ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಹಾಗೂ ಜೆಡಿಎಸ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿತ್ತು. ಆದರೆ, ನಿನ್ನೆ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಈ ಕುರಿತು ಶಾಸಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ.ದೇವೇಗೌಡ, ಯಾವ ಮೈತ್ರಿಕೂಟದ ಜೊತೆಯೂ ಸೇರುವ ಪ್ರಶ್ನೆಯೇ ಇಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಈ …
Read More »ಬಸ್ನಲ್ಲಿ ಮೂರ್ಛೆ ಹೋದ ಪ್ರಯಾಣಿಕ: ಆಸ್ಪತ್ರೆಗೆ ಸೇರಿಸಿ ಪ್ರಾಣ ಕಾಪಾಡಿದ ಚಾಲಕ – ನಿರ್ವಾಹಕ.
ತುಮಕೂರು : ಚಲಿಸುತ್ತಿದ್ದ ಬಸ್ನಲ್ಲಿ ಮೂರ್ಛೆ ಹೋದ ಪ್ರಯಾಣಿಕನನ್ನು ತಕ್ಷಣ ಚಿಕಿತ್ಸೆ ಕೊಡಿಸಲು ಬಸ್ನ ಚಾಲಕ ಮತ್ತು ನಿರ್ವಾಹಕ ಸಮಯ ಪ್ರಜ್ಞೆ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಬಸ್ನಲ್ಲಿಯೇ ಮೂರ್ಛೆ ತಪ್ಪಿ ಬಿದ್ದು ಪ್ರಯಾಣಿಕನಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಪ್ರಯಾಣಿಕರ ಸಮೇತ ಬಸ್ ಅನ್ನು ಆಸ್ಪತ್ರೆ ಕಡೆ ಓಡಿಸಿದ ಚಾಲಕ, ಪ್ರಶಂಸೆಗೆ ಪಾತ್ರರಾಗಿದ್ದಾರೆ. ತುಮಕೂರಿನ ತಿಪಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಆಂಬ್ಯುಲೆನ್ಸ್ ರೀತಿ ಬಸ್ ಚಲಾಯಿಸಿ ಡ್ರೈವರ್ ಪ್ರಯಾಣಿಕನ ಪ್ರಾಣ …
Read More »ಅಧಿಕ ಶ್ರಾವಣ ಮಾಸದ ನಿಮಿತ್ತ ಶ್ರೀ ಸದ್ಗುರು ಸಾಯಿಬಾಬಾ ಜೀವನ ದರ್ಶನ ಮತ್ತು ಪ್ರವಚನ ಕಾರ್ಯಕ್ರಮ
ನಿಪ್ಪಾಣಿ :ನಿಪ್ಪಾಣಿ ನಗರದಲ್ಲಿ ಅಧಿಕ ಶ್ರಾವಣ ಮಾಸದ ನಿಮಿತ್ತ ಶ್ರೀ ಸದ್ಗುರು ಸಾಯಿಬಾಬಾ ಜೀವನ ದರ್ಶನ ಮತ್ತು ಪ್ರವಚನ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿ, ಶ್ರೀ ಸಾಯಿಬಾಬಾ ದೇವರ ದರ್ಶನ ಪಡೆದರು. ಸಾಯಿಬಾಬಾ ಅವರು ಭಾರತ ಕಂಡ ಮಹಾನ್ ಸಂತರಲ್ಲಿ ಒಬ್ಬರು ಎಂದು ಅವರನ್ನು ಪೂಜಿಸಲ್ಪಡುತ್ತಾರೆ.ಅವರ ಜೀವನವು ನಮಗೆ ಧಾರ್ಮಿಕ ಬೆಳವಣಿಗೆ, ಪ್ರೇಮ, ದಯೆ, ಸೇವಾಭಾವನೆ …
Read More »ಯುವಕರ ಬೈಕ್ ವೀಲಿಂಗ್ನಿಂದ ಶಿಕ್ಷಕಿಗೆ ಗಂಭೀರ ಗಾಯ; ICUನಲ್ಲಿ ಜೀವನ್ಮರಣದ ಹೋರಾಟ
