ಬೆಂಗಳೂರು: ನಂದಿನಿ ಹಾಲು ಪ್ರತಿ ಲೀಟರ್ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಭೀಮಾನಾಯ್ಕ ಕೆಎಂಎಫ್ ಹಾಲಿನ ದರವನ್ನು ಕನಿಷ್ಠ 5 ರೂ. ಏರಿಕೆ ಮಾಡುವುದಾಗಿ ಸುಳಿವು ನೀಡಿದ್ದರು. ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 …
Read More »ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಬೀದರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ …
Read More »ಬೆಳಗಾವಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ನಿರಂಜನ ಪಾಟೀಲ ಕೆನಡಾದಲ್ಲಿ ನಡೆದ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಕ್ರೀಡಾ ಸ್ಪರ್ಧೆಯಲ್ಲಿ
ಬೆಳಗಾವಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ನಿರಂಜನ ಪಾಟೀಲ ಕೆನಡಾದಲ್ಲಿ ನಡೆದ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಕ್ರೀಡಾ ಸ್ಪರ್ಧೆಯಲ್ಲಿ 45 ವರ್ಷ ಮೇಲ್ಪಟ್ಟವರ 21 ಕಿ.ಮೀ ಹಾಫ್ ಮ್ಯಾರಥಾನ್ ನಲ್ಲಿ ಭಾಗವಹಿಸಿ ವಿಜೇತರಾದರು. : ವರ್ಲ್ಡ್ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡೆಗಳ ಮೂಲಕ ಆಧುನಿಕ ಜಾಗತಿಕ ಪೊಲೀಸ್ ವ್ಯವಸ್ಥೆಗಳನ್ನು ಒಟ್ಟುಗೂಡಿಸುವ ಕಾರ್ಯವಿಧಾನವಾಗಿದೆ. ಈ ವರ್ಷ ಜುಲೈ 28 ರಿಂದ ಆಗಸ್ಟ್ 6 ರವರೆಗೆ ಕೆನಡಾದ ವಿನ್ನಿಪೆಗ್ನಲ್ಲಿ ಈ …
Read More »ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ZP CEO ಹರ್ಷಲ್ ಭೋಯರ್ ರನ್ನು ಸನ್ಮಾನಿಸಲಾಯಿತು
ಬೆಳಗಾವಿ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉತ್ತೇಜನ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೋಯರ್ ಅವರನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಸನ್ಮಾನಿಸಲಾಯಿತು. ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾರ್ಡ್ ಪದಾಧಿಕಾರಿಗಳು ಇತ್ತೀಚೆಗೆ ಜಿಲ್ಲಾ ಪಂಚಾಯತ್ ಸಿಇಒ ಹರ್ಷಲ್ ಭೋಯರ್ ಅವರನ್ನು ಭೇಟಿ ಮಾಡಿ ಬೆಳಗಾವಿ ಜಿಲ್ಲೆಯ ದಲಿತ ಸಮುದಾಯದ ಬಡಾವಣೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು. …
Read More »ಕಾರ್ಪೊರೇಟರ್ ಶಂಕರ ಪಾಟೀಲ ಅವರ ನೇತೃತ್ವದಲ್ಲಿ ಗಣಾಚಾರಿ ಗಲ್ಲಿಯ ನಾಗರಿಕರ ವತಿಯಿಂದ ಇಂದು ಗಂಗಾಪೂಜೆ ಕಾರ್ಯಕ್ರಮ ನಡೆಯಿತು.
