Breaking News

ಮಣ್ಣಲ್ಲಿ ಮಣ್ಣಾದ ದೊಡ್ಮನೆಯ ಹಿರಿಜೀವ

ಚಾಮರಾಜನಗರ : ಕನ್ನಡ ಚಿತ್ರರಂಗದ ವರನಟ ಡಾ. ರಾಜ್ ಕುಮಾರ್‌ ಅವರ ಸಹೋದರಿ, ದೊಡ್ಮನೆಯ ಹಿರಿಜೀವವಾಗಿದ್ದ ನಾಗಮ್ಮ ಅವರ ಅಂತಿಮ ವಿಧಿ-ವಿಧಾನ ತಮಿಳುನಾಡಿನ ತಾಳವಾಡಿ ತಾಲೂಕಿನ ಗಾಜನೂರಿನ ತೋಟದಲ್ಲಿ ಶನಿವಾರ ಮಧ್ಯಾಹ್ನ 2ರ ಸುಮಾರಿಗೆ ಜರುಗಿತು.‌ ದೊಡ್ಮನೆ ಹಿರಿಕೊಂಡಿ, ರಾಜ್ ಪರಿವಾರದ ಮಕ್ಕಳನ್ನು ಎತ್ತಿ ಆಡಿಸಿ ಬೆಳೆಸಿದ್ದ ಎಲ್ಲರ ಅಕ್ಕರೆಯ ನಾಗಮ್ಮ ವಯೋಸಹಜವಾಗಿ ಶುಕ್ರವಾರ ನಿಧನರಾದರು‌‌‌. ಅಣ್ಣಾವ್ರು ಬಹಳ ಪ್ರೀತಿಯಿಂದ ಕಟ್ಟಿಸಿದ ಮನೆಯಲ್ಲಿ ನಾಗಮ್ಮರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ …

Read More »

ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯ ಪೂರ್ಣಗೊಳಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:ಸಂಸದ ಶೆಟ್ಟರ ಸೂಚನೆ!!

ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯ ಪೂರ್ಣಗೊಳಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:ಸಂಸದ ಶೆಟ್ಟರ ಸೂಚನೆ!! ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯ ಪೂರ್ಣಗೊಳಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:ಸಂಸದ ಶೆಟ್ಟರ ಸೂಚನೆ ಬೆಳಗಾವಿ ವಿಮಾನ ನಿಲ್ದಾಣದ ಅಭಿವೃದ್ಧಿಯ ಕುರಿತು ಚರ್ಚೆ ಬೆಳಗಾವಿ – ಕಿತ್ತೂರು – ಧಾರವಾಡ ನಡುವೆ ನೂತನ ರೇಲ್ವೆ ಮಾರ್ಗಕ್ಕೆ ಬೇಕಾಗುವ ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯವನ್ನು ಸಹ ಪೂರ್ಣಗೊಳಿಸುವಂತೆ …

Read More »

ಸರ್ವ ಸಮಾಜದ ಏಳ್ಗೆಗೆ ಜಾತಿ ಗಣತಿ ಸಮೀಕ್ಷೆ; ಸಿಎಂ ಸಿದ್ಧರಾಮಯ್ಯ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ. ವಾರ್ಷಿಕ ಸಮಾವೇಶ

ಸರ್ವ ಸಮಾಜದ ಏಳ್ಗೆಗೆ ಜಾತಿ ಗಣತಿ ಸಮೀಕ್ಷೆ; ಸಿಎಂ ಸಿದ್ಧರಾಮಯ್ಯ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ. ವಾರ್ಷಿಕ ಸಮಾವೇಶ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ. ವಾರ್ಷಿಕ ಸಮಾವೇಶ ಸರ್ವ ಸಮಾಜದ ಏಳ್ಗೆಗೆ ಜಾತಿ ಗಣತಿ ಸಮೀಕ್ಷೆ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ಡಾ. ಬಾಬಾಸಾಹೇಬ ಅಂಬೇಡ್ಕರರು ಬರೆದ ಸಂವಿಧಾನದಂತೆ ಎಲ್ಲ ಸಮಾಜಗಳಿಗೂ ಸಮಾನತೆಯನ್ನು ನೀಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರವು ಮಾಡಿದ್ದು, ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆಯೊಂದಿಗೆ …

Read More »

