ಮೂಲಭೂತ ಸೌಕರ್ಯಕ್ಕಾಗಿ ಬಸವನ ಕುಡಚಿಯ ದೇವರಾಜ ಅರಸ ಕಾಲೋನಿಯ ನಿವಾಸಿಗಳು ಮಹಾನಗರ ಪಾಲಿಕೆಯ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು ಬೆಳೆಗಾವಿಯ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಬಸವನ ಕುಡಚಿಯ ದೇವರಾಜ ಅರಸ ಕಾಲೋನಿಯ ನಿವಾಸಿಗಳು ಬುಡಾ ಮತ್ತು ಪಾಲಿಕೆ ವಿರುದ್ದ ಪ್ರತಿಭಟನೆ ನಡೆಸಿದರು , ಮಹಾನಗರ ಪಾಲಿಕೆಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು 1982 ರಲ್ಲಿ ಬಸವನಕುಡಚಿ ದೇವರಾಜ ಅರಸ ಕಾಲೋನಿ ಬುಡಾದಿಂದ ನಿರ್ಮಾಣವಾಗಿದೆ, 40 ವರ್ಷಗಳಿಂದ ದೇವರಾಜ ಅರಸ …
Read More »ಏಕದಂತನಿಗೆ ಭಕ್ತರು ಸಂಭ್ರಮದಿಂದ ವಿಸರ್ಜನೆ
ವಿಜಯಪುರ.. ಕಳೆದ ಐದು ದಿನಗಳಿಂದ ಮನಮನೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಐದನೇ ದಿನದ ಗಣೇಶನ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಮನೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಕೂರಿಸಿ, ಪೂಜಿಸಿದ ಏಕದಂತನಿಗೆ ಭಕ್ತರು ಸಂಭ್ರಮದಿಂದ ವಿಸರ್ಜನೆ ಮಾಡಿದರು. ವಿಜಯಪುರ ನಗರದ ತಾಜ್ ಬೌಡಿ ಸೇರಿದಂತೆ ಮಹಾನಗರ ಪಾಲಿಕೆ ನಿರ್ಮಿಸಿದ್ದ ಕೃತಕ ಹೊಂಡಗಳಲ್ಲಿ ವಿಸರ್ಜಿಸಿದರು. ಹಲವೆಡೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಸಖತ್ ಸ್ಟೆಪ್ ಹಾಕಿ ಗಣಪತಿ ಬಪ್ಪಾ ಮೋರಯಾ…’ ಎನ್ನುವ ಜೈಕಾರ ಹಾಕಿದರು. ಮೆರವಣಿಗೆ ಮೂಲಕ ಗಣೇಶನನ್ನು ವಿಸರ್ಜನಾ …
Read More »ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ
ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ ಮಾಡಲಾಗಿತ್ತು . ಅದೇ ರೀತಿ ನೆಹರು ನಗರ ,ಶೆಟ್ಟಿಗಲ್ಲಿ , ಕುಲಕರ್ಣಿ ಗಲ್ಲಿ , ಶಿವಾಜಿನಗರದ ಸಾರ್ವಜನಿಕ ಗಣೇಶ ಮಂಡಲಗಳಲ್ಲಿ ಮಹಾಗಣಪನ ಪೂಜೆ ಜೊತೆಗೆ ಸತ್ಯ ನಾರಾಯಣ ,ವರದಶಂಕರ ಪೂಜೆ ಸೇರಿದಂತೆ ಗಣ ಹೋಮ ನೆರವೇರಿಸಲಾಯಿತ್ತು ತದ ನಂತರ ಬಂದಂತಹ ಭಕ್ತಾದಿಗಳಿಗೆ ಮಹಾಪ್ರಸಾದ ನೇರವೇರಿಸಲಾಯಿತು ಈ ಸಂದರ್ಭದಲ್ಲಿ ವಿವಿಧ ಬಡಾವಣೆಯ ಮಹಿಳೆಯರು ನಾಗರಿಕರು ಮಹಾಗಣಪನ ಪೂಜೆಯಲ್ಲಿ …
Read More »ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿನಯ್ ಕುಲಕರ್ಣಿಗೆ ವಿಧಿಸಿದ್ದ ಷರತ್ತುಗಳನ್ನು ಸಡಿಲಿಸಲು ನಿರಾಕರಿಸಿತು. ವಿಚಾರಣೆಯಲ್ಲಿ ಸಿಬಿಐ ಪರ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಅರ್ಜಿದಾರರ ವಿರುದ್ಧ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ …
