ಧಾರವಾಡದಲ್ಲಿ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದ ಸಚಿವ ಲಾಡ್… . ಉಸ್ತುವಾರಿ ಸಚಿವ ಲಾಡ್, ವಿರೋಧ ಪಕ್ಷದ ಉಪನಾಯಕ ಬೆಲ್ಲದ, ನವಲಗುಂದ ಎಂಎಲ್ಎ ಕೊನರೆಡ್ಡಿ ಭಾಗಿ.. ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ಸಂಬಂಧ ಉಚಿತ ಆರೋಗ್ಯ ತಪಾಸಣೆ ಸಂಚಾರಿ ಆರೋಗ್ಯ ವಾಹನಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಮಂಗಳವಾರದಂದು ಚಾಲನೆ ನೀಡಿದರು. ಕಾರ್ಮಿಕ ಇಲಾಖೆಯಿಂದಲೇ …
Read More »ಸ್ತೆ ಬದಿ ತರಕಾರಿ ವ್ಯಾಪಾರಸ್ಥರಿಗೆ ನೂತನ ವ್ಯಾಪಾರ ಮಳಿಗೆ ಸ್ಥಾಪನೆ – ಶಾಸಕ ನಿಖಿಲ್ ಕತ್ತಿ
ಹುಕ್ಕೇರಿ : ರಸ್ತೆ ಬದಿ ತರಕಾರಿ ವ್ಯಾಪಾರಸ್ಥರಿಗೆ ನೂತನ ವ್ಯಾಪಾರ ಮಳಿಗೆ ಸ್ಥಾಪನೆ – ಶಾಸಕ ನಿಖಿಲ್ ಕತ್ತಿ ಹುಕ್ಕೇರಿ ನಗರದಲ್ಲಿ ರಸ್ತೆ ಬದಿ ತರಕಾರಿ ವ್ಯಾಒಅರಸ್ಥರಿಗೆ ಶೀಘ್ರದಲ್ಲೇ ನೂತನ ವ್ಯಾಪಾರ ಮಳಿಗೆ ಸ್ಥಾಪಿಸಲಾಗುವದು ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು. ಹುಕ್ಕೇರಿ ಪುರಸಭೆ ವತಿಯಿಂದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವ೮ಷೇಶ ಅನುದಾನದ ಅಡಿಯಲ್ಲಿ ಲ್ಯಾಪ ಟಾಪ ವಿತರಣೆ ಮತ್ತು ನಗರೋತ್ಥಾನ ಯೋಜನೆ ಅಡಿಯಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಹಾಗೂ …
Read More »ವರನ ತಾಯಿ ಕುರುಡು ಎಂಬ ವಿಷಯ ತಿಳಿದು ವಧು ಆತ್ಮಹತ್ಯೆಗೆ ಶರಣು
ವರನ ತಾಯಿ ಕುರುಡು ಎಂಬ ವಿಷಯ ತಿಳಿದು ವಧು ಆತ್ಮಹತ್ಯೆಗೆ ಶರಣು ಚಿಕ್ಕೋಡಿ:ವರನ ತಾಯಿ ಕುರುಡು ಎಂದು ತಿಳಿದ ನಂತರ ವಧು ಮದುವೆಯ ಹಿಂದಿನ ದಿನ ಮಧ್ಯರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಸಂಭವಿಸಿದೆ. ಶ್ರುತಿ ಶಂಕರ್ ಬುರುಡ (ವಯಸ್ಸು 24) ಆತ್ಮಹತ್ಯೆಗೆ ಶರಣಾದ ವಧು. ನವಲಿಹಾಳ ಗ್ರಾಮದ ಮೃತ ಶ್ರುತಿ ಶಂಕರ ಬುರುಡ ಬೆಳಗಾವಿಯ ಹುಡುಗನೊಂದಿಗೆ ನಿಶ್ಚಿತಾರ್ಥವಾಗಿತ್ತು. ಮೇ 25 ರಂದು …
Read More »ಯಡಿಯೂರಪ್ಪ ಕುಟುಂಬಸ ವಿರುದ್ಧ ವಾಗ್ದಾಳಿ ಮುಂದುವರೆಸಿದ ಶಾಸಕ ಯತ್ನಾಳ
ಯಡಿಯೂರಪ್ಪ ಕುಟುಂಬಸ ವಿರುದ್ಧ ವಾಗ್ದಾಳಿ ಮುಂದುವರೆಸಿದ ಶಾಸಕ ಯತ್ನಾಳ ರಾಜ್ಯ ಬಿಜೆಪಿಯಿಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಶಾಕ್ ಎದುರಾಗಿದೆ. ಬಿಜೆಪಿಯು ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್ ಕೊಟ್ಟ ಬಿಜೆಪಿ, …
