Breaking News

ಮನೆಯ ಶೌಚಾಲಯದಲ್ಲಿ ಪ್ರತ್ಯಕ್ಷವಾದ ಚಿರತೆ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರಿನ ನಾಡಿಗೇರ್ ಓಣಿಯ ಮನೆಯ ಶೌಚಾಲಯದೊಳಗೆ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕೊನೆಗು ಸೆರೆಹಿಡಿಯಲಾಯಿತು. ಪಿ.ಟಿ.ಕಾಕಿ ಎಂಬವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿತ್ತು. ಡ್ರೋನ್​ ಕ್ಯಾಮೆರಾ ಮತ್ತು ಬಲೆ, ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. ನಿರಂತರ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆಯನ್ನು ಸೆರೆಹಿಡಿಯಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಇತರರು ಅರಿವಳಿಕೆ ಚುಚ್ಚು ಮದ್ದು ನೀಡಿ ಚಿರತೆಯನ್ನು ಬೋನಿನಲ್ಲಿ ಹಾಕಿಕೊಂಡು ಸ್ಥಳದಿಂದ ರವಾನಿಸಿದ್ದಾರೆ. ಕಾರ್ಯಾಚರಣೆ ಬಗ್ಗೆ ಮಾತನಾಡಿದ ಅರಿವಳಿಕೆ …

Read More »

ಗದಗದಲ್ಲಿ ಇನ್ನೂ ನಿಂತಿಲ್ಲ ಯೂರಿಯಾ ಕೊರತೆ

ಗದಗ, ಆಗಸ್ಟ್ 6: ಯೂರಿಯಾ (Urea) ಗೊಬ್ಬರಕ್ಕಾಗಿ ಶಾಲೆಬಿಟ್ಟು ರೈತರ ಮಕ್ಕಳ ಸರದಿ ಸಾಲು. ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದುಕೊಂಡು, ‘ನಾವೂ ರೈತರ ಮಕ್ಕಳು, ನಮಗೊಂದು ಯೂರಿಯಾ ಗೊಬ್ಬರ ಕೊಡಿ’ ಎಂದು ಸಾಲಿನಲ್ಲಿ ನಿಂತಿರುವ ಮಕ್ಕಳು. ನಸುಕಿನ ನಾಲ್ಕು ಗಂಟೆಗೇ ಬಂದ ಮಕ್ಕಳು, ರೈತರು, ಅನ್ನ, ನೀರು, ನಿದ್ದೆ ಇಲ್ಲದೇ ಗೊಬ್ಬರಕ್ಕಾಗಿ ಪರದಾಡುತ್ತಿರುವುದು. ಈ ಎಲ್ಲ ದೃಶ್ಯಗಳು ಕಂಡಿದ್ದು, ಗದಗ (Gadag)  ಜಿಲ್ಲೆಯಲ್ಲಿ. ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಗೋಳಾಟ ಇನ್ನೂ ನಿಂತಿಲ್ಲ. ಸರ್ಕಾರ ಗೊಬ್ಬರ ಕೊರತೆ …

Read More »

2023ರಲ್ಲೇ ಮಸೀದಿಯಲ್ಲಿ ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಬಂಧನ

ಬೆಳಗಾವಿ, ಆಗಸ್ಟ್​ 06: ಮಸೀದಿಯಲ್ಲಿ (mosque) ಮೌಲ್ವಿಯಿಂದ 5 ವರ್ಷದ ಬಾಲಕಿ (girl) ಮೇಲೆ ಅತ್ಯಾಚಾರವೆಸಗಿರುವಂತಹ ಘಟನೆ 2023ರ ಅಕ್ಟೋಬರ್​ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಬಾಲಕಿ ಪೋಷಕರನ್ನು ಹುಡುಕಿ ಕೇಸ್ ದಾಖಲಿಸಿಲಾಗಿದೆ. ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್​​ (22) ಎಂಬಾತನನ್ನು ಬಂಧಿಸಿದ ಮುರಗೋಡ ಪೊಲೀಸರು ಹಿಂಡಲಗಾ ಜೈಲಿಗಟ್ಟಿದ್ದಾರೆ.ಬಾಲಕಿ ಮೇಲೆ ಅತ್ಯಾಚಾರ ಎಸಗುವ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಘಟನೆ ನಡೆದು ಎರಡು ವರ್ಷ ಕಳೆದರೂ ಭಯ ಪಟ್ಟು …

Read More »

ಬೆಳಗಾವಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಲೋಕಾಯುಕ್ತರ ದಾಳಿ!

ಬೆಳಗಾವಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಲೋಕಾಯುಕ್ತರ ದಾಳಿ! ಸಾರ್ವಜನಿಕರ ದೂರಿನ ಹಿನ್ನೆಲೆ ಲೋಕಾ ಶಾಕ್… ಮಹತ್ವದ ಕಾಗದ ಪತ್ರಗಳ ಪರಿಶೀಲನೆ ಲೋಕಾಯುಕ್ತ ನ್ಯಾಯವಾದಿ ಶುಭವೀರ ಜೈನ್ ನೇತೃತ್ವದಲ್ಲಿ ಕಾರ್ಯಾಚರಣೆ

Read More »

ಸತೀಶ ಅಣ್ಣಾ ಜಾರಕಿಹೊಳಿ* ಅವರ ಆಪ್ತ ಸಹಾಯಕ ಅರವೀಂದ ಅಣ್ಣಾ ಕಾರ್ಚಿ ರವಿ ಡಿ. ಚನ್ನಣ್ಣನವರ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅವರನ್ನು ಭೇಟಿ

ದಿನಾಂಕ 05-08-2025 ರಂದು ಮಾನ್ಯ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ* ಅವರ ಆಪ್ತ ಸಹಾಯಕರಾದ * ಶ್ರೀ ಅರವೀಂದ ಅಣ್ಣಾ ಕಾರ್ಚಿ* ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಬೆಂಗಳೂರು ಪೊಲೀಸ್ ಉಪ ಮಹಾನಿರೀಕ್ಷಕರಾದ ಶ್ರೀ ರವಿ ಡಿ. ಚನ್ನಣ್ಣನವರ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಶುಭಾಶಯಗಳನ್ನು ಸಲ್ಲಿಸಿದರು. ಇದೊಂದು ಸೌಹಾರ್ದ ಮತ್ತು ಗೌರವಪೂರ್ಣ ಕ್ಷಣವಾಗಿದ್ದು, ಪೊಲೀಸ್ ಇಲಾಖೆಯಲ್ಲಿ ತಮ್ಮ …

Read More »

ಹುಕ್ಕೇರಿ ತಾಲೂಕಿನ ಕೊಟಬಾಗಿ ಹಾಗೂ ಗುಡಸ ಸಮೀಪದ ನೇರ್ಲಿ‌ ತೋಟದಲ್ಲಿ ನಿರಂತರ ಜ್ಯೋತಿ

ಹುಕ್ಕೇರಿ ತಾಲೂಕಿನ ಕೊಟಬಾಗಿ ಹಾಗೂ ಗುಡಸ ಸಮೀಪದ ನೇರ್ಲಿ‌ ತೋಟದಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಹುಕ್ಕೇರಿ ತಾಲೂಕಾ ವಿದ್ಯುತ್ ಸಹಕಾರಿ ಸಂಘದ ಸಹಯೋಗದೊಂದಿಗೆ ಅಳವಡಿಸಿದ ವಿದ್ಯುತ್ ಟಿಸಿಗಳಿಗೆ ಇಂದು ಚಾಲನೆ ನೀಡಲಾಯಿತು. ಈ ವೇಳೆ‌‌ ನೇರ್ಲಿ ತೋಟದಲ್ಲಿ ಸಾರ್ವಜನಿಕರಿಂದ ಸತ್ಕಾರ ಸ್ವೀಕರಿಸಿ, ಸುಮಾರು 20 ವರ್ಷಗಳ ತಾಲೂಕಿನ ಎಲ್ಲ ನಿರಂತರ ಜ್ಯೋತಿ ಬೇಡಿಕೆಗಳಿಗೆ ಈಗಿನ ವಿದ್ಯುತ್ ಸಹಕಾರಿ ಸಂಘ‌ ಸ್ಪಂದಿಸುವ ಕಾರ್ಯ ನಡೆಸಿದೆ. ನಿಮ್ಮೆಲ್ಲರ ಆಶೀರ್ವಾದ ಈ‌ ನೂತನ ಸಂಘದ …

Read More »

ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಆರೋಹಿಗೆ ರಜತ ಪದಕ

ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಆರೋಹಿಗೆ ರಜತ ಪದಕ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಆರೋಹಿಗೆ ರಜತ ಪದಕ ಆರೋಹಿ ಚಿತ್ರಗಾರ ಪ್ರಶಂಸನೀಯ ಪ್ರದರ್ಶನ 100 ಮೀ. ಬಟರ್‌ಫ್ಲೈ ಜಿಗಿತ ಬೆಳಗಾವಿಯ ಕೀರ್ತಿ ಹೆಚ್ಚಿಸಿದ ಆರೋಹಿ ಬೆಂಗಳೂರಿನಲ್ಲಿ ನಡೆಯುತ್ತಿರುವ 41ನೇ ರಾಷ್ಟ್ರೀಯ ಸಬ್-ಜೂನಿಯರ್ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಆರೋಹಿ ಚಿತ್ರಗಾರ ಅತ್ಯುತ್ತಮ ಪ್ರದರ್ಶನ ನೀಡಿ ರಜತ ಪದಕ ಗೆದ್ದಿದ್ದಾಳೆ. 100 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಈ ಯಶಸ್ಸು ತಲುಪಿದ್ದಾಳೆ. ಬೆಳಿಗ್ಗೆ …

Read More »