ಬೆಳಗಾವಿ ನಗರಕ್ಕೆ ನೀರು ಪೂರೈಸುವ ರಕಸಕೊಪ್ಪ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಕಾರ್ಪೊರೇಟರ್ ಶಂಕರ ಪಾಟೀಲ ಅವರ ನೇತೃತ್ವದಲ್ಲಿ ಗಣಾಚಾರಿ ಗಲ್ಲಿಯ ನಾಗರಿಕರ ವತಿಯಿಂದ ಇಂದು ಗಂಗಾಪೂಜೆ ಕಾರ್ಯಕ್ರಮ ನಡೆಯಿತು. ಹೌದು, ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ ನಗರದ ಕುಡಿಯುವ ನೀರಿನ ಮೂಲವಾದ ಜಲಾಶಯ ಇದೀಗ ಭರ್ತಿಯಾಗಿದೆ. ಹಾಗಾಗಿ ಸಂಪ್ರದಾಯದಂತೆ ಕಾರ್ಪೋರೇಟರ್ ಶಂಕರ ಪಾಟೀಲರವರ ನೇತೃತ್ವದಲ್ಲಿ ಗಣಾಚಾರಿ ಗಲ್ಲಿಯ ನಾಗರಿಕರ ವತಿಯಿಂದ ಇಂದು ಜಲಾಶಯ ಗಂಗಾಪೂಜೆ ಕಾರ್ಯಕ್ರಮ …
Read More »ನಾಲ್ಕು ಎಕರೆಯಲ್ಲಿ ಟೊಮೆಟೊ ಬೆಳೆದು 50 ಲಕ್ಷ ಗಳಿಸಿದ ರೈತ
ಕೆಂಪುಚಿನ್ನ ಟೊಮೆಟೊಗೆ ನಿಜಕ್ಕೂ ಚಿನ್ನದ ಬೆಲೆ ಬಂದು ಬಿಟ್ಟಿದೆ. ನಾಲ್ಕು ಎಕರೆಯಲ್ಲಿ ಟೊಮೆಟೊ ಬೆಳೆದ ರೈತನೋರ್ವ ಕಳೆದ ಒಂದೂವರೆ ತಿಂಗಳಿನಲ್ಲಿ 50 ಲಕ್ಷಕ್ಕೂ ಅಧಿಕ ಆದಾಯ ಗಳಿಸಿದ್ದಾನೆ. ದ್ರಾಕ್ಷಿ ಬೆಳೆದು, ಕಬ್ಬು ಬೆಳೆದು ನಷ್ಟದಲ್ಲಿದ್ದ ಅನ್ನದಾತನಿಗೆ ಟೊಮೆಟೊ ಕೈ ಹಿಡಿದಿದ್ದು, ಅರ್ಧಕೋಟಿ ಒಡೆಯನಾಗಿದ್ದಾನೆ. ಟೊಮೆಟೊ ಬೆಳೆದು ಸಿರಿವಂತನಾದ ರೈತನ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ… ಕೆಂಗುಲಾಬಿಯಂತೆ ಹೊಳೆಯುವ ಟೊಮೆಟೊ ಹಣ್ಣಿಗೆ ಇದೀಗ ಚಿನ್ನದ ಬೆಲೆ ಬಂದಿದೆ. ಹೀಗಾಗಿಯೇ ಟೊಮೆಟೊ …
Read More »ಶಕ್ತಿ ಯೋಜನೆ ವಿರೋಧಿಸಿ ಆಟೋ ಚಾಲಕರಿಂದ ಬಂದ್ ಕರೆ
ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರೋಧಿಸಿ ವಾಣಿಜ್ಯ ನಗರದಲ್ಲಿ ಆಟೋ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಆಟೋ ಚಾಲಕರ ಪ್ರತಿಭಟನೆ ನಡೆಸಿದರು. ನೂರಾರು ಆಟೋ ಚಾಲಕರು, ಮಾಲೀಕರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಶಕ್ತಿ ಯೋಜನೆಯನ್ನ ರದ್ದು ಮಾಡಿ, ನಮ್ಮನ್ನ ರಕ್ಷಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಸಚಿವ ಸಂತೋಷ ಲಾಡ್ ಭೇಟಿ ನೀಡಿದರು. ಸಂತೋಷ ಲಾಡ್ ಆಗಮಿಸುತ್ತಲೆ ಬಾಯಿ ಬಾಯಿ …
Read More »ಮುಂಬರುವ ಲೋಕಸಭೆ ಚುನಾವಣೆ ಸೋಲಿನ ಬಳಿಕ ಮೋದಿ ವಿದೇಶದಲ್ಲಿ ನೆಲೆಸುತ್ತಾರೆ: ಲಾಲೂ ಪ್ರಸಾದ್