Read More »ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಶುರು: 2 ಬೆಳ್ಳಿ, 1 ಕಂಚು, ಫೈನಲ್ಗೇರಿದ ಮಹಿಳಾ ಕ್ರಿಕೆಟ್ ತಂಡ
ಹ್ಯಾಂಗ್ಝೌ (ಚೀನಾ): ಇಂದು(ಭಾನುವಾರ) ನಡೆದ ಏಷ್ಯನ್ ಗೇಮ್ಸ್ನಲ್ಲಿ ಪುರುಷರ ಲೈಟ್ವೇಟ್ ಡಬಲ್ಸ್ ಸ್ಕಲ್ ಫೈನಲ್ನಲ್ಲಿ ಭಾರತದ ಅರ್ಜುನ್ ಲಾಲ್ ಜಾತ್ ಮತ್ತು ಅರವಿಂದ್ ಸಿಂಗ್ ಜೋಡಿ ಬೆಳ್ಳಿ ಪದಕ ಗೆದ್ದುಕೊಂಡರು. ಇವರು 6.28.18 ನಿಮಿಷ ಸಮಯದಲ್ಲಿ ನಿಗದಿತ ಗುರಿ ತಲುಪಿ ಈ ಸಾಧನೆ ತೋರಿದರು. ಚೀನಾದ ಫ್ಯಾನ್ ಜುಂಜಿ ಮತ್ತು ಸನ್ ಮ್ಯಾನ್ ಜೋಡಿ 6:23.16 ನಿಮಿಷಗಳಲ್ಲಿ ಸಮಯದಲ್ಲಿ ಗುರಿ ತಲುಪುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನ ಗೆದ್ದರು. ಮೊದಲ ಪದಕ ಗೆದ್ದುಕೊಟ್ಟ …
Read More »ಬೆಂಗಳೂರಲ್ಲಿ ಆಟೋ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು 3.36 ಲಕ್ಷ ರೂ ದಂಡ ವಿಧಿಸಿದ್ದಾರೆ.
ಬೆಂಗಳೂರು: ನಗರದಲ್ಲಿ ಆಟೋ ಚಾಲಕರ ವಿರುದ್ಧ ಪ್ರಯಾಣಿಕರಿಂದ ಪದೇ ಪದೇ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆಗಿಳಿದಿದ್ದರು. ಈ ಮೂಲಕ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ಸೆ.14ರಿಂದ 23ರವರೆಗೆ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 670 ಪ್ರಕರಣ ದಾಖಲಿಸಿಕೊಂಡು, 3.36 ಲಕ್ಷ ರೂ ದಂಡ ವಸೂಲಿ ಮಾಡಿದ್ದಾರೆ. ಹೆಚ್ಚು ಹಣ ವಸೂಲಿ ಮಾಡುವ ಚಾಲಕರಿಗೆ ದಂಡ: ಪ್ರಯಾಣಿಕರಿಂದ ಹೆಚ್ಚಿನ ದರ ಪಡೆಯುತ್ತಿದ್ದ ಆಟೋ ಚಾಲಕರಿಗೆ ಪೊಲೀಸರು ದಂಡದ ಬರೆ …
Read More »ಜ್ಞಾಪಕ ಶಕ್ತಿ ಮೂಲಕವೇ ವಿಶ್ವ ದಾಖಲೆ ಮಾಡಿದ ಇಬ್ಬರು ಮಕ್ಕಳು
ಹುಬ್ಬಳ್ಳಿ: ಈ ಮಕ್ಕಳಿಗೆ ಬಡತನವಿದೆ. ಆದ್ರೆ ಇವರು ಪಡೆದ ವಿದ್ಯೆಗೆ ಮಾತ್ರ ಬಡತನವಿಲ್ಲ. ಇಬ್ಬರು ಮಕ್ಕಳು ಹೊಂದಿರುವ ಪ್ರಪಂಚ ಜ್ಞಾನವು ಅವರನ್ನು ವಿಶ್ವದಾಖಲೆಯ ಪುಟಗಳಲ್ಲಿ ಸೇರುವಂತೆ ಮಾಡಿದೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿಯೇ ಬಹುದೊಡ್ಡ ಸಾಧನೆ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಮುದಗಲ್ ಪಟ್ಟಣದ ಅಪ್ಪು ವಿದ್ಯಾಧಾಮದ ಬಾಲಕ ಶಿವರಾಜ ಹಾಗೂ ಬಾಲಕಿ ಸಂಜನಾ ಎಂಬ ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಉನ್ನತ ಮಟ್ಟದ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. …
