ನವದೆಹಲಿ: ದುಬೈ-ಅಮೃತಸರಕ್ಕೆ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಯೊಬ್ಬಳಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯನ್ನು ಪೊಲೀಸರು ಬಂದಿಸಿದ್ದಾರೆ. ಪಂಜಾಬ್ನ ಜಲಂಧರ್ ಕೋಟ್ಲಿ ಗ್ರಾಮದವರಾದ ರಾಜಿಂದರ್ ಸಿಂಗ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗಗನಸಖಿಯೊಂದಿಗೆ ಯಾವುದೋ ವಿಚಾರಕ್ಕೆ ಸಂಬಂಧಿಸಿ ವಾಗ್ವಾದಕ್ಕೆ ಇಳಿದಿದ್ದಾನೆ ಅಲ್ಲದೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಗಗನಸಖಿ ವಿಮಾನದ ಇತರ ಸಿಬಂದಿಗಳಲ್ಲಿ ಹೇಳಿಕೊಂಡಿದ್ದು ಘಟನೆಗೆ ಸಂಬಂಧಿಸಿ ಅಮೃತಸರದ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಮಾನ …
Read More »ಹರಿಹರ: ಆಸ್ತಿ ವಿಚಾರದ ಗಲಾಟೆ; ಅಣ್ಣನನ್ನು ಇರಿದು ಕೊಂದ ತಮ್ಮ
ದಾವಣಗೆರೆ: ಆಸ್ತಿ ವಿಚಾರವಾಗಿ ಅಣ್ಣನನ್ನು ತಮ್ಮ ಚಾಕುನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಹರಿಹರದಲ್ಲಿ ಭಾನುವಾರ ರಾತ್ರಿ ನಡೆದಿದೆ ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31) ಕೊಲೆಯಾದ ವ್ಯಕ್ತಿ. ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ನಡುವೆ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿತ್ತು. ಇವರಿಬ್ಬರ …
Read More »BJP ನಾಯಕರಿಗೆ ನಾನು ಹೇಳಿದ್ದು ಇಂದು ಅರಿವಾಗಿದೆ: ದಿಂಗಾಲೇಶ್ವರ ಸ್ವಾಮೀಜಿ
ಹುಬ್ಬಳ್ಳಿ: ನಾನು ಹಿಂದೆ ಯಡಿಯೂರಪ್ಪ ಕಣ್ಣೀರನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ ಎಂದಿದ್ದೆ. ಇಂದು ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ ಎಂದು ಶಿರಹಟ್ಟಿ ಫಕ್ಕಿರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ತಾಲೂಕಿನ ನೂಲ್ವಿ ಕ್ರಾಸ್ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ತಿನ್ನಬಾರದ ಪೆಟ್ಟು ತಿನ್ನುತ್ತಾರೆ ಎಂದರು. ನಾನು ಅಂದು ಒಬ್ಬ ವ್ಯಕ್ತಿ ಉದ್ದೇಶಿಸಿ ಹೇಳಿರಲಿಲ್ಲ. ಯಡಿಯೂರಪ್ಪ …
Read More »ಮಹದಾಯಿ ಉಳಿಸಲು ಎಲ್ಲವನ್ನೂ ಮಾಡಲಾಗಿದೆ : ಸಿಎಂ ಸಾವಂತ್
