ಬೆಂಗಳೂರು : ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ನೀಡಿದೆ. ಇದರಿಂದಾಗಿ ಬಹುಕೋಟಿ ಹಗರಣದಲ್ಲಿ ಸಿಲುಕಿದ್ದ ಹಿಲೋರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತನ್ನ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಅಜಯ್ ಹಿಲೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರ್ಪುನ್ನು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಿತು. ಅರ್ಜಿದಾರರನ್ನು …
Read More »ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ :C.M. ಪರಿಶೀಲನೆ
ಬೆಂಗಳೂರು: ಉದ್ಘಾಟನೆ ಆದಾಗಿನಿಂದ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಈ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ನಂತಹ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು. ಇಲ್ಲಿನ ಅಪಘಾತ ಸ್ಥಳಗಳ ವೀಕ್ಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆಸಲಿದ್ದಾರೆ. ಹೆದ್ದಾರಿಯಲ್ಲಿ ಅಪಘಾತ ನಡೆಯುವ ಸ್ಥಳಗಳು, ರಸ್ತೆ ಅಪಘಾತ ತಡೆಗೆ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಹೆದ್ದಾರಿ ನಿರ್ಮಾಣದಲ್ಲಿ ಕಳಪೆ …
Read More »ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ
ಬೆಂಗಳೂರು : ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 15ನೇ ಆಗಸ್ಟ್, 2023ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಗೃಹ ಸಚಿವ ಡಾ. ಜಿ. ಪರಮೇಶ್ವರ್ – ತುಮಕೂರು. …
Read More »ನಮ್ಮ ನಾಯಕ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರ ಜೊತೆ ಸೇರಿ ಪಕ್ಷ ಕಟ್ಟಿದ್ದರಿಂದ ಇಂದು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು : ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, 2024ರ ಚುನಾವಣೆ ನಮ್ಮ ಮುಂದಿನ ಗುರಿಯಾಗಿದ್ದು, ಈ ಗುರಿ ತಲುಪಬೇಕಿದೆ ಎಂದರು. ಭವಿಷ್ಯದ ನಾಯಕರನ್ನು ರೂಪಿಸಲು ಯುವ ಘಟಕಗಳು ಪ್ರಮುಖ ಪಾತ್ರ …
Read More »ತಡವಾಗಿಯಾದರೂ ಭೋರ್ಗರೆಯುತ್ತ ಮುಂಗಾರು ಮಳೆ ದೇಶಾದ್ಯಂತ ಹೆಚ್ಚಿನ ಅನಾಹುತ ಸೃಷ್ಟಿಸುತ್ತಿದೆ.
ಏತೂರುನಗರ (ತೆಲಂಗಾಣ): ತಡವಾಗಿಯಾದರೂ ಭೋರ್ಗರೆಯುತ್ತ ಮುಂಗಾರು ಮಳೆ ದೇಶಾದ್ಯಂತ ಹೆಚ್ಚಿನ ಅನಾಹುತ ಸೃಷ್ಟಿಸುತ್ತಿದೆ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. 3 ದಿನಗಳಿಂದ ಸತತ ಮಳೆಯಾಗಿದ್ದು ಪ್ರವಾಹ ಉಂಟಾಗಿದೆ. ಹೈದರಾಬಾದ್ಗೆ ಸಮೀಪವಿರುವ ಏರೂತುನಗರ ಮಂಡಲದ ಕೊಂಡಾಯಿ ಗ್ರಾಮ ದಿಢೀರ್ ಮಳೆಗೆ ಮುಳುಗಡೆಯಾಗಿದ್ದು, 8 ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋದ ರ್ದುರ್ಘಟನೆ ನಡೆದಿದೆ. ತೀವ್ರ ಮಳೆ ಸುರಿದ ಕಾರಣ ಕೊಂಡಾಯಿ ಗ್ರಾಮದ ಕೆಲ ಮನೆಗಳು ಮುಳುಗಡೆಯಾಗಿವೆ. ಪ್ರಾಣ ರಕ್ಷಣೆಗೆಂದು 8 ಮಂದಿ …
Read More »ಬಂದ್, ಗ್ರಾಮದಲ್ಲೇ ಬಸಿಯುತ್ತಿರುವ ಮಳೆ ನೀರು..
