Breaking News

ವನ್ಯಜೀವಿ ಸಂರಕ್ಷಣಾ ಕಾಯ್ದೆ-1972’ರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಡಿಸಿಎಫ್- ವಿಡಿಯೋ ನೋಡಿ

ಚಾಮರಾಜನಗರ: ರಾಜ್ಯದಲ್ಲಿ ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ಸೆಲೆಬ್ರಿಟಿಗಳು ವಿವಾದಕ್ಕೀಡಾದ ಬಳಿಕ ವನ್ಯಜೀವಿ ವಸ್ತುಗಳನ್ನು ಹೊಂದುವುದು ‘ಅಪರಾಧ’ ಎಂದು ಸಾರ್ವಜನಿಕರಿಗೆ ಮನದಟ್ಟಾಗುತ್ತಿದೆ. ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ದೀಪ್ ಜೆ.ಕಂಟ್ರಾಕ್ಟರ್ ಅವರು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ಯ ಕುರಿತಾಗಿ ಈಟಿವಿ ಭಾರತ್‌ ಜೊತೆ ಮಾತನಾಡುತ್ತಾ ವಿವರವಾದ ಮಾಹಿತಿ ನೀಡಿದರು. ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ 1972ರಲ್ಲಿ ಈ ಕಾಯ್ದೆ ಮೊದಲು ಜಾರಿಗೆ ಬಂತು. ಬಳಿಕ ಹಲವು ಬಾರಿ ಕಾಯ್ದೆಯನ್ನು ತಿದ್ದುಪಡಿ …

Read More »

ಹೆಬ್ಬಾಳ್ಕರ್ ಮತ್ತು ತಮ್ಮ ನಡುವೆ ಯಾವುದೇ ರೀತಿಯ ಅಸಮಾಧಾನವಿಲ್ಲ :ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಲಕ್ಷ್ಮೀಹೆಬ್ಬಾಳ್ಕರ್ ಹಾಗು ನನ್ನ ನಡುವೆ ಅಸಮಾಧಾನವಿಲ್ಲ. ಎಲ್ಲವೂ ಊಹಾಪೋಹ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಗುರುವಾರ ಮಾತನಾಡಿದ ಅವರು, ಯಾವುದೇ ಕೋಲ್ಡ್ ವಾರ್ ಕೂಡ ನಮ್ಮ ಮಧ್ಯೆ ಇಲ್ಲ. ಡಿ.ಕೆ.ಶಿವಕುಮಾರ್ ಯಾಕೆ ಹಸ್ತಕ್ಷೇಪ ಮಾಡ್ತಾರೆ?.‌ ನಾನು ಯಾವ ಹೈಕಮಾಂಡ್​ಗೂ‌ ತಿಳಿಸಿಲ್ಲ. ಸಮಸ್ಯೆ ಇದ್ದರೆ ನಾವೇ ಸರಿಮಾಡಿಕೊಳ್ಳುತ್ತೇವೆ ಎಂದರು. ಬೆಳಗಾವಿ ಪಾಲಿಕೆಯಲ್ಲಿ ಗೊಂದಲದ ವಿಚಾರವಾಗಿ ಪ್ರತಿಕ್ರಿಯಿಸಿ, ಬೇಕೆಂದೇ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಕೆಲವು ದಾಖಲೆಗಳು ನಾಪತ್ತೆಯಾಗಿವೆ. ಯಾಕೆ, …

Read More »

ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಆತ್ಮಹತ್ಯೆ

ನೆಲಮಂಗಲ (ಬೆಂಗಳೂರು ಗ್ರಾಮಾಂತರ) : ಅಂತರರಾಷ್ಟ್ರೀಯ ಮಹಿಳಾ ಕಬಡ್ಡಿ ಆಟಗಾರ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ನಡೆದಿದೆ. ಧನಲಕ್ಷ್ಮೀ (25) ಮೃತಪಟ್ಟವರು. ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ಸಹೋದರ ಮನೆಯಲ್ಲಿದ್ದ ಸಂದರ್ಭದಲ್ಲಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಕಷ್ಟು ಸಮಯವಾದರೂ ಮಗಳು ಕೊಠಡಿಯಿಂದ ಹೊರಬಾರದೇ ಇದ್ದುದರಿಂದ ಅನುಮಾನಗೊಂಡ ತಂದೆ, ಹೋಗಿ ನೋಡಿದಾಗ ಪ್ರಕರಣ …

