ಮಧ್ಯಪ್ರದೇಶ: ಕಾರು, ಬೈಕ್ ಮನೆ ಬಾಡಿಗೆಗೆ ಇದೆ ಎಂದು ಕೇಳಿದ್ದೇವೆ. ಮದುವೆಗೆ ಟೆಂಟ್, ಅಡುಗೆ ಸಾಮಾನುಗಳನ್ನು ಬಾಡಿಗೆಗೆ ಕೊಡುತ್ತಾರೆ ಎಂದು ಕೇಳಿದ್ದೇವೆ. ಆದರೆ ನೀವು ಹೆಂಡತಿಯನ್ನು ಬಾಡಿಗೆಗೆ ಪಡೆಯುವ ಬಗ್ಗೆ ಕೇಳಿದ್ದೀರಾ? ಮದುವೆ ಆಗದೆ ಇರುವ ಶ್ರೀಮಂತರಿಗೆ ಹೆಂಡತಿಯರನ್ನು ಎಷ್ಟು ದಿನ ಬೇಕಾದರೂ ಬಾಡಿಗೆ ಕೊಡುತ್ತಾರೆ.ಇದು ಚಿತ್ರದ ಕಥೆ ಎಂದು ನೀವು ಭಾವಿಸುತ್ತೀರಾ? ಆದರೆ ಇಲ್ಲ. ಇದು ನಿಜಕ್ಕೂ ಸತ್ಯ. ಈ ಸಂಸ್ಕೃತಿ ಎಲ್ಲೋ ವಿದೇಶದಲ್ಲಿಲ್ಲ.. ಮಧ್ಯಪ್ರದೇಶದ ಶಿವಪುರಿಯಲ್ಲಿರುವ ವಿಚಿತ್ರ …
Read More »ಉಪ್ಪು ತಿಂದವರು ನೀರು ಕುಡಿಯಲೇಬೇಕು:H.D.K.
ಬೆಂಗಳೂರು: ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ಮುಜುಗರವನ್ನುಂಟು ಮಾಡಿದೆ. ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ವಹಿಸಿಕೊಟ್ಟ ಮೇಲಂತೂ ದೊಡ್ಡ ಗೌಡರ ಕುಟುಂಬ ತತ್ತರಿಸಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ. ನಾನಾಗಲಿ, …
Read More »ಪ್ರತೀ ಬಾರಿ ರಾಜ್ಯಕ್ಕೆ ಬರೋದು ಹೊಸ ಹೊಸ ಸುಳ್ಳು ಹೇಳಿ ಹೋಗೋದು.ಮೋದಿ ವಿರುದ್ಧ ಸಿಎಂ ವಾಗ್ದಾಳಿ
ಚಿಕ್ಕೋಡಿ : ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಇಷ್ಟೊಂದು ಸುಳ್ಳು ಹೇಳೋ ಮೋದಿಗೆ …
Read More »ಬಿಸಿಲ ತಾಪಕ್ಕೆ ಇಬ್ಬರು ಮಕ್ಕಳ ಸಾವು
ರಾಯಚೂರು, ಏ.28- ಬಿಸಿಲ ತಾಪಕ್ಕೆ ಬಸವಳಿದು ನಿತ್ರಾಣಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ನಡೆದಿದೆ.ರಣಬಿಸಿಲಿನ ತಾಪದಿಂದ ಹೈರಾಣಾಗಿರುವ ಜನರು ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಸುಗೂರು ಗ್ರಾಮದಲ್ಲಿ ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾದ ಆರತಿ (9) ಮತ್ತು ಪ್ರಿಯಾಂಕಾ (7) ನಿತ್ರಾಣಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮತ್ತೊಬ್ಬ ಪುತ್ರ ಲಕ್ಕಪ್ಪ (5)ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಿಸಿಲ ಬೇಗೆ ಹಿನ್ನೆಲೆಯಲ್ಲಿ …
Read More »ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!
ನವದೆಹಲಿ: ಗುಜರಾತ್ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ವಿಡಿಯೋಗಳು ವೈರಲ್ ಆಗುವ ಮೂಲಕ ಗಮನ ಸೆಳೆದಿದ್ದಾರೆ. ಗುಜರಾತಿನ ಆನಂದ್ನಲ್ಲಿ ತುಳಸಿ ಪಾನಿಪುರಿ ಅಂಗಡಿ ಮಾಲೀಕ 71 ವರ್ಷದ ಅನಿಲ್ ಭಟ್ ಠಕ್ಕರ್ ಅವರು ನೋಡಲು ಪ್ರಧಾನಿ ಮೋದಿ ಅವರಂತೆ ಕಾಣುತ್ತಿದ್ದಾರೆ. ಠಕ್ಕರ್ ಮಾತನಾಡಿ, ‘ನಾನು ನೋಡಲು ಮೋದಿ ಅವರಂತೆ ಕಾಣುತ್ತಿರುವುದರಿಂದ ನಮ್ಮ ಅಂಗಡಿಗೆ ಬರುವ …
Read More »ಉಚಿತ ಭಾಗ್ಯ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ
‘ಬರ ಪರಿಹಾರ ನೀಡದೇ ಕಾಂಗ್ರೆಸ್ ದಿವಾಳಿ’
ಹುಬ್ಬಳ್ಳಿ: ‘ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಯಾವತ್ತು ಹೇಳಿಲ್ಲ. ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಆಡಳಿತ ಸಹಿಸದ ಕಾಂಗ್ರೆಸ್ನವರು ರಾಜಕೀಯ ದುರುದ್ದೇಶದಿಂದ ‘ಇಂಡಿಯಾ’ ಒಕ್ಕೂಟದ ಜೊತೆ ಸೇರಿ ನ್ಯಾಯಾಲಯಕ್ಕೆ ಹೋಗಿದ್ದಾರೆ’ ಎಂದು ಕೇಂದ್ರ ಸಚಿವ, ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಶನಿವಾರ ಆರೋಪಿಸಿದರು. ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ರಾಜ್ಯ ವಿಪತ್ತು ಸ್ಪಂದನಾ ನಿಧಿಯಲ್ಲಿ ಪರಿವರ್ತನೆ ಮಾಡಿ, ಮುಂಚಿತವಾಗಿ ಹಣ …
Read More »ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ : ಡಿಕೆಶಿ
ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ : ಡಿಕೆಶಿ ಬೆಂಗಳೂರು: “ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ರವಿವಾರ ನಡೆದ ಪ್ರತಿಭಟನೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬರದ …
Read More »ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ,
ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್ವೊಂದನ್ನು ಗಿಫ್ಟ್ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಮ್ಮ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು. ಬೆಳಗಾವಿ, (ಏಪ್ರಿಲ್ 28): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Loksabha Elections 2024) ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಈಗಾಗಲೇ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ಮುಗಿದಿದ್ದು, ಇನ್ನುಳಿದ 14 ಕ್ಷೇತ್ರಗಳಿಗೆ …
Read More »ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಣೆ ಮಾಡಲಾಗಿದೆ.ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ವಿಮಾನ ಇದೇ ಏರ್ಪೋರ್ಟ್ನಲ್ಲಿರುವ ಕಾರಣ ಸಿಎಂ ವಿಮಾನಕ್ಕೆ ಅನುಮತಿ ದೊರಕಿಲ್ಲ. ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಹೊರಟಿದ್ದರು. ಆದರೆ, ಅಲ್ಲಿ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕಿಲ್ಲ. ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ವಿಮಾನ …
Read More »
Laxmi News 24×7