ದಾವಣಗೆರೆ: ಜಿಲ್ಲೆಯ ಬಲ್ಲೂರು ಗ್ರಾಮದಲ್ಲಿ ಹಾದು ಹೋಗಿರುವ ಕಾಲುವೆಯನ್ನು ಬಂದ್ ಮಾಡಿದ್ದರಿಂದ ಮಳೆಗಾಲದಲ್ಲಿ ಇಡೀ ಗ್ರಾಮದಲ್ಲಿ ನೀರು ಹೊರಹೋಗದೆ ಬಸಿಯುತ್ತಿದೆ. ಇದರಿಂದ ಗ್ರಾಮಸ್ಥರು ಮನೆ ಶಾಲೆ ಎಲ್ಲಿ ಬೀಳುತ್ತೋ ಎಂಬ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಮಳೆ ಹೆಚ್ಚು ಆಗುತ್ತಿರುವ ಕಾರಣ ಕೆಲ ಮನೆಗಳು ನೆಲಕ್ಕುರುಳಿವೆ. ಬಲ್ಲೂರು, ಜಡಗನಹಳ್ಳಿ, ಶಿರಗಾನಹಳ್ಳಿ ಗ್ರಾಮದಲ್ಲಿ ಮಳೆನೀರು ಬಸಿಯುತ್ತಿರುವುದರಿಂದ ನಮ್ಮ ಕಟ್ಟಡಗಳನ್ನು ಉಳಿಸಿಕೊಡಿ ಎಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಈ ಗ್ರಾಮಗಳು ನೀರಾವರಿ ಪ್ರದೇಶದಿಂದ 9 ರಿಂದ 10 …
Read More »ಕಾಗವಾಡ ತಾಲೂಕಿನ ಕೂಸನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಅವಿರೋಧ.
ಶುಕ್ರವಾರ ರಂದು ಕೂಸನಾಳ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ಜರಗಿತು. ಚುನಾವಣಾಧಿಕಾರಿಗಳಾಗಿ ಕಾಗವಾಡ ಬಿ ಯು ಓ, ಎಂ ಆರ್ ಮುಂಜೆ ಇವರ ನೇತೃತ್ವದಲ್ಲಿ ನೆರವೇರಿತು. ಅಧ್ಯಕ್ಷರಾಗಿ ಅಶೋಕ್ ನಾದನಿ, ಉಪಾಧ್ಯಕ್ಷರಾಗಿ ದೀಪಾ ವಿಜಯಕುಮಾರ್ ಖನ್ನಿಕುಡೆ ಆಯ್ಕೆಗೊಂಡರು, ಮುಳವಾಡ-ಕುಸನಾಳ ಗ್ರಾಮಗಳ 14 ಪಂಚಾಯಿತಿ ಸದಸ್ಯರು ಇದ್ದಾರೆ. ಚುನಾವಣೆ ಜರುಗಿದ ಬಳಿಕ ನೂತನ ಅಧ್ಯಕ್ಷ ಅಶೋಕ ನಾಂದನಿ ಮಾತನಾಡಿ ಎಲ್ಲ ಸದಸ್ಯರು ನನ್ನ ಮೇಲೆ ವಿಶ್ವಾಸವಿಟ್ಟು ಅವಿರೋಧವಾಗಿ ಆಯ್ಕೆ …
Read More »ರಮೇಶ ಜಾರಕಿಹೊಳಿ ಬೆಂಬಲದಿಂದ ಸಂತಿಬಸ್ತವಾಡ ಗ್ರಾಮ ಪಂಚಾಯತ ಬಿಜೆಪಿಯ ತೆಕ್ಕೆಗೆ