Read More »ಬೆಂಗಳೂರಿನಲ್ಲಿ ಜೈ ಹಿಂದ್ ಸಭಾ ಕಾರ್ಯಕ್ರಮ…ದೇಶದ ಸೈನಿಕರಿಗೆ ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತೇವೆ… ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕ ಹೇರುವುದಿಲ್ಲ; ಸಿಎಂ
ಬೆಂಗಳೂರಿನಲ್ಲಿ ಜೈ ಹಿಂದ್ ಸಭಾ ಕಾರ್ಯಕ್ರಮ…ದೇಶದ ಸೈನಿಕರಿಗೆ ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತೇವೆ… ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕ ಹೇರುವುದಿಲ್ಲ; ಸಿಎಂ ಸಿದ್ಧರಾಮಯ್ಯ ಘೋಷನೆ ತಂದೆ-ತಾಯಿ ಅನ್ನ ನೀಡುವವರ ಸ್ಥಾನದಲ್ಲಿ ನಾವು ಯೋಧರನ್ನು ಕಾಣುತ್ತೇವೆ. ಅವರೊಂದಿಗೆ ನಾವಿದ್ದೇವೆ. ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ನಿಗಮ ರಚಿಸಲು ಕೂಡ ಸರ್ಕಾರ ಪ್ರಯತ್ನಿಸಲಿದೆ. ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕವನ್ನು ಹೇರುವುದಿಲ್ಲವೆಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ಇಂದು ಬೆಂಗಳೂರಿನ ಟೌನ್ ಹಾಲ್’ನಲ್ಲಿ ನಮ್ಮ ದೇಶದ ವೀರ ಯೋಧರಿನಗೆ …
Read More »ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ನವದೆಹಲಿ, ಮೇ 27: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಆ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರ್ಷ ಸ್ಪಂದಿಸಿದೆ. 2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ (Anant Nag) ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ …
Read More »ಪಿಎಂಸಿ ವರ್ತಕರಿಗೆ 15 ಕೋಟಿ ರೂ. ಪಂಗನಾಮ ಹಾಕಿದ ದಾಲ್ ಮಿಲ್ ಮಾಲೀಕ
ಕಲಬುರಗಿ, ಮೇ 28: ಕಲಬುರಗಿಯ (Kalaburagi) ನಂದೂರು ಇಂಡಸ್ಟ್ರಿಯಲ್ ಏರಿಯಾದಲ್ಲಿನ ದಿನೇಶ್ ದಾಲ್ ಇಂಡಸ್ಟ್ರೀಸ್ ಮಾಲೀಕ ಗೋವಿಂದ ವಾಗ್ಮೋರೆ ಎಂಬುವರು ಎಪಿಎಂಸಿಯ (APMC) ಸುಮಾರು 40ಕ್ಕೂ ಹೆಚ್ಚು ವರ್ತಕರಿಗೆ 15 ಕೋಟಿ ರೂಪಾಯಿ ವಂಚಿಸಿದ್ದಾನೆ. ಕಳೆದ ಹಲವಾರು ದಿನಗಳಿಂದ ಪೋನ್ ಮಾಡಿದರೂ ಸ್ವಿಚ್ಚ್ ಆಫ್ ಮಾಡಿಕೊಂಡು ಓಡಾಡುತ್ತಿದ್ದಾನೆ. ಸೋಮವಾರ (ಮೇ.26) ರಾತ್ರಿ ಏಕಾಏಕಿ ದಾಲ್ ಮಿಲ್ನಲ್ಲಿದ್ದ ನೂರಾರು ಮೂಟೆ ತೊಗರಿ ಬೇಳೆಯನ್ನು ಯಾರಿಗೂ ಗೊತ್ತಾಗದಂತೆ ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಈ ವಿಚಾರ ತಿಳಿದ …
