Breaking News

ಅಬಕಾರಿ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿ ವಶಕ್ಕೆ

ಅಬಕಾರಿ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ನಿನ್ನೆ ಮಧ್ನಾಹ ಬಂದಿರುವ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಅಧೀಕ್ಷಕ ವಿಜಯ ಕುಮಾರ್ ಹಿರೇಮಠ ನೇತ್ವತ್ವದ ತಂಡ ಕಾರ್ಯಾಚರಣೆ ನಡೆಸಿ ,ಗೋವಾದಿಂದ ಫ್ಲಾಯ್ ವುಡ್ ಸಾಗಿಸುತ್ತೀದ ಲಾರಿಯನ್ನು ಪರಿಶೀಲಿನೆ ಮಾಡಲಾಗಿದೆ ,ಅದರಲ್ಲಿ ಪ್ರತಿಷ್ಠತ ಕಂಪನಿಗಳ ದುಬಾರಿ ಬೆಲೆಯ ಮದ್ಯದವನ್ನು ವಶಪಡಿಸಿಕೊಳ್ಳಲಾಗಿದೆ , ಈ ಬಗ್ಗೆ ಮಾತುನಾಡಿದ ಅಧಿಕಾರಿಯೊಬ್ಬರು , ಅಕ್ರಮವಾಗಿ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ರಾಜ್ಯ ಸರ್ಕಾರದಿಂದ ಸಚಿವರಿಗೆ ಹೊಸ ಕಾರು ಭಾಗ್ಯ!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಸಚಿವರಿಗೆ ಹೊಸ ಇನ್ನೊವಾ ಕ್ರಸ್ಟಾ ಕಾರು ಖರೀದಿಸಲು ಮುಂದಾಗಿದೆ. 33 ಹೊಸ ಇನ್ನೊವಾ ಕ್ರಸ್ಟಾ ಹೈ ಎಂಡ್ ಕಾರನ್ನು ಖರೀದಿಸಲು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದು, ಇದಕ್ಕಾಗಿ ಸುಮಾರು 9.9 ಕೋಟಿ ರೂ.‌ ಅನುದಾನ ನೀಡಲಾಗಿದೆ‌. ಟೆಂಡರ್ ಕರೆಯದೇ ನೇರವಾಗಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ನೀಡಲಾಗಿದೆ.‌ ಒಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ …

Read More »

ಬಿ.ಎಲ್.ಸಂತೋಷ್ ಹೇಳಿದ್ದಕ್ಕಿಂತ ಹೆಚ್ಚಿನವರು ನಮ್ಮ ಸಂಪರ್ಕದಲ್ಲಿದ್ದಾರೆ: ಸಂಸದ ಡಿ.ಕೆ.ಸುರೇಶ್

ಬೆಂಗಳೂರು: “ಬಿ.ಎಲ್.ಸಂತೋಷ್ ಹೇಳಿದ್ದಕ್ಕಿಂತ ನಮ್ಮ ಸಂಪರ್ಕದಲ್ಲಿ ಹೆಚ್ಚಿನ ಜನ ಇದ್ದಾರೆ” ಎಂದು ಸಂಸದ ಡಿ.ಕೆ.ಸುರೇಶ್ ಹೊಸ ಬಾಂಬ್ ಸಿಡಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೂ ಕೂಡ ಬಿಜೆಪಿ ತೊರೆಯಲ್ಲ, ಆದರೆ ಕಾಂಗ್ರೆಸ್​​ನ 40 ರಿಂದ 45 ಪ್ರಮುಖ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ಸಭೆಯಲ್ಲಿ ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆ ಮೀರಿದ ಸ್ಥಾನ ಗೆಲ್ಲುತ್ತದೆನ್ನುವ ವಿಚಾರವಾಗಿ ಮಾತನಾಡಿ, “ಚುನಾವಣೆ ನಡೆಯಲಿ …

Read More »

ಹೆಚ್‌.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏನೂ ತೊಂದರೆ ಇಲ್ಲ ಎಂದ ಸುತ್ತೂರು ಶ್ರೀಗಳು