ಸಂತಿಬಸ್ತವಾಡ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಸುಭಾಷ ನಾಯಕ ಮಾನ್ಯ ಲೋಕೊಪಯೋಗಿ ಇಲಾಖೆಯ ಇಂಜಿನಿಯರ ಕಾರ್ಯ ನಿರ್ವಹಿಸಿದರು. ಅಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮೀ ಪರಶುರಾಮ ಚನ್ನಿಕುಪ್ಪಿ ಮತ್ತು ಶ್ರೀಮತಿ ಮಲ್ಪೂರಿ ಕಲ್ಲಪ್ಪಾ ಜಿಡ್ಡಿಮನಿರವರು ಉಪಾಧ್ಯಕ್ಷರಾಗಿ ಜಯ ಗಳಿಸಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಭಾರತೀಯ ಜನತಾ ಪಾರ್ಟಿಯ ಪ್ಯಾನಲರವರು ಆಯ್ಕೆ ಆದರು. ಸನ್ಮಾನ್ಯ ಶ್ರೀ ರಮೇಶ ಜಾರಕಿಹೊಳಿರವರ ಬೆಂಬಲದಿಂದ ಸಂತಿಬಸ್ತವಾಡ ಗ್ರಾಮ ಪಂಚಾಯತ …
Read More »ಶಿವಶರಣ ಹಡಪದ ಅಪ್ಪಣ್ಣ ನವರ 889 ನೇ ಜಯಂತಿ
ಶ್ರೀ ಶಿವಶರಣ ಹಡಪದ ಅಪ್ಪಣ್ಣವರ 889 ನೇ ಜಯಂತಿ ಮಹೋತ್ಸವ ನಿಮಿತ್ಯ ಕಾಗವಾಡ ತಾಲೂಕಿನ ಉಗಾರದಲ್ಲಿ ಬೃಹತ್ ಸಮಾವೇಶ ಕಾರ್ಯಕ್ರಮ ನೆರವೇರಿತು. ಶುಕ್ರವಾರ ರಂದು ಪರಮಪೂಜ್ಯ ಜಗದ್ಗುರು ಅನ್ನದಾನ ಭಾರತೀ ಅಪ್ಪನ ಮಹಾಸ್ವಾಮೀಜಿ ಸುಕ್ಷೇತ್ರ ತಂಗಡಗಿ ಇವರ ದಿವ್ಯ ಸಾನಿಧ್ಯದಲ್ಲಿ ಸಮಾಜದ ಎಲ್ ಸುಮಂಗಲೆರು ಒಂದುಗೂಡಿ ಜಲ ಕುಂಬ ತೆಗೆದುಕೊಂಡು ಬಸವೇಶ್ವರ ವೃತ್ತದಿಂದ ಹನುಮಾನ ಮಂದಿರದ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡು ಹನುಮಾನ ಮಂದಿರ ಸಭಾಭವನದಲ್ಲಿ ಬೃಹತ್ ಸಮಾವೇಶ ನೆರವೇರಿಸಿದರು. …
Read More »ಕಳೆದುಕೊಂಡ 82 ಮೊಬೈಲ್ಗಳನ್ನು ಸಾರ್ವಜನಿಕರಿಗೆ ಹಸ್ತಾಂತರಿಸಿದ ಎಸ್ಪಿ
ಗದಗ: ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಎಸ್ಪಿ ಬಿ.ಎಸ್. ನೇಮಗೌಡ ಅವರು ಮೊಬೈಲ್ಗಳನ್ನು ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕಳೆದುಕೊಂಡ ಮೊಬೈಲ್ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದೇವೆ. ಈ ಮೂಲಕ ಶನಿವಾರ ಒಟ್ಟು 82 ಮೊಬೈಲ್ಗಳನ್ನು ಸಾರ್ವಜನಿಕರಿಗೆ ಹಸ್ತಾಂತರಿಸಲಾಗಿದೆ. ನಗರದ ಟೌನ್ ಪಿಎಸ್ನಿಂದ 3, ರೂರಲ್ ಪಿಎಸ್ನಿಂದ- 5, ಬೆಟಿಗೇರಿ ಪಿಎಸ್ನಿಂದ- 2, ಲಕ್ಷ್ಮೇಶ್ವರ ಪಿಎಸ್- 3, ಶಿರಹಟ್ಟಿ …
Read More »
Laxmi News 24×7