ಮೈಸೂರು: ಯುವಕರ ಅಪಾಯಕಾರಿ ಬೈಕ್ ವೀಲಿಂಗ್ ಕ್ರೇಜ್ನಿಂದಾಗಿ ಶಿಕ್ಷಕಿಯೋರ್ವರು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಮೈಸೂರಿನಲ್ಲಿ ಘಟನೆ ನಡೆದಿದೆ. ಪೊಲೀಸ್ ಪಬ್ಲಿಕ್ ಸ್ಕೂಲ್ ವಿಜ್ಞಾನ ಶಿಕ್ಷಕಿ ಎಚ್.ಬಿ.ಅನಿತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಜುಲೈ 18ರಂದು ಶಿಕ್ಷಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದರು. ಗಾಯತ್ರಿಪುರಂ ಚರ್ಚ್ ಸಮೀಪ ಮೂವರಿದ್ದ ಕೆಟಿಎಂ ಬೈಕ್ ವೇಗವಾಗಿ ಬಂದು ಶಿಕ್ಷಕಿ ಸಂಚರಿಸುತ್ತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಶಿಕ್ಷಕಿಯ ತಲೆಗೆ ತೀವ್ರ ಸ್ವರೂಪದ …
Read More »ಇಂದು ಸದನ ಬಹಿಷ್ಕರಿಸಿರುವ ಬಿಜೆಪಿ ಶಾಸಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಹತ್ತು ಮಂದಿ ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಸದನ ಬಹಿಷ್ಕರಿಸಿ ಬಿಜೆಪಿ ಉಭಯ ಸದನ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಎರಡನೇ ದಿನವಾದ ಇಂದೂ ಪ್ರತಿಭಟನೆ ನಡೆಸಿದರು. ಹತ್ತು ಶಾಸಕರ ಅಮಾನತು ಖಂಡಿಸಿ, ಶಿಷ್ಟಾಚಾರ ಉಲ್ಲಂಘಿಸಿ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ವಿರೋಧಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಹಾಗೂ ಸ್ಪೀಕರ್ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಶಾಸಕರು ತಮ್ಮ ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ ಹಿಟ್ಲರ್ ಎಂಬ ಘೋಷಣೆಗಳನ್ನು …
Read More »ಬೆಲೆ ಏರಿಕೆಗೆ ಮಿಸ್ಟರ್ ಮೋದಿ ಕಾರಣ,: ಸಿದ್ದರಾಮಯ್ಯ
ಬೆಂಗಳೂರು: ದೇಶದಲ್ಲಿನ ಬೆಲೆ ಏರಿಕೆಗೆ ಮಿಸ್ಟರ್ ನರೇಂದ್ರ ಮೋದಿ ಕಾರಣ. ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ ಸಾಧನೆ. ಇಂತಹ ಮೋದಿಯನ್ನು ಬಿಜೆಪಿಯವರು ವಿಶ್ವಗುರು ಎನ್ನುತ್ತಾರೆ. ಇವರ ಯೋಗ್ಯತೆಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ತಮ್ಮ ಇಡೀ ಭಾಷಣದುದ್ದಕ್ಕೂ ಪ್ರಧಾನಿ ಮೋದಿಯನ್ನು ಟೀಕಿಸಿದರು. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ …
Read More »ಅಜಿತ್ ಪವಾರ್ಗೆ ಮತ್ತಷ್ಟು ಬಲ; ನಾಗಾಲ್ಯಾಂಡ್ನ ಎಲ್ಲ 7 ಎನ್ಸಿಪಿ ಶಾಸಕರ ಬೆಂಬಲ
