ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆ ಹಲಸಿ ವೈದ್ಯ ಡಾ ಮಂಜುನಾಥ ದಳವಾಯಿ ಬೀಳ್ಕೊಡುಗೆ ಖಾನಾಪೂರ ತಾಲೂಕಿನ ಐತಿಹಾಸಿಕ ಕಂದಬರ ಉಪರಾಜ್ಯಧಾನಿ ಹಲಸಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಡಾಕ್ಟರ್ ಮಂಜುನಾಥ ದಳವಾಯಿ ಅವರು ಸೇವಾ ನಿರತ ಸರ್ಕಾರಿ ಕೋಟಾದಡಿ ಅರವಳಿಕೆ ಶಾಸ್ತ್ರದಲ್ಲಿ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ತಾಲೂಕಾ ಆರೋಗ್ಯ ಇಲಾಖೆ ಖಾನಾಪೂರ ಮತ್ತು ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದವತಿಯಿಂದ ಅದ್ದೂರಿಯಾಗಿ ಬೇಳ್ಕೂಟರು. …
Read More »ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಕುಂಭಮೇಳದಲ್ಲಿ ಜನರು ಸಾವಪ್ಪಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊದಲು ಪಿಎಂ ಹಾಗೂ ಗೃಹ ಸಚಿವರು ಮತ್ತು ಯುಪಿ ಸಿಎಂ …
Read More »ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ…
ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ… ನಿಯಮ ಉಲ್ಲಂಘಿಸಿದರೇ ಕ್ರಮ; ಬೆಳಗಾವಿ ಮಹಾನಗರ ಪಾಲಿಕೆ ಆದೇಶ… ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ ಸೂಚನೆಯನ್ವಯ ಬೆಳಗಾವಿಯಲ್ಲಿ ಈ ಬಾರಿ ಪಿಓಪಿ ಮತ್ತು ಪರಿಸರಕ್ಕೆ ಹಾನಿಕರವಾದ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಗೆ ನಿರ್ಬಂಧವನ್ನು ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೇ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಮಹಾನಗರ ಪಾಲಿಕೆಯೂ ಎಚ್ಚರಿಕೆಯನ್ನು ನೀಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ …
Read More »ತಂಬಾಕು ಉತ್ಪನ್ನಗಳನ್ನು ತ್ಯಜಿಸಿದರೆ ಉತ್ತಮ ಆರೋಗ್ಯ ಪಡೆಯಬಹುದು – ಡಾ, ಉದಯ ಕುಡಚಿ
ಹುಕ್ಕೇರಿ : ತಂಬಾಕು ಉತ್ಪನ್ನಗಳನ್ನು ತ್ಯಜಿಸಿದರೆ ಉತ್ತಮ ಆರೋಗ್ಯ ಪಡೆಯಬಹುದು – ಡಾ, ಉದಯ ಕುಡಚಿ ಹುಕ್ಕೇರಿ ನಗರದಲ್ಲಿ ವಿಶ್ವತಂಬಾಕು ಮತ್ತು ಅಧಿಕ ರಕ್ತದೊತ್ತಡ ದಿನಾಚಾರಣೆ ಅಂಗವಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಾಗ್ರತಾ ಜಾಥಾ ಹಮ್ಮಿಕೊಂಡು ಜನರಲ್ಲಿ ಜಾಗ್ರತೆ ಮೂಡಿಸಲಾಯಿತು. ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆ , ಜಿಲ್ಲಾ ಮತ್ತು ತಾಲೂಕಾ ಪಂಚಾಯತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಜಾಥಾ ವನ್ನು ತಾಲೂಕಾ ಆರೋಗ್ಯ ಅಧಿಕಾರಿ ಡಾ, ಉದಯ ಕುಡಚಿ ಹಸಿರು …
Read More »ಬೆಂಗಳೂರು ಕಾಲ್ತುಳಿತ ದುರಂತ: ಸಾವಿಗೂ ಮೊದಲು ಮದುವೆಗೆ ಹೆಣ್ಣು ನೋಡಿದ್ದ ಮಂಡ್ಯದ ಯುವಕ
ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಮಂಡ್ಯದ ಪೂರ್ಣಚಂದ್ರ ಕೂಡ ಒಬ್ಬರು. ದುರಂತದಲ್ಲಿ ಸಾವಿಗೂ ಒಂದು ದಿನ ಮೊದಲು ಯುವಕ ಮದುವೆಗೆ ಹೆಣ್ಣು ನೋಡಿ ಬಂದಿದ್ದ. ಆ ಸಂಬಂಧ ಕುದುರುವ ಮೊದಲೇ ಆತ ಇಹಲೋಕ ತ್ಯಜಿಸಿದ್ದಾನೆ. ಮಂಡ್ಯದ ಕೆ.ಆರ್ ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಚಂದ್ರು ಮತ್ತು ಕಾಂತಾಮಣಿ ದಂಪತಿಯ ಪುತ್ರ ಪೂರ್ಣಚಂದ್ರ. ತಂದೆ ವೃತ್ತಿಯಲ್ಲಿ ಶಿಕ್ಷಕರು. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಪೂರ್ಣಚಂದ್ರ ಅತೀವ …