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಇಂದು ಸುತ್ತೂರು ಶ್ರೀಗಳು, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಡಾ.ಅಶ್ವತ್ಥ್​ನಾರಾಯಣ, ಆರ್.ಅಶೋಕ್, ಸಿ.ಪಿ.ಯೋಗೇಶ್ವರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಆಗಮಿಸಿದ್ದರು.   ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುತ್ತೂರು ಶ್ರೀಗಳು ಮಾತನಾಡಿ, ಈಗ ಆರೋಗ್ಯವಾಗಿದ್ದಾರೆ. ಲವಲವಿಕೆಯಿಂದಿದ್ದಾರೆ. ನಾನು ಹೋದಾಗ ಪೇಪರ್ ಓದುತ್ತಾ …

Read More »

ಅಕ್ರಮವಾಗಿ ಡ್ರಗ್ಸ್​ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವಾಟ್ಸ್‌ಆಯಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಹುಳಿಮಾವು ಪೊಲೀಸರ ಬಲೆಗೆ ಬಿದ್ದಿದ್ದು, 82.57 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಎಮಾನ್ಯೂವೆಲ್ ಅಫಾನ್ (43), ಉಚ್ಚೆನ್ನ ಲಿವನ್ಸ್ (36) ಬಂಧಿತರು. 82.57 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ 1,281 ಎಕ್ಟೆಸ್ಸಿ ಪಿಲ್ಸ್, 463 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು ನೈಜೀರಿಯಾದಿಂದ ಕಡಿಮೆ ಬೆಲೆಗೆ ಎಂಡಿಎಂಎ ಹಾಗೂ ಎಕ್ಟಸೀ …

Read More »

ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

ಬೆಂಗಳೂರು : ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.   ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ …

Read More »

ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ಇಳಿಸಿದ್ದು ಚುನಾವಣೆ ಗಿಮಿಕ್ ಅಲ್ವಾ ? ಜಗದೀಶ್ ಶೆಟ್ಟರ್ ಪ್ರಶ್ನೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಸಿಲಿಂಡರ್ ಬೆಲೆ ಇಳಿಸಿದ್ದು ಚುನಾವಣೆ ಗಿಮಿಕ್ ಅಲ್ವಾ..? ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿಯೇ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ತನ್ನ ಬಜೆಟ್​ನಲ್ಲೂ ಗ್ಯಾರಂಟಿಗಳ ಬಗ್ಗೆ ಘೋಷಣೆ ಮಾಡಿದ್ದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಹೇಳಿದರು.​ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸುಮಾರು 1.20 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಗಿಮಿಕ್​ ಅನ್ನೋದು …

Read More »

ಬಿ.ಎಲ್​.ಸಂತೋಷ್​ ಅವರು ಮೊದಲು ಬಿಜೆಪಿಯಲ್ಲಿರುವ ಶಾಸಕರು, ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ‌

ಹುಬ್ಬಳ್ಳಿ: ಬಿ.ಎಲ್​.ಸಂತೋಷ್​ ಅವರು ಮೊದಲು ಬಿಜೆಪಿಯಲ್ಲಿರುವ ಶಾಸಕರು, ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ‌. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್ ನೀಡಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್​ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್​ ಹೇಳಿಕೆಗೆ ತಿರುಗೇಟು ನೀಡುತ್ತಾ, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಬಿಜೆಪಿ ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ …

Read More »

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪಾಲಿಕೆ ಅನುಮತಿ ನೀಡಿದೆ.

ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾದ ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕೊನೆಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಪ್ಪಿಗೆ ನೀಡಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿಸುವ ಕುರಿತು ನಿನ್ನೆ ನಡೆದ ಸಭೆಯಲ್ಲಿ ವಿಷಯ ಮಂಡಿಸಲಾಯಿತು. ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದ್ದು, ಬಳಿಕ ಉತ್ಸವಕ್ಕೆ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಅನುಮತಿ ಕಲ್ಪಿಸಿದರು. ಬಳಿಕ ಪ್ರತಿಕ್ರಿಯೆ ನೀಡಿದ ಮೇಯರ್ ವೀಣಾ ಬರದ್ವಾಡ್, ಕಳೆದ ವರ್ಷದಂತೆ ಈ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಪರವಾನಗಿ …

Read More »