ಪಣಜಿ: ಮಹದಾಯಿ ನದಿ ಉಳಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡಲಾಗಿದೆ. ಮಹದಾಯಿ ಎಲ್ಲಾ ಗೋಮಾಂತಕ ಜನತೆಯ ತಾಯಿ. ಹೀಗಾಗಿ ಯಾವುದೇ ಸಂದರ್ಭದಲ್ಲೂ ನದಿ ನೀರು ಕರ್ನಾಟಕಕ್ಕೆ ಹರಿಸಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಪುನರುಚ್ಛರಿಸಿದ್ದಾರೆ. ಗೋವಾ ಪಂಚಾಯತ್ ಮಹಿಳಾ ಶಕ್ತಿ ಅಭಿಯಾನ ಆಯೋಜಿಸಿದ್ದ ‘ಗೋವಾ ಸ್ಟಾರ್ ಮಹಿಳಾ ಪ್ರಶಸ್ತಿ-2023’ ವಿತರಣಾ ಸಮಾರಂಭದಲ್ಲಿ ‘ಜೀವನಗೌರವ’ ಪ್ರಶಸ್ತಿ ಪುರಸ್ಕೃತ ಜನಪ್ರಿಯ ಗಾಯಕಿ ಹೇಮಾ ಸರ್ದೇಸಾಯಿ ಅವರು ಮುಖ್ಯಮಂತ್ರಿಗಳಿಗೆ ದಿಢೀರ್ ಮಹದಾಯಿ ಕುರಿತು ಪ್ರಶ್ನೆ …
Read More »ಚರಂಡಿಯಲ್ಲಿ ಸಿಲುಕಿದ ಪೆಟ್ರೋಲ್-ಡೀಸೆಲ್ ತುಂಬಿದ್ದ ಟ್ಯಾಂಕರ್
ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದ ತ್ಯಾಜ್ಯ ತುಂಬಿದ ಚರಂಡಿಯಲ್ಲಿ ಪೆಟ್ರೋಲ್-ಡೀಸೆಲ್ ತುಂಬಿದ್ದ ಟ್ಯಾಂಕರ್ ಸಿಲುಕಿದ ಘಟನೆ ಭಾನುವಾರ ನಡೆದಿದೆ. ವಾಹನ ನಿಲ್ಲಿಸಲು ಚಾಲಕ ರಸ್ತೆ ಪಕ್ಕ ವಾಹನ ತೆಗೆದುಕೊಳ್ಳುತ್ತಿದ್ದಂತೆ ಟ್ಯಾಂಕರ್ ಎಡಭಾಗದ ಎಲ್ಲ ಚಕ್ರಗಳು ಚರಂಡಿಯಲ್ಲಿ ಕುಸಿದಿವೆ. ಟ್ಯಾಂಕರ್ ವಾಲಿಕೊಂಡು ನಿಂತಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಸಂಜೆ ಎರಡು ಕ್ರೇನ್ ಗಳ ಮೂಲಕ ತೈಲ ತುಂಬಿದ್ದ ಟ್ಯಾಂಕರ್ ಮೇಲೆತ್ತಲಾಗಿದೆ. ಹೆದ್ದಾರಿ ನಿರ್ವಹಣಾ ಕಂಪನಿ ವರ್ಷಗಳಿಂದ ಚರಂಡಿ ಸ್ವಚ್ಛಗೊಳಿಸಿಲ್ಲ. ಸ್ಥಳೀಯ …
Read More »R.S.S. ಕಚೇರಿಗೆ ಭೇಟಿ ಮಹತ್ವದ ಚರ್ಚೆ ನಡೆಸಿದ ಬೊಮ್ಮಾಯಿ
ಬೆಂಗಳೂರು: ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್ ಎಸ್ ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ. ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ …
Read More »ಭೀಕರ ಅಪಘಾತ ಸ್ಥಳದಲ್ಲೇ ಸಾವ
ಗದಗ: ಎರಡು ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ. ಶಿವಪ್ಪ ನಾಯ್ಕ್ (50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾನಿ (33) ಹಾಗೂ ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್ (31) ಮೃತರು. ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ. ಗದಗ …