Read More »

ನವಿಲು ಭೇಟೆಯಾಡಿ ಮಾಂಸ ಭಕ್ಷಣೆ; ಒಡಿಶಾ ಮೂಲದ ಮೂವರ ಬಂಧನ

ತುಮಕೂರು: ರಾಜ್ಯಾದ್ಯಂತ ಹುಲಿ ಉಗುರಿನ ಪೆಂಡೆಂಟ್ ಪ್ರಕರಣದ ಸದ್ದು ಜೋರಾಗಿರುವ ಬೆನ್ನಲ್ಲೇ ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರನಾಯಕನಪಾಳ್ಯದ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್‌ದಾವು, ದುಬಾ ಕಾಪತ್ ಬಂಧಿತರು. ಇವರು ಅನೇಕ ದಿನಗಳಿಂದ ನವಿಲುಗಳನ್ನು ಕೊಂದು ಭಕ್ಷಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು, 1.5 …

Read More »

25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ

ಬೆಳಗಾವಿ: 25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ದಾಕ್ಷಾಯಿಣಿ ಚೌಶೆಟ್ಟಿ ಎಂಬವರು ತನಿಖಾಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಅಧಿಕಾರಿ. ಬೆಳಗಾವಿಯ ಆಟೊ ನಗರದಲ್ಲಿರುವ ವಿಕಾಸ ಕಂಪೋಸಿಟ್ಸ್ ಕಂಪನಿಯಿಂದ ಪೂರೈಸಲಾದ ಸಾಮಗ್ರಿಗಳಿಗೆ ಸಂಬಂಧಿಸಿದಂತೆ, ಸಿ ಫಾರ್ಮ್ ಸ್ಟೇಟ್ ಜಿಎಸ್‌ಟಿ ಸಲ್ಲಿಸಿದ ಬಳಿಕ, 41 ಸಾವಿರ ರೂ ಮರಳಿ ಪಡೆಯಲು ದಾಕ್ಷಾಯಣಿ ಚೌಶೆಟ್ಟಿ ಲಂಚಕ್ಕೆ ಬೇಡಿಕೆ …

Read More »

ಅ.28, 29ರಂದು ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ನೇಮಕಾತಿ ಪರೀಕ್ಷೆ ನಡೆಯಲಿದೆ.:D.C.

ಬೆಳಗಾವಿ: ಜಿಲ್ಲೆಯಲ್ಲಿ 28 ಹಾಗೂ 29 ರಂದು ಸರ್ಕಾರದ ವಿವಿಧ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಮಾರ್ಗಸೂಚಿ ಪ್ರಕಾರ ಸುರಕ್ಷಿತವಾಗಿ ಸಾಗಣೆ ಮಾಡುವುದು ಸೇರಿದಂತೆ ಒಟ್ಟಾರೆ ಪರೀಕ್ಷೆಯನ್ನು ಸುಗಮ ಮತ್ತು ಸುಸೂತ್ರವಾಗಿ ನಡೆಸಲು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.   ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅ.28 ಹಾಗೂ 29 ರಂದು ವಿವಿಧ ನೇಮಕಾತಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಚಿತ್ರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಬೆಳಗಾವಿ : ಸಧ್ಯ ರಾಜ್ಯದಲ್ಲಿ ಹುಲಿ ಉಗುರು ವಿವಾದ ಜೋರಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊರಳಲ್ಲೂ ಹುಲಿ ಉಗುರು ಹೋಲುವ ಚೈನ್ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಚಿತ್ರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೇಸ್ಬುಕ್ ಖಾತೆಯಲ್ಲಿ ಹಾಕಿಕೊಂಡ …

Read More »

ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣ: ಕುಡಿದ ಮತ್ತಿನಲ್ಲಿ ಸ್ನೇಹಿತರಿಂದಲೇ ಹತ್ಯೆ: ಇಬ್ಬರ ಬಂಧನ

