂದಲಗಳ ನಿವಾರಣೆಗೆ ಖುದ್ದು ಪಕ್ಷದ ಹಿರಿಯ ನಾಯಕ ಹಾಗೂ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅಖಾಡಕ್ಕಿಳಿದಿದ್ದು, ಬೆಂಗಳೂರು ಶಾಸಕರ ಸಭೆ ನಡೆಸುತ್ತಿದ್ದಾರೆ. ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ಬೆಂಗಳೂರು ಬಿಜೆಪಿ ಶಾಸಕರ ಸಭೆ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ …
Read More »ಡಾ.ರಾಜ್ಕುಮಾರ್ ಮಗಳು ಲಕ್ಷ್ಮೀ ಅವರ ಮಗ ಷಣ್ಮುಖ ಗೋವಿಂದರಾಜ್ ಬೆಳ್ಳಿ ತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ದೊಡ್ಮನೆ ಅಂದಾಕ್ಷಣ ಸಹಜವಾಗಿ ನೆನಪಾಗುವುದು ಸದಾಶಿವನಗರದಲ್ಲಿರುವ ಡಾ.ರಾಜ್ಕುಮಾರ್ ಅವರ ಐಷಾರಾಮಿ ಮನೆ. ಅಣ್ಣಾವ್ರಂತೆ ಅವರ ಮೂರು ಮಕ್ಕಳಾದ ಶಿವ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ದಿವಂಗತ ಪುನೀತ್ ರಾಜ್ಕುಮಾರ್ ಸ್ಟಾರ್ ನಟರಾಗಿ ಮಿಂಚಿದ್ದಾರೆ. ಇವರು ಮಾತ್ರವಲ್ಲದೇ ಅಣ್ಣಾವ್ರ ಮೊಮ್ಮಕ್ಕಳಾದ ವಿನಯ್ ರಾಜ್ಕುಮಾರ್, ಯುವ ರಾಜ್ಕುಮಾರ್, ಧೀರೇನ್ ರಾಮ್ ಕುಮಾರ್, ಧನ್ಯ ರಾಮ್ ಕುಮಾರ್ ಹಾಗು ಶಿವಣ್ಣನ ಮಗಳು ನಿವೇದಿತಾ ಶಿವ ರಾಜ್ಕುಮಾರ್ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. …
Read More »ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿ ಅವರು ಖಾಸಗಿ ಕಾರ್ಯಕ್ರಮದಲ್ಲಿ ಹಾಡು ಹಾಡಿ ಗಮನ ಸೆಳೆದರು
ಗಂಗಾವತಿ (ಕೊಪ್ಪಳ) : ಗಾಯನ ಎನ್ನುವ ಶಕ್ತಿಗೆ ಎಂಥ ವ್ಯಕ್ತಿಯನ್ನಾದರೂ ಸೆಳೆದುಕೊಳ್ಳುವ ಮಾಂತ್ರಿಕತೆ ಇದೆ. ಇಂತಹ ಗಾಯನ ಇದೀಗ ಗಂಗಾವತಿಯ ಶಾಸಕ ಜಿ.ಜನಾರ್ದನ ರೆಡ್ಡಿ ಅವರನ್ನು ಮೈಕು ಹಿಡಿದು ಹಾಡು ಹೇಳಿಸುವಂತೆ ಮಾಡಿದ್ದು, ಜನರ ಕುತೂಹಲಕ್ಕೆ ಕಾರಣವಾಯಿತು. ನಗರದಲ್ಲಿಂದು ಖಾಸಗಿ ಕರೋಕೆ ಮೆಲೋಡೀಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕರನ್ನು ಹಿಂಬಾಲಕರು ಮತ್ತು ಅಭಿಮಾನಿಗಳು ಒಂದು ಹಾಡು ಹೇಳುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರೆಡ್ಡಿ, “ಇಲ್ಲ ನನಗೆ ಹಾಡು ಹಾಡಲು ಬರುವುದಿಲ್ಲ. ಬೇಕಿದ್ದರೆ …
Read More »ಸೌಜನ್ಯ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ರಾಯಣ್ಣ ಅಭಿಮಾನಿ ಬಳಗದ ಸದಸ್ಯರ ಪ್ರತಿಭಟನೆ
ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಪ್ರತಿಭಟನೆ ನಡೆಸಿದರು ಸೌಜನ್ಯ ಕೊಲೆ ಪ್ರಕರಣ ನಡೆದು 11 ತಿಂಗಳು ಕಳೆದಿವೆ. ಸಂತೋಷ ರಾವ್ ಅವರನ್ನು ಬಂಧಿಸಿ ಅವರಿಗೆ ಕಿರುಕುಳ ನೀಡಲಾಗಿದೆ. ಈಗ ಅವರನ್ನು ಅಮಾಯಕ ಎಂದು ಬಿಡುಗಡೆ ಮಾಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಸೌಜನ್ಯ ಕುಟುಂಬಕ್ಕೆ ಹಾಗೂ ಸಂತೋಷ ರಾವ್ ಕುಟುಂಬಕ್ಕೆ ಅನ್ಯಾಯ ಮಾಡಲಾಗಿದೆ. ಎಂದು …
Read More »ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ
ಶಹಾಪುರ ಎಸ್ ಬಿಐ ವೃತ್ತದಿಂದ ಹಳೆ ಪಿಬಿ ರಸ್ತೆಯ ಅವೈಜ್ಞಾನಿಕವಾಗಿ ರಸ್ತೆ ಅಗಲೀಕರಣ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ರಾಜಕುಮಾರ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶಹಾಪುರದ ಎಸ್ ಬಿಐ ವೃತ್ತದಿಂದ ಹಳೆ ಪಿ.ಬಿ.ರಸ್ತೆಯ ಅಗಲೀಕರಣದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಸ್ಮಾಟ್೯ ಸಿಟಿಯಿಂದ ರಸ್ತೆ ಅಗಲೀಕರಣ ಮಾಡಲಾಗಿದೆ. ಕೋಟ್ಯಂತರ ರೂ. ವೆಚ್ಚ ಮಾಡಿ ರಸ್ತೆ ನಿರ್ಮಾಣ …
Read More »