ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ಆರೋಗ್ಯ ಮತ್ತ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಮನ್ಸೂಖ್ ಮಂಡವೀಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಯಚೂರು ಜಿಲ್ಲೆಗೆ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಇದ್ದು ಆರ್ಥಿಕ ಭೌಗೋಳಿಕವಾಗಿ ಸೇರಿದಂತೆ ಹಿಂದುಳಿದ ಜಿಲ್ಲೆಯಾಗಿದೆ. ರಾಯಚೂರಿಗೆ ಮಂಜೂರು ಅವಶ್ಯಕತೆಗಳನ್ನು ಈಗಾಗಲೇ ಸ್ಥಳೀಯ ಜನಪ್ರತಿನಿಧಿ ಹಾಗೂ ಸಣ್ಣ ನೀರಾವರಿ ಸಚಿವ ಬೋಸರಾಜು …
Read More »ಮಾನವ ಸಂಪನ್ಮೂಲ ನಮ್ಮ ದೇಶದ ಅತಿ ದೊಡ್ಡ ಶಕ್ತಿ : ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್
ನವದೆಹಲಿ : ಮಾನವ ಸಂಪನ್ಮೂಲ ನಮ್ಮ ದೇಶದ ಅತಿದೊಡ್ಡ ಶಕ್ತಿಯಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಜನರ ಸಾಮರ್ಥ್ಯದ ಮೇಲೆ ಅಪಾರ ನಂಬಿಕೆ ಇತ್ತು. ಇಂದು ದೇಶದ 1.4 ಬಿಲಿಯನ್ ನಾಗರೀಕರನ್ನು ಸಶಕ್ತಗೊಳಿಸುವುದು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕಗೊಳಿಸುವುದು ನಮ್ಮ ಆದ್ಯತೆ ಆಗಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅಭಿಪ್ರಾಯಪಟ್ಟರು. ಇಲ್ಲಿನ ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ASSOCHAM) ಆಯೋಜಿಸಿದ್ದ ನೇತಾಜಿ …
Read More »ಮಹೇಶ ಫೌಂಡೇಶನ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರಿತಿಸಲ್ಪಟ್ಟು, ತನ್ನ ಸಾಧನೆಗಳ ಮೂಲಕ ನಮ್ಮ ಬೆಳಗಾವಿ ಗೆ ಹೆಮ್ಮೆ ತಂದಿದೆ: ಆಸಿಫ್ ಸೇಠ್
ಮಹೇಶ ಫೌಂಡೇಶನ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರಿತಿಸಲ್ಪಟ್ಟು, ತನ್ನ ಸಾಧನೆಗಳ ಮೂಲಕ ನಮ್ಮ ಬೆಳಗಾವಿ ಗೆ ಹೆಮ್ಮೆ ತಂದಿದೆ. ಮಹೇಶ ಫೌಂಡೇಶನ್ ಮಾಡುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ ಮತ್ತು ನಮ್ಮಂತಹವರು ಮಾಡುವುದಕ್ಕಿಂತ ಹೆಚ್ಚಿನದನ್ನು ಅವರು ಮಾಡುತ್ತಿದ್ದಾರೆ. ಒಬ್ಬ ಶಾಸಕನಾಗಿ ಮತ್ತು ವೈಯಕ್ತಿಕವಾಗಿ ಮಹೇಶ ಫೌಂಡೇಶನ್ನ ಉದಾರ ಕಾರ್ಯಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುವ ಭರವಸೆ ನೀಡುತ್ತೇನೆ. ಅಲ್ಲದೆ, ಮಹೇಶ ಫೌಂಡೇಶನ್ ನ ಮುಂದಿನ ಎಲ್ಲ ಕಾರ್ಯಗಳಿಗೆ ಶುಭ ಹಾರೈಸುತ್ತೇನೆ”. ಎಂದು ಬೆಳಗಾವಿ …
Read More »ನಾಳೆಯಿಂದಲೇ ಕಣಬರ್ಗಿ ಮುಖ್ಯರಸ್ತೆ ಕಾಮಗಾರಿಗೆ ಚಾಲನೆ: ರಾಜು ಸೇಠ್
