Breaking News

ರಾಜ್ಯಾದ್ಯಂತ ಮೊದಲ ದಿನವೇ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಕಷ್ಟು ಮಹಿಳೆಯರು ಉಚಿತ …

Read More »

ಭೀಕರ ರಸ್ತೆ ಅಪಘಾತ : ಗ್ರಾ.ಪಂ.ಸದಸ್ಯ ಸಾವು, ಮೂವರು ಗಂಭೀರ.!

ಮೈಸೂರು : ಮೈಸೂರಿನ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಸಮೀಪ ಸಾರಿಗೆ ಸಂಸ್ಥೆ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರು ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಭಾಸ್ಕರ್ (42) ಎಂದು ತಿಳಿದುಬಂದಿದೆ. ಪತ್ನಿ ರಮ್ಯಾ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಸ್ಕರ್ ಅವರು ತಮ್ಮ …

Read More »

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ

ಧಾರವಾಡ : ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹತ್ಯೆಗೀಡಾದ ಮಹಿಳೆ ರೂಪಾ ಸವದತ್ತಿ ಎಂದು ತಿಳಿದುಬಂದಿದೆ. ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅವರಿಗಾಗಿ ಮನೆಯವರು ಹುಡುಕಾಟ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ …

Read More »

ಒಂದು ವಾರದಲ್ಲಿ ಹೆಚ್ಚಿನ ವಿದ್ಯುತ ಬಿಲ್ ಹಿಂಪಡಿಯದಿದ್ದರೆ ಉಗ್ರ ಹೋರಾಟ

ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಬಿಲ್ ಹೆಚ್ಚಿಗೆ ಮಾಡಿರುವ ಸರಕಾರದ ನಿರ್ಧಾರವನ್ನು ಏಳು ದಿನಗಳ ಒಳಗಾಗಿ ಹಿಂಪಡೆಯಬೇಕು ಇಲ್ಲದಿದ್ದರೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಹೇಮೇಂದ್ರ ಪೋರವಲ ಹೇಳಿದರು. ಸೋಮವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ತಮ್ಮ ಗ್ಯಾರಂಟಿ ಯೋಜನೆಯನ್ನು ನೀಡುವ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಹೆಸರಿನಲ್ಲಿ ಎಲ್ಲ ಮನೆಗಳಿಗೆ 200 ಯುನಿಟ್ ಉಚಿಯ ವಿದ್ಯುತ್ ನೀಡುತ್ತಿದ್ದಾರೆ. ಆದರೆ …

Read More »

ಕುಡಿಯುವ ನೀರಿಗಾಗಿ ಪ್ರತಿಭಟನೆ

ಕುಡಿಯುವ ನೀರಿಗಾಗಿ ಆಗ್ರಹಿಸಿ ವಿಜಯಪುರ ನಗರದ ಜೋರಾಪುರ ಪೇಟ್ ಬಳಿ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದರು. ನಗರಾದ್ಯಂತ ಕುಡಿಯುವ ನೀರಿನ ಸಮಸ್ಯೆ ಆಗಿದೆ. ತಿಂಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಿಂದ ದೈನಂದಿನ ಜೀವನ ನಡೆಸಲು ಸಮಸ್ಯೆ ಆಗುತ್ತಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ಮಾಡಿದರು. ಅದಕ್ಕಾಗಿ ತಕ್ಷಣವೇ ಕುಡಿಯುವ …

Read More »

Electricity Bill : ಏಪ್ರಿಲ್​ನಿಂದಲೇ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ.. ಜೂನ್ ಬಿಲ್​ನಲ್ಲಿ ಹಿಂಬಾಕಿ ವಸೂಲಿ: ಕೆಇಆರ್​ಸಿ ಸ್ಪಷ್ಟನೆ

ಬೆಂಗಳೂರು: ವಿದ್ಯುತ್‌ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕತ ಶುಲ್ಕವನ್ನು ನಮೂದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಸ್ಪಷ್ಟಪಡಿಸಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್​ನಿಂದ ಪೂರ್ವನ್ವಯವಾಗುವುದರಿಂದ ಬಿಲ್‌ನಲ್ಲಿ ಆ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್‌ಗೆ ಪ್ರತಿ …

Read More »

ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ.. ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದ ಸಿಎಂ