ಆಯತಪ್ಪಿ ಕಂದಕಕ್ಕೆ ಉರುಳಿದ ಆಟೋ ರಿಕ್ಷಾ;ಚಾಲಕ ಜಸ್ಟ್ ಮಿಸ್

ಆಯತಪ್ಪಿ ಕಂದಕಕ್ಕೆ ಉರುಳಿದ ಆಟೋ ರಿಕ್ಷಾ;ಚಾಲಕ ಜಸ್ಟ್ ಮಿಸ್ ಅಥಣಿ: ಇದು ಯಮಲೋಕದ ದ್ವಾರ ಬಾಗಿಲು ಅಂದ್ರು ತಪ್ಪಾಗಲಾರದು. ಜನ ಅನಿವಾರ್ಯವಾಗಿ ಈ ರಸ್ತೆ ದಾಟಲು ಹೋದರೆ ಸ್ವಲ್ಪ ಯಾಮಾರಿದ್ರು ನಿಮ್ಮ ಪ್ರಾಣಕ್ಕೆ ಕುತ್ತು ಗ್ಯಾರಂಟಿ. ಬೆಳಗಾವಿ ಜಿಲ್ಲೆ ಅಥಣಿ- ಜಮಖಂಡಿ ರಾಜ್ಯ ಹೆದ್ದಾರಿ ಮಾರ್ಗ ಮದ್ಯದಲ್ಲಿರುವ ಹಿಪ್ಪರಗಿ ಆಣೆಕಟ್ಟು ಸಂಪರ್ಕ ರಸ್ತೆಗೆ ತಡೆ ಗೋಡೆ ಇಲ್ಲದ ಪರಿಣಾಮ ಸಾಲು ಸಾಲು ಅಪಘಾತಗಳು ನಡೆಯುತ್ತಿವೆ. ಕಳೆದ ಒಂದು ತಿಂಗಳಲ್ಲಿ 14 …

Read More »

ಕಾಗವಾಡ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿಯ ಬಸವನಗರ ಬಡಾವಣೆಯಲ್ಲಿ ಅನೇಕ ದಲಿತ ಬಾಂಧವರಿಗೆ ಹಕ್ಕುಪತ್ರಗಳು ನೀಡಿಲ್ಲ

ಕಾಗವಾಡ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿಯ ಬಸವನಗರ ಬಡಾವಣೆಯಲ್ಲಿ ಅನೇಕ ದಲಿತ ಬಾಂಧವರಿಗೆ ಹಕ್ಕುಪತ್ರಗಳು ನೀಡಿಲ್ಲ ಅಲ್ಲದೆ ಮೂಲ ಸೌಕರ್ಯಗಳು ನೀಡಲು ವಿಳಂಬ ಮಾಡುತ್ತಿದ್ದರಿಂದ ಕಾಗವಾಡ ಹಾಗೂ ಅಥಣಿ ದಲಿತ ಸಂಘರ್ಷ ಸಮಿತಿಯ ಸದಸ್ಯರು ಕಾಗವಾಡ ತಹಸಿಲ್ದಾರ ಕಚೇರಿ ಎದುರು ಪ್ರತಿಭಟನೆ ಕೈಗೊಂಡು ತಮ್ಮ ಬೇಡಿಕೆಗಳ ಮನವಿ ತಹಸಿಲ್ದಾರ್ ಗೆ ಅರ್ಪಿಸಿದರು. ಮಂಗಳವಾರ ರಂದು ಕಾಗವಾಡ ತಹಸಿಲ್ದಾರ ರವೀಂದ್ರ ಹಾದಿಮನಿ ಇವರನ್ನು ಭೇಟಿಯಾಗಿ ಅವರ ಕಚೇರಿ ಎದುರು ಕಾಗವಾಡದ ಬಸವನಗರ ದಲಿತ …

Read More »

ನಿರಂತರ ಮಳೆಯಿಂದ ಜಲಾವೃತಗೊಂಡಿರುವ ರಾಷ್ಟ್ರೀಯ ಹೆದ್ದಾರಿ

ಬೆಳಗಾವಿ ತಾಲೂಕಿನ ಬಡೇಕೊಳ್ಳಮಠ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ವಿಚಾರ ನಿಧಾನವಾಗಿ ಚಾಲನೆ ಮಾಡುವಂತೆ ಕಮಿಷನರ್ ಭೂಷಣ್ ಬೋಸರೆ ಮನವಿ ನಿರಂತರ ಮಳೆಯಿಂದ ಜಲಾವೃತಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಪಘಾತ ವಲಯ ಹಿನ್ನೆಲೆ ನಿದಾನವಾಗಿ ವಾಹನ ಚಲಾವಣೆ ಮಾಡುವಂತೆ ಮನವಿ ಮತ್ತೊಂದು ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಟ್ರಾಫಿಕ್ ಕ್ಲಿಯರ್ ಮಾಡಿಸುತ್ತಿರೋ ಪೊಲೀಸ ಸಿಬ್ಬಂದಿ ಹಿರೇಬಾಗೆವಾಡಿ ಪೊಲೀಸ ಠಾಣೆ ಪೊಲೀಸ ಪೇದೆ ಸುರಕಾಂತ್ ಬಾಬನ್ನವರ್ ಮಳೆಯಲ್ಲಿ ಕರ್ತವ್ಯ ನಿಧಾನವಾಗಿ ನಿಯಂತ್ರಣಕ್ಕೆ ಬರ್ತಿರೋ …

Read More »