Breaking News

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಹೆಬ್ಬಾಳಕರ್

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ …

Read More »

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ ಚಿಕ್ಕೋಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಪಟಿ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಆತನ ಮಠ ಸಂಪೂರ್ಣ ಧ್ವಂಸ ಮಾಡಲಾಗಿದೆ. ಆರೋಪಿ ಕಪಟಿ ಸ್ವಾಮೀಜಿ ಲೋಕೇಶ್ವರ ಅನಧಿಕೃತವಾಗಿ ಮಠ ಕಟ್ಟಡ ನಿರ್ಮಾಣ ಮಾಡಿದ್ದರು.ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಸರ್ವೇ ನಂ. 225ರಲ್ಲಿ ಸರಕಾರಿ ಗಾಯರಾಣಾ ಜಮೀನಿನಲ್ಲಿ 8 ಎಕರೆ ಜಾಗವನ್ನ ಅತಿಕ್ರಮಣ ಮಾಡಿಕೊಂಡು …

Read More »

ಕಾಗವಾಡ ತಾಲೂಕಿನ ಜುಗುಳ-ಕಿದ್ರಾಪುರ ಗ್ರಾಮಗಳ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡುಗಟ್ಟಿ ಸೇತುವೆ ನಿರ್ಮಿಸುವ ಕಾಮಗಾರಿ ಕೊನೆಗೊಳ್ಳುತ್ತಿದ್ದರೂ ಮಹಾರಾಷ್ಟ್ರ ಸರ್ಕಾರದ ಸಹಾಯವಿಲ್ಲದೆ ಇದ್ದಿದ್ದರಿಂದ ನೆನಗುದ್ದಿಗೆ ಬಿದ್ದಿದೆ.

ಕಾಗವಾಡಕರ್ನಾಟಕ-ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿ ಗ್ರಾಮಗಳನ್ನು ಸೇತುವೆ ಮುಖಾಂತರ ಜೋಡಿಸುವುದು ಕಾರ್ಯ ಜುಗುಳು-ಖಿದ್ರಾಪುರ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡುಗಟ್ಟಿ ಸೇತುವೆ ನಿರ್ಮಿಸುವ ಕಾಮಗಾರಿ ಕೈಗೊಂಡು ಕೊನೆ ಹಂತದಲ್ಲಿ ಇದೆ ಆದರೆ ಮಹಾರಾಷ್ಟ್ರದ ಸರ್ಕಾರ ಸಹಕಾರ ನೀಡದೆ ಇದ್ದಿದ್ದರಿಂದ ಸೇತುವೆ ಕಟ್ಟಡ ಸನ 2018 ಗೆ ಚಾರ್ಲಿ ನೀಡಲಾಗಿದೆ ಸನ 2023 ರಲ್ಲಿ ಕಟ್ಟಡ ಪೂರ್ಣಗೊಳಿಸಿ ಲೋಕಾರಪಣೆ ಮಾಡಬೇಕಾಗಿತ್ತು, ಆದರೆ ಇವರಿಗೆ ಅಪೂರ್ಣವಾಗಿ ಉಳಿದಿದೆ. ಇದರಿಂದ ಸ್ಥಳೀಯರು ನಿರಾಶಗೊಂಡಿದ್ದಾರೆ. ಆಗಿನ ಸಂಸದ …

Read More »

ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದ :C.M.

ಪ್ರತಿಭೆ ಯಾರ ಸ್ವತ್ತೂ ಅಲ್ಲ: ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ: ಸಿ.ಎಂ ಸಿದ್ದರಾಮಯ್ಯ* *ಹಣಕಾಸು ಮಂತ್ರಿಯಾಗಿದ್ದಾಗ ನಾನು ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ: ಸಿಎಂ* *ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ* *ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿ 725 ಕೋಟಿ ಹಣ ಕೊಟ್ಟಿದ್ದೇವೆ: ಸಿ.ಎಂ* ಬೆಂಗಳೂರು ಮೇ 29:ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ …

Read More »

ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪ್ರಕರಣವನ್ನು ಹಿಂಪಡೆದಿದ್ದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ ರದ್ದು

ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪ್ರಕರಣವನ್ನು ಹಿಂಪಡೆದಿದ್ದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ ರದ್ದು ಮಾಡಿರುವುದು ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಗುರುವಾರ ಬೆಳಗಾವಿಯ ಕಾಡಾ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿಯ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಈ ಹಿಂದಿನ ಸರಕಾರ ಹಾಗೂ ಅಂದಿನ ಅಧಿಕಾರಿಗಳು ಕಠಿಣ ಕಾನೂನು …

Read More »

ಬೆಳಗಾವಿನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಪೊಲೀಸ್ ಆಯುಕ್ತರಾಗಿ ಗುಲಾಬರಾವ್ ಬೊರಾಸೆ ಅವರನ್ನು ನೇಮಕ

ಬೆಳಗಾವಿನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಯಾಗಿದ್ದು, ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಗುಲಾಬರಾವ್ ಬೊರಾಸೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ‌. ಬೆಳಗಾವಿ ನಗರ ಪೊಲೀಸ್ ಆಯುಕ್ತಾಗಿದ್ದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಗೆ ಯಾವುದೇ ಹುದ್ದೆ ಕೊಡದೆ ವರ್ಗಾವಣೆ ಮಾಡಿದ್ದಾರೆ

Read More »

