ವಿಜಯನಗರ: ಐದು ವರ್ಷ ನಮ್ಮದೇ ಸರ್ಕಾರ ಇರಲಿದ್ದು, ನಾನೇ ಮುಂದುವರೆಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಂಪಿಯಲ್ಲಿ ಕರ್ನಾಟಕ ಸಂಭ್ರಮ 50ಕ್ಕೆ ಚಾಲನೆ ಹಾಗೂ ಇತರ ಕಾರ್ಯಗಳಿಗೆ ಹೊಸಪೇಟೆಗೆ ಸಿಎಂ ಆಗಮಿಸಿದ್ದರು. ಈ ವೇಳೆ ಬದಲಾವಣೆ ವಿಚಾರದ ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಅವರು, “ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ” ಎಂದು ಉತ್ತರಿಸಿದ್ದಲ್ಲದೇ, 5 ವರ್ಷ ನೀವೇ ಸಿಎಂ ಆಗಿರುತ್ತೀರಾ ಎನ್ನುವ ಪ್ರಶ್ನೆಗೆ “ನಾನೇ ಮುಂದುವರೆಯುವೆ, ಡಿಸಿಎಂ …
Read More »ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ:C.M.
ಕೊಪ್ಪಳ: ನರೇಗಾ ಯೋಜನೆಯಡಿ ರಾಜ್ಯಕ್ಕೆ ಬರಬೇಕಿರುವ 600 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ಒಂದು ತಿಂಗಳ ಹಿಂದೆಯೇ ಮನವಿ ಮಾಡಿಕೊಂಡಿದ್ದು, ಇಲ್ಲಿಯವರೆಗೂ ನಯಾಪೈಸೆ ಕೊಟ್ಟಿಲ್ಲ. ಬರ ಪರಿಹಾರವನ್ನೂ ನೀಡಿಲ್ಲ. ರಾಜ್ಯದ ಬಗ್ಗೆ ಅವರು ಮಲತಾಯಿ ಧೋರಣೆ ತಾಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ದೂರಿದ್ದಾರೆ. ತಾಲೂಕಿನ ಬಸಾಪೂರ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಶಾಸಕ, ಸಚಿವರನ್ನೇ ಭೇಟಿ ಆಗಲು …
Read More »ಕಲಬುರಗಿ ಜಿಲ್ಲೆಯಲ್ಲಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಒಂದೇ ಕುಟುಂಬದಐವರ ಸಾವು
ಕಲಬುರಗಿ: ಅಫಜಲಪುರ ಮತ್ತು ಬಳ್ಳೂರಗಿ ನಡುವಿನ ರಸ್ತೆಯ ಹಳ್ಳೋರಿ ಕ್ರಾಸ್ ಬಳಿ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ನವವಿವಾಹಿತೆ ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ನೇಪಾಳ ದೇಶದ ಸುರಕೇತ ಮೂಲದ ಹಾಗೂ ಸದ್ಯ ನಾಲ್ಕು ವರ್ಷಗಳಿಂದ ಅಫಜಲಪುರ ಪಟ್ಟಣದಲ್ಲಿ ವಾಸವಾಗಿದ್ದ ರತನ್ (25), ಇವರ ಪತ್ನಿ ಅಸ್ಮಿತ್ (21), ಇವರ ಮಕ್ಕಳಾದ ಮಿಲನ್ (5), ಧರಕನ್ (2) ಹಾಗೂ ಅಸ್ಮಿತ್ ಅವರ …
Read More »ಹಾವಿನ ಜತೆ ಕೀಟಲೇ ,ಹಾವು ಕಚ್ಚಿ ಸಾವನ್ನಪ್ಪಿದ್ದ ಯುವ ರೈತ;
