Breaking News

ಜಾರಕಿಹೊಳಿ ಕುಟುಂಬಕ್ಕೆ ಮತ್ತೆ ಪವರ್

ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ ಎನ್ನುವ ಹೆಸರು ಚಿರಪರಿಚಿತ. ಸರ್ಕಾರವನ್ನ ಹುಟ್ಟು ಹಾಕುವ, ಸರ್ಕಾರವನ್ನ ಬೀಳಿಸುವ ಶಕ್ತಿ ಈ ಕುಟುಂಬಕ್ಕಿದೆ ಎನ್ನುವುದದು ಎರಡು ಬಾರಿ ಸಾಬೀತಾಗಿದೆ. ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ (Jarkiholi Family) ಎನ್ನುವ ಹೆಸರು ಚಿರಪರಿಚಿತ. ಸರ್ಕಾರವನ್ನ ಹುಟ್ಟು ಹಾಕುವ, ಸರ್ಕಾರವನ್ನ ಬೀಳಿಸುವ ಶಕ್ತಿ ಈ ಕುಟುಂಬಕ್ಕಿದೆ ಎನ್ನುವುದದು ಎರಡು ಬಾರಿ ಸಾಬೀತಾಗಿದೆ. ಇಷ್ಟೊಂದು ಪವರ್ ಫುಲ್ ಇರುವ ಈ ಕುಟುಂಬ ಯಾವ ಪಕ್ಷ …

Read More »

ಮೂರು ದಿನಗಳ ಕಾಲ ವಿಧಾನಸಭೆಯ ವಿಶೇಷ ಅಧಿವೇಶನ.. 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ಸೋಮವಾರದಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆ ಮೇ 22 ರಿಂದ 24ರ ವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.   ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ …

Read More »

ರಾಜಧಾನಿಯಲ್ಲಿ ಸುರಿದಿದ್ದು ಕೇವಲ ಒಂದೇ ಗಂಟೆ ಮಳೆಗೆ ಟೆಕ್ಕಿ ಬಲಿ; ಅವಾಂತರಗಳ ಮಾಹಿತಿ

ನಗರದಲ್ಲಿ ಮುಂದಿನ 2 ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು : ಭಾನುವಾರ ನಗರದಲ್ಲಿ ಮುಂದುವರಿದ ಗಾಳಿ ಸಹಿತ ಭಾರಿ ಮಳೆ ಅಬ್ಬರಕ್ಕೆ ಆಂಧ್ರಪ್ರದೇಶ ಮೂಲದ ಯುವತಿ ಮೃತಪಟ್ಟಿದ್ದಾರೆ. ಇದರಿಂದಾಗಿ ಮಳೆ ಅವಘಡಕ್ಕೆ ಪ್ರಸಕ್ತ ವರ್ಷದಲ್ಲಿ ಮೊದಲ ಸಾವು ಸಂಭವಿಸಿದ ಘಟನೆ ಇದಾಗಿದೆ. ನಗರದ ಹಲವು ಕಡೆಗಳಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಆಲಿಕಲ್ಲು ಮಳೆಗೆ ನೂರಾರು ಮರಗಳು ಧರೆಗುರುಳಿವೆ. ವರುಣನ ಆರ್ಭಟಕ್ಕೆ ಧರೆಗುರುಳಿದ …

Read More »

24ನೇ ವಿಟಿಯು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟಕ್ಕೆ ಚಾಲನೆ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯು “ರಜತ ಮಹೋತ್ಸವ” ಅಂಗವಾಗಿ ೨೦೨೩ ಮೇ ದಿನಾಂಕ ೨೧ನೇ ರಿಂದ ೨೪ನೇ ರವರಿಗೆ ರಂದು ‘೨೪ ನೇ ಅಂತರ ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟ’ ವನ್ನು ವಿ.ತಾ.ವಿ. ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನಾ ಸಮಾರಂಭವು ರವಿವಾರ, ದಿನಾಂಕ ೨೧.೦೫.೨೦೨೩ ರಂದು ಬೆಳಗ್ಗೆ ೯.೦೦ ಗಂಟೆಗೆ ವಿ.ತಾ.ವಿ.ಯ ಮೈದಾನದಲ್ಲಿ ಜರುಗಿತು. ಮಾನ್ಯ ಕುಲಪತಿಗಳಾದ ಪ್ರೊ ವಿದ್ಯಾಶಂಕರ್ ಎಸ್. ಅಧ್ಯಕ್ಷತೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಒಲಿಂಪಿಕ್ …

Read More »

ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡು 29 ವರ್ಷ.. ಅವಿಸ್ಮರಣೀಯ ಕ್ಷಣ ನೆನಪಿಸಿಕೊಂಡ ಸುಶ್ಮಿತಾ ಸೇನ್‌

ಮುಂಬೈ(ಮಹಾರಾಷ್ಟ): 29 ವರ್ಷಗಳ ಹಿಂದೆ ಇದೇ ದಿನಾಂಕದಂದು ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡಿದ್ದ ನಟಿ ಸುಶ್ಮಿತಾ ಸೇನ್ ಅವರ ಜೀವನದಲ್ಲಿ ಮೇ 21 ಬಹಳ ವಿಶೇಷವಾದ ದಿನವಾಗಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ, ನಟಿ ತಮ್ಮ ಅವಿಸ್ಮರಣೀಯ ಕ್ಷಣ ನೆನಪಿಸಿಕೊಂಡು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಥ್ರೋಬ್ಯಾಕ್ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರ ಮೇಲೆ, ‘ಈ ಚಿತ್ರವು ಸರಿಯಾಗಿ 29 ವರ್ಷ ಹಳೆಯದು, ಛಾಯಾಗ್ರಾಹಕ ಪ್ರಬುದ್ಧ ದಾಸ್‌ಗುಪ್ತಾ ತೆಗೆದಿದ್ದಾರೆ. ಅವರು 18 ವರ್ಷದ ನನ್ನನ್ನು ಸುಂದರವಾಗಿ …

Read More »

ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸಾವು.. ಅರಣ್ಯಾಧಿಕಾರಿಗಳಿಗೆ ಜನ ಹೇಳಿದ್ದೇನು?

