ಬಳ್ಳಾರಿ: ನಗರದ ಕೆಎಎಸ್ಆರ್ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ಪೆಕ್ಟರ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಹುಸೇನಪ್ಪ (54) ಕೊಲೆಯಾದ ಸೆಕ್ಯುರಿಟಿ ಇನ್ಸ್ಪೆಕ್ಟರ್. ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹುಸೇನಪ್ಪ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಹುಸೇನಪ್ಪ ಕೆಎಸ್ಆರ್ಟಿಸಿನಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ನಾಳೆ ಬೀದರ್ನಲ್ಲಿ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದ ಅವರು ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ …
Read More »ನ್ನಡ ಚಿತ್ರರಂಗಕ್ಕೆ ಮೇಲಿಂದ ಮೇಲೆ ಆಘಾತ
ಕನ್ನಡ ಚಿತ್ರರಂಗ ಸೇರಿದಂತೆ ಇತರೆ ಭಾಷೆ ಸಿನಿಮಾ ನಟ-ನಟಿಯರ ಹಠಾತ್ ಸಾವು ಅವರ ಅಭಿಮಾನಿಗಳಲ್ಲಿ ತೀವ್ರ ನೋವು ಉಂಟು ಮಾಡುತ್ತಿದೆ. ಇತ್ತೀಚಿನ ದಿನದಲ್ಲಿ ಯುವ ಜನತೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಸಾಕ್ಷಿಯೆಂಬಂತೆ ಅನೇಕ ಪ್ರಕರಣಗಳು ನಮ್ಮ ಸುತ್ತಮುತ್ತಲೂ ನಡೆಯುತ್ತಿವೆ. ಅದರಲ್ಲೂ ಕನ್ನಡ ಚಿತ್ರರಂಗದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಈ ರೀತಿ ಯುವ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಕೇವಲ ಉದ್ಯಮಕ್ಕೆ ಮಾತ್ರವಲ್ಲ, ರಾಜ್ಯಕ್ಕೆ ಬರಸಿಡಿಲು ಬಡಿಯುವಂತೆ ಮಾಡಿವೆ. ನಟ …
Read More »ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ: ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು
ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ದೇಶದ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಅಧಿಕೃತವಾಗಿ ರಾಷ್ಟ್ರಧ್ವಜಗಳನ್ನು ಸರಬರಾಜು ಮಾಡುವ ಹುಬ್ಬಳ್ಳಿಯ …
Read More »ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್
ಧಾರವಾಡ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ. ವಿಧಾನಸಭಾ ಚುನಾವಣೆ ವೇಳೆ ಜೆಪಿ ನಡ್ಡಾ ಅವರ ಮೇಲೆ ಎಫ್ಐಆರ್ ದಾಖಲಾಗಿತ್ತು. ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮೇ 11, 2023ರಂದು ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ದೂರು ದಾಖಲಾಗಿತ್ತು. ಮೇ 7, 2023 ರಂದು ಬಹಿರಂಗ ಸಭೆ ನಡೆದಿತ್ತು. ಬಹಿರಂಗ ಸಭೆಯಲ್ಲಿ ಜೆ ಪಿ ನಡ್ಡಾ ಭಾಷಣ ಮಾಡಿದ್ದರು. …
Read More »ತಮ್ಮ ಮೇಲೆ ಕೇಳಿ ಬಂದ ಲಂಚದ ಆರೋಪಕ್ಕೆ ಸಂಬಂಧಪಟ್ಟಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ
ಮಂಡ್ಯ/ಬೆಂಗಳೂರು: ಕೃಷಿ ಸಚಿವರು ಲಂಚಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಸ್ವತಃ ಕೃಷಿ ಇಲಾಖೆಯ ಅಧಿಕಾರಿಗಳೇ ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು, ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು ಕಿಡಿಕಾರಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ಮಂಡ್ಯ ಜಿಲ್ಲೆಯ ಏಳು ಕೃಷಿ ಅಧಿಕಾರಿಗಳಿಂದ ದೂರು ಅರ್ಜಿ ಬಂದಿದ್ದು, ಈ ಬಗ್ಗೆ …
Read More »ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನಿಗೆ 136 ಎಂ ಎಲ್ ಎ ಗಳ ಸಪೋರ್ಟ್ ಇದೆ:
ಬಾಗಲಕೋಟೆ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆಯಲ್ಲ. ಅಲ್ಲಿಯ ಸ್ಪೀಕರ್, ಎಷ್ಟು ಬಾರಿ ನಮ್ಮ ನಾಯಕರನ್ನು ಹೊರ ಹಾಕಿದ್ದಾರೆ? ಎಷ್ಟು ಹೊತ್ತು ಹೊರಹಾಕಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಪಕ್ಷದ ಮುಖಂಡರಿಗೆ ಅಬಕಾರಿ ಇಲಾಖೆ ಸಚಿವ ಆರ್ ಬಿ ತಿಮ್ಮಾಪೂರ ಟಾಂಗ್ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಮಾಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು. ಅದ್ರ ಬಗ್ಗೆ ಮಾತನಾಡಲು ಯೋಗ್ಯತೆ ಅವರಿಗೆ ಇಲ್ಲ, ಮೊದಲು ಬಿಜೆಪಿಗರು ತಾವು …
Read More »ಜನರ ಆಶೀರ್ವಾದ ಇಲ್ಲಎಂದಾಗಲು ಅಧಿಕಾರದ ಹಪಾಹಪಿ ಬಿಜೆಪಿಯವರಿಗೆ ಜಾಸ್ತಿಯಾಗಿದೆ: ಸಚಿವ ಆರ್.ಬಿ. ತಿಮ್ಮಾಪೂರ ಕಿಡಿ
ಬಾಗಲಕೋಟೆ: ”ಜನರ ಆಶೀರ್ವಾದ ಇಲ್ಲಎಂದಾಗಲು ಅಧಿಕಾರದ ಹಪಾಹಪಿ ಬಿಜೆಪಿಯವರಿಗೆ ಜಾಸ್ತಿಯಾಗಿದೆ” ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಕೆಪಿಡಿ ಸಭೆ ನಡೆಸಲು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ, ಸಿಂಗಪುರದಲ್ಲಿ ಆಪರೇಷನ್ ಸರ್ಕಾರ ಕೆಡವಲು ಯೋಚನೆ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ”ಬಿಜೆಪಿಯವರಿಗೆ ಜನರ ಆಶೀರ್ವಾದ ದೊರೆತಿಲ್ಲ. ಜನ ತಿರಸ್ಕರಿಸಿದರೂ ಬಿಜೆಪಿಯವರು ಅಧಿಕಾರದ ದಾಹದಿಂದ ಈ ಪ್ರಯತ್ನ ನಡೆದಿರಬಹುದು” ಎಂದು ಹೇಳಿದರು. …
Read More »ಮುಸ್ಲಿಮರೇ ಇಲ್ಲದ ಗ್ರಾಮದಲ್ಲಿ ಹಿಂದೂಗಳಿಂದ ಮೊಹರಂ ಹಬ್ಬಾಚರಣೆ
ಬಾಗಲಕೋಟೆ : ದೇಶಾದ್ಯಂತ ಶನಿವಾರ ಶಿಯಾ ಮುಸ್ಲಿಮರು ಮೊಹರಂ ಆಚರಿಸಿದರು. ರಾಜ್ಯದಲ್ಲೂ ಶ್ರದ್ಧಾ ಭಕ್ತಿಯ ಮೊಹರಂ ನಡೆದಿದೆ. ಬಾಗಲಕೋಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಶೋಕ ಮೆರವಣಿಗೆಗಳು ನಡೆದವು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗಿಯಾಗಿದ್ದರು. ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಮೊಹರಂ ಆಚರಿಸಿಕೊಂಡು ಬರಲಾಗುತ್ತಿದೆ. ಈ ಗ್ರಾಮದಲ್ಲಿ ಮುಸ್ಲಿಮರು ಇಲ್ಲ. ಹೀಗಿದ್ದರೂ ಬೇರೆ ಗ್ರಾಮದಿಂದ ಸಮುದಾಯದವರನ್ನು ಕರೆಸಿ ಮೊಹರಂ ಮಾಡಲಾಗುತ್ತದೆ. ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಒಟ್ಟಾಗಿ ಸೇರಿ ಹಬ್ಬ …
Read More »ಇತ್ತೀಚೆಗೆ ಸುರಿದ ಮಳೆಯಿಂದ ಶತಮಾನ ಕಂಡಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ
ಬಾಗಲಕೋಟೆ: ಇತ್ತೀಚೆಗೆ ಸುರಿದ ಮಳೆಯಿಂದ ಶತಮಾನ ಕಂಡಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಜಿಲ್ಲೆಯ ಇಲಕಲ್ಲ ತಾಲೂಕಿನ ಗುಡೂರ ಎಸ್. ಸಿ. ಗ್ರಾಮದಲ್ಲಿರುವ ಸರಕಾರಿ ಶಾಲೆ ಇದಾಗಿದೆ. ಮಳೆಯಿಂದ ಸಂಪೂರ್ಣ ಶಾಲೆಯ ಮೇಲ್ಛಾವಣಿ ಜಖಂಗೊಂಡಿದೆ. ಈ ಸರ್ಕಾರಿ ಶಾಲೆಯು 150 ವರ್ಷದ ಹಳೆಯದಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿತ್ತು. ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆ ಹೆಂಚಿನ ಮೇಲ್ಛಾವಣಿ ಕಸಿದುಬಿದ್ದಿದೆ. ಶಾಲೆಯ ಒಟ್ಟು ಐದು ಕೊಠಡಿಗಳು ಹೆಂಚಿನ ಮೇಲ್ಛಾವಣಿ ಹೊಂದಿವೆ. …
Read More »40% ಕಮಿಷನ್ ಆರೋಪ ಮಾಡ್ತಿದ್ದ ಕೆಂಪಣ್ಣ ಯಾವ ಮೂಲೆಯಲ್ಲಿದ್ದಾರೆ?: ಗೋವಿಂದ ಕಾರಜೋಳ
ಬಾಗಲಕೋಟೆ : “ಬಿಜೆಪಿ ಸರ್ಕಾರದ ವಿರುದ್ದ 40% ಕಮಿಷನ್ ಆರೋಪ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಯಾವ ಮೂಲೆಯಲ್ಲಿ ಇದ್ದಾರೆ? ಕೆಂಪಣ್ಣನನ್ನು ಬ್ಯಾಟರಿ ಹಿಡಿದು ಹುಡಕಬೇಕಿದೆ” ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದು, ಒಂದು ಅಭಿವೃದ್ದಿ ಕಾಮಗಾರಿಯೂ ಶುರುವಾಗಿಲ್ಲ. ದಯವಿಟ್ಟು ಅಭಿವೃದ್ದಿ ಕೆಲಸ ನಿಲ್ಲಿಸಬೇಡಿ. ನಿಮ್ಮ ಸರ್ಕಾರ ಆರ್ಥಿಕ …
Read More »