Read More »ಡಂಬಲ್ಸ್ ನಿಂದ ಹೊಡೆದು ಪತ್ನಿ ಕೊಂದ ಪತಿರಾಯ
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ರೂಮ್ ನಲ್ಲಿ ಮಲಗಿದ್ದ ಹೆಂಡತಿಯನ್ನು ಡಂಬಲ್ಸ್ ನಿಂದ ಹೊಡೆದು ಕೊಲೆಗೈದ ಬಳಿಕ ಮತ್ತೊಂದು ರೂಮ್ ಗೆ ತೆರಳಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ತಾಲೂಕಿನಲ್ಲಿ ನಡೆದಿದೆ. ಗಂಡ – ಹೆಂಡತಿಯ ಜಗಳದಲ್ಲಿ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಮಾರುತಿ ನಗರದಲ್ಲಿ ಮಂಗಳವಾರ (ಮೇ 27) ಘಟನೆ ನಡೆದಿದ್ದು, ಹೆಂಡತಿ ಸುಮಾಳನ್ನು ಕೊಲೆ ಮಾಡಿದ ಗಂಡ ಬಸವಚಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ವಿಜಯಪುರ ಪೊಲೀಸರು …
Read More »ಆಯತಪ್ಪಿ ಹಳ್ಳಕ್ಕೆ ಬಿದ್ದ ಎತ್ತಿನಗಾಡಿ: ಅಣ್ಣ-ತಮ್ಮ ಸೇರಿ ಒಂದು ಎತ್ತು ನೀರುಪಾಲು
ಚಿಕ್ಕೋಡಿ (ಬೆಳಗಾವಿ): ಎತ್ತಿನ ಗಾಡಿ ಆಯತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ಮಂಗಳವಾರ (ಮೇ 27) ನಡೆದಿದೆ. ಗಣೇಶ್ ಸಂಜು ಕಾಂಬಳೆ (9), ದೀಪಕ್ ಸಂಜು ಕಾಂಬಳೆ (11) ಮೃತ ಅಣ್ಣ- ತಮ್ಮ. ಎತ್ತಿನಗಾಡಿಯಲ್ಲಿ ಸಂಬರಗಿಯಿಂದ ನಾಗನೂರ ಪಿಎ ಗ್ರಾಮಕ್ಕೆ ಹೋಗುತ್ತಿದ್ದಾಗ ದಾರಿಮಧ್ಯದಲ್ಲಿ ಈ ಅವಘಡ ಸಂಭವಿಸಿದೆ. ಒಟ್ಟು ನಾಲ್ಕು ಜನ …
Read More »ಸನ್ನಡತೆ ಮೇರೆಗೆ 74 ಅಪರಾಧಿಗಳಿಗೆ ರೌಡಿಶೀಟರ್ಗಳ ಪಟ್ಟಿಯಿಂದ ಬಿಡುಗಡೆ
ತುಮಕೂರು: ಸನ್ನಡತೆ ಆಧಾರದ ಮೇಲೆ 74 ರೌಡಿಶೀಟರ್ಗಳನ್ನು ರೌಡಿಶೀಟರ್ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ. ಮಂಗಳವಾರ ತುಮಕೂರು ಎಸ್ಪಿ ಕಚೇರಿ ಬಳಿಯಿರುವ ಡಿಆರ್ ಗ್ರೌಂಡ್ನಲ್ಲಿ ರೌಡಿಶೀಟರ್ಗಳ ಸಭೆ ಕರೆಯಲಾಗಿತ್ತು. ಈ ವೇಳೆ, ಎಸ್ಪಿ ಅಶೋಕ್ ಕೆ.ವಿ. ರೌಡಿಶೀಟರ್ಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ಈ ಆಧಾರದ ಮೇಲೆ ರೌಡಿಶೀಟರ್ ಪಟ್ಟಿಯಿಂದ ಕೈ ಬಿಡಲಾಗುತ್ತಿದೆ; ತುಮಕೂರು ಜಿಲ್ಲೆಯಲ್ಲಿ ಒಟ್ಟು 901 ಜನ ರೌಡಿಶೀಟರ್ಗಳಿದ್ದಾರೆ. ಅವರನ್ನು ಪರಿಶೀಲನೆ ಮಾಡಿದಾಗ ಕೆಲ ರೌಡಿಶೀಟರ್ಗಳು ಕಳೆದ 10 ವರ್ಷಗಳಿಂದ ಯಾವುದೇ ಕೇಸ್ಗಳಲ್ಲಿ ಭಾಗಿಯಾಗಿರಲಿಲ್ಲ. …
Read More »