ಕಳೆದ ಆರು ತಿಂಗಳಿಂದ ಬಂದ್ ಆಗಿರುವ ಕಣಬರ್ಗಿ ಮುಖ್ಯರಸ್ತೆಯ ಕಾಮಗಾರಿ. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜು ಸೇಠ್ ಅಧಿಕಾರಿ ಹಾಗೂ ಗುತ್ತಿಗೆದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸ್ಥಗಿತಗೊಂಡಿರುವ ಕಾಮಗಾರಿಯನ್ನು ನಾಳೆಯಿಂದ ಕೂಡಲೇ ಆರಂಭಿಸಿ ಗುಣಮಟ್ಟದಲ್ಲಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ಬೆಳಗಾವಿಯ ಉಪನಗರ ಕಣಬರ್ಗಿ ಗ್ರಾಮದ ಪ್ರವೇಶ ದ್ವಾರದಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಹಾಗೂ ಆಚೆಗೆ ಮುಖ್ಯರಸ್ತೆ ಕಾಮಗಾರಿಗೆ ಆರು ತಿಂಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಮಧ್ಯದಲ್ಲಿ …
Read More »ಪ್ರತಾಪ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ : ತನ್ವೀರ್ ಸೇಠ್
ಮೈಸೂರು : ಸಂಸದ ಪ್ರತಾಪಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ. ಬಳಿಕ ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಶಾಸಕ ತನ್ವೀರ್ ಸೇಠ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ ಮುಸ್ಲಿಂ ಕುಟುಂಬಗಳಲ್ಲಿ ಒಡಕು ಉಂಟಾಗುತ್ತದೆ. ಮುಸ್ಲಿಮರಿಗೆ ಎರಡು ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರುತಿಸುತ್ತಿರಾ ಎಂದಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರತಾಪ್ …
Read More »ಪತ್ನಿ ಹತ್ಯೆಗೆ ನಾಡ ಪಿಸ್ತೂಲು ಖರೀದಿಸಿದ್ದ ವ್ಯಕ್ತಿ
ಚಿಕ್ಕೋಡಿ : ಕಳೆದ 15 ದಿನಗಳ ಹಿಂದೆಯಷ್ಟೇ ಡಿವೋರ್ಸ್ ನೀಡಿದ್ದ ವ್ಯಕ್ತಿ ವಿಚ್ಛೇದಿತ ಹೆಂಡತಿಯನ್ನು ಕೊಲೆ ಮಾಡಲು ಮಹಾರಾಷ್ಟ್ರದಲ್ಲಿ ನಾಡ ಪಿಸ್ತೂಲು ಖರೀದಿಸಿದ್ದ. ಈ ವ್ಯಕ್ತಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತನನ್ನು ಚಿಕ್ಕೋಡಿ ಪಟ್ಟಣದ ನಿವಾಸಿ ಸಚಿನ್ ಬಾಬಾ ಸಾಹೇಬ್ ರಾಯಮಾನೆ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಸಚಿನ್ ಕಳೆದ 15 ದಿನಗಳ ಹಿಂದೆಯಷ್ಟೇ ತನ್ನ ಪತ್ನಿ ಹರ್ಷಿತಾಗೆ ವಿಚ್ಛೇದನ ನೀಡಿದ್ದ. ತನ್ನ ಹೆಂಡತಿಗೆ ಬೇರೊಬ್ಬರ ಜೊತೆ ಸಂಬಂಧ ಇದೆ ಎಂದು …
Read More »‘ನನ್ನ ಪತಿ ಸಾವಿಗೆ ನ್ಯಾಯ ಸಿಗಬೇಕು’: ಮೃತ ಹೆಡ್ ಕಾನ್ಸ್ಟೇಬಲ್ ಪತ್ನಿ ನಿರ್ಮಲಾ ಆಗ್ರಹ
ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋಗಿದ್ದ ಹೆಡ್ ಕಾನ್ಸ್ಟೇಬಲ್ ಸಾವು ಪ್ರಕರಣಕ್ಕೆ ಸಂಬಂಧ ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ಧಾರೆ. ಸಿದ್ದಣ್ಣ ಬಂಧಿತ ಆರೋಪಿ. ಗುರುವಾರ ಮಧ್ಯರಾತ್ರಿ ಹೆಡ್ ಕಾನ್ಸ್ಟೇಬಲ್ ಮೈಸೂರು ಅಲಿಯಾಸ್ ಮಯೂರ್ ಚವ್ಹಾಣ್ (51) ಅಕ್ರಮ ಮರಳು ಸಾಗಾಟದ ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದರು. ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆ ಯಜಮಾನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ಪತಿ ಸಾವಿಗೆ …
Read More »ದಕ್ಷಿಣ ಕನ್ನಡದ ಕೊಲೆ ಪ್ರಕರಣಗಳು: ದೀಪಕ್ ರಾವ್, ಮಸೂದ್, ಫಾಝಿಲ್, ಜಲೀಲ್ ಕುಟುಂಬಗಳಿಗೆ ಸಿಎಂ ನಿಧಿಯಿಂದ ತಲಾ 25 ಲಕ್ಷ ಪರಿಹಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಹತ್ಯೆಗೀಡಾದ ನಾಲ್ವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಲಾಗಿದೆ. ಸುಳ್ಯದ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್, ಮಂಗಳೂರಿನ ಸುರತ್ಕಲ್ನ ಮೊಹಮ್ಮದ್ ಫಾಜಿಲ್, ಅಬ್ದುಲ್ ಜಲೀಲ್ ಮತ್ತು ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ. ಸಿಎಂ ನಿಧಿಯಿಂದ ತಲಾ 25 ಲಕ್ಷ ಪರಿಹಾರಬೆಳ್ಳಾರೆಯ …
Read More »ಪರಿಚಯ – ಪ್ರಣಯ, ದೋಖಾ ಆರೋಪ: ಕನ್ನಡದ ಸಹ ನಟಿಯ ಬಂಧನ
ಶಿವಮೊಗ್ಗ: ಕನ್ನಡ ಚಿತ್ರರಂಗದ ಸಹ ನಟಿ ಉಷಾ ಅಲಿಯಾಸ್ ಉಷಾ ರವಿಶಂಕರ್ ಅವರನ್ನು ವಂಚನೆ ಪ್ರಕರಣದಲ್ಲಿ ಶಿವಮೊಗ್ಗದ ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ಅವರು ಸುಮಾರು 6.50 ಲಕ್ಷ ರೂನಷ್ಟು ಹಣ ಪಡೆದು ವಾಪಸ್ ಮಾಡದೇ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ಶರವಣನ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಖಾಸಗಿ ದೂರಿನ ಮೇರೆಗೆ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ಉಷಾ ಅವರನ್ನು ಬಂಧಿಸಿದ್ದಾರೆ. ಶರವಣನ್ ಎಂಬವವರು ಧಾರಾವಾಹಿ …
Read More »140 ಕೋಟಿ ಬಾಚಿದ ‘ಆದಿಪುರುಷ್’: ಮೊದಲ ದಿನವೇ 100 ಕೋಟಿ ಗಡಿ ದಾಟಿದ ಪ್ರಭಾಸ್ರ ಸಿನಿಮಾ
ಬಾಹುಬಲಿ 2, ಸಾಹೋ ಸಿನಿಮಾ ನಂತರ ‘ಆದಿಪುರುಷ್’ ಮೊದಲ ದಿನವೇ 100 ಕೋಟಿ ರೂ. ಗಡಿ ದಾಟಿದ ಪ್ರಭಾಸ್ ಅಭಿನಯದ ಮೂರನೇ ಸಿನಿಮಾವಾಗಿದೆ. ದಕ್ಷಿಣ ಸಿನಿ ರಂಗದ ಪ್ರಭಾಸ್ ಮತ್ತು ಬಾಲಿವುಡ್ ಬಹುಬೇಡಿಕೆ ನಟಿ ಕೃತಿ ಸನೋನ್ ಅಭಿನಯದ ಪೌರಾಣಿಕ ಚಲನಚಿತ್ರ ಆದಿಪುರುಷ್ ಜೂನ್ 16ರಂದು (ನಿನ್ನೆ, ಶುಕ್ರವಾರ) ಅದ್ಧೂರಿಯಾಗಿ ತೆರೆ ಕಂಡಿದೆ. ಮಿಶ್ರ ಪ್ರತಿಕ್ರಿಯೆ ಪಡೆದಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ವಿಶ್ವಾದ್ಯಂತ ಪ್ಯಾನ್ ಇಂಡಿಯಾ ಮಟ್ಟದಲ್ಲಿ …
Read More »