ಹಾಸನ: ಹಾವಿನ ದ್ವೇಷ 12 ವರ್ಷ ಎಂಬ ಮಾತಿದೆ. ಆದರೆ, ಈ ಒಂದು ಪ್ರಕರಣದಲ್ಲಿ 12 ದಿನಗಳ ಬಳಿಕ ದ್ವೇಷ ಸಾಧಿಸಿತಾ ಎಂಬ ಅನುಮಾನ ಕಾಡುತ್ತಿದೆ ಎಂಬ ಮಾತು ಸ್ಥಳೀಯರ ಬಾಯಿಂದ ಕೇಳಿ ಬರುತ್ತಿದೆ. ಇದಕ್ಕೆ ಇಂಬು ನೀಡುವಂತೆ ವಿಡಿಯೋವೊಂದು ವೈರಲ್ ಕೂಡಾ ಆಗಿದೆ. ಅದು ಅ.29 ರಂದು ಹೊಳೆನರಸೀಪುರ ತಾಲೂಕಿನ ದೇವರಗುಡ್ಡೆನ ಹಳ್ಳಿಯಲ್ಲಿ ಯುವ ರೈತನೋರ್ವನಿಗೆ ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿದ್ದ ಸುದ್ದಿ ಪ್ರಕಟವಾಗಿತ್ತು. ಆದರೆ ಕೃಷಿ ಕೆಲಸ ಮಾಡುವಾಗ …
Read More »ಹಂಪಿ ದೇವಾಲಯ ಬಳಿಯ ಭೂಸ್ವಾಧೀನ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ಹಂಪಿಯಲ್ಲಿರುವ ಉಗ್ರ ನರಸಿಂಹ ಮತ್ತು ಬಡವಿಲಿಂಗ ದೇವಾಲಯಗಳ ಸಂರಕ್ಷಿತ ಸ್ಮಾರಕಗಳಿರುವ ಜಾಗದಲ್ಲಿ ಮೂಲಸೌಕರ್ಯ ಸುಧಾರಣೆಗೆ ಸುಮಾರು ಏಳು ಎಕರೆ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಂಡಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೊಸಪೇಟೆ ತಾಲೂಕಿನ ಕೃಷ್ಣಾಪುರ ಮತ್ತು ಕಮಲಾಪುರ ಗ್ರಾಮಗಳ ವಿವಿಧ ಸರ್ವೆ ನಂಬರ್ಗಳಲ್ಲಿ ಭೂಮಿ ಸ್ವಾಧೀನ ಪಡಿಸಿಕೊಂಡಿರುವುದನ್ನು ಪ್ರಶ್ನಿಸಿ, 2007ರಲ್ಲಿ ನಿಡಶೇಷಿ ವೀರಣ್ಣ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ …
Read More »ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ; ಸರ್ಕಾರಿ ಬಸ್ ಜಪ್ತಿ
ಕೊಪ್ಪಳ: ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಒದಗಿಸಲು ವಿಳಂಬ ಮಾಡಿದ ಕಾರಣಕ್ಕೆ ಸ್ಥಳೀಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ಆದೇಶದ ಮೇರೆಗೆ ಗುರುವಾರ, ಹಾವೇರಿ ಸಾರಿಗೆ ವಿಭಾಗದ ಬ್ಯಾಡಗಿ ಘಟಕದ ಸರ್ಕಾರಿ ಬಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕುಷ್ಟಗಿ ತಾಲೂಕಿನ ಹನುಮಸಾಗರದ ದಾವಲ್ಬಿ ಅಬ್ದುಲ್ಸಾಬ್ ಹೊಸಮನಿ ಎಂಬವರು ಗ್ರಾಮದ ಇಳಕಲ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಬ್ಯಾಡಗಿ ಘಟಕದ ಬಸ್ ಡಿಕ್ಕಿಯಾಗಿ ಮೃತಪಟ್ಟಿದ್ದರು. 2016ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಹನುಮಸಾಗರ ಠಾಣೆಯಲ್ಲಿ ಪ್ರಕರಣ …
Read More »ಬೆಳಗಾವಿಯ ರಾಜ್ಯೋತ್ಸವದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತವಾಗಿದೆ.
ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ಬುಧವಾರ ಅದ್ಧೂರಿ ರಾಜ್ಯೋತ್ಸವ ಆಚರಣೆ ನಡೆಯಿತು. ಈ ಉತ್ಸವದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ಖುಷಿಯ ಸಂದರ್ಭದಲ್ಲಿ ದುರಾದೃಷ್ಟಕರ ಘಟನೆಯೂ ವರದಿಯಾಗಿದೆ. ಮೆರವಣಿಗೆ ಬಳಿಕ ರಾತ್ರಿ 15 ಕಡೆ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು, ಎರಡು ಕಡೆಯ ಇಬ್ಬರಿಗೆ ಚೂರಿ ಇರಿತವಾಗಿರುವ ಘಟನೆ ಕೂಡ ನಡೆದಿದೆ. ಚನ್ನಮ್ಮ ವೃತ್ತದ ಬಳಿಯ ರಸ್ತೆಯಲ್ಲಿ ನಡೆದ ಗಲಾಟೆಯಲ್ಲಿ ಚಿಕ್ಕೋಡಿ ತಾಲೂಕಿನ …
Read More »ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡನನ್ನು ಹೆಂಡತಿಯೇ ಕೊಲೆ
ಬೆಳಗಾವಿ: ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡನನ್ನು ಹೆಂಡತಿಯೇ ಕೊಲೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಪತಿಗೆ ನಿದ್ರೆ ಮಾತ್ರೆ ನೀಡಿ, ನಿದ್ದೆ ಹತ್ತಿದ ಬಳಿಕ ಕುತ್ತಿಗೆಗೆ ಹಗ್ಗದಿಂದ ಬಿಗಿದು ಪತ್ನಿ ಮಹಾದೇವಿ ಕರ್ಕಿ ಕೊಲೆ ಮಾಡಿದ್ದಾಳೆ. ಬಾಬು ಕಲ್ಲಪ್ಪ ಕರ್ಕಿ (48) ಕೊಲೆಯಾದ ದುರ್ದೈವಿ. ನಿನ್ನೆ ಬೆಳಗ್ಗೆಯ ಸಮಯ ಆರೋಪಿ ಪತ್ನಿ ಮಹಾದೇವಿ ಕರ್ಕಿ, ‘ಆಕಸ್ಮಿಕವಾಗಿ ಪತಿ ಮೃತ’ರಾಗಿದ್ದಾರೆಂದು ಅಕ್ಕಪಕ್ಕದ ಮನೆಯವರನ್ನು ನಂಬಿಸಲು ಪ್ರಯತ್ನಿಸಿದ್ದಾಳೆ. ಈ …
Read More »ಉನ್ನತ ಹುದ್ದೆಗಳನ್ನು ಅಲಕಂರಿಸಿರುವವರು ಅತ್ಯಂತ ಇತಿಮಿತಿಯಲ್ಲಿ ಮಾತನಾಡಬೇಕು: ಹೈಕೋರ್ಟ್
ಬೆಂಗಳೂರು: ಪ್ರಾದೇಶಿಕ ಭಾಷೆ ಮತ್ತು ರಾಜ್ಯ ಭಾಷೆಗಳಲ್ಲಿ ಶಿಕ್ಷಣ ಪಡೆಯುವವರು ಅಸಮರ್ಥರು ಎಂದು ಭಾವಿಸಬಾರದು. ಪ್ರಾದೇಶಿ ಭಾಷೆಯಲ್ಲಿ ಶಿಕ್ಷಣ ಪಡೆದವರೂ ಯಶಸ್ವಿಯಾಗಬಹುದು. ಆದರೆ, ಈ ಸಮಸ್ಯೆಗಳನ್ನು ಕಾನೂನು ಅಂಶಗಳಲ್ಲಿ ಪರಿಗಣಿಸಬೇಕು ಎಂದಿರುವ ಹೈಕೋರ್ಟ್, ಈ ವಿಚಾರದಲ್ಲಿ ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ತಿಳಿಸಿದೆ. ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಗೆ ಪಠ್ಯ ಕ್ರಮಕ್ಕೆ ಕನ್ನಡ ಭಾಷೆ ಬೋಧನೆ ಕಡ್ಡಾಯ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಎಂಟು ಮಂದಿ ವಿದ್ಯಾರ್ಥಿಗಳ ಪೋಷಕರು ಹೈಕೋರ್ಟ್ಗೆ ಅರ್ಜಿ …
Read More »ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿಕ್ರಿಯೆ
ಕೊಪ್ಪಳ: ನರೇಗಾ ಯೋಜನೆಯಡಿ ರಾಜ್ಯಕ್ಕೆ ಬರಬೇಕಿರುವ 600 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ಒಂದು ತಿಂಗಳ ಹಿಂದೆಯೇ ಮನವಿ ಮಾಡಿಕೊಂಡಿದ್ದು, ಇಲ್ಲಿಯವರೆಗೂ ನಯಾಪೈಸೆ ಕೊಟ್ಟಿಲ್ಲ. ಬರ ಪರಿಹಾರವನ್ನೂ ನೀಡಿಲ್ಲ. ರಾಜ್ಯದ ಬಗ್ಗೆ ಅವರು ಮಲತಾಯಿ ಧೋರಣೆ ತಾಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ದೂರಿದ್ದಾರೆ. ತಾಲೂಕಿನ ಬಸಾಪೂರ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಶಾಸಕ, ಸಚಿವರನ್ನೇ ಭೇಟಿ ಆಗಲು …
Read More »
Laxmi News 24×7