ನಾಂದನಿ ಮಠದ ಆನೆಯನ್ನ ಅಂಬಾನಿ ಒಡೆತನದ ಉದ್ಯಾನದಿಂದ ಮುಕ್ತಗೊಳಿಸಿ ಕರ್ನಾಟಕ-ಮಹಾರಾಷ್ಟ್ರ ಜೈನ ಬಾಂಧವರಿಂದ ಭವ್ಯ ಚಳುವಳಿ; ರಾಜು ಶೆಟ್ಟಿ

ನಾಂದನಿ ಮಠದ ಆನೆಯನ್ನ ಅಂಬಾನಿ ಒಡೆತನದ ಉದ್ಯಾನದಿಂದ ಮುಕ್ತಗೊಳಿಸಿ ಕರ್ನಾಟಕ-ಮಹಾರಾಷ್ಟ್ರ ಜೈನ ಬಾಂಧವರಿಂದ ಭವ್ಯ ಚಳುವಳಿ; ರಾಜು ಶೆಟ್ಟಿ ನಾಂದನಿಮಠದ ಆನೆ ಅಂಬಾನಿ ಉದ್ಯಾನಕ್ಕೆ ರವಾನೆ ಮರಳಿ ಮಹಾದೇವಿಯನ್ನು ಕರೆ ತರಲು ಹೋರಾಟ ಭಾನುವಾರ ಜೈನ ಬಾಂಧವರಿಂದ ಚಳುವಳಿ ಆರಂಭ ಮಾಜಿ ಸಂಸದ ರಾಜು ಶೆಟ್ಟಿ ಮಾಹಿತಿ ಉದ್ಯಮಿ ಅಂಬಾನಿ ಒಡೆತನದಲ್ಲಿರುವ ವಣತಾರಾ ಉದ್ಯಾನವನಕ್ಕೆ ತೆಗೆದುಕೊಂಡು ಹೋದ ನಾಂದನಿ ಜೈನಮಠದ ಆನೆ ‘ಮಹಾದೇವಿ’ ಯನ್ನು ಮುಕ್ತಗೊಳಿಸಿ ಪುನಃ ಜೈನಮಠಕ್ಕೆ ಹಸ್ತಾಂತರಿಸುವಂತೆ …

Read More »

ಬೆಳ್ಳಿಯ ಆಭರಣ ಕದ್ದ ರಾಜಸ್ಥಾನ ಮೂಲದ ಮೂವರು ಖದೀಮರನ್ನು ಬಂಧಿಸಿರುವ ದಾವಣಗೆರೆ ಪೊಲೀಸರು.

ದಾವಣಗೆರೆ: ಕಳ್ಳತನ ಪ್ರಕರಣವೊಂದನ್ನು ಬೇಧಿಸಿರುವ ದಾವಣಗೆರೆ ಪೊಲೀಸರು, 18.790 ಕೆಜಿ ಬೆಳ್ಳಿ ಆಭರಣ ಕಳವು ಮಾಡಿದ್ದ ರಾಜಸ್ಥಾನ ಮೂಲದ ಮೂವರು ಖದೀಮರನ್ನು ಬಂಧಿಸಿದ್ದಾರೆ. ದಿನೇಶ್ ಕುಮಾರ್(35), ದೀಪಕ್ ಕುಮಾರ್(26), ರಮೇಶ್ ಕುಮಾರ್ (31) ಬಂಧಿತರು. ನಗರದ ಕೆಬಿ ಬಡಾವಣೆಯ ಕೀರ್ವಾಡಿ ಲೇಔಟ್​ನ ನಿವಾಸಿ ಗಿರೀಶ್ ಎನ್ನುವರು ಜು.14ರಂದು ತಾವು ಯಾರು ಇಲ್ಲದಾಗ ತಮ್ಮ ಮನೆಯಲ್ಲಿ ಕಳ್ಳತನ‌ವಾಗಿದೆ ಎಂದು ಕೆಟಿಜೆ ನಗರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ್ದ …

Read More »

ಮನೆಕೆಲಸದಾಕೆ ಮೇಲೆ ಅತ್ಯಾಚಾರ: ಮಧ್ಯಾಹ್ನ 2:45ಕ್ಕೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಸಂಬಂಧ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2:45ಕ್ಕೆ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರಿದ್ದ ನ್ಯಾಯಪೀಠ, ಸುದೀರ್ಘ ವಾದ ಆಲಿಸಿದ ಬಳಿಕ, ಮಧ್ಯಾಹ್ನ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಪ್ರಕರಣದ ಹಿನ್ನೆಲೆ : ಮೈಸೂರಿನ ಕೆ.ಆರ್. ನಗರದ ಸಂತ್ರಸ್ತ ಮಹಿಳೆ …

Read More »

ಧಾರವಾಡ ಶಹರ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ.