ಪಾಟ್ನಾ(ಬಿಹಾರ) : “ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯದಲ್ಲಿದ್ದಾರೆ. ಸೋತ ಬಳಿಕ ಅವರು ವಿದೇಶದಲ್ಲಿ ಹೋಗಿ ನೆಲೆಯೂರಲು ಯೋಚನೆ ಮಾಡುತ್ತಿದ್ದಾರೆ” ಎಂದು ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಭಾನುವಾರ ಟೀಕಿಸಿದರು. ಕೆಲವು ದಿನಗಳ ಹಿಂದೆ ಮೋದಿ ಮಾಡಿದ್ದ ‘ಕ್ವಿಟ್ ಇಂಡಿಯಾ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಭಾರತ ತೊರೆಯಲು ಯೋಜಿಸುತ್ತಿರುವುದು ಪ್ರಧಾನಿ ಮೋದಿ. ಇದೇ ಕಾರಣಕ್ಕಾಗಿಯೇ ಅವರು …
Read More »ಕೋಲಾರದಿಂದ ಜೈಪುರಕ್ಕೆ 21 ಲಕ್ಷ ರೂಪಾಯಿ ಮೌಲ್ಯದ ಟೊಮೆಟೊ ಸಾಗಿಸುತ್ತಿದ್ದ ಟ್ರಕ್ ನಾಪತ್ತೆ
ಕೋಲಾರ : ನಗರದ ಎಪಿಎಂಸಿ ಮಾರುಟ್ಟೆಯಿಂದ ರಾಜಸ್ಥಾನಕ್ಕೆ ಕಳುಹಿಸಿದ್ದ ಟೊಮೆಟೊ ಟ್ರಕ್ ಕಾಣೆಯಾಗಿದೆ. ಟ್ರಕ್ನಲ್ಲಿ ಸುಮಾರು 21 ಲಕ್ಷ ರೂಪಾಯಿ ಮೌಲ್ಯದ ಟೊಮೆಟೊ ಇತ್ತು ಎಂದು ತಿಳಿದುಬಂದಿದೆ. ಘಟನೆಯ ವಿವರ: ಕೋಲಾರ ಎಪಿಎಂಸಿ ಮಾರುಕಟ್ಟೆಯ ಎಜಿ ಟ್ರೇಡರ್ಸ್ನ ಸಕ್ಲೇನ್ ಹಾಗೂ ಎಸ್.ವಿ.ಟಿ ಟ್ರೇಡರ್ಸ್ನ ಮುನಿರೆಡ್ಡಿ ಎಂಬವರು ಸುಮಾರು 750 ಕ್ರೇಟ್ ಟೊಮೆಟೊವನ್ನು ಜುಲೈ 27ರಂದು ಜೈಪುರ್ಗೆ ಮೆಹತ್ ಟ್ರಾನ್ಸ್ಪೋರ್ಟ್ಗೆ ಸೇರಿದ ಟ್ರಕ್ನಲ್ಲಿ ಕಳುಹಿಸಿದ್ದರು. ಭಾನುವಾರ ರಾತ್ರಿ ಜೈಪುರಕ್ಕೆ ಟ್ರಕ್ ತಲುಪಬೇಕಿತ್ತು. ಆದರೆ ಭಾನುವಾರ …
Read More »ಹಾಡಹಗಲೇ ಮನೆಗೆ ನುಗ್ಗಿ 33 ಲಕ್ಷ ರೂ ಮೌಲ್ಯದ ಚಿನ್ನಾಭರಣ ಎಗರಿಸಿರುವ ಘಟನೆ ನಡೆದಿದೆ.
ದಾವಣಗೆರೆ: ಹಾಡಹಗಲೇ ಉಪನ್ಯಾಸಕರೊಬ್ಬರ ಮನೆಗೆ ಖದೀಮರು ಕನ್ನ ಹಾಕಿ, ಚಿನ್ನಾಭರಣ ಮತ್ತು ನಗದು ಸೇರಿ 33.66 ಲಕ್ಷ ರೂ ಎಗರಿಸಿ ಎಸ್ಕೇಪ್ ಆಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಅಣ್ಣಮ್ಮ ಪ್ರೌಢಶಾಲೆಯ ಬಳಿಯ ಮನೆಯೊಂದರಲ್ಲಿ ನಡೆದಿದೆ. ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಸಿದ್ದೇಶ್ವರಪ್ಪ ಎಂಬವರಿಗೆ ಸೇರಿದ ಮನೆಯಲ್ಲಿ ಕಳ್ಳತನ ಆಗಿದೆ. ಮನೆ ಮಾಲೀಕರಾದ ಸಿದ್ದೇಶ್ವರಪ್ಪ ಅವರ ಪತ್ನಿಯು ಪ್ರೌಢ ಶಾಲೆಯಲ್ಲಿ ಸರ್ಕಾರಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗುರುವಾರ ಮಧ್ಯಾಹ್ನದ ವೇಳೆ …
Read More »