ಚಿಕ್ಕೋಡಿ (ಬೆಳಗಾವಿ): ನನ್ನ ಹತ್ತಿರವೂ ಪೆನ್ಡ್ರೈವ್ ಇದೆ. ಸಂದರ್ಭ ಬಂದಾಗ ನಾನು ಕೂಡ ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ. ಅಥಣಿ ತಾಲೂಕಿನ ಕೋಕಟನೂರು ಗ್ರಾಮದಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ರು. ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಹೆಚ್ಡಿಕೆ ಮಾತನ್ನು ನಾನು …
Read More »ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..
ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಪತಿ ಜೊತೆ ಸ್ಪಂದನಾ ಬ್ಯಾಂಕಾಕ್ ಗೆ ಹೋಗಿದ್ದು, ತೀವ್ರ ಹೃದಯಾಘಾತದಿಂದ ಸ್ಪಂದನಾ ಬ್ಯಾಂಕಾಕ್ ನಲ್ಲೇ ಸಾವನ್ನಪ್ಪಿದ್ದಾರೆ. ವಿಜಯ್ ಜೊತೆ ಸ್ಪಂದನಾ 2007ರಲ್ಲಿ ಸಪ್ತಪದಿ ತುಳಿದಿದ್ದರು. ವಿಜಯ್- ಸ್ಪಂದನಾ ದಂಪತಿಗೆ ಶೌರ್ಯ ಎಂಬ ಪುತ್ರನಿದ್ದಾನೆ ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿದ್ದು, ಇದು ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ಬೆಂಗಳೂರಿನಲ್ಲಿ ಸ್ಪಂದನಾ ವಿಜಯ್ ರಾಘವೇಂದ್ರ …
Read More »ಎಚ್ಡಿಕೆ ನೈಸ್ ದಾಖಲೆ ಕೊಟ್ರೆ ತನಿಖೆ ಎಂದ ಜೋಶಿ; ಪ್ರತ್ಯುತ್ತರ ಕೊಡುವೆನೆಂದ ಡಿಕೆಶಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka Politics) ಹಲವಾರು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, “ನೈಸ್” ವಿವಾದ (Nice controversy) ತಾರಕಕ್ಕೇರಿದೆ. ಬಿಎಂಐಸಿ ಯೋಜನೆಯ ಅವ್ಯವಹಾರದ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಸಲ್ಲಿಸುವುದಾಗಿ ಹೇಳಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಕೆಂಡವಾಗಿದೆ. ಅಲ್ಲದೆ, ನೈಸ್ ಸಂಸ್ಥೆ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಸೇರಿಕೊಂಡಿದ್ದಾರೆ ಎಂಬ ಆರೋಪಕ್ಕೆ ಡಿಕೆಶಿ ಖಡಕ್ ಪ್ರತಿಕ್ರಿಯೆ ನೀಡಿದ್ದು, ಎಚ್ಡಿಕೆಗೆ …
Read More »ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ.: ಅಶ್ವತ್ಥ್ ನಾರಾಯಣ
ಬೆಂಗಳೂರು, ಆಗಸ್ಟ್ 06: ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ(Ashwath Narayan)ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಇಲ್ಲ. ಭ್ರಷ್ಟಾಚಾರ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ. ಜನರ ಮೇಲೆ ಪ್ರೀತಿ ಇಟ್ಟುಕೊಂಡು ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದಲ್ಲ. …
Read More »ಕಾಂಗ್ರೆಸ್ನಲ್ಲಿ ಸದ್ಯ ಶಾಸಕ-ಸಚಿವ ನಡುವೆ ಅಸಮಾಧಾನ , ಇದರ ಮಧ್ಯೆ ಹೈಕಮಾಂಡ್ ಲೋಕಸಭಾ ಚುನಾವಣೆಗೆ ಕರೆ ನೀಡಿದೆ
ಬೆಂಗಳೂರು, : ಕಾಂಗ್ರೆಸ್ನಲ್ಲಿ (Congress) ಸದ್ಯ ಶಾಸಕ-ಸಚಿವ ನಡುವೆ ಅಸಮಾಧಾನ ಸ್ಫೋಟಗೊಂಡಿದೆ. ಇದರ ಮಧ್ಯೆ ಹೈಕಮಾಂಡ್ ಲೋಕಸಭಾ ಚುನಾವಣೆಗೆ ತಯಾರುವಂತೆ ಕರೆ ನೀಡಿದೆ. ಇದೆಲ್ಲರ ಮಧ್ಯೆ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಸಚಿವ ಸ್ಥಾನಕ್ಕೆ ಕೈತಪ್ಪಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಅಸಮಾಧನ ಹೊರಹಾಕಿದ್ದಾರೆ. ಇದರ ನಡುವೆ ಇದೀಗ ಕಾಂಗ್ರೆಸ್ನಲ್ಲಿ ವಿಧಾನಪರಿಷತ್ ನಾಮನಿರ್ದೇಶನ (MLC nomination )ಫೈಟ್ ಜೋರಾಗಿದೆ. ಹೌದು.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಮೂವರ …
Read More »ಜೆಡಿಎಸ್ ಶಾಸಕರ ಮೇಲೆ ಕಾಂಗ್ರೆಸ್ ಕಣ್ಣು ಶಾಸಕರನ್ನ ಉಳಿಸಿಕೊಳ್ಳಲು ದಳಪತಿ ಮಾಸ್ಟರ್ ಪ್ಲ್ಯಾನ್!