ಧಾರವಾಡ ಶಹರ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ… ಧಾರವಾಡ ಎಸಿಪಿ ಪ್ರಶಾಂತ್ ಸಿದ್ಧನಗೌಡರಿಂದ ಮನೆ ಮನೆಗೆ ಪೊಲೀಸ್ ಉದ್ದೇಶ ಮನವರಿಕೆ.. ಶಾಂತಿ ಸಮಾಜ ಹಾಗೂ ಕಾನೂನು ಸುವ್ಯವಸ್ಥೆ ಸೇರಿ ಸಮಾಜಘಾತುಕ ಶಕ್ತಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನ ಸ್ನೇಹಿ ಪೊಲೀಸ್ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಇತ್ತೀಚೆಗೆ ಜಾರಿಯಾಗಿರುವ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ವತಿಯಿಂದ ನಡೆಸಲಾಯಿತು. ‌ ಹೌದು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಸೊಗಲ ಗ್ರಾಮದ ಶ್ರೀ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

CPI ಶ್ರೀಶೈಲ ಬ್ಯಾಕೂಡ ಅವರ ಜನುಮದಿನದಂದು ಮನಾಸರಿ ಹಾರೈಸಿದ ಮೂಲಗಿ ತಾಲೂಕಿನ ಜನತೆ ಹಾಗೂ ಅಭಿಮಾನಿ ಬಳಗ.!

CPI ಶ್ರೀಶೈಲ ಬ್ಯಾಕೂಡ ಅವರ ಜನುಮದಿನದಂದು ಮನಾಸರಿ ಹಾರೈಸಿದ ಮೂಲಗಿ ತಾಲೂಕಿನ ಜನತೆ ಹಾಗೂ ಅಭಿಮಾನಿ ಬಳಗ.! ಶ್ರೀಶೈಲ ಬ್ಯಾಕೋಡವರು ಖಜಕಿಸ್ಥಾನದಲ್ಲಿ ನಡೆದ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.8km ಈಜು,180km ಸೈಕಲಿಂಗ್ ಮತ್ತು 42km ಓಟವನ್ನು14 ಗಂಟೆ 30 ನಿಮಿಷದಲ್ಲಿ ಪೂರ್ಣಗೊಳಿಸಿ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದಾರೆ ಹಾಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ ಯಾಗಿದ್ದಾರೆ. ಇಂತಹ ಒಂದು ಕರ್ನಾಟಕ ಪೊಲೀಸ್ ಇಲಾಖೆಗೆ ಹಾಗೂ …

Read More »

ರೈಲಿನಲ್ಲಿ ರಾಜಸ್ಥಾನದಿಂದ ದಾವಣಗೆರೆಗೆ ಬಂದು ಕಳ್ಳತನ: ಮೂವರು ಅರೆಸ್ಟ್, 20 ಲಕ್ಷ ಮೌಲ್ಯದ ಬೆಳ್ಳಿ ವಶ

ದಾವಣಗೆರೆ: ಕಳ್ಳತನ ಪ್ರಕರಣವೊಂದನ್ನು ಬೇಧಿಸಿರುವ ದಾವಣಗೆರೆ ಪೊಲೀಸರು, 18.790 ಕೆಜಿ ಬೆಳ್ಳಿ ಆಭರಣ ಕಳವು ಮಾಡಿದ್ದ ರಾಜಸ್ಥಾನ ಮೂಲದ ಮೂವರು ಖದೀಮರನ್ನು ಬಂಧಿಸಿದ್ದಾರೆ. ದಿನೇಶ್ ಕುಮಾರ್(35), ದೀಪಕ್ ಕುಮಾರ್(26), ರಮೇಶ್ ಕುಮಾರ್ (31) ಬಂಧಿತರು. ನಗರದ ಕೆಬಿ ಬಡಾವಣೆಯ ಕೀರ್ವಾಡಿ ಲೇಔಟ್​ನ ನಿವಾಸಿ ಗಿರೀಶ್ ಎನ್ನುವರು ಜು.14ರಂದು ತಾವು ಯಾರು ಇಲ್ಲದಾಗ ತಮ್ಮ ಮನೆಯಲ್ಲಿ ಕಳ್ಳತನ‌ವಾಗಿದೆ ಎಂದು ಕೆಟಿಜೆ ನಗರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ್ದ …

Read More »