ಹುಬ್ಬಳ್ಳಿ: ನಗರದ ಶಿವಳ್ಳಿ ರಸ್ತೆಯ ರೈಲ್ವೆ ಹಳಿ ಪಕ್ಕದ ಜಮೀನಿನಲ್ಲಿ ಯುವಕನೊಬ್ಬ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸಪ್ತಗಿರಿ ಪಾರ್ಕ್‌ನ ಆಟೋ ರಿಕ್ಷಾ ಚಾಲಕ ಮಂಜುನಾಥ ಕಟ್ಟಿಮನಿ ಹಾಗೂ ಬಿಡ್ತಾಳ ಮಾರುತಿ ನಗರದ ಟೇಲರ್ ಕಿರಣ ಶಿರಸಂಗಿ ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಂದ ಎರಡು ಬೈಕ್, ಎರಡು ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಅರುಣ ವನಹಳ್ಳಿ ಬೆಂಡೆ …

Read More »

ಹೆಚ್​ ಡಿ ಕುಮಾರಸ್ವಾಮಿ ಏನೇ ಟೀಕೆ ಮಾಡಿದರೂ ಕೇವಲ ಹಿಟ್ ಅಂಡ್ ರನ್ ಕೇಸ್​: ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಏನೇ ಟೀಕೆ ಮಾಡಿದರೂ ಅದಕ್ಕೆ ಬೇಸ್ ಇರಬೇಕು. ಆದರೆ, ಮಾಜಿ ಮುಖ್ಯಮಂತ್ರಿ ಹೆಚ್ ಡಿಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ವಿಧಾನ ಪರಿಷತ್​ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು. ಬಿಜೆಪಿಯೊಂದಿಗೆ ಕೈ ಜೋಡಿಸಿದ ಮೇಲೆ ಹೆಚ್ ​ಡಿ ಕುಮಾರಸ್ವಾಮಿ ಕಾಂಗ್ರೆಸ್​ ವಿರುದ್ಧ ಟೀಕೆ ಮಾಡುತ್ತಿದ್ದು, ಸಚಿವ ಜಾರ್ಜ್ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಏನು ಮಾಡುತ್ತಿದ್ದರು? ಎಂದೆಲ್ಲ ಪ್ರಶ್ನೆ ಕೇಳುತ್ತಿರುವ ಬಗ್ಗೆ ಜಗದೀಶ್​ ಶೆಟ್ಟರ್​ ಪ್ರತಿಕ್ರಿಯಿಸಿ, ಕೆಲ ತಿಂಗಳ …

Read More »

ಟೊಮೆಟೊ ಲಾಭ ಗಳಿಕೆ ಕಂಡು ಹೊಟ್ಟೆಕಿಚ್ಚು.. ಹತ್ತಿಗೆ ಕಳೆನಾಶಕ‌ ಸಿಂಪಡನೆ ಮಾಡಿದ ಕಿಡಿಗೇಡಿಗಳು: ರೈತನ ಆರೋಪ

ಧಾರವಾಡ: ಮುಂಗಾರು ಮಳೆ ಕೈಕೊಟ್ಟರೂ ಟೊಮೆಟೊ ಬೆಳೆಯಲ್ಲಿ ಭರ್ಜರಿ ಲಾಭ ಗಳಿಸಿದ್ದನ್ನು ಕಂಡು ಸಹಿಸಲಾಗದೇ ಕಿಡಿಗೇಡಿಗಳು ರಾತ್ರೋರಾತ್ರಿ ತಮ್ಮ ಒಂದೂವರೆ ಎಕರೆ ಹತ್ತಿ ಬೆಳೆಗೆ ಕಳೆನಾಶಕ ಹೊಡೆದು ಹಾಳು ಮಾಡಿದ್ದಾರೆ ಎಂದು ರೈತ ಧಾರವಾಡ ತಾಲೂಕಿನ ಗರಗ ಗ್ರಾಮದ ಗಂಗಪ್ಪ ಬಾರ್ಕಿ ಎಂಬ ರೈತ ಆರೋಪಿಸಿದ್ದಾರೆ. ಗಂಗಪ್ಪ ಬಾರ್ಕಿ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಹತ್ತಿ ಬೆಳೆ ಬೆಳೆದಿದ್ದರು. ಬರಗಾಲ ಇದ್ದರೂ, ಈ ರೈತ ನೀರು ಹಾಯಿಸಿ ಹತ್ತಿ ಬೆಳೆದಿದ್ದರು. …

Read More »