Breaking News

ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಯಲ್ಲಮ್ಮ ದೇವಿಯ ದರ್ಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸಕ್ಕೆ ಭೇಟಿ

ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಯಲ್ಲಮ್ಮ ದೇವಿಯ ದರ್ಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸಕ್ಕೆ ಭೇಟಿ ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ದರ್ಶನ ಹಿನ್ನೆಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ಗುರುಗಳ ಆಶೀರ್ವಾದ ಪಡೆದ ಸಚಿವೆ ಹೆಬ್ಬಾಳ್ಕರ್ ಬಗ್ಗೆಗುಡ್ಡೆ ಗೌರಿಗದ್ದೆ ಆಶ್ರಮದ ಅವಧೂತರಾದ ಶ್ರೀ ವಿನಯ ಗುರೂಜಿ ಅವರು ಸುಕ್ಷೇತ್ರ ಸವದತ್ತಿಯ ಶ್ರೀ ಯಲ್ಲಮ್ಮ ದೇವಿಯ …

Read More »

ಬೆಳಗಾವಿ ಜನತೆಗೆ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ

ಬೆಳಗಾವಿ: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿದೆ. ಶೇ.30ರಷ್ಟು ಬಸ್​ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಬೆಳಗಾವಿಯಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಹಳಷ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿಲ್ಲ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಶೇ.10ರಷ್ಟು ಬಸ್​ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿದ್ದವು. ಸಾರಿಗೆ ವಿಭಾಗೀಯ …

Read More »

ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ಆರಂಭ?

ಬೆಂಗಳೂರು, ಆಗಸ್ಟ್ 5: ಬಡಜನರ ಅಕ್ಷಯ ಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು (Indira Canteens) ಸರಿಯಾಗಿ ನಿರ್ವಹಣೆ ಮಾಡದೇ ಸರ್ಕಾರ ಹಾಗೂ ಪಾಲಿಕೆ (BBMP) ಜನರ ಕೋಪಕ್ಕೆ ಗುರಿಯಾಗಿತ್ತು. ಇತ್ತ ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ಇಂದಿರಾ ಕ್ಯಾಂಟೀನ್​ಗಳ ಬಿಲ್ ಬಾಕಿ ಉಳಿಸಿಕೊಂಡು ಕ್ಯಾಂಟೀನ್​ಗಳಿಗೆ ಬೀಗ ಬಿದ್ದಿತ್ತು. ಇರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯಲ್ಲೇ ಎಡವಿದ್ದ ಪಾಲಿಕೆ ಇದೀಗ ಹೊಸದಾಗಿ 52 ಕ್ಯಾಂಟೀನ್ ಆರಂಭಿಸಲು ಸಜ್ಜಾಗಿದೆ. ಬರೋಬ್ಬರಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ನಿರ್ಮಾಣಕ್ಕೆ ಸಜ್ಜಾಗಿದೆ. 2017ರಲ್ಲಿ ವಾರ್ಡ್‌ಗೆ …

Read More »

ಸಾರಿಗೆ ಮುಷ್ಕರ: ಹಲವೆಡೆ ರಸ್ತೆಗಿಳಿಯದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು

ಬೆಂಗಳೂರು, ಆಗಸ್ಟ್ 5: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ (Karnataka Transport Strike) ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಆತಂಕ ಶುರುವಾಗಿದೆ. ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ಗಳನ್ನೇ (BMTC, KSRTC Buses)  ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ ಕಾಲೇಜುಗಳಿಗೆ ಹೋಗಲು ಪರದಾಡಬೇಕಾದ ಆತಂಕದಲ್ಲಿದ್ದಾರೆ. ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಅಭಯ ನೀಡಿದೆ. ಯಾಕೆಂದರೆ, ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆಗಳನ್ನು ಮಾಡಿಕೊಂಡಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸಾರಿಗೆ …

Read More »

PUC ಪಾಸ್ ಮಾಡಿರುವ ತಮ್ಮ ಪರಿಚಿತ ಮಕ್ಕಳು ಯಾರಾದರೂ 2025-26ನೇ ಸಾಲಿನಲ್ಲಿ D Ed ಮಾಡಲು ಬಯಸಿದರೆ, ಅವರಿಗೆ ಊಟ, ವಸತಿ, ಪಠ್ಯ ಪುಸ್ತಕ ಹಾಗೂ ಬರೆಯುವ ನೊಟ್ ಪುಸ್ತಕ, ಫೈಲ್, ಲೇಖನಿ.ಉಚಿತ