ಪ್ರೀತಿಸಿ ಮದ್ವೆಯಾಗಿದ್ದವಳನ್ನ 10 ಬಾರಿ ಇರಿದು ಕೊಂದ ಪತಿ

ಚಿಕ್ಕಮಗಳೂರು, (ಮೇ 28): ಪ್ರೀತಿಸಿ (Love) ಮದುವೆಯಾಗಿದ್ದ ಪತ್ನಿಯನ್ನು (Wife) ಚಾಕು ಮನಸ್ಸೋ ಇಚ್ಛೆ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಇನ್ನು ಪತಿ ಅವಿನಾಶ್ (32) ಎನ್ನುವಾತ ಚಾಕುವಿನಿಂದ ಬರೋಬ್ಬರಿ ಹತ್ತು ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ. ಕೀರ್ತಿ ಪೋಷಕರ ವಿರೋಧದ ನಡುವೆಯೂ ಆಕೆಯನ್ನು ನಾಲ್ಕು ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಇಬ್ಬರು ನಡುವೆ ಶುರುವಾದ ಸಣ್ಣ …

Read More »

ಕೊಡಗು ಜಿಲ್ಲೆಯಾದ್ಯಂತ 2 ದಿನ ಶಾಲಾ-ಕಾಲೇಜುಗಳಿಗೆ ರಜೆ

ಕೊಡಗು, ಮೇ 28: ಜಿಲ್ಲೆಯಲ್ಲಿ ಮಳೆ (rain) ಅಬ್ಬರ ಕೊಂಚ ಕಡಿಮೆ ಆದರೂ ಅಲ್ಲಲ್ಲಿ ಅವಾಂತರಗಳು ಮುಂದುವರೆದಿವೆ. ಬಹಳಷ್ಟು ಗ್ರಾಮಗಳಲ್ಲಿ ಇನ್ನೂ ನದಿಗಳು ಅಪಾಯ ಮಟ್ಟದಲ್ಲೇ ಹರಿಯುತ್ತಿವೆ. ಹಾಗಾಗಿ ಪ್ರವಾಹದ ಆತಂಕದಿಂದ ಇನ್ನೂ ಜನರು ದೂರವಾಗಿಲ್ಲ. ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ, ನಾಡಿದ್ದು ಅಂದರೆ ಗುರುವಾರ, ಶುಕ್ರವಾರ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ 2 ದಿನ ರಜೆ (holiday) ನೀಡಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಣೆ …

Read More »

ಇದು ಥೈಲ್ಯಾಂಡ್ ಟು ಕೊಪ್ಪಳ ಗಾಂಜಾ ಸ್ಟೋರಿ: ಅಕ್ರಮವಾಗಿ ತಂದು ಮಾರಾಟ ಮಾಡುತ್ತಿದ್ದವರ ಬಂಧನ

ಕೊಪ್ಪಳ, ಮೇ 28: ಥೈಲ್ಯಾಂಡ್​ನಿಂದ (Thailand) ಅಕ್ರಮವಾಗಿ ಗಾಂಜಾ (ganja) ತಂದು ಮಾರಾಟ ಮಾಡುತ್ತಿದ್ದ 8 ಜನರನ್ನು  ಬಂಧಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಗಂಗಾವತಿ ಪೊಲೀಸರಿಂದ ಸೌಜೇಶ್, ಸಲೀಂ, ಬಿ.ದುರ್ಗಾ, ಬಾದ್​ ಷಾ, ಮದನ್, ಸೂರ್ಯ ಪ್ರತಾಪ್ ರೆಡ್ಡಿ, ಅಮೀದ್ ಮತ್ತು ಮಣಿಕಂಠ ಅನ್ನು ಬಂಧಿಸಿದ್ದು, ಇದರಲ್ಲಿ ಮೂವರು ಕೇರಳದವರು. 18 ಲಕ್ಷ ಮೌಲ್ಯದ 1806 ಗ್ರಾಂ ಹೈಡ್ರೋ ಗಾಂಜಾ ಮತ್ತು ಮೊಬೈಲ್ ಜಪ್ತಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಹೇಳಿದ್ದಿಷ್ಟು ಈ …

Read More »

ಬಂಟ್ವಾಳ ರಹಿಮಾನ್ ಹತ್ಯೆ..ಮತ್ತೆ ಪ್ರತೀಕಾರದ ಪೋಸ್ಟರ್: ಮಂಗಳೂರಿನಲ್ಲಿ ಏನೇನಾಯ್ತು?

ಮಂಗಳೂರು, (ಮೇ 29): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆಯಾಗಿ ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ನಿನ್(ಮೇ 27) ಮಧ್ಯಾಹ್ನ ಮುಸ್ಲಿಂ ಯುವಕನೊಬ್ಬನನ್ನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಅಬ್ದುಲ್ ರಹಿಮಾನ್ (32) (Bantwal Abdul Rehman) ಎಂಬಾತ ದಕ್ಷಿಣ ಕನ್ನಡ  (Dakshina Kannada) ಜಿಲ್ಲೆ ಬಂಟ್ವಾಳ ತಾಲೂಕಿನ ಕೂರಿಯಾಳ ಸಮೀಪದ ಈರಕೋಡಿಯ ಕೊಳತ್ತಮಜಲ್ ನಿವಾಸಿ. ಪಿಕಪ್ ವಾಹನ ಓಡಿಸಿ ಜೀವನ ಸಾಗಿಸುತ್ತಿದ್ದ. ನಿನ್ನೆ (ಮೇ 27) ಒಂದು ಲೋಡ್ ಮರಳು ಬೇಕು ಎಂದು …

Read More »