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ಗಾಯಗೊಂಡಿರುವ ಚಿರತೆಯೊಂದು ದಾಳಿ ನಡೆಸಿರುವ ಘಟನೆ ನಡೆದಿದೆ. ಸಿದ್ದಮ್ಮ (55) ಎಂಬವರ ಮೇಲೆ ಚಿರತೆ ದಾಳಿ ನಡೆಸಿದ್ದು ಮುಖ, ಕೈ ಮೇಲೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಚಿರತೆ ಮೇಲೆ ದಾಳಿ ನಡೆಸಿದ್ದು, ತೀವ್ರ ನಿತ್ರಾಣದಲ್ಲಿದ್ದ ಚಿರತೆ ಸಹ ಸಾವನ್ನಪ್ಪಿದೆ. ಈ ಘಟನೆ ಕುರಿತಂತೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಯ ಬಾಯಲ್ಲಿ ಹುಣ್ಣಾಗಿತ್ತು. ಈ ಹುಣ್ಣಿನಿಂದ ಚಿರತೆ …

Read More »

ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡವರು. ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕ ಶಾಂತಮೂರ್ತಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ ವನ್ನು ಪಟ್ಟಿ ಮಾಡಿ ಪ್ರಕಟಿಸಿದ್ದರು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೇ …

Read More »

ಕಾಣಿಕೆ ಹುಂಡಿಗೆ ₹2 ಸಾವಿರದ ನೋಟು ಹಾಕದಂತೆ ಶಿರಡಿ ಸಾಯಿಬಾಬಾ ಭಕ್ತರಿಗೆ ಮನವಿ

ಶಿರಡಿ (ಮಹಾರಾಷ್ಟ್ರ) : ಭಾರತೀಯ ರಿಸರ್ವ್‌ ಬ್ಯಾಂಕ್(ಆರ್​ಬಿಐ) 2,000 ರುಪಾಯಿ ಕರೆನ್ಸಿ ನೋಟನ್ನು ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಶಿರಡಿಯ ಸಾಯಿಬಾಬಾ ದೇವಸ್ಥಾನದ ಕಾಣಿಕೆ ಹುಂಡಿಗೆ 2 ಸಾವಿರ ರುಪಾಯಿ ನೋಟುಗಳನ್ನು ಹಾಕದಂತೆ ಶ್ರೀ ಸಾಯಿ ಸಂಸ್ಥಾನ ಭಕ್ತರಲ್ಲಿ ಮನವಿ ಮಾಡಿದೆ. ಮೇ 19 ರಂದು ಆರ್‌ಬಿಐ ದೇಶದಲ್ಲಿ ಎರಡು ಸಾವಿರದ ನೋಟುಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ನಿರ್ಧಾರದ ನಂತರ ಶಿರಡಿ ಸಾಯಿಬಾಬಾ ಸಂಸ್ಥಾನ ಕೂಡಾ ಎಚ್ಚೆತ್ತುಕೊಂಡಿದೆ. ಸಾಯಿಬಾಬಾ ಸಂಸ್ಥಾನದ …

Read More »

ಆರ್.ವಿ.ದೇಶಪಾಂಡೆ ವಿಧಾನಸಭೆ ಹಂಗಾಮಿ ಸ್ಪೀಕರ್

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ವಿಧಾನ ಸಭಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದನದಿಂದ ಹೊಸ ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಕರ್ತವ್ಯ ನಿರ್ವಹಿಸುವಂತೆ ತಿಳಿಸಲಾಗಿದೆ. ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ವಚನದ ಕಾರ್ಯ ಕಲಾಪ ನಿರ್ವಹಿಸಲು ಆರ್.ವಿ.ದೇಶಪಾಂಡೆಯವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಇದೇ ಅಧಿವೇಶನದಲ್ಲಿ ಪೂರ್ಣಾವಧಿ ಸ್ಪೀಕರ್ …

Read More »

ಬಿಜೆಪಿ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ,: ಜೋಶಿ

ಹುಬ್ಬಳ್ಳಿ: ತಾವು ಕೊಟ್ಟ ಭರವಸೆಯನ್ನು ಈಡೇರಿಸಲು ಆಸಕ್ತಿ ಇಲ್ಲ. ಚುನಾವಣಾ ಕಾರಣಕ್ಕಾಗಿ ಸುಳ್ಳು ಭರವಸೆ ನೀಡಿದ್ದಾರೆ. ಆದರೆ ಈಗ ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೂರಿದರು. ಇಂದು ನಗರದ ತಮ್ಮ‌ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಒಂದನೇ ಸಂಪುಟದಲ್ಲಿ ಭರವಸೆ ಈಡೇರಿಸಲಾಗುವುದು ಎಂದಿದ್ದರು. ಆದರೆ ಈಗ ಏನು ಹೇಳುತ್ತಿದ್ದೀರಿ?. ಇನ್ ಪ್ರಿನ್ಸಿಪಲ್ ಕೊಡಲಾಗಿದೆ ಅಂತಾ. ಇದೇನಾ ಜನರಿಗೆ ನೀಡಿದ ಭರವಸೆ ಈಡೇರಿಸುವುದು?. ಇನ್ ಪ್ರಿನ್ಸಿಪಲ್ ಚುನಾವಣಾ …

Read More »