ನವದೆಹಲಿ: ರಾಜಕೀಯ ಚಾಣಕ್ಯ ಎಂದು ಕರೆಯಲ್ಪಡುವ ಮಹಾರಾಷ್ಟ್ರದ ನಾಯಕ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ನಾಗಾಲ್ಯಾಂಡ್ನ ಎಲ್ಲ ಏಳೂ ಎನ್ಸಿಪಿ ಶಾಸಕರು ಅಜಿತ್ ಪವಾರ್ ಬಣಕ್ಕೆ ಬೆಂಬಲ ಸೂಚಿಸಿ, ಶರದ್ ಪವಾರ್ಗೆ ಶಾಕ್ ನೀಡಿದ್ದಾರೆ. ಈಶಾನ್ಯ ರಾಜ್ಯದ ಈ ಎನ್ಸಿಪಿ ಶಾಸಕರು ಗುರುವಾರ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ಗೆ ಬೆಂಬಲ ಸೂಚಿಸಿ ಪತ್ರ ಕಳುಹಿಸಿರುವುದಾಗಿ ನಾಗಾಲ್ಯಾಂಡ್ನ ಎನ್ಸಿಪಿ ಅಧ್ಯಕ್ಷ ವಂತುಂಗೋ …
Read More »ರಾಯಚೂರು: ತಂದೆಯನ್ನು ಹತ್ಯೆ ಮಾಡಿ ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟ ಶವವನ್ನು ಹೊರತೆಗೆದ ಪೊಲೀಸರು, ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣದ ತನಿಖೆ ನಡೆಸಿದ ಘಟನೆ ಗುರುವಾರ ರಾಯಚೂರಿನಲ್ಲಿ ನಡೆಯಿತು. ಆರೋಪಿ ಈರಣ್ಣ (35) ಎಂಬಾತ ಜುಲೈ 7ರಂದು ತನ್ನ ತಂದೆ ಶಿವನಪ್ಪ(70) ಅವರನ್ನು ಕೊಲೆಗೈದು ಶವವನ್ನು ಹೆದ್ದಾರಿ ಪಕ್ಕದಲ್ಲಿನ ಜಮೀನಿನಲ್ಲಿ ಹೂತಿದ್ದ. ವಡ್ಲೂರು ಗ್ರಾಮದಲ್ಲಿ ನಡೆದ ಘಟನೆ 12 ದಿನಗಳ ಬಳಿಕ ಬೆಳಕಿಗೆ ಬಂದಿತ್ತು. ಪ್ಲಾಸ್ಟಿಕ್ ಚೀಲದಲ್ಲಿತ್ತು ಶವ: ಗುರುವಾರ ರಾಯಚೂರು ಸಹಾಯಕ ಆಯುಕ್ತೆ ಮೆಹಬೂನಿ ಸಮ್ಮುಖದಲ್ಲಿ ರಾಯಚೂರು ಗ್ರಾಮೀಣ ಪೊಲೀಸರು ಮೃತದೇಹ ಹೂತಿಟ್ಟ ಸ್ಥಳಕ್ಕೆ ತೆರಳಿ, ಜೆಸಿಬಿ ಮೂಲಕ ಅಗೆದು ಶವ ಹೊರತೆಗೆದರು. ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿಟ್ಟು ಹೂತಿಟ್ಟಿದ್ದು ಕಂಡುಬಂದಿದೆ. ಶವ ಹೊರ ತೆಗೆದ ನಂತರ ಪಂಚನಾಮ ಮಾಡಿ, ಕಾನೂನು ನಿಯಮಗಳನ್ನು ಅನುಸರಿಸಲಾಯಿತು. ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿ, ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ ಮತ್ತೆ ಅಲ್ಲೇ ಸಂಸ್ಕಾರ ನಡೆಸಲಾಯಿತು. ಜಿಟಿಜಿಟಿ ಮಳೆಯ ನಡುವೆ ಕಾರ್ಯಾಚರಣೆ ನಡೆಯಿತು. ಸ್ಥಳದಲ್ಲಿ ನೂರಾರು ಜನ ಸೇರಿದ್ದರು. ಹಣಕ್ಕಾಗಿ ಜಗಳ, ಕೊಲೆಯಲ್ಲಿ ಅಂತ್ಯ: ಭೂಸ್ವಾಧೀನದಲ್ಲಿ ಶಿವನಪ್ಪ ಜಮೀನು ಕಳೆದುಕೊಂಡಿದ್ದು, ಪರಿಹಾರದ ಹಣ ಪಡೆದಿದ್ದರು. ಈ ಹಣದ ವಿಚಾರವಾಗಿ ತಂದೆಯನ್ನು ಪೀಡಿಸಿ ಮಗ ಜಗಳವಾಡಿದ್ದನು. ಕಳೆದ ಜುಲೈ 7ರಂದು ಜಗಳ ತೀವ್ರಗೊಂಡು ಮನೆಯಲ್ಲಿದ್ದ ಪೈಪ್ ತೆಗೆದುಕೊಂಡು ತಂದೆಗೆ ಮಗ ಹೊಡೆದಿದ್ದ. ತೀವ್ರ ಗಾಯಗೊಂಡ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದ. ಬಳಿಕ ಯಾರಿಗೂ ವಿಚಾರ ತಿಳಿಯದಂತೆ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಒಬ್ಬನೇ ಜಮೀನಿಗೆ ಸಾಗಿಸಿ ಗುಂಡಿ ಅಗೆದು ಹೂತಿಟ್ಟಿದ್ದ. ಯಾರಿಗೂ ಅನುಮಾನ ಬರದಂತೆ ತಂದೆ ಕಾಣೆಯಾಗಿದ್ದಾನೆ ಎಂದು ರಾಯಚೂರು ಗ್ರಾಮೀಣ ಪೊಲೀಸರಿಗೆ ಸುಳ್ಳು ದೂರು ನೀಡಿದ್ದ. ಆದರೆ ಕುಟುಂಬಸ್ಥರಿಗೆ ಮಗನ ಮೇಲೆ ಅನುಮಾನ ಬಂದಿತ್ತು. ಹೀಗಾಗಿ ಮಗನನ್ನು ಪದೇ ಪದೇ ವಿಚಾರಿಸಿದ್ದಾರೆ. ಅಂತಿಮವಾಗಿ, ಆರೋಪಿ ಈರಣ್ಣ ತಾನೇ ಜು.19ರಂದು ಪೊಲೀಸ್ ಸ್ಟೇಷನ್ಗೆ ಬಂದು ತಪ್ಪೊಪ್ಪಿಕೊಂಡು ಶರಣಾಗಿದ್ದ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರಾಯಚೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು: ತಂದೆಯನ್ನು ಹತ್ಯೆ ಮಾಡಿ ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟ ಶವವನ್ನು ಹೊರತೆಗೆದ ಪೊಲೀಸರು, ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣದ ತನಿಖೆ ನಡೆಸಿದ ಘಟನೆ ಗುರುವಾರ ರಾಯಚೂರಿನಲ್ಲಿ ನಡೆಯಿತು. ಆರೋಪಿ ಈರಣ್ಣ (35) ಎಂಬಾತ ಜುಲೈ 7ರಂದು ತನ್ನ ತಂದೆ ಶಿವನಪ್ಪ(70) ಅವರನ್ನು ಕೊಲೆಗೈದು ಶವವನ್ನು ಹೆದ್ದಾರಿ ಪಕ್ಕದಲ್ಲಿನ ಜಮೀನಿನಲ್ಲಿ ಹೂತಿದ್ದ. ವಡ್ಲೂರು ಗ್ರಾಮದಲ್ಲಿ ನಡೆದ ಘಟನೆ 12 ದಿನಗಳ ಬಳಿಕ ಬೆಳಕಿಗೆ ಬಂದಿತ್ತು. ಪ್ಲಾಸ್ಟಿಕ್ ಚೀಲದಲ್ಲಿತ್ತು ಶವ: ಗುರುವಾರ ರಾಯಚೂರು ಸಹಾಯಕ ಆಯುಕ್ತೆ …
Read More »ಭದ್ರಾವತಿ: ರೌಡಿಶೀಟರ್ ಬರ್ಬರ ಹತ್ಯೆ
ಶಿವಮೊಗ್ಗ: ರೌಡಿಶೀಟರ್ ಮುಜೀಬ್ (32) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದ. ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು …
Read More »ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಶಾಲೆಯಿಂದ ಮನೆಗೆ ವಾಪಸ್ ತೆರಳಲು ಮಕ್ಕಳು ಪರದಾಟ
ಧಾರವಾಡ: ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕಳೆದ ಮೂರು ದಿನದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಜಿಲ್ಲೆಯ ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸೇತುವೆ ಜಲಾವೃತಗೊಂಡಿದೆ. ಮನೆಗಳಿಗೆ ವಾಪಸ್ ಆಗಲು ಶಾಲಾ ಮಕ್ಕಳು ಪರದಾಟ ನಡೆಸಬೇಕಾಯಿತು. ಟ್ರ್ಯಾಕ್ಟರ್ ಮತ್ತು ಜೆಸಿಬಿ ಮೂಲಕ ಮಕ್ಕಳು ಹಳ್ಳ ದಾಟಿದ್ದಾರೆ. ಕಂಬಾಗರಣವಿ ಗ್ರಾಮದ ಹೊರವಲಯದಲ್ಲಿರುವ ಹಳ್ಳದ ಸೇತುವೆ ನಿರಂತರ ಮಳೆಯಿಂದ ಜಲಾವೃತಗೊಂಡ ಹಿನ್ನೆಲೆಯಲ್ಲಿ ಸೇತುವೆ ಒಂದು ಬದಿಗೆ ಬಸ್ ಮಕ್ಕಳನ್ನು ಬಿಟ್ಟು ಹೋಗಿದೆ. ಹೀಗಾಗಿ ಮಕ್ಕಳನ್ನು …
Read More »