ಬೆಂಗಳೂರು, (ಆಗಸ್ಟ್. 06): ಕರ್ನಾಟಕದಲ್ಲಿ (karnataka) ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಯಾರನ್ನು ಮಾಡುತ್ತೆ ಎನ್ನುವುದರಲ್ಲಿ ರಾಜ್ಯ ಬಿಜೆಪಿ(BJP) ನಾಯಕರು ಇದ್ದಾರೆ. ಇದರ ನಡುವೆ ಅತ್ತ ಜೆಡಿಎಸ್ನ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ವರ್ಗಾವಣೆ ದಂಧೆ ವಿಚಾರವಾಗಿ ಪೆನ್ಡ್ರೈವ್ ಬಂಬ್ ಸಿಡಿಸಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಒಂದು ಸಾವಿರ ಕೋಟಿ ವಸೂಲಿ ಪಕ್ಷ.. ಪೆನ್ಡ್ರೈವ್ ಎಂದು …
Read More »ಲೋಕಸಭೆ ಚುನಾವಣೆಯಲ್ಲೂ ಲಿಂಗಾಯತ ಅಸ್ತ್ರಕ್ಕೆ ಪ್ಲ್ಯಾನ್ ಬಿಜೆಪಿಯಿಂದ ಬಂದ ನಾಯಕರ ಮೂಲಕವೇ ಸ್ಕೆಚ್!
ಬೆಂಗಳೂರು, (ಆಗಸ್ಟ್ 06): ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಅಭೂತಪೂರ್ವ ಗೆಲ್ಲುವ ಮೂಲಕ ಬಹುಮತ ಪಡೆದು ಅಧಿಕಾರ ಹಿಡಿದಿರುವ ಕಾಂಗ್ರೆಸ್ (Congress) ಚಿತ್ತ ಇದೀಗ ಮುಂಬರುವ ಲೋಕಸಭೆ ಚುನಾವಣೆ ಮೆಲೆ ನೆಟ್ಟಿದೆ. ಕರ್ನಾಟಕದಲ್ಲಿ ಗೆದ್ದ ಜೋಶ್ನಲ್ಲೇ ಲೋಕಸಭಾ ಚುನಾವಣೆಗೆ(Loksabha Elections 2024) ಸಜ್ಜಾಗುತ್ತಿದೆ. ಇತ್ತೀಚೆಗಷ್ಟೇ ಹೈಕಮಾಂಡ್ ಸಹ ರಾಜ್ಯ ನಾಯಕರನ್ನು ದೆಹಲಿಗೆ ಕರೆಯಿಸಿಕೊಂಡು ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲುವಿನ ಟಾಸ್ಕ್ ನೀಡುವುದರ ಜೊತೆ ಕೆಲ ಸಲಹೆ ಸೂಚನೆಗಳನ್ನು ನೀಡಿ …
Read More »ಟೊಮ್ಯಾಟೊ ಬೆಳೆದು ಕೋಟ್ಯಧಿಪತಿಗಳಾದ ಅಣ್ತಮ್ಮ
ಈ ಕುಟುಂಬ ಮೊದಲಿಗೆ ಸ್ವಂತ ಜಮೀನಿನಲ್ಲಿ ಮಳೆ ಆಶ್ರಿತ ಬೆಳೆ ಬೆಳೆದು ಜೀವನ ಸಾಗಿಸುತ್ತಿತ್ತು. ಬಳಿಕ ಸಹೋದರರು ಎಸ್ಎಸ್ಎಲ್ಸಿ ಮುಗಿಸಿ, ಕಾಲೇಜು ಮೆಟ್ಟಿಲು ಏರದೆ ಕೃಷಿ ಮಾಡುವ ನಿರ್ಧಾರ ಕೈಗೊಂಡರು. 3-4 ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಸಹೋದರರು ಟೊಮ್ಯಾಟೊ ಬೆಳೆಯುವುದನ್ನೇ ರೂಢಿಯಾಗಿಸಿಕೊಂಡಿದ್ದಾರೆ. 2 ವರ್ಷಗಳ ಹಿಂದೆ ಟೊಮ್ಯಾಟೊ ಬೆಲೆ ಕಡಿಮೆ ಇದ್ದ ಕಾರಣ ಅಷ್ಟೇನೂ ಲಾಭ ಸಿಕ್ಕಿರಲಿಲ್ಲ. ಹಿಂದಿನ ವರ್ಷವೂ ಖರ್ಚು ಸಿಕ್ಕಿತ್ತೇ ಹೊರತು ಲಾಭ ಕಂಡಿರಲಿಲ್ಲ. ಆದರೂ ಟೊಮ್ಯಾಟೊ …
Read More »ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ B.J.P.ಹೈಕಮಾಂಡ್, ಬುಲಾವ್
ಬೆಂಗಳೂರು: ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರ ಹೆಸರು ಅಂತಿಮಗೊಳಿಸಲು ವಿಳಂಬ ಮಾಡುತ್ತಿರುವ ಬಿಜೆಪಿ ಹೈಕಮಾಂಡ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬುಲಾವ್ ನೀಡಿದೆ. ಬೊಮ್ಮಾಯಿ ಪರ ಯಡಿಯೂರಪ್ಪ ಒಲವಿರುವ ಹಿನ್ನಲೆಯಲ್ಲಿ ಬೊಮ್ಮಾಯಿ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಬೊಮ್ಮಾಯಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ …
Read More »ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲು
ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಆರ್ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಸಾಲುಮರದ …
Read More »