Breaking News

ಭೋಲೇನಾಥ ಕಲಾಕೃತಿ ಕಲ್ಲಂಗಡಿಯಲ್ಲಿ ರಚಿಸಿದ ಕಲ್ಲಪ್ಪ ಶಿವಾಜಿ ಭಾತಕಾಂಡೆ

ಹಬ್ಬಗಳು ಮತ್ತು ಆಚರಣೆಗಳ ತಿಂಗಳು ಎಂದು ಕರೆಯಲ್ಪಡುವ ಶ್ರಾವಣ ಮಾಸ ಮತ್ತು ಶ್ರಾವಣ ಸೋಮವಾರ ಕೂಡ ಹಿಂದೂ ಸಂಸ್ಕೃತಿಯಲ್ಲಿ ಬಹಳ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕಲ್ಲಪ್ಪ ಶಿವಾಜಿ ಭಾತಕಾಂಡೆ ಕಲ್ಲಂಗಡಿಯಲ್ಲಿಶಂಕರ ಮತ್ತು ಶಿವಲಿಂಗವನ್ನು ರಚಿಸಿದ್ದಾರೆ. ನಾಳೆ ಈ ವರ್ಷದ ಪವಿತ್ರ ಶ್ರಾವಣದ ಮೊದಲ ಸೋಮವಾರ. ಹೀಗಾಗಿ ನಗರದ ಶಿವಾಲಯಗಳಲ್ಲಿ ಶಂಕರನಿಗೆ ಪೂಜೆ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಲಪ್ಪ ಭಾತಕಾಂಡೆ ತಮ್ಮ ಶಿವಭಕ್ತಿಯನ್ನು ವಿಶಿಷ್ಟ ರೀತಿಯಲ್ಲಿ ಅನಾವರಣಗೊಳಿಸಿದ್ದಾರೆ. …

Read More »

ಉಚಿತ ರಕ್ತ ತಪಾಸನೆ ರಾಮತೀರ್ಥ ನಗರ ಸಿದ್ಧಿವಿನಾಯಕ ಮಂಡಳಿಯಿಂದ

ರಾಮತೀರ್ಥ ನಗರದಲ್ಲಿ ಬೆಳಗಿನ ಜಾವ, ಪರಿಸರ ಪ್ರೇಮಿ ವೇದಿಕೆ ಹಾಗೂ ಸಿದ್ಧಿವಿನಾಯಕ ಮಂಡಳಿಯಿಂದ, ವಿಭಿನ್ನ ಸತ್ಕಾರ ರಕ್ತ ತಪಾಸನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ರಾಮತೀರ್ಥ ನಗರದಲ್ಲಿ ಬೆಳಗಿನ ಜಾವ, ಪರಿಸರ ಪ್ರೇಮಿ ವೇದಿಕೆ ಹಾಗೂ ಸಿದ್ಧಿವಿನಾಯಕ ಮಂಡಳಿಯಿಂದ, ವಿಭಿನ್ನ ಸತ್ಕಾರ ರಕ್ತ ತಪಾಸನೆ ಕಾರ್ಯಕ್ರಮ ಸಸಿ ನೆಡುವ ಮತ್ತು ಉಚಿತ ರಕ್ತ ತಪಾಸನೆ ವಿಭಿನ್ನ ಸತ್ಕಾರ ಕಾರ್ಯಕ್ರಮ ಗಣೇಶ್ ಸರ್ಕಲ್ ಹತ್ತಿರ ನೆರವೇರಿತು ಹಿರಿಯರಾದ ಡಾ. ಬಿದರಿ ಶ್ರೀ ಸಾಲಿಮಠ,  CS …

Read More »

ಕಾಂಗ್ರೆಸ್ ಪಕ್ಷಕ್ಕೆ ಈಗ ಕಾವೇರಿ, ಕನ್ನಡಿಗರ ಬಗ್ಗೆ ಚಿಂತೆ ಇಲ್ಲ:H.D.K.

