ಬೆಂಗಳೂರು: ಪರ್ಸೆಂಟೇಜ್ ಭ್ರಷ್ಟಾಚಾರ ಆರೋಪದ ಮೇಲೆ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಹಿಂದಿನ ಬಿಜೆಪಿ ಸರ್ಕಾರದಂತೆ ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಈ ಹಿಂದೆಯೇ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಗತ್ಯ ಬಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ ಆರೋಪ ಸಾಬೀತು ಮಾಡುವುದಾಗಿಯೂ ಹೇಳಿದ್ದರು. ಇದೀಗ ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸ ಮುಗಿಸಿಕೊಂಡು ಬಂದಿರುವ ಕುಮಾರಸ್ವಾಮಿ ಕಳೆದ ತಡರಾತ್ರಿ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ …
Read More »ಸಿಎಂ- ಡಿಸಿಎಂ ನಡುವೆ ಬಣ ಬಡಿದಾಟ; ಆಪರೇಷನ್ ಸಿಂಗಾಪೂರ್ ಎಂದ ಡಿಕೆಶಿಯಿಂದಲೇ ಕರ್ನಾಟಕದಲ್ಲಿ ಚೆಸ್ ಆಟ’
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ನಡೆಯತ್ತಿರುವ ಬಣ ರಾಜಕೀಯದ ಬಗ್ಗೆ ವ್ಯಂಗ್ಯವಾಡಿದೆ. ‘ರಾಜ್ಯ ಕಾಂಗ್ರೆಸ್ …
Read More »ಡಿ.ಕೆ. ಶಿವಕುಮಾರ್ ಕೈಕೆಳಗೆ ಕೆಲಸ ಮಾಡಲ್ಲ: ಬಿ.ಕೆ. ಹರಿಪ್ರಸಾದ್
ಬೆಂಗಳೂರು: ನಾನು ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ನಾನು ಆಲ್ ಇಂಡಿಯಾ ಕಾಂಗ್ರೆಸ್ ಜನರಲ್ ಸೆಕ್ರೆಟರಿ (All India Congress General Secretary) ಆಗಿದ್ದವನು. ಈಗ ಕೆಪಿಸಿಸಿ ಉಪಾಧ್ಯಕ್ಷ, ಕಾರ್ಯಾಧ್ಯಕ್ಷನಾಗೋದಿಲ್ಲ. ಡಿ.ಕೆ. ಶಿವಕುಮಾರ್ (DK Shivakumar) ಕೆಪಿಸಿಸಿ ಅಧ್ಯಕ್ಷರಾಗಿ (KPCC president) ಕಾರ್ಯನಿರ್ವಹಿಸುತ್ತಿದ್ದಾರೆ. ನಾನು ಅವರ ಕೈಕೆಳಗೆ ಕೆಲಸ ಮಾಡೋದಿಲ್ಲ. ನಾನು ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದವನು. ಕಾರ್ಯಾಧ್ಯಕ್ಷ ಹುದ್ದೆಯನ್ನು ಬಯಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ …
Read More »H.D.K. ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದ C.M.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ಸ್ ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಹಿಂದೆ …
Read More »PSI Scam: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್!
