Breaking News

‘ವಾಹನ ಸವಾರ’ರಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ‘ತೆರಿಗೆ ದರ’ ಹಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ಹೆಚ್ಚಳ ಮಾಡಿದೆ. …

Read More »

ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್​ನಿಂದ ₹5 ಲಕ್ಷ ಪರಿಹಾರ

ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್​ನಿಂದ ₹5 ಲಕ್ಷ ಪರಿಹಾರ ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ (Actor Darshan) ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಫಿಲ್ಮ್​ ಚೇಂಬರ್​ ಮೃತನ ಮನೆಗೆ ಇಂದು ಭೇಟಿ ನೀಡಿತು. ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಅವರ ತಂದೆ-ತಾಯಿ, ಗರ್ಭಿಣಿ ಪತ್ನಿಗೆ ಫಿಲ್ಮ್​ ಚೇಂಬರ್​ ಅಧ್ಯಕ್ಷರು ಸೇರಿದಂತೆ ಪ್ರಮುಖರು ಸಾಂತ್ವಾನ ಹೇಳಿದರು. ಮೊದಲಿಗೆ ಕುಟುಂಬದ ಬಳಿ ಚಿತ್ರರಂಗದ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಅಕ್ರಮವಾಗಿ ಹಣ ವರ್ಗಾವಣೆ ಮಡಲಾಗಿದೆ. ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ …

Read More »

ನಿಮ್ಮ ವಾಹನಗಳಿಗೆ VIP ನಂಬರ್ ಪಡೆಯುವುದು ಹೇಗೆ?

ಯುವ ಜನತೆಯಲ್ಲಿ ಫ್ಯಾಷನ್‌ ಕ್ರೇಜ್‌ ಹೆಚ್ಚಾಗಿದೆ. ತಾವು ಏನೇ ಮಾಡಿದರೂ ಡಿಫ್ರೆಂಟ್ ಆಗಿ ಇರಬೇಕು ಎಂಬ ಮನಸ್ಥಿತಿ ಬೆಳಸಿಕೊಂಡಿದ್ದಾರೆ. ಅಲ್ಲದೆ ತಮ್ಮ ಬಳಿ ಇರುವ ವಸ್ತುಗಳ ಸಹ ಹಾಗೇ ಕೂಡಿರಬೇಕು ಎಂಬುದು ಅವರ ಆಶಯ.. ಹೀಗಾಗಿ ಈಗಿನ ಯುವ ಜನ, ತಮ್ಮ ವಾಹನಗಳಿಗೆ ಹೆಚ್ಚಾಗಿ ಫ್ಯಾನ್ಸಿ ನಂಬರ್‌ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಾರೆ.   ಹಾಗಿದ್ದರೆ ಈ ಫ್ಯಾನ್ಸಿ ನಂಬರ್ ಪಡೆಯುವುದು ಹೇಗೆ? ಇದಕ್ಕೆ ಎಷ್ಟು ಹಣವನ್ನು ಖರ್ಚು ಮಾಡಬೇಕು …

Read More »

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಇಂದು ಓಪನ್,

ಬೆಂಗಳೂರು, ಜೂನ್. 15: ಬೆಂಗಳೂರಿನ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಮೇಲ್ಸೇತುವೆ, ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಗೆ 3.3 ಕಿಲೋಮೀಟರ್ ದೂರವನ್ನು ಸಂಪರ್ಕಿಸುತ್ತದೆ. ಹಲವು ವಿಳಂಬಗಳ ನಂತರ ಜೂನ್ 15 ರಂದು ಸಾರ್ವಜನಿಕರಿಗೆ ಮುಕ್ತವಾಗಲಿದೆ ಸಿದ್ಧವಾಗಿದೆ. ಈ ಡಬಲ್ ಡೆಕ್ಕರ್ ಮೇಲ್ಸೇತುವೆ ಯೋಜನೆಯು ಎರಡು ಹಂತಗಳನ್ನು ಒಳಗೊಂಡಿದೆ. ಮೊದಲನೆಯದು ಕೆಳ ಹಂತ, ನೆಲದಿಂದ ಎಂಟು ಮೀಟರ್ ಎತ್ತರದಲ್ಲಿ, ವಾಹನಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಎರಡನೇಯದು ಮೇಲಿನ ಹಂತವು 16 ಮೀಟರ್ ಎತ್ತರದಲ್ಲಿದೆ. …

Read More »

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!   ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ.   ಹೌದು ಬೆಳಗಾವಿಯ ಶಿವರಾಜ್ …

Read More »

ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ

ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಅನೇಕರು ಅರೆಸ್ಟ್​ ಆಗಿದ್ದಾರೆ. ಚಿತ್ರದುರ್ಗದ ಅನುಕುಮಾರ್​ ಅಲಿಯಾಸ್​ ಅನು ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.   ಇದರಿಂದ ಮನನೊಂದಿರುವ ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಘಟನೆಯ ಕುರಿತಂತೆ ಅನು ಕುಟುಂಬದವರು ಪ್ರತಿಕ್ರಿಯೆ ನೀಡಿದ್ದಾರೆ. ‘ಮಗ ಅರೆಸ್ಟ್​ …

Read More »

ಪಿಎಸ್​ಐ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ, ಜೂನ್​ 15: ಪಿಎಸ್​ಐ (PSI) ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ್ ಬೋಂಡೆಲ್ಕರ್​​ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉತ್ತರ ಕನ್ನಡ (Uttar Kannada) ಜಿಲ್ಲೆಯ ಜೋಯಿಡಾ (Joida) ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಅವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್​ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ​ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್​ ಅವರಿಗೆ ಪಿಎಸ್​ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಓಬಲದಿನ್ನಿ ಗ್ರಾಮದ ಶ್ರೀ ಲಕ್ಕಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳ,

ಮಳೆಗಾಲ ಆರಂಭವಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾರಂಗಿ, ಲಿಂಗನಮಕ್ಕಿ, ವರಾಹಿ, ಕಬಿನಿ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹಾಗಾದರೆ ಜೂನ್​ 15 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಜಲಾಶಯಗಳ ನೀರಿನ …

Read More »