ಆತ್ಮೀಯರೇ PUC ಪಾಸ್ ಮಾಡಿರುವ ತಮ್ಮ ಪರಿಚಿತ ಮಕ್ಕಳು ಯಾರಾದರೂ 2025-26ನೇ ಸಾಲಿನಲ್ಲಿ D Ed ಮಾಡಲು ಬಯಸಿದರೆ, ಅವರಿಗೆ ಊಟ, ವಸತಿ, ಪಠ್ಯ ಪುಸ್ತಕ ಹಾಗೂ ಬರೆಯುವ ನೊಟ್ ಪುಸ್ತಕ, ಫೈಲ್, ಲೇಖನಿ.ಉಚಿತ ಟಿ ಇ ಟಿ ತರಬೇತಿ,Smart Class Coaching, Spoken English ತರಬೇತಿ, ಕ್ಯಾಂಪಸ್ ಸೆಲ್ಸ್ ಕ್ಷನ್ ಇರುತ್ತದೆ. ಇತರೆ ಎಲ್ಲವನ್ನು ಉಚಿತವಾಗಿ ಕೊಟ್ಟು ಅತೀ ಕಡಿಮೆ ಕೇವಲ 7000/- ರೂ. ಸರ್ಕಾರಿ ಫೀ ಹಣವನ್ನು …

Read More »

ಕುಡಿದ ಮತ್ತಿನಲ್ಲಿ ಬೈಕ್ ಅಡ್ಡಗಟ್ಟಿ ಹಣ ಸುಲಿಗೆಗೆ ಯತ್ನ: ಯುವಕನನ್ನ ಚಾಕುವಿನಿಂದ ಇರಿದು ಹತ್ಯೆ: ಮೂವರ ಬಂಧನ

ಕುಡಿದ ಮತ್ತಿನಲ್ಲಿ ಬೈಕ್ ಅಡ್ಡಗಟ್ಟಿ ಹಣ ಸುಲಿಗೆಗೆ ಯತ್ನ: ಯುವಕನನ್ನ ಚಾಕುವಿನಿಂದ ಇರಿದು ಹತ್ಯೆ: ಮೂವರ ಬಂಧನ ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನ ಕುಡಿದ ಮತ್ತಿನಲ್ಲಿ ಹಣಕ್ಕಾಗಿ ಅಡಗಟ್ಟಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ ಆರೋಪದಡಿ ಮೂವರು ಆರೋಪಿಗಳನ್ನ ಬ್ಯಾಡರಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರೇಮ್ ಹತ್ಯೆಗೊಳಗಾದ ಯುವಕ. ಈತನ ಪೋಷಕರು ನೀಡಿದ ದೂರಿನ ಮೇರೆಗೆ ವಿಶಾಲ್, ಹೇಮಂತ್ ಹಾಗೂ ಪುನೀತ್ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರ ಪೈಕಿ ವಿಶಾಲ್ …

Read More »

ನೇಹಾ ಹಿರೇಮಠ ಕೊಲೆ ಆರೋಪಿಗೆ ಜಾಮೀನು ತಿರಸ್ಕಾರ: ಆ‌ಗಸ್ಟ್​​ 6ಕ್ಕೆ ವಿಚಾರಣೆ ಮುಂದೂಡಿಕೆ

ಹುಬ್ಬಳ್ಳಿ: ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಖೊಂಡೋನಾಯ್ಕ್​​​ಗೆ ಜಾಮೀನು ನಿರಾಕರಿಸಿದೆ. ನೇಹಾ ಕೊಲೆ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಇವತ್ತಿಗೆ ಕಾಯ್ದಿರಿಸಲಾಗಿತ್ತು. ಇಂದು ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ನೇಹಾ ಹಿರೇಮಠ ಪರ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಮಹೇಶ ವೈದ್ಯ, ವಕೀಲ ರಾಘವೇಂದ್ರ ಮುತ್ಗೀಕರ ವಾದ ಮಂಡಿಸಿದರು. ಫಯಾಜ್ ಪರವಾಗಿ ಝಡ್ ಎಂ ಹತ್ತರಕಿ ವಾದ …