ಬೆಂಗಳೂರು : ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆೆ ನಡೆಸಬಹುದು ಎಂದು ಹೈಕೋರ್ಟ್ ಮೌಖಿಕವಾಗಿ ತಿಳಿಸಿದೆ. ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆಗೆ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್ನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರು. …
Read More »ನನಗೆ ಸಚಿವ ಸ್ಥಾನ ಕೊಡಲಿಲ್ಲ ಅಂತ ಅಸಮಾಧಾನ ಇಲ್ಲ. ನನಗೆ ಅಸಮಾಧಾನ ಇರುವುದು ಇರುವ ವ್ಯವಸ್ಥೆಯ ವಿರುದ್ಧ ಎಂದ ಕಾಂಗ್ರೆಸ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ನನಗೆ ಸಚಿವ ಸ್ಥಾನ ಕೊಡಲಿಲ್ಲ ಅಂತ ಅಸಮಾಧಾನ ಇಲ್ಲ. ನನಗೆ ಅಸಮಾಧಾನ ಇರುವುದು ಇರುವ ವ್ಯವಸ್ಥೆಯ ವಿರುದ್ಧ ಎಂದು ಕಾಂಗ್ರೆಸ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ನಾನು ಎಂದೂ ಸಚಿವ ಸ್ಥಾನ ಕೇಳಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೇಲ್ಮನೆ. ಅದನ್ನು ಸರಿಯಾಗಿ ನಿರ್ವಹಣೆ ಮಾಡ್ತಿಲ್ಲ. ತನ್ನದೇ ಆದ ಚರಿತ್ರೆ ಮೇಲ್ಮನೆ ಸಭೆಗಿದೆ, ಅದು ಹಾಳಾಗಬಾರದು. ನಾನು ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ …
Read More »ಲಾಲ್ ಬಾಗ್ನ ಫಲಪುಷ್ಪ ಪ್ರದರ್ಶನ ಸಿಎಂ ಚಾಲನೆ; ಸಾರ್ವಜನಿಕರಿಗೆ ಅವಕಾಶ
ಬೆಂಗಳೂರು: ಲಾಲ್ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದ ಉದ್ಯಾನವನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರ,ಗಿಡಗಳಿವೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ ಎಂದರು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಕೆಂಗಲ್ …
Read More »ರಾಜ್ಯದಲ್ಲಿ ಈ ಬಾರಿ ಪ್ರವಾಹದಿಂದ ಮನೆ, ಬೆಳೆ ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಪರಿಷ್ಕೃತ ಪರಿಹಾರ ಮಂಜೂರು ಮಾಡಿದೆ
ಬೆಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ, ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಪರಿಹಾರ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿದೆ. ಪ್ರವಾಹದಿಂದ ರಾಜ್ಯದ ಹಲವೆಡೆ ಜನ, ಜಾನುವಾರುಗಳ ಸಾವು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳು ಹಾನಿಯಾಗಿತ್ತು. ಈ ಕುರಿತು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದರು. 2022ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ/ಪ್ರವಾಹದಿಂದ ಮನೆಗಳು …
Read More »ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಲಾಗಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ
ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರಿಂ ಕೋರ್ಟ್ನಲ್ಲಿ ಇಂದು (ಶುಕ್ರವಾರ) ದೊಡ್ಡ ರಿಲೀಫ್ ಸಿಕ್ಕಿದೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಅವರಿಗೆ ವಿಧಿಸಲಾಗಿದ್ದ 2 ವರ್ಷಗಳ ಶಿಕ್ಷೆಗೆ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೀಗಾಗಿ ರಾಹುಲ್ ಅವರ ಸಂಸತ್ ಸದಸ್ಯ ಸ್ಥಾನ ಸದ್ಯಕ್ಕೆ ಅಬಾಧಿತವಾಗಿದೆ. ನ್ಯಾ.ಬಿ.ಆರ್.ಗವಾಯಿ, ನ್ಯಾ.ಪಿ.ಎಸ್.ನರಸಿಂಹ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠವು ಈ ಆದೇಶ ಪ್ರಕಟಿಸಿ, “ಸಾರ್ವಜನಿಕ …
Read More »ಪ್ರತಿ ದಿನ ಶೇ.1 ರಷ್ಟು ಶಕ್ತಿ ಯೋಜನೆ ದುರ್ಬಳಕೆ ಆಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಪ್ರತಿ ದಿನ ಶೇ.1 ರಷ್ಟು ಶಕ್ತಿ ಯೋಜನೆ ದುರ್ಬಳಕೆ ಆಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಶಾಂತಿನಗರ ಬಿಎಂಟಿಸಿ ಕಚೇರಿಯಲ್ಲಿಂದು ಮಾತನಾಡಿದ ಅವರು, “ಪ್ರತಿ ನಿತ್ಯ 1 ಕೋಟಿ 39 ಲಕ್ಷ ಪ್ರಯಾಣಿಕರು ಓಡಾಟ ಮಾಡ್ತಿದ್ದಾರೆ. ಇದರಲ್ಲಿ ಶೇ.1 ರಷ್ಟು ಮಿಸ್ಯೂಸ್ ಆಗ್ತಿದೆ” ಎಂದು ತಿಳಿಸಿದರು. “749.30 ಕೋಟಿ ರೂ ಮೌಲ್ಯದ ಟಿಕೆಟ್ ನೀಡಲಾಗಿದೆ. ಪ್ರತಿನಿತ್ಯ ಸರಾಸರಿ 59.55 ಲಕ್ಷ ಮಹಿಳಾ ಪ್ರಯಾಣಿಕರು ಓಡಾಡಿದ್ದಾರೆ. ಶಕ್ತಿ ಜಾರಿ …
Read More »