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಈಗ ಕಾವೇರಿ, ಕನ್ನಡಿಗರ ಬಗ್ಗೆ ಚಿಂತೆ ಇಲ್ಲ. ಅವರಿಗೆ ಘರ್ ವಾಪ್ಸಿಯದ್ದೇ ಚಿಂತೆಯಾಗಿದೆ. ವರ್ಗಾವಣೆ ದಂಧೆ ಹಾಗೂ ಕಮಿಷನ್ ವ್ಯವಹಾರ ಮರೆಮಾಚಲು ಘರ್ ವಾಪ್ಸಿ ನಾಟಕವಾಡುತ್ತಿದ್ದಾರೆ. ಈ ಚಿಂತೆಯಲ್ಲಿರುವ ಅವರು ನಮ್ಮನ್ನು ಸರ್ವಪಕ್ಷ ಸಭೆಗೆ ಕರೆಯುತ್ತಾರೋ ಇಲ್ವೋ ಗೊತ್ತಿಲ್ಲ. ಅವರು ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್.ಡಿ ಕುಮಾರಸ್ವಾಮಿ ಕುಟುಕಿದರು. ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಜರಗನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು …

Read More »

ಪಿಎಂ ಮಿತ್ರ ಟೆಕ್ಸ್​ ಟೈಲ್​ ಪಾರ್ಕ್.. ಒಂದು ತಿಂಗಳಲ್ಲಿ ಜಮೀನು ಹಸ್ತಾಂತರಕ್ಕೆ ಸಚಿವ ಶಿವಾನಂದ ಪಾಟೀಲ ಸೂಚನೆ

ಕಲಬುರಗಿ: ಜಿಲ್ಲೆಯ ಜೇವರ್ಗಿ ರಸ್ತೆಯ ಫಿರೋಜಾಬಾದ್ ಬಳಿ ಕೇಂದ್ರ ಸರ್ಕಾರದ ಪಿಎಂ ಮಿತ್ರ ಯೋಜನೆಯಡಿ ಸ್ಥಾಪಿಸಲು ಉದ್ದೇಶಿಸಿರುವ ಮೆಗಾ ಟೆಕ್ಸ್​ಟೈಲ್ ಪಾರ್ಕ್‌ಗೆ ಆರಂಭಿಕವಾಗಿ 1,000 ಎಕರೆ ಜಮೀನನ್ನು ಜವಳಿ ಇಲಾಖೆಗೆ ಒಂದು ತಿಂಗಳೊಳಗೆ ಹಸ್ತಾಂತರಿಸಿ, ಆರ್.ಟಿ.ಸಿಯಲ್ಲಿ ಹೆಸರು ಸೇರಿಸಬೇಕೆಂದು ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟೆ ಸಚಿವ ಶಿವಾನಂದ ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ …

Read More »

ರಷ್ಯಾದ ಚಂದ್ರಯಾನ ನೌಕೆಯಾದ ಲೂನಾ -25 ಕಕ್ಷೆ ಇಳಿಕೆ ವೇಳೆ ತಾಂತ್ರಿಕ ಸಮಸ್ಯೆಯಿಂದಾಗಿ ಚಂದ್ರನ ಮೇಲೆ ಅಪ್ಪಳಿಸಿದೆ.

ನವದೆಹಲಿ: ಭಾರತಕ್ಕೂ ಮೊದಲೇ ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗ್ರಹ ಇಳಿಸಲು ಉದ್ದೇಶಿಸಿದ್ದ ರಷ್ಯಾದ ಲೂನಾ-25 ಬಾಹ್ಯಾಕಾಶ ನೌಕೆಯು ತಾಂತ್ರಿಕ ಸಮಸ್ಯೆಗೆ ತುತ್ತಾಗಿ ಚಂದ್ರನ ಮೇಲೆ ಅಪ್ಪಳಿಸಿ ಪತನವಾಗಿದೆ. 47 ವರ್ಷಗಳ ಬಳಿಕ ಮತ್ತೆ ಚಂದ್ರಯಾನ ಕೈಗೊಂಡಿದ್ದ ಸಾಹಸ ವಿಫಲವಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ಸಂಸ್ಥೆಯಾದ ರೋಸ್ಕೋಸ್ಮಾಸ್ ಭಾನುವಾರ ತಿಳಿಸಿದೆ. ಆಗಸ್ಟ್​ 21 ರಂದು ರಷ್ಯಾ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮಾಸ್ ಚಂದ್ರನ ಅಧ್ಯಯನಕ್ಕಾಗಿ ಲೂನಾ- 25 ರಾಕೆಟ್​ ಅನ್ನು ಉಡಾವಣೆ ಮಾಡಿತ್ತು. ಚಂದ್ರಯಾನ-3 …

Read More »

ಕಾಂಗ್ರೆಸ್​ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಸಿಎಂ ಸಿದ್ದರಾಮಯ್ಯ ಗೌರವಿಸಿದರು.

ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದ್ದಾರೆ. ದೇವರಾಜ ಅರಸ ಅವರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು, ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ, ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ …

Read More »

ಸಿಎಂ ಸಿದ್ದರಾಮಯ್ಯ ಭೇಟಿಯಾದ ಎಸ್​ಟಿ ಸೋಮಶೇಖರ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜೊತೆ ವೇದಿಕೆ ಹಂಚಿಕೊಂಡು ರಾಜಕೀಯ ಚರ್ಚೆಯ ಕೇಂದ್ರ ಬಿಂದುವಾಗಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಆಪರೇಷನ್ ಹಸ್ತದ ಚರ್ಚೆ ನಡುವೆ ಸೋಮಶೇಖರ್ ಅವರ ಈ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ. ಮಾಜಿ ಸಚಿವ ಹಾಗೂ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಮಾರಪಾರ್ಕ್ ಈಸ್ಟ್​​ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ …

Read More »

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

ಗೋಕಾಕ : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಶಿಕ್ಷಕರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 29 ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸ್ಮರಣಿಕೆ ಹಾಗೂ ತಮ್ಮ ಅಭಿನಂದನಾ ಪತ್ರ ವಿತರಿಸಿ …

Read More »

ರಾಜ್ಯದಲ್ಲಿ ಮಹಿಳೆಯರಿಗೂ ಮುಖ್ಯಮಂತ್ರಿ ಆಗುವ ಯೋಗ ಕೂಡಿ ಬರಲಿ ಎಂದು ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ

ಬೆಳಗಾವಿ: ರಾಜ್ಯದಲ್ಲಿ ಮಹಿಳೆಯರಿಗೂ ಮುಖ್ಯಮಂತ್ರಿ ಆಗುವ ಯೋಗ ಕೂಡಿ ಬರಲಿ ಎಂದು ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಹೇಳಿದರು. ಬೆಳಗಾವಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯವೇ ಈಗ ಮಹಿಳೆಯರದ್ದು. ಅವರಿಂದ ಎಲ್ಲವನ್ನೂ ಕಿತ್ತುಕೊಳ್ಳುವ ಕೆಲಸ ನಡೆಯುತ್ತಿದೆ. ಮಹಿಳೆಯರು ಮುಖ್ಯಮಂತ್ರಿ ಆದರೆ ತಪ್ಪೇನು? ಅವರಿಗೂ ಒಂದು ದಿನ ಅಧಿಕಾರ ಸಿಗಲಿ ಎಂದರು. ನಾಯಕತ್ವ ಬದಲಾವಣೆ ವಿಚಾರಕ್ಕೆ, ರಾಜಕಾರಣದ ಬಗ್ಗೆ ಏನೂ ಹೇಳಲ್ಲ. ಆದರೆ, ಸರ್ಕಾರಕ್ಕೆ‌ ತೊಂದರೆಯಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ …

Read More »

“ಬಾಂಬೆ ಬಾಯ್ಸ್ ತಾವು ತೋಡಿದ ಬಾವಿಗೆ ಬಿಜೆಪಿಗರು ತಾವೇ ಬಿದ್ದಿದ್ದಾರೆ. : ಸಚಿವ ಸತೀಶ್​ ಜಾರಕಿಹೊಳಿ

ಚಾಮರಾಜನಗರ: “ನಮ್ಮನ್ನು ಜಗ್ಗಬಾರದು ಎಂದೇ ನಾವು ಅವರನ್ನು ಜಗ್ಗಿದ್ದೇವೆ” ಎಂದು ಹೇಳುವ ಮೂಲಕ ಆಪರೇಷನ್​ ಹಸ್ತ ವಿಚಾರವನ್ನು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಒಪ್ಪಿಕೊಂಡರು. ಚಾಮರಾಜನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಬಿಜೆಪಿಗರು ಸುಮ್ಮನಿರುವವರಲ್ಲ. ಡಿಸ್ಟರ್ಬ್​ ಮಾಡುತ್ತಲೇ ಇರುತ್ತಾರೆ. ರಾಜಕೀಯದಲ್ಲಿ ಇವೆಲ್ಲ ಇದ್ದಿದ್ದೇ” ಎಂದರು. “ವಿವಿಧ ಪಕ್ಷಗಳಿಂದ 20 ಮಂದಿ ಕಾಂಗ್ರೆಸ್​ಗೆ ಬರಲಿದ್ದಾರೆ. ಆಪರೇಷನ್​ ಕಮಲ ಸಂಬಂಧ ಆಡಳಿತ ನಡೆಸುವವರಿಗೆ 24 ತಾಸು ಕೂಡ ಭಯ ಇದ್ದೇ ಇರುತ್ತದೆ” ಎಂದು ಹೇಳಿದರು. ಬಳಿಕ …

Read More »