Read More »ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ನಗರದ ನಂದಿನಿ ಲೇಔಟ್ ನಿವಾಸಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರ ಬಿ. ಮೋಹನ್ ಕುಮಾರ್ ಎಂಬುವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. …
Read More »ಕಾಲ್ತುಳಿತ ದುರಂತ: ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ಐವರು ಅಧಿಕಾರಿಗಳು ಅಮಾನತು
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆಯುತ್ತಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಐವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಭದ್ರತೆ ನಿರ್ವಹಣೆ ವೈಫಲ್ಯ ಹಿನ್ನೆಲೆಯಲ್ಲಿ ಐವರು ಅಧಿಕಾರಿಗಳ ತಲೆದಂಡವಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ …
Read More »ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ
ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಟಿಪ್ಪರ್ ಚಾಲಕನ ದುರ್ಮರಣ ರೇವಣಸಿದ್ದಪ್ಪ ಗಂಜಿಹಾಳ (೩೬) ಮೃತ ಚಾಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ನಿವಾಸಿ ಮಣ್ಣು ಲಿಪ್ಟ್ ಮಾಡಿ ಇಳಿಸುವ ವೇಳೆ ಟಿಪ್ಪರ್ ಗೆ ತಗುಲಿದ ವಿದ್ಯುತ್ ತಂತಿ ನೋಡ ನೋಡುತ್ತಿದ್ದಂತೆ ಟಿಪ್ಪರ್ ಗೆ ಹೊತ್ತಿಕೊಂಡ ಬೆಂಕಿ ಬಾಗಲಕೋಟೆಯ ರೋಟರಿ ಸರ್ಕಲ್ ಬಳಿ ಘಟನೆ ಸ್ಥಳಕ್ಕೆ ಬಾಗಲಕೋಟೆ ಅಗ್ನಿಶಾಮಕ ಸಿಬ್ಬಂದಿ …
Read More »ಮುಳಗುಂದದಲ್ಲಿ ಶ್ರೀ ಗ್ರಾಮದೇವತೆ ಟೋಪ ಜಾತ್ರಾ ಮಹೋತ್ಸವ
ಮುಳಗುಂದದಲ್ಲಿ ಶ್ರೀ ಗ್ರಾಮದೇವತೆ ಟೋಪ ಜಾತ್ರಾ ಮಹೋತ್ಸವ ಮಹಿಳೆ ಶಕ್ತಿಯ ದ್ಯೋತಕ, ಸಮೃದ್ಧಿಯ ಸಂಕೇತ ಭಾರತದ ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗದಗ: ಭಾರತ ಪುಣ್ಯ ಭೂಮಿ, ಈ ನಾಡಿನಲ್ಲಿ ಅದೆಷ್ಟೋ ಸಾಧು ಸಂತರು, ಪುಣ್ಯ ಪುರುಷರು, ಮಠಾಧೀಶರು ಬದುಕಿ ಈ ಭೂಮಿಯನ್ನು ಪಾವನವಾಗಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಇತಿಹಾಸ ಪ್ರಸಿದ್ಧ ಮುಳಗುಂದದ …
Read More »ಬೆಳಗಾವಿಯ ಮಹಾಂತೇಶ ನಗರದಲ್ಲಿ ವೃಕ್ಷಾರೋಪಣ
ಬೆಳಗಾವಿಯ ಮಹಾಂತೇಶ ನಗರದಲ್ಲಿ ವೃಕ್ಷಾರೋಪಣದ ಮೂಲಕ ವಿಶ್ವ ಪರಿಸರ ದಿನಾಚರಣೆ ಬೆಳಗಾವಿಯ ಮಹಾಂತೇಶ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು . ಬೆಳಗಾವಿಯ ಮಹಾಂತೇಶ ನಗರದಲ್ಲಿ ಮಹಾಲಕ್ಷ್ಮಿ ಮಹಿಳಾ ಮಂಡಳದ ವತಿಯಿಂದ ಹಾಗೂ ಸ್ಥಳೀಯ ಹಿರಿಯ ನಾಗರೀಕರ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಬನಶಂಕರಿ ಉದ್ಯಾನವನದಲ್ಲಿ ಸಸಿಗಳನ್ನು ನೆಟ್ಟು ವನಮಹೋತ್ಸವ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ವಾರ್ಡಿನ ನಗರಸೇವಕರಾದ ರಾಜಶೇಕರ್ ಢೋಣಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧರು. ಈ ವೇಳೆ ವಿವಿಧ …
Read More »