ಬೆಂಗಳೂರು: ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme, Free bus travel for women) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಇನ್ನು ಯೋಜನೆ ಜಾರಿಯಾದ ಬಳಿಕ ವೃದ್ಧೆಯೊಬ್ಬರು ಮೊದಲ ಬಾರಿಗೆ ಬಸ್​ನಲ್ಲಿ ಉಚಿತವಾಗಿ ಸಂಚರಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿರುವ ಚಿತ್ರ ಗಮನ ಸೆಳೆಯುತ್ತಿದೆ.     ಬಸ್​ಗೆ ವೃದ್ಧೆ ನಮಸ್ಕರಿಸುವ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅವರು …

Read More »

ಕಲುಷಿತ ನೀರು ಕುಡಿದು ಕೊಪ್ಪಳ ಜಿಲ್ಲೆಯಲ್ಲಿ ಮೂವರು ಸಾವು

ಕೊಪ್ಪಳ : ಇತ್ತೀಚಿನ ದಿನಗಳಿಂದ ಕಲುಷಿತ ನೀರು ಕುಡಿದು ಕೊಪ್ಪಳ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ನಡೆದಿತ್ತು. ಈ ಸಂಬಂಧ ಭಾನುವಾರ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮೃತರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿದರು. ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ನಿರ್ಮಲ ಮನೆಗೆ ಹಾಗೂ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದ ಹೊನ್ನಮ್ಮ ಹಾಗೂ ಶೃತಿ ಮನೆಗೆ ಭೇಟಿ ನೀಡಿದರು. ಈ …

Read More »

ಶಕ್ತಿ ಯೋಜನೆ ಬೇಡ ಅನ್ನುವವರು ಬಸ್​ನಲ್ಲಿ ಹಣ ಕೊಟ್ಟು ಪ್ರಯಾಣ ಮಾಡಲಿ :ಶಿವಾನಂದ ಪಾಟೀಲ್

ಹಾವೇರಿ : ಮಹಿಳೆಯರಿಗೆ ಉಚಿತ ಬಸ್​ ಸೇವೆ ನೀಡುವ ಶಕ್ತಿ ಯೋಜನೆ ಬೇಡ ಎನ್ನುವವರು ಬಸ್‌ನಲ್ಲಿ ದುಡ್ಡು ಕೊಟ್ಟು ಪ್ರಯಾಣ ಮಾಡಲಿ. ಅಂತವರು ಬಸ್ಸಿನಲ್ಲಿ ದುಡ್ಡು ಕೊಟ್ಟು ಪ್ರಯಾಣ ಮಾಡುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೂರರಲ್ಲಿ 90 ಜನರಿಗೆ ಅವಶ್ಯಕತೆ ಇದ್ದಾಗ 10 ಜನರಿಗೆ ಅವಶ್ಯಕತೆ ಇರುವುದಿಲ್ಲ. ಆ 10 ಜನ ಅದರ ಬಗ್ಗೆ …

Read More »

ಮನೆಯಲ್ಲಿ ಮಲಗಿದ್ದ ದಂಪತಿಗೆ ಕಚ್ಚಿದ ನಾಗರಹಾವು – ಪತಿ ಸಾವು, ಪತ್ನಿ‌ ಸ್ಥಿತಿ ಗಂಭೀರ

ಬೆಳಗಾವಿ: ದಂಪತಿಗೆ ನಾಗರಹಾವು ಕಚ್ಚಿದ ಪರಿಣಾಮ ಪತಿ ಮೃತಪಟ್ಟು, ಪತ್ನಿ ಸಾವು‌ ಬದುಕಿನ ಮಧ್ಯ ಹೋರಾಡುತ್ತಿರುವ ಹೃದಯವಿದ್ರಾವಕ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರದಲ್ಲಿಂದು ಬೆಳಗಿನ ಜಾವ ನಡೆದಿದೆ. ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದ ಸಿದ್ದಪ್ಪ ಚಿವಟಗುಂಡಿ (35) ಮೃತ ವ್ಯಕ್ತಿ. ಪತ್ನಿ ನಾಗವ್ವ (28) ಸ್ಥಿತಿ ಚಿಂತಾಜನಕವಾಗಿದೆ. ದಂಪತಿ ತಮ್ಮ ಮೂರು ಮಕ್ಕಳ ಸಮೇತ ಹೊಟ್ಟೆಪಾಡಿಗಾಗಿ ಸಾಣಿಕೊಪ್ಪದಿಂದ ಬೆಳಗಾವಿಗೆ ಬಂದು ನೆಲೆಸಿದ್ದರು. ಮೃತ ಸಿದ್ದಪ್ಪ ಅವರು ವಡಗಾವಿಯ ಕಟ್ಟಡ ಕಾಮಗಾರಿಯೊಂದರಲ್ಲಿ ವಾಚ್‍ಮನ್ …

Read More »