Read More »

ಬೆಳಗಾವಿ- ಬಾಲಕಿ ಕಿಡ್ನಾಪ್ ಮಾಡಿದ್ದ ಫೋಕ್ಸೋ ಕೇಸ್ ಆರೋಪಿ ಅಂದರ್; ಬಾಲಕಿ ರಕ್ಷಣೆ

ಬೆಳಗಾವಿ: ಬೆಳಗಾವಿಯ ಮಕ್ಕಳ ರಕ್ಷಣಾ ಘಟಕದಲ್ಲಿ ಆಶ್ರಯ ಪಡೆದಿದ್ದ ಬಾಲ್ಯ ವಿವಾಹಕ್ಕೆ ಒಳಗಾಗಿದ್ದ ಬಾಲಕಿಯನ್ನು ಆರೋಪಿಯೇ ಅಪಹರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಡೆದ ಐದು ದಿನಗಳ ಬಳಿಕ ಬಾಲಕಿಯನ್ನು ರಕ್ಷಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ್​ ತಾಲೂಕಿನ ಗ್ರಾಮವೊಂದರ 13 ವರ್ಷದ ಬಾಲಕಿಗೆ ಮದುವೆ ಆಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಕಿಯನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಿಸಿದ್ದರು. ಬಳಿಕ ಜುಲೈ 25ರಂದು “ಸೃಷ್ಟಿ ಹೆಣ್ಣುಮಕ್ಕಳ ತೆರೆದ ತಂಗುದಾಣ”ದಲ್ಲಿ …

Read More »

ಪಟ್ಟಣ ಸೇರಿದಂತೆ ತಾಲೂಕಿನ್ನೆಲೆಡೆಗಳಲ್ಲಿ ಸ್ನೇಹಿತರ ದಿನಾಚರಣೆ-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣ ಸೇರಿದಂತೆ ತೂಲೂಕಿನೆಲ್ಲೆಡೆಗಳಲ್ಲಿ ,

ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನ್ನೆಲೆಡೆಗಳಲ್ಲಿ ಸ್ನೇಹಿತರ ದಿನಾಚರಣೆ-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣ ಸೇರಿದಂತೆ ತೂಲೂಕಿನೆಲ್ಲೆಡೆಗಳಲ್ಲಿ , ವಿಶ್ವ ಸ್ನೇಹಿತರ ದಿನಾಚರಣೆಯನ್ನು ಬಹು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರತಿ ವರ್ಷದ ಆಗಸ್ಟ್ ಮೊದಲನೆ ಭಾನುವಾರದಂದು , ” ವಿಶ್ವ ಸ್ನೇಹಿತರ ದಿನಾಚರಣೆ ” ಆಚರಿಸುವ ಹಿನ್ನಲೆಯಲ್ಲಿ. ಭಾನುವಾರ ಪಟ್ಟಣದೆಲ್ಲೆಡೆಗಳಲ್ಲಿ ಬಾಲ ಬಾಲೆಯರು , ಯುವಕರು ಯುವತಿಯರು , ವಿದ್ಯಾರ್ಥಿಗಳು ಪಟ್ಟಣದಲ್ಲೆಡೆ ಸೇರಿದಂತೆ. ತಾಲೂಕಿನಾಧ್ಯಂತ ಸ್ನೇಹಿತರ ಕೈಪಟ್ಟಿಯನ್ನು ಖರೀದಿ ಮಾಡಿ , …

Read More »

ಇಂಗ್ಲೆಂಡ್​ ವಿರುದ್ಧ ನಡೆದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ

ಇಂಗ್ಲೆಂಡ್​ ವಿರುದ್ಧ ನಡೆದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 2-2 ರಿಂದ ಭಾರತ- ಇಂಗ್ಲೆಂಡ್​ ಸಮಬಲ ಸಾಧಿಸಿವೆ.  ಲಂಡನ್‌ನಲ್ಲಿರುವ ಕೆನ್ನಿಂಗ್ಟನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ಕ್ಯಾಪ್ಟನ್​ ಆಲಿ ಪೋಪ್ ಟಾಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಶುಭ್​ಮನ್ ಗಿಲ್ ನೇತೃತ್ವದ ಭಾರತ ತಂಡ ಆರಂಭದಲ್ಲಿ …

Read More »