Read More »ಐದು ವರ್ಷ ಕಳೆದರೂ ಸಹ ಇನ್ನು ವರೆಗೆ ಸ್ಮಾರ್ಟ್ ಸಿಟಿ ಯಾಗುತ್ತಿಲ್ಲ
ಬೆಳಗಾವಿ ನಗರದಲ್ಲಿ ಐದು ವರ್ಷ ಕಳೆದರೂ ಸಹ ಇನ್ನು ವರೆಗೆ ಸ್ಮಾರ್ಟ್ ಸಿಟಿ ಯಾಗುತ್ತಿಲ್ಲ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಸ್ತೆಗಳ ಅಭಿವೃದ್ಧಿ ಗೆ ಮೊದಲ ಮಹತ್ವ ನೀಡಲಾಗಿದೆ. ಇಲ್ಲಿ ಬೇಕಾಗಿರುವ ಪುಟ್ ಪಾತ್ ವಿದ್ಯುತ್ ಹಾಗೂ ಉದ್ಯಾನವನಗಳು ಹೀಗೆ ಹಲವಾರು ಯೋಜನೆಗಳನ್ನು ನಗರಕ್ಕೆ ನೀಡಲಾಗಿದೆ. ಒಂದೆಡೆ ಸ್ವಚ್ಛ, ಸುಂದರ ಹಾಗೂ ಹಸಿರು ನಗರ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ರೂಪಿಸಲಾಗಿದೆ.ಆದ್ರೆ ನಗರದ ಜನ ಸರಿಯಾದ ರೀತಿಯಲ್ಲಿ ಉಪಯೋಗ ಮಾಡದಿರುವುದು ಬೇಸರದ ಸಂಗತಿ …
Read More »ರಾಜ್ಯದ ಮುಂದಿನ ಮುಖ್ಯಮಂತ್ರಿ ನನ್ನ ಒಲವು ಯಾರ ಕಡೆಗೆ ಅಂತ ಮಾಧ್ಯಮಗಳಿಗೆ ಹೇಳಲಾಗದು: ಸತೀಶ್ ಜಾರಕಿಹೊಳಿ
ವೀಕ್ಷಕರ ಮುಂದೆ ಗೆದ್ದ ಅಭ್ಯರ್ಥಿಗಳು ತಮ್ಮ ಅಭಿಪ್ರಾಯಗಳ್ನು ತಿಳಿಸಿದ್ದಾರೆ ಎಂದ ಸತೀಶ್ ತಮ್ಮ ಒಲವು ಯಾರ ಕಡೆ ಅನ್ನೋದನ್ನು ಮಾತ್ರ ಬಹಿರಂಗಪಡಿಸಲಿಲ್ಲ. ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆನ್ನುವುದು ಕನಿಷ್ಟ ಇವತ್ತು ಸಾಯಂಕಾಲದವರೆಗೆ ಯಕ್ಷಪ್ರಶ್ನೆಯಾಗಿ ಉಳಿಯಲಿದೆ. ನಿನ್ನೆ ಸಾಯಂಕಾಲ ನಗರದ ಖಾಸಗಿ ಹೋಟೆಲೊಂದರಲ್ಲಿ ಸಿಎಲ್ ಪಿ ಮೀಟಿಂಗ್ (CLP meeting) ಬಳಿಕ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಚರ್ಚೆಯಾಗಿದೆ ಶಾಸಕರೆಲ್ಲ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ, ನಿರ್ಣಯ ಹೈಕಮಾಂಡ್ ಗೆ (high command) …
Read More »ಆರ್ಡರ ಮಾಡಿದ್ದು ಡ್ರೋಣ ಕ್ಯಾಮರಾ ಬಂದಿದ್ದು, ನೀರಿನ ಬಾಟಲಿ.
ಹುಕ್ಕೇರಿ ತಾಲೂಕಿನ ಶಿರಗಾಂವ ಹ್ರಾಮದ ಯುವಕ ಮಿಶ್ಯೂ ಕಂಪನಿ ಆ್ಯಪ್ ಮೂಲಕ ಆನ್ ಲೈನ್ ದಲ್ಲಿ ಡ್ರೋಣ ಕ್ಯಾಮೆರಾ ಆರ್ಡರಮಾಡಿ ಅದಕ್ಕೆ ತಗಲುವ ಹಣ ಸಂದಾಯ ಸಹ ಮಾಡಿದ್ದ ಆದರೆ ಡೆಲಡವರಿ ಬಾಯ್ ಮೂಲಕ ಬಂದಿದ್ದು ಅರ್ಧ ಲೀಟರಿನ ನಾಲ್ಕು ನೀರಿನ ಬಾಟಲ್. ಹೌದು ಇದು ನಡೆದಿದ್ದು ಹುಕ್ಕೇರಿ ತಾಲೂಕಿನ ಶಿರಗಾಂವ ಗ್ರಾಮದಲ್ಲಿ, ಈಗ ಗ್ರಾಮಸ್ಥರು ಡೇಲೆವರಿ ಬಾಯ್ ಸಮೀರ ನದಾಫ್ ನನ್ನು ತರಾಟೆಗೆ ತಗೆದುಕೊಂಡು ಹಣ ಮರಳಿ ನೀಡುವಂತೆ …
Read More »