Read More »ಕಾವೇರಿ ಜಲ ವಿವಾದದ ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕಾವೇರಿ ಜಲ ವಿವಾದದ ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದಾರೆ ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ.ಮುಂದೆಯೂ ಕೊಡ್ತೀವಿ.ವಿಚಾರ ಕೋರ್ಟ್ ನಲ್ಲಿರೋ ಕಾರಣ ನಾನು ಬಹಳ ಮಾತಾಡಲ್ಲ. ಮೊನ್ನೆ ಡಿಕೆ ಶಿವಕುಮಾರ್ ನಮ್ಮ ಮನೆಗೆ ಬಂದಾಗ ವಿವರವಾಗಿ ಮಾತಾಡಿದ್ದೇನೆ ಎಂದರು.CWMA ನಲ್ಲಿ ಕೇಂದ್ರ ಸರ್ಕಾರ ಮದ್ಯಸ್ಥಿಕೆ ಮಾಡೋಕೆ ಬರಲ್ಲ ಇದು ಸೌಹಾರ್ದಯುತವಾಗಿ ಬಗೆಹರಿಸಬೇಕು. ಡಿಎಂಕೆ ನಾಯಕರಿಗೆ ನೀವು ಮೊದಲು ಶಾಲು …
Read More »ಸೋಮವಾರ ದಾವಣಗೆರೆ ಬಂದ್ಗೆ ಕರೆ ನೀಡಿದ ಭಾರತೀಯ ರೈತ ಒಕ್ಕೂಟ..
ದಾವಣಗೆರೆ: ಮಂಡ್ಯದಲ್ಲಿ ಕಾವೇರಿ ಕಾವು ಜೋರಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಇಂದು ರೈತರು ಬಂದ್ ಮಾಡಿದರು. ಇತ್ತ ದಾವಣಗೆರೆಯಲ್ಲೂ ಕೂಡ ಭದ್ರಾ ಕಿಚ್ಚು ಕಾವೇರಿದ್ದು, ನೀರು ಹರಿಸುವಂತೆ ಭತ್ತ ನಾಟಿ ಮಾಡಿರುವ ರೈತರು ಕಳೆದ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಭದ್ರಾ ನೀರಿಗಾಗಿ ಬೀದಿಗಿಳಿದ ರೈತರು ಒಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ಭದ್ರಾ ನೀರು ಹರಿಸದೇ ಇರುವುದರ ಹಿನ್ನೆಲೆ ಭಾರತೀಯ ರೈತ ಒಕ್ಕೂಟದಿಂದ ಸೋಮವಾರ ದಾವಣಗೆರೆ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದೆ. …
Read More »ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರಾಗಿ ಎನ್ ಎಂ ಸುರೇಶ್ ಆಯ್ಕೆ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕ ಎನ್ ಎಂ ಸುರೇಶ್ ಜಯ ಗಳಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕ ಎನ್ ಎಂ ಸುರೇಶ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನವು ವಿತರಕರ ವಲಯಕ್ಕೆ ಮೀಸಲಾಗಿದ್ದು, ಇದೇ ಮೊದಲ ಬಾರಿಗೆ ನಾಲ್ವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಎನ್ ಎಂ ಸುರೇಶ್, ಮಾರ್ಸ್ ಸುರೇಶ್, ಎ